• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

140 ಕೋಟಿ ಭಾರತೀಯರ ಕನಸುಗಳ ಪ್ರತಿಬಿಂಬವೇ 2026ರ ಬಜೆಟ್: ಪ್ರಧಾನಿ ಮೋದಿ ಶ್ಲಾಘನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 1, 2026 - 2:35 pm
in Flash News, ದೇಶ
0 0
0
Untitled design 2026 02 01T142336.974

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2026–27ನೇ ಸಾಲಿನ ಕೇಂದ್ರ ಬಜೆಟ್‌ನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಈ ಬಜೆಟ್‌ನ್ನು 140 ಕೋಟಿ ಭಾರತೀಯರ ಆಕಾಂಕ್ಷೆಗಳ ಪ್ರತಿಬಿಂಬವೆಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಇದು ಸುಧಾರಣಾ ಹಾದಿಯನ್ನು ಮತ್ತಷ್ಟು ಬಲಪಡಿಸುವುದರೊಂದಿಗೆ ‘ವಿಕಸಿತ ಭಾರತ’ದ ಗುರಿಯತ್ತ ದೇಶವನ್ನು ಮುನ್ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಜೆಟ್‌ ಕುರಿತಂತೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಈ ಬಜೆಟ್ ಭಾರತದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸುವ ಶಕ್ತಿಯನ್ನು ಹೊಂದಿದೆ. ಇದು ಅಭಿವೃದ್ಧಿಗೆ ಹೊಸ ಸ್ಪರ್ಶ ನೀಡುವ ಜೊತೆಗೆ, ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ರೂಪಿಸುವ ಸ್ಪಷ್ಟ ಮಾರ್ಗಸೂಚಿಯಾಗಿದೆ” ಎಂದು ಹೇಳಿದರು.

RelatedPosts

ಇದು ಬಡವರ ಬಜೆಟ್ ಅಲ್ಲ, ಬಣ್ಣದ ಮಾತುಗಳ ಬಜೆಟ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ವಾಗ್ದಾಳಿ

ಹಾಸನದಲ್ಲಿ ತಾರಕಕ್ಕೇರಿದ ಯಶ್ ತಾಯಿ ಪುಷ್ಪಾ & ದೇವರಾಜ್ ನಡುವಿನ ಭೂ ವಿವಾದ

ಕೇಂದ್ರ ಬಜೆಟ್ 2026ರಲ್ಲಿ ಮಹಿಳೆಯರಿಗಾಗಿ ‘ಶಿ ಮಾರ್ಟ್’ ಯೋಜನೆ: ಮಹಿಳಾ ಉದ್ಯಮಕ್ಕೆ ಬೆಂಬಲ

ಕೇಂದ್ರ ಬಜೆಟ್ 2026: ರೈತರಿಗೆ ಗುಡ್‌ ನ್ಯೂಸ್: ಕೃಷಿ ವಲಯಕ್ಕೆ AI ಸ್ಪರ್ಶ

ADVERTISEMENT
ADVERTISEMENT

ಸತತ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ, “ನಿರ್ಮಲಾ ಸೀತಾರಾಮನ್ ಹಾಗೂ ಅವರ ತಂಡ ದೇಶದ ಅಭಿವೃದ್ಧಿಗಾಗಿ ದೂರದೃಷ್ಟಿಯ ಬಜೆಟ್ ನೀಡಿದೆ. ಇದು ಪ್ರಸ್ತುತ ಅಗತ್ಯಗಳ ಜೊತೆಗೆ ಭವಿಷ್ಯದ ಸವಾಲುಗಳನ್ನೂ ಗಮನದಲ್ಲಿಟ್ಟುಕೊಂಡಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಬಜೆಟ್‌ನಲ್ಲಿ ಮಹಿಳಾ ಸಬಲೀಕರಣಕ್ಕೆ ವಿಶೇಷ ಆದ್ಯತೆ ನೀಡಿರುವುದನ್ನು ಪ್ರಧಾನಿ ಮೋದಿ ಉಲ್ಲೇಖಿಸಿದರು. ಮಹಿಳೆಯರ ಆರ್ಥಿಕ ಸ್ವಾವಲಂಬನೆ, ಉದ್ಯೋಗ ಸೃಷ್ಟಿ ಹಾಗೂ ಸಾಮಾಜಿಕ ಭದ್ರತೆಯ ಉದ್ದೇಶದಿಂದ ಹಲವಾರು ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಇದರಿಂದ ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಇನ್ನಷ್ಟು ಬಲವಾಗಲಿದೆ ಎಂದು ಅವರು ಹೇಳಿದರು.

ಯುವ ಪೀಳಿಗೆಗೆ ಇದು ‘ಯುವಶಕ್ತಿ ಬಜೆಟ್’ ಎಂದು ಬಣ್ಣಿಸಿದ ಪ್ರಧಾನಿ ಮೋದಿ, ಕೌಶಲ್ಯಾಭಿವೃದ್ಧಿ, ಉದ್ಯೋಗ ಸೃಷ್ಟಿ, ಸ್ಟಾರ್ಟ್‌ಅಪ್‌ಗಳು ಹಾಗೂ ಉದ್ಯಮಶೀಲತೆಗೆ ಈ ಬಜೆಟ್‌ ವಿಶೇಷ ಬೆಂಬಲ ನೀಡುತ್ತದೆ ಎಂದರು. ಖೇಲೋ ಇಂಡಿಯಾ ಯೋಜನೆಯ ಮೂಲಕ ಯುವ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದ್ದು, ಕ್ರೀಡಾ ಕ್ಷೇತ್ರದಲ್ಲೂ ಭಾರತ ಜಾಗತಿಕ ಮಟ್ಟದಲ್ಲಿ ಮಿಂಚಲು ಸಹಕಾರಿಯಾಗಲಿದೆ ಎಂದರು.

‘ಮೇಕ್ ಇನ್ ಇಂಡಿಯಾ’ ಅಭಿಯಾನಕ್ಕೆ ಈ ಬಜೆಟ್ ಹೊಸ ಚೈತನ್ಯ ನೀಡಿದೆ ಎಂದು ಹೇಳಿದ ಪ್ರಧಾನಿ, ಎಂಎಸ್‌ಎಂಇ ಕ್ಷೇತ್ರ, ಟೆಕ್ಸ್ಟೈಲ್ ಉದ್ಯಮ, ಸೆಮಿಕಂಡಕ್ಟರ್ 2.0, ಬಯೋ-ಫಾರ್ಮಾ ಯೋಜನೆಗಳು ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲಿವೆ ಎಂದರು. ಇದರಿಂದ ಉದ್ಯೋಗಾವಕಾಶಗಳು ಹೆಚ್ಚಾಗಿ ಆರ್ಥಿಕತೆ ಮತ್ತಷ್ಟು ಬಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತವನ್ನು ಡೇಟಾ ಸೆಂಟರ್ ಹಬ್ ಆಗಿ ರೂಪಿಸುವ ದೃಷ್ಟಿಯಿಂದ ಈ ಬಜೆಟ್ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಕೃಷಿ ಕ್ಷೇತ್ರದ ವಿಷಯದಲ್ಲಿ ಮಾತನಾಡಿದ ಪ್ರಧಾನಿ, ತೆಂಗಿನ ಬೆಳೆ ಸೇರಿದಂತೆ ಹಲವು ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಒತ್ತು ನೀಡಿರುವುದನ್ನು ಶ್ಲಾಘಿಸಿದರು.

ವಿತ್ತೀಯ ಶಿಸ್ತು ಹಾಗೂ ಕೊರತೆ ನಿಯಂತ್ರಣದ ವಿಷಯದಲ್ಲೂ ಈ ಬಜೆಟ್ ಸಮತೋಲನ ಕಾಯ್ದುಕೊಂಡಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು. “ಅಭಿವೃದ್ಧಿ ಮತ್ತು ವಿತ್ತೀಯ ಶಿಸ್ತು – ಎರಡನ್ನೂ ಸಮಾನವಾಗಿ ಸಾಧಿಸುವ ಪ್ರಯತ್ನ ಈ ಬಜೆಟ್‌ನಲ್ಲಿ ಕಾಣುತ್ತದೆ” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 01T161355.002

ಇದು ಬಡವರ ಬಜೆಟ್ ಅಲ್ಲ, ಬಣ್ಣದ ಮಾತುಗಳ ಬಜೆಟ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ವಾಗ್ದಾಳಿ

by ಯಶಸ್ವಿನಿ ಎಂ
February 1, 2026 - 4:16 pm
0

BeFunky collage 2026 02 01T155711.793

ಸಿ.ಜೆ. ರಾಯ್ ಆ*ತ್ಮಹ*ತ್ಯೆ ಕೇಸ್‌ಗೆ ಹೊಸ ಟ್ವಿಸ್ಟ್: ಪೊಲೀಸ್ ತನಿಖೆಯಲ್ಲಿ ಮಾಹಿತಿ ಸ್ಫೋಟಕ!

by ಶ್ರೀದೇವಿ ಬಿ. ವೈ
February 1, 2026 - 4:00 pm
0

Untitled design 2026 02 01T154816.758

ಹಾಸನದಲ್ಲಿ ತಾರಕಕ್ಕೇರಿದ ಯಶ್ ತಾಯಿ ಪುಷ್ಪಾ & ದೇವರಾಜ್ ನಡುವಿನ ಭೂ ವಿವಾದ

by ಯಶಸ್ವಿನಿ ಎಂ
February 1, 2026 - 3:50 pm
0

BeFunky collage 2026 02 01T142945.324

ವೈಜಯಂತಿ ಮೂವೀಸ್ ಜೊತೆ ಕೈ ಜೋಡಿಸಿದ ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ರಾವ್

by ಶ್ರೀದೇವಿ ಬಿ. ವೈ
February 1, 2026 - 2:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 01T161355.002
    ಇದು ಬಡವರ ಬಜೆಟ್ ಅಲ್ಲ, ಬಣ್ಣದ ಮಾತುಗಳ ಬಜೆಟ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ವಾಗ್ದಾಳಿ
    February 1, 2026 | 0
  • Untitled design 2026 02 01T154816.758
    ಹಾಸನದಲ್ಲಿ ತಾರಕಕ್ಕೇರಿದ ಯಶ್ ತಾಯಿ ಪುಷ್ಪಾ & ದೇವರಾಜ್ ನಡುವಿನ ಭೂ ವಿವಾದ
    February 1, 2026 | 0
  • Untitled design 2026 02 01T141115.787
    ಕೇಂದ್ರ ಬಜೆಟ್ 2026ರಲ್ಲಿ ಮಹಿಳೆಯರಿಗಾಗಿ ‘ಶಿ ಮಾರ್ಟ್’ ಯೋಜನೆ: ಮಹಿಳಾ ಉದ್ಯಮಕ್ಕೆ ಬೆಂಬಲ
    February 1, 2026 | 0
  • Untitled design 2026 02 01T133417.955
    ಕೇಂದ್ರ ಬಜೆಟ್ 2026: ರೈತರಿಗೆ ಗುಡ್‌ ನ್ಯೂಸ್: ಕೃಷಿ ವಲಯಕ್ಕೆ AI ಸ್ಪರ್ಶ
    February 1, 2026 | 0
  • BeFunky collage 2026 02 01T132317.516
    Union Budget 2026ರಲ್ಲಿ ಷೇರುಪೇಟೆಗೆ ದೊಡ್ಡ ಆಘಾತ: ಸೆನ್ಸೆಕ್ಸ್-ನಿಫ್ಟಿ ಪಾತಾಳಕ್ಕೆ ಕುಸಿತ
    February 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version