• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಆಗಸ್ಟ್‌ 29ಕ್ಕೆ ಮೋದಿ ವಿದೇಶ ಯಾತ್ರೆ: ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ನಲ್ಲಿ ಮಹತ್ವದ ಸಭೆ

ಕವಿತಾ by ಕವಿತಾ
August 27, 2026 - 7:54 pm
in ದೇಶ, ವಿದೇಶ
0 0
0
ಸರ್ಟಿಫಿಕೇಟ್ (8)

ನವದೆಹಲಿ ಆ.27: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 29ರಿಂದ ಸೆಪ್ಟೆಂಬರ್‌ 1ರವರೆಗೆ ಉಜ್ಬೇಕಿಸ್ತಾನ್ ಮತ್ತು ಕಿರ್ಗಿಜ್ ಗಣರಾಜ್ಯಕ್ಕೆ ನಾಲ್ಕು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್‌ 29 ಮತ್ತು 30ರಂದು ಉಜ್ಬೇಕಿಸ್ತಾನ್‌ಗೆ ಅಧಿಕೃತ ಭೇಟಿ ನೀಡಲಿರುವ ಮೋದಿ, ಬಳಿಕ ಆಗಸ್ಟ್‌ 31ರಿಂದ ಸೆಪ್ಟೆಂಬರ್‌ 1ರವರೆಗೆ ಕಿರ್ಗಿಸ್ತಾನ್‌ನಲ್ಲಿ ನಡೆಯಲಿರುವ 26ನೇ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಸಿಬಿ ಜಾರ್ಜ್ ಅವರು ಇಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಭೇಟಿಯ ವಿವರಗಳನ್ನು ಹಂಚಿಕೊಂಡಿದ್ದಾರೆ.

RelatedPosts

ನೇಪಾಳ ಪ್ರವಾಹ: ರಸುವಾಗೆ ಹೆಲಿಕಾಪ್ಟರ್‌ಗಳಲ್ಲಿ ಪರಿಹಾರ ಸಾಮಗ್ರಿ ರವಾನೆ!

ಮಣಿಪುರದಲ್ಲಿ ಮತ್ತೆ ರಕ್ತಪಾತ: ಬಂಡುಕೋರರ ದಾಳಿಗೆ ನಾಲ್ವರು ನಾಗರಿಕರು ಬಲಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಇಬ್ಬರು ಸಾ*ವು!

ನೇಪಾಳ ಪ್ರವಾಹ: 288 ಭಾರತೀಯರು ನಾಪತ್ತೆ, ಮಾಹಿತಿ ಹಂಚಿಕೊಂಡ MEA

ADVERTISEMENT
ADVERTISEMENT

ಉಜ್ಬೇಕಿಸ್ತಾನ್‌ನಲ್ಲಿ ಮೋದಿ ಮಹತ್ವದ ಮಾತುಕತೆ

ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ತಾಷ್ಕೆಂಟ್‌ಗೆ ತೆರಳಲಿದ್ದಾರೆ. ಇದು ಮೋದಿಯವರ ನಾಲ್ಕನೇ ಉಜ್ಬೇಕಿಸ್ತಾನ್ ಭೇಟಿಯಾಗಲಿದೆ.

ತಾಷ್ಕೆಂಟ್‌ನಲ್ಲಿ ಅಧ್ಯಕ್ಷ ಮಿರ್ಜಿಯೊಯೆವ್ ಅವರೊಂದಿಗೆ ಮೋದಿ ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದು, ಭಾರತ–ಉಜ್ಬೇಕಿಸ್ತಾನ್ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಲಿದ್ದಾರೆ. ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ, ಡಿಜಿಟಲ್ ಸಂಪರ್ಕ, ಇಂಧನ, ಶಿಕ್ಷಣ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳ ಕುರಿತು ಮಾತುಕತೆ ನಡೆಯಲಿದೆ.

‘ವಿಕಸಿತ ಭಾರತ 2047’ ಹಾಗೂ ‘ಉಜ್ಬೇಕಿಸ್ತಾನ್-2030’ ಯೋಜನೆಗಳಿಗೆ ಅನುಗುಣವಾಗಿ ಎರಡೂ ದೇಶಗಳ ಅಭಿವೃದ್ಧಿ ಆದ್ಯತೆಗಳ ಕುರಿತು ಅಭಿಪ್ರಾಯ ವಿನಿಮಯ ನಡೆಯಲಿದೆ. ಭಾರತ ಮತ್ತು ಉಜ್ಬೇಕಿಸ್ತಾನ್ ನಡುವಿನ ದ್ವಿಪಕ್ಷೀಯ ವ್ಯಾಪಾರ ಹಾಗೂ ಹೂಡಿಕೆ ಮೌಲ್ಯ ಸುಮಾರು 1 ಬಿಲಿಯನ್ ಅಮೆರಿಕನ್ ಡಾಲರ್ ಸಮೀಪದಲ್ಲಿದೆ.

ಪ್ರವಾಸದ ವೇಳೆ ತಾಷ್ಕೆಂಟ್‌ನಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮಾರಕ ಹಾಗೂ ತಾಷ್ಕೆಂಟ್ ಸ್ಟೇಟ್ ಯೂನಿವರ್ಸಿಟಿ ಆಫ್ ಓರಿಯಂಟಲ್ ಸ್ಟಡೀಸ್‌ನಲ್ಲಿರುವ ಮಹಾತ್ಮ ಗಾಂಧಿ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.

SCO ಶೃಂಗಸಭೆಯಲ್ಲಿ ಮೋದಿ ಭಾಗಿ

ಉಜ್ಬೇಕಿಸ್ತಾನ್ ಪ್ರವಾಸದ ಬಳಿಕ ಪ್ರಧಾನಿ ಮೋದಿ ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ಗೆ ತೆರಳಲಿದ್ದು, ಕಿರ್ಗಿಜ್ ಅಧ್ಯಕ್ಷ ಸದಿರ್ ಜಪರೋವ್ ಅವರ ಆಹ್ವಾನದ ಮೇರೆಗೆ 26ನೇ SCO ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

SCO ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿರುವ ಸಂದರ್ಭದಲ್ಲಿ ನಡೆಯುತ್ತಿರುವ ಈ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ವಿವಿಧ ಪ್ರಾದೇಶಿಕ ಹಾಗೂ ಜಾಗತಿಕ ವಿಚಾರಗಳ ಕುರಿತು ಭಾರತದ ನಿಲುವನ್ನು ಮಂಡಿಸುವ ನಿರೀಕ್ಷೆಯಿದೆ. ಭಾರತ 2017ರಿಂದ SCOನ ಪೂರ್ಣ ಪ್ರಮಾಣದ ಸದಸ್ಯ ರಾಷ್ಟ್ರವಾಗಿದೆ.

ಶೃಂಗಸಭೆಯ ವೇಳೆ SCO ಸದಸ್ಯ ರಾಷ್ಟ್ರಗಳ ಹಲವು ನಾಯಕರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇದರ ಜೊತೆಗೆ ಮಧ್ಯ ಏಷ್ಯಾದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ 6ನೇ ವರ್ಲ್ಡ್ ನೋಮ್ಯಾಡ್ ಗೇಮ್ಸ್‌ನ ಉದ್ಘಾಟನಾ ಸಮಾರಂಭದಲ್ಲೂ ಪ್ರಧಾನಿ ಭಾಗವಹಿಸಲಿದ್ದಾರೆ.

ನಾಲ್ಕು ದಿನಗಳ ಈ ಪ್ರವಾಸವು ಮಧ್ಯ ಏಷ್ಯಾದ ರಾಷ್ಟ್ರಗಳೊಂದಿಗೆ ಭಾರತದ ರಾಜತಾಂತ್ರಿಕ, ಆರ್ಥಿಕ ಹಾಗೂ ಕಾರ್ಯತಂತ್ರದ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ದೃಷ್ಟಿಯಿಂದ ಮಹತ್ವ ಪಡೆದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (8)

ಆಗಸ್ಟ್‌ 29ಕ್ಕೆ ಮೋದಿ ವಿದೇಶ ಯಾತ್ರೆ: ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ನಲ್ಲಿ ಮಹತ್ವದ ಸಭೆ

by ಕವಿತಾ
August 27, 2026 - 7:54 pm
0

ಸರ್ಟಿಫಿಕೇಟ್ (7)

ನೇಪಾಳ ಪ್ರವಾಹ: ರಸುವಾಗೆ ಹೆಲಿಕಾಪ್ಟರ್‌ಗಳಲ್ಲಿ ಪರಿಹಾರ ಸಾಮಗ್ರಿ ರವಾನೆ!

by ಕವಿತಾ
August 27, 2026 - 7:40 pm
0

ಸರ್ಟಿಫಿಕೇಟ್ (6)

ಶಿವಮೊಗ್ಗದ ಹುಂಡೈ ಶೋರೂಂನಲ್ಲಿ ಮತ್ತೆ ಬೆಂಕಿ: ತಪ್ಪಿದ ಭಾರೀ ಅನಾಹುತ

by ಕವಿತಾ
August 27, 2026 - 7:18 pm
0

ಸರ್ಟಿಫಿಕೇಟ್ (4)

ಮಣಿಪುರದಲ್ಲಿ ಮತ್ತೆ ರಕ್ತಪಾತ: ಬಂಡುಕೋರರ ದಾಳಿಗೆ ನಾಲ್ವರು ನಾಗರಿಕರು ಬಲಿ

by ಕವಿತಾ
August 27, 2026 - 7:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಟಿಫಿಕೇಟ್ (4)
    ಮಣಿಪುರದಲ್ಲಿ ಮತ್ತೆ ರಕ್ತಪಾತ: ಬಂಡುಕೋರರ ದಾಳಿಗೆ ನಾಲ್ವರು ನಾಗರಿಕರು ಬಲಿ
    August 27, 2026 | 0
  • ಸರ್ಟಿಫಿಕೇಟ್ (3)
    ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಇಬ್ಬರು ಸಾ*ವು!
    August 27, 2026 | 0
  • Untitled design (63)
    ನೇಪಾಳ ಪ್ರವಾಹ: 288 ಭಾರತೀಯರು ನಾಪತ್ತೆ, ಮಾಹಿತಿ ಹಂಚಿಕೊಂಡ MEA
    August 27, 2026 | 0
  • Untitled design (57)
    ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ
    August 27, 2026 | 0
  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version