• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಂದೇಮಾತರಂ ಗೀತೆಗೆ 150 ವರ್ಷ: ಇಂದು ಲೋಕಸಭೆಯಲ್ಲಿ ಚರ್ಚೆ ಆರಂಭಿಸಲಿರುವ ಪ್ರಧಾನಿ ಮೋದಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 8, 2025 - 10:42 am
in ದೇಶ
0 0
0
Web 2025 12 08T103641.289

ಬಂಕಿಮ್ ಚಂದ್ರ ಚಟರ್ಜಿ ಬರೆದ ರಾಷ್ಟ್ರೀಯ ಗೀತೆ “ವಂದೇ ಮಾತರಂ” ಇಂದು ತನ್ನ 150ನೇ ವರ್ಷಕ್ಕೆ ಕಾಲಿಡುತ್ತಿದೆ. ಈ ಐತಿಹಾಸಿಕ ಸಂದರ್ಭದಲ್ಲಿ ಲೋಕಸಭೆಯಲ್ಲಿ ಇಂದು ಸುಮಾರು 10 ಗಂಟೆಗಳ ಕಾಲ ವಂದೇ ಮಾತರಂ ಕುರಿತು ವಿಶೇಷ ಚರ್ಚೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವತಃ ಚರ್ಚೆಯನ್ನು ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ.

1875ರಲ್ಲಿ ಬಂಕಿಮ್ ಚಂದ್ರ ಚಟರ್ಜಿ ಅವರು “ಆನಂದಮಠ” ಕಾದಂಬರಿಯಲ್ಲಿ ಮೊದಲ ಬಾರಿಗೆ ವಂದೇ ಮಾತರಂ ಗೀತೆಯನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಈ ಗೀತೆ ಭಾರತೀಯರ ರಕ್ತದಲ್ಲೇ ಹರಿದುಬಂದಿತ್ತು. ಆದರೆ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಸರ್ಕಾರ ಗೀತೆಯ ಕೆಲವು ಚರಣಗಳಿಗೆ “ಕತ್ತರಿ” ಹಾಕಿ ಕೇವಲ ಎರಡೇ ಸಾಲುಗಳನ್ನು ಮಾತ್ರ ರಾಷ್ಟ್ರೀಯ ಗೀತೆಯ ಜೊತೆ ಸಮಾನ ಸ್ಥಾನ ನೀಡಿತು ಎಂಬ ಆರೋಪ ಬಲವಾಗಿ ಕೇಳಿಬಂದಿದೆ.

RelatedPosts

ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!

ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್

ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?

ಏನಿದು ದಯಾಮರಣ ? ಮರಣದ ಹಕ್ಕಿಗೆ ಬುನಾದಿ ಹಾಕಿದ ಅರುಣಾ ಶಾನ್‌ಬಾಗ್ ಮನಕಲಕುವ ಕಥೆ ನಿಮಗೊತ್ತೇ ?

ADVERTISEMENT
ADVERTISEMENT

ಪ್ರಧಾನಿ ಮೋದಿ ಈಗಾಗಲೇ ಆರೋಪ ಮಾಡಿದ್ದರು

2024ರಲ್ಲಿ ಪ್ರಧಾನಿ ಮೋದಿ ಅವರು “ಕಾಂಗ್ರೆಸ್ ಪಕ್ಷ ವಂದೇ ಮಾತರಂ ಗೀತೆಯ ಪ್ರಮುಖ ಚರಣಗಳಿಗೆ ಕತ್ತರಿ ಹಾಕಿ ದೇಶದ ಆತ್ಮಕ್ಕೆ ದ್ರೋಹ ಬಗೆದಿದೆ” ಎಂದು ಆರೋಪಿಸಿದ್ದರು. ಇದೀಗ 150 ವರ್ಷದ ಸಂದರ್ಭದಲ್ಲಿ ಲೋಕಸಭೆಯಲ್ಲೇ ಈ ವಿಷಯವನ್ನು ಎತ್ತಿ ತೋರಿಸಿ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಇಂದು ಲೋಕಸಭೆಯಲ್ಲಿ ಗದ್ದಲ ಖಚಿತ

  • ಪ್ರಧಾನಿ ಮೋದಿ ಚರ್ಚೆ ಆರಂಭಿಸಲಿದ್ದಾರೆ
  • ಬಿಜೆಪಿ ಸಂಸದರು ವಂದೇ ಮಾತರಂನ ಇತಿಹಾಸ, ಸ್ವಾತಂತ್ರ್ಯ ಹೋರಾಟದಲ್ಲಿ ಪಾತ್ರವನ್ನು ಎತ್ತಿ ಹಿಡಿಯಲಿದ್ದಾರೆ.
  • ಕಾಂಗ್ರೆಸ್, ಇತರ ವಿಪಕ್ಷಗಳು ರಕ್ಷಣಾತ್ಮಕ ನಿಲುವು ತಳೆಯುವ ನಿರೀಕ್ಷೆ
  • “ಕತ್ತರಿ ಆರೋಪ” ಮತ್ತೆ ಗುಲಾಮಗಿರಿ ಚರ್ಚೆಯಾಗಿ ರೂಪ ಪಡೆಯುವ ಸಾಧ್ಯತೆ

ನಾಳೆ ರಾಜ್ಯಸಭೆಯಲ್ಲಿ ಅಮಿತ್ ಶಾ

ನಾಳೆ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಇದೇ ವಿಷಯವನ್ನು ಪ್ರಸ್ತಾಪಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ. ಎರಡೂ ಸದನಗಳಲ್ಲಿ ಒಟ್ಟು 15-18 ಗಂಟೆಗಳ ಕಾಲ ವಂದೇ ಮಾತರಂ ಕುರಿತು ಚರ್ಚೆ ನಡೆಯಲಿದೆ.

ದೇಶಾದ್ಯಂತ ಸಂಭ್ರಮ

ವಂದೇ ಮಾತರಂಗೆ 150 ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ದೇಶಾದ್ಯಂತ ಸಾಂಸ್ಕೃತಿಕ ಕಾರ್ಯಕ್ರಮಗಳು, ಗೀತೆ ಗಾಯನ ಕಾರ್ಯಕ್ರಮಗಳು ನಡೆಯುತ್ತಿವೆ. ಬಿಜೆಪಿ ಆಡಳಿತ ರಾಜ್ಯಗಳು, ಶಾಲಾ-ಕಾಲೇಜುಗಳು, ಸಂಘ-ಸಂಸ್ಥೆಗಳು ಈ ಗೀತೆಯನ್ನು ಸಾಮೂಹಿಕವಾಗಿ ಹಾಡುತ್ತಿವೆ.

ವಂದೇ ಮಾತರಂ ಗೀತೆಯು ಭಾರತದ ಸ್ವಾತಂತ್ರ್ಯ ಹೋರಾಟದ ಅತ್ಯಂತ ಶಕ್ತಿಶಾಲಿ ಆಯುಧವಾಗಿತ್ತು. ಇಂದು 150 ವರ್ಷಗಳ ಬಳಿಕವೂ ಅದರ ಪ್ರಸ್ತುತತೆ ಕಡಿಮೆಯಾಗಿಲ್ಲ. ಲೋಕಸಭೆಯಲ್ಲಿ ನಡೆಯುತ್ತಿರುವ ಚರ್ಚೆ ಈ ಗೀತೆಯ ಗೌರವವನ್ನು ಮತ್ತಷ್ಟು ಎತ್ತಿ ಹಿಡಿಯಲಿದೆಯೇ? ಅಥವಾ ರಾಜಕೀಯ ಗದ್ದಲಕ್ಕೆ ಸೀಮಿತವಾಗುತ್ತದೆಯೇ? ಎಲ್ಲರ ಕಣ್ಣು ಇಂದು ಸಂಸತ್ತಿನ ಮೇಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Peee

ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!

by ಶಾಲಿನಿ ಕೆ. ಡಿ
March 12, 2026 - 9:48 am
0

Untitled design 2026 03 12T092407.180

ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ

by ಶಾಲಿನಿ ಕೆ. ಡಿ
March 12, 2026 - 9:25 am
0

Untitled design 2026 03 12T085250.626

ಗ್ಯಾಸ್ ಇಲ್ಲ, ಊಟ ಇಲ್ಲ..: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌, ಹೋಟೆಲ್‌ಗಳು ಬಂದ್!

by ಶಾಲಿನಿ ಕೆ. ಡಿ
March 12, 2026 - 8:53 am
0

Untitled design 2026 03 12T082608.349

ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
March 12, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Peee
    ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!
    March 12, 2026 | 0
  • Untitled design 2026 03 12T082608.349
    ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್
    March 12, 2026 | 0
  • Untitled design 2026 03 11T233024.834
    ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?
    March 11, 2026 | 0
  • Untitled design 2026 03 11T194532.871
    ಏನಿದು ದಯಾಮರಣ ? ಮರಣದ ಹಕ್ಕಿಗೆ ಬುನಾದಿ ಹಾಕಿದ ಅರುಣಾ ಶಾನ್‌ಬಾಗ್ ಮನಕಲಕುವ ಕಥೆ ನಿಮಗೊತ್ತೇ ?
    March 11, 2026 | 0
  • Untitled design 2026 03 11T185936.851
    US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version