• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಮರನಾಥ ಯಾತ್ರೆಗೂ ಮುನ್ನ ಭಕ್ತರಿಗೆ ಮೋದಿ ಪತ್ರ: ಐದು ಪ್ರತಿಜ್ಞೆ

ಕವಿತಾ by ಕವಿತಾ
July 5, 2026 - 9:57 am
in ದೇಶ
0 0
0
Untitled design (62)

ಈ ವರ್ಷದ ಪವಿತ್ರ ಅಮರನಾಥ ಯಾತ್ರೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಯಾತ್ರಿಕರಿಗೆ ವಿಶೇಷವಾದ ಪತ್ರ ಬರೆದು ಶುಭಾಶಯ ಕೋರಿದ್ದಾರೆ. “ಹರ ಹರ ಮಹಾದೇವ್” ಮತ್ತು “ಜೈ ಬಾಬಾ ಬರ್ಫಾನಿ” ಎಂಬ ಘೋಷಣೆಗಳೊಂದಿಗೆ ಆರಂಭವಾಗುವ ಈ ಪತ್ರದಲ್ಲಿ, ಯಾತ್ರೆ ಕೇವಲ ಧಾರ್ಮಿಕ ಪ್ರವಾಸವಲ್ಲ; ಅದು ಶಿಸ್ತು, ಸೇವಾ ಮನೋಭಾವ, ಸ್ವಚ್ಛತೆ ಮತ್ತು ರಾಷ್ಟ್ರಭಕ್ತಿಯ ಮೌಲ್ಯಗಳನ್ನು ನೆನಪಿಸುವ ಆತ್ಮೀಯ ಅನುಭವವೂ ಆಗಬೇಕು ಎಂದು ಪ್ರಧಾನಿ ಮೋದಿ ಸಂದೇಶ ನೀಡಿದ್ದಾರೆ.

ಭಕ್ತರ ಮುಂದೆ ಪ್ರಧಾನಿ ಮೋದಿ ಐದು ಪ್ರಮುಖ ಪ್ರತಿಜ್ಞೆ

RelatedPosts

ರಾತ್ರಿ ಪಾಳಿಯ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಲೇಟ್ ನೈಟ್ ಈಟ್ಸ್’ ಸೇವೆ ಆರಂಭಿಸಿದ ಸ್ವಿಗ್ಗಿ

ವರುಣನ ಆರ್ಭಟಕ್ಕೆ ಮುಂಬೈ ತತ್ತರ: ಕಟ್ಟಡ ಕುಸಿದು 6 ಜನ ಸಾವು, ಶಾಲೆಗೆ ರಜೆ ಘೋಷಣೆ

ರಾಮಮಂದಿರ ದೇಣಿಗೆ ಹಣ ವಂಚನೆ ಪ್ರಕರಣ: ಇಂದು ಮಹತ್ವದ ಸಭೆ

ಎಲ್‌ಎನ್‌ಜಿ ಪೂರೈಕೆ ಪುನಾರಂಭ: ತುರ್ತು ಗ್ಯಾಸ್ ನಿಯಂತ್ರಣ ಹಿಂಪಡೆದ ಕೇಂದ್ರ ಸರ್ಕಾರ

ADVERTISEMENT
ADVERTISEMENT

ಈ ಪತ್ರದಲ್ಲಿ ಪ್ರಧಾನಿ ಮೋದಿ ಭಕ್ತರ ಮುಂದೆ ಐದು ಪ್ರಮುಖ ಪ್ರತಿಜ್ಞೆಗಳನ್ನು ಇಟ್ಟಿದ್ದಾರೆ. ಮೊದಲನೆಯದಾಗಿ, ಯಾತ್ರಾ ಮಾರ್ಗದ ಸ್ವಚ್ಛತೆಯನ್ನು ಕಾಪಾಡುವುದು ಮತ್ತು ಎಲ್ಲಿಯೂ ಕಸ ಹಾಕದೇ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಎರಡನೆಯದಾಗಿ, ಮಳೆ, ಶೀತ ಮತ್ತು ಜಾರುವ ಪರ್ವತ ಹಾದಿಗಳನ್ನು ಗಮನದಲ್ಲಿಟ್ಟುಕೊಂಡು, ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿ ನೀಡುವ ಸುರಕ್ಷತಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.

ಮೂರನೆಯ ಪ್ರತಿಜ್ಞೆಯಾಗಿ “ವೋಕಲ್ ಫಾರ್ ಲೋಕಲ್”ಗೆ ಪ್ರಧಾನಿ ಒತ್ತು ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಡ ಕುಟುಂಬಗಳು ಹಾಗೂ ಯುವಕರ ಜೀವನೋಪಾಯಕ್ಕೆ ನೆರವಾಗಲು, ಯಾತ್ರೆಯ ಒಟ್ಟು ವೆಚ್ಚದ ಕನಿಷ್ಠ ಶೇಕಡಾ 10ರಷ್ಟನ್ನು ಅಲ್ಲಿನ ಸ್ಥಳೀಯ ಉತ್ಪನ್ನಗಳನ್ನು ಖರೀದಿಸಲು ಬಳಸಬೇಕು ಎಂದು ಕರೆ ನೀಡಿದ್ದಾರೆ. ನಾಲ್ಕನೇ ಸಂಕಲ್ಪವಾಗಿ ಪರಿಸರ ಸಂರಕ್ಷಣೆಯನ್ನು ಪ್ರಸ್ತಾಪಿಸಿ, ಯಾತ್ರೆ ಮುಗಿಯುವ ರಕ್ಷಾ ಬಂಧನದಂದು ಸಹೋದರ ಅಥವಾ ಸಹೋದರಿಗೆ ಒಂದು ಸಸಿಯನ್ನು ಉಡುಗೊರೆಯಾಗಿ ನೀಡುವ ಮೂಲಕ “ಏಕ್ ಪೆಡ್ ಮಾ ಕೆ ನಾಮ್” ಅಭಿಯಾನಕ್ಕೆ ಕೈಜೋಡಿಸಬೇಕು ಎಂದಿದ್ದಾರೆ.

ಐದನೇ ಮತ್ತು ಅಂತಿಮ ಪ್ರತಿಜ್ಞೆಯಾಗಿ “ರಾಷ್ಟ್ರ ಪ್ರಥಮ”ದ ಸಂದೇಶ ನೀಡಿರುವ ಪ್ರಧಾನಿ, ಯಾತ್ರೆ ಮುಗಿದ ನಂತರವೂ ವರ್ಷವಿಡೀ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಭಕ್ತರನ್ನು ಪ್ರೇರೇಪಿಸಿದ್ದಾರೆ.

ಅಮರನಾಥ ದೇವಾಲಯ ಮಂಡಳಿ, ಜಮ್ಮು-ಕಾಶ್ಮೀರ ಆಡಳಿತ, ಭಾರತೀಯ ಸೇನೆ, ಸಿಆರ್‌ಪಿಎಫ್, ಪೊಲೀಸ್, ಐಟಿಬಿಪಿ, ಬಿಎಸ್‌ಎಫ್, ಎನ್‌ಡಿಆರ್‌ಎಫ್, ವೈದ್ಯರು, ಸ್ವಯಂಸೇವಕರು, ಕುದುರೆ ಮಾಲೀಕರು ಮತ್ತು ಪಲ್ಲಕ್ಕಿ ಹೊರುವವರ ಸೇವೆಯನ್ನು ಮೋದಿ ಅವರು ಮನಪೂರ್ವಕವಾಗಿ ಶ್ಲಾಘಿಸಿದ್ದಾರೆ.

ಮೋದಿ ಪ್ರತಿಜ್ಞೆಗೆ ಯಾತ್ರಿಕರ ಪ್ರತಿಕ್ರಿಯೆ

ಯಾತ್ರೆಯ ಮಾರ್ಗದಲ್ಲಿ ಅನೇಕ ಭಕ್ತರು ಪ್ರಧಾನಿ ಬರೆದ ಪತ್ರವನ್ನು ಕೈಯಲ್ಲಿ ಹಿಡಿದು ಕೃತಜ್ಞತೆ ವ್ಯಕ್ತಪಡಿಸುತ್ತಿರುವ ದೃಶ್ಯಗಳು ಜಾಲಾತಾಣದಲ್ಲಿ ಕಂಡುಬಂದಿವೆ. ಯಾತ್ರೆಯ ಸೌಲಭ್ಯಗಳನ್ನು ಸರ್ಕಾರದ ವ್ಯವಸ್ಥೆ ಎಂದು ಮಾತ್ರವಲ್ಲ, ತಮ್ಮದೇ ಹೊಣೆಗಾರಿಕೆಯ ಭಾಗವೆಂದು ನೋಡಬೇಕು ಎಂಬ ಸಂದೇಶವೂ ಭಕ್ತರ ನಡುವೆ ಪ್ರತಿಧ್ವನಿಸುತ್ತಿದೆ. ಒಟ್ಟಾರೆ, ಪ್ರಧಾನಿ ಮೋದಿ ಅವರ ಈ ಪತ್ರ ಅಮರನಾಥ ಯಾತ್ರೆಯನ್ನು ಭಕ್ತಿ, ಶಿಸ್ತು, ಪರಿಸರ ಕಾಳಜಿ ಮತ್ತು ರಾಷ್ಟ್ರಸೇವೆಯ ಸಂಕಲ್ಪದೊಂದಿಗೆ ಜೋಡಿಸುವ ಪ್ರಯತ್ನವಾಗಿ ಗಮನ ಸೆಳೆದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor 2026 07 06T114212.130

ಇಂದಿನಿಂದ ಪ್ರಧಾನಿ ಮೋದಿ ಇಂಡೋನೇಷ್ಯಾ, ನ್ಯೂಜಿಲ್ಯಾಂಡ್​, ಆಸ್ಟ್ರೇಲಿಯಾ ಪ್ರವಾಸ

by ದಿಶಾ ಕೆ. ಎಸ್.
July 6, 2026 - 1:03 pm
0

Web Photo Editor 2026 07 06T114212.130

ಬೀದರ್‌ನಲ್ಲಿ ಇಂದು ಕಾಂಗ್ರೆಸ್ ಬೃಹತ್ ಸಮಾವೇಶ

by ದಿಶಾ ಕೆ. ಎಸ್.
July 6, 2026 - 12:14 pm
0

Web Photo Editor 2026 07 06T102536.163

ರಾತ್ರಿ ಪಾಳಿಯ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಲೇಟ್ ನೈಟ್ ಈಟ್ಸ್’ ಸೇವೆ ಆರಂಭಿಸಿದ ಸ್ವಿಗ್ಗಿ

by ದಿಶಾ ಕೆ. ಎಸ್.
July 6, 2026 - 11:35 am
0

Untitled design 2026 07 06T110726.891

ಮಗುವಿನ ಫೋಟೋ ಹಂಚಿಕೊಂಡ ಡಾಲಿ ಧನಂಜಯ್

by ದಿಶಾ ಕೆ. ಎಸ್.
July 6, 2026 - 11:08 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 06T102536.163
    ರಾತ್ರಿ ಪಾಳಿಯ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಲೇಟ್ ನೈಟ್ ಈಟ್ಸ್’ ಸೇವೆ ಆರಂಭಿಸಿದ ಸ್ವಿಗ್ಗಿ
    July 6, 2026 | 0
  • Web Photo Editor (96)
    ವರುಣನ ಆರ್ಭಟಕ್ಕೆ ಮುಂಬೈ ತತ್ತರ: ಕಟ್ಟಡ ಕುಸಿದು 6 ಜನ ಸಾವು, ಶಾಲೆಗೆ ರಜೆ ಘೋಷಣೆ
    July 6, 2026 | 0
  • Web Photo Editor (96)
    ರಾಮಮಂದಿರ ದೇಣಿಗೆ ಹಣ ವಂಚನೆ ಪ್ರಕರಣ: ಇಂದು ಮಹತ್ವದ ಸಭೆ
    July 6, 2026 | 0
  • 05
    ಎಲ್‌ಎನ್‌ಜಿ ಪೂರೈಕೆ ಪುನಾರಂಭ: ತುರ್ತು ಗ್ಯಾಸ್ ನಿಯಂತ್ರಣ ಹಿಂಪಡೆದ ಕೇಂದ್ರ ಸರ್ಕಾರ
    July 5, 2026 | 0
  • 04
    ಜೆನಿತ್ ಜಲಪಾತದಲ್ಲಿ ಜಲಪ್ರಳಯ: 100ಕ್ಕೂ ಹೆಚ್ಚು ಪ್ರವಾಸಿಗರ ರೋಚಕ ರಕ್ಷಣೆ
    July 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version