• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪತಿಯ ಜೀವಕ್ಕಾಗಿ ಲಿವರ್ ದಾನ ಮಾಡಿದ ಪತ್ನಿ: ಶಸ್ತ್ರಚಿಕಿತ್ಸೆ ಬಳಿಕ ಇಬ್ಬರೂ ದುರ್ಮರಣ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
August 25, 2025 - 12:16 pm
in ದೇಶ
0 0
0
Untitled design 2025 08 25t115637.276

ಪತಿಯ ಜೀವವನ್ನು ಉಳಿಸಲು ತನ್ನ ಯಕೃತ್ತನ್ನು ದಾನ ಮಾಡಿದ ಪತ್ನಿಯೊಬ್ಬಳು, ಶಸ್ತ್ರಚಿಕಿತ್ಸೆಯ ನಂತರ ತಾನೂ ಜೀವ ಕಳೆದುಕೊಂಡ ದಾರುಣ ಘಟನೆ ಪುಣೆಯ ಸಹ್ಯಾದ್ರಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಬಾಪು ಕೊಮ್ಕರ್ ಮತ್ತು ಅವರ ಪತ್ನಿ ಕಾಮಿನಿ ಕೊಮ್ಕರ್ ಎಂದು ಗುರುತಿಸಲಾಗಿದೆ. ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯದ ಹೀಗಾಗಿದೆ ಎಂದು ಕುಟುಂಬದವರು ಆರೋಪಿಸಿದ್ದು, ಮಹಾರಾಷ್ಟ್ರ ಆರೋಗ್ಯ ಇಲಾಖೆಯಿಂದ ಆಸ್ಪತ್ರೆಯ ತನಿಖೆಗೆ ಆದೇಶವಾಗಿದೆ.

ಬಾಪು ಕೊಮ್ಕರ್ ಅವರು ಗಂಭೀರವಾದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಅವರ ಪತ್ನಿ ಕಾಮಿನಿ ಕೊಮ್ಕರ್ ತಮ್ಮ ಯಕೃತ್ತಿನ ಒಂದು ಭಾಗವನ್ನು ದಾನ ಮಾಡಿದ್ದರು. ಆಗಸ್ಟ್ 15ರಂದು ಪುಣೆಯ ಸಹ್ಯಾದ್ರಿ ಆಸ್ಪತ್ರೆಯಲ್ಲಿ ಈ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿತ್ತು. ಆದರೆ, ಶಸ್ತ್ರಚಿಕಿತ್ಸೆಯ ನಂತರ ಬಾಪು ಕೊಮ್ಕರ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟು ಆಗಸ್ಟ್ 17ರಂದು ಅವರು ಕೊನೆಯುಸಿರೆಳೆದರು.

RelatedPosts

ಭಾರತದ ದಾಳಿಗೆ ಪಾಕಿಸ್ತಾನದ ಮಸೂದ್ ಅಜರ್ ಕುಟುಂಬವೇ ಛಿದ್ರ ಛಿದ್ರವಾಯ್ತು..!

ಎಸಿಎಸ್ ಅಧಕಾರಿ ಮನೆಯಲ್ಲಿ 2 ಕೋಟಿ ನಗದು,1 ಕೋಟಿ ಚಿನ್ನ ಪತ್ತೆ, ಭೂ ಹಗರಣದಲ್ಲಿ ಅರೆಸ್ಟ್​

ಪ್ರಿಯತಮನಿಗಾಗಿ 600 ಕಿ.ಮೀ. ಕಾರ್‌‌ನಲ್ಲಿ ಬಂದ ಮಹಿಳೆಯ ಹ*ತ್ಯೆ

ಹೈಕೋರ್ಟ್ ಮಹತ್ವದ ತೀರ್ಪು: ಲಿವಿಂಗ್ ಟುಗೆದರ್‌ ಬಳಿಕ ಮದುವೆಗೆ ನಿರಾಕರಣೆ ಅಪರಾಧವಲ್ಲ

ADVERTISEMENT
ADVERTISEMENT

ಕಾಮಿನಿ ಕೊಮ್ಕರ್ ಆರಂಭದಲ್ಲಿ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದರೂ, ಆಗಸ್ಟ್ 21ರಂದು ತೀವ್ರವಾದ ಸೋಂಕಿನಿಂದ (ಸೆಪ್ಟಿಕ್) ಮತ್ತು ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು.

ಈ ಘಟನೆಯ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಆರೋಗ್ಯ ಇಲಾಖೆಯ ಉಪ ನಿರ್ದೇಶಕ ಡಾ. ನಾಗನಾಥ್ ಯೆಂಪಲ್ಲೆ ಅವರು ಸಹ್ಯಾದ್ರಿ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಿದ್ದಾರೆ. ಆಸ್ಪತ್ರೆಯಿಂದ ಶಸ್ತ್ರಚಿಕಿತ್ಸೆಯ ಸಂಪೂರ್ಣ ವಿವರಗಳು, ದಾನಿಯ ಮತ್ತು ಸ್ವೀಕರಿಸುವವರ ಮಾಹಿತಿ, ವೀಡಿಯೊ ರೆಕಾರ್ಡಿಂಗ್‌ಗಳು, ಮತ್ತು ಚಿಕಿತ್ಸೆಯ ಮಾರ್ಗಸೂಚಿಗಳನ್ನು ಒದಗಿಸುವಂತೆ ಸೂಚಿಸಲಾಗಿದೆ.

ಕುಟುಂಬದ ಸದಸ್ಯರು ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಆರೋಪಿಸಿದ್ದು, ಈ ಘಟನೆಯ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ಬಗ್ಗೆ ತೀವ್ರ ಚರ್ಚೆ ನಡೆದಿದ್ದು, ವೈದ್ಯಕೀಯ ಶಿಷ್ಟಾಚಾರದ ಕೊರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (76)

ಮಾರುತ ಚಿತ್ರ ಅಕ್ಟೋಬರ್ 31ಕ್ಕೆ ರಿಲೀಸ್: ಡಾ. ಎಸ್ ನಾರಾಯಣ್ ನಿರ್ದೇಶನ

by ಶ್ರೀದೇವಿ ಬಿ. ವೈ
September 16, 2025 - 6:18 pm
0

Web (75)

ಗಂಡು ಮಗುವಿಗೆ ಜನ್ಮ ನೀಡಿದ ಲವ್ ಮಾಕ್ಟೇಲ್ ನಟಿ ಸುಷ್ಮಿತಾ

by ಶ್ರೀದೇವಿ ಬಿ. ವೈ
September 16, 2025 - 6:06 pm
0

Web (74)

ಭಾರತದ ದಾಳಿಗೆ ಪಾಕಿಸ್ತಾನದ ಮಸೂದ್ ಅಜರ್ ಕುಟುಂಬವೇ ಛಿದ್ರ ಛಿದ್ರವಾಯ್ತು..!

by ಶ್ರೀದೇವಿ ಬಿ. ವೈ
September 16, 2025 - 5:35 pm
0

Web (73)

15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ಗುಜರಿಗೆ ಹಾಕಿ: ಸರ್ಕಾರದಿಂದ ಮಹತ್ವದ ಆದೇಶ

by ಶ್ರೀದೇವಿ ಬಿ. ವೈ
September 16, 2025 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (74)
    ಭಾರತದ ದಾಳಿಗೆ ಪಾಕಿಸ್ತಾನದ ಮಸೂದ್ ಅಜರ್ ಕುಟುಂಬವೇ ಛಿದ್ರ ಛಿದ್ರವಾಯ್ತು..!
    September 16, 2025 | 0
  • Web (60)
    ಎಸಿಎಸ್ ಅಧಕಾರಿ ಮನೆಯಲ್ಲಿ 2 ಕೋಟಿ ನಗದು,1 ಕೋಟಿ ಚಿನ್ನ ಪತ್ತೆ, ಭೂ ಹಗರಣದಲ್ಲಿ ಅರೆಸ್ಟ್​
    September 16, 2025 | 0
  • Web (48)
    ಪ್ರಿಯತಮನಿಗಾಗಿ 600 ಕಿ.ಮೀ. ಕಾರ್‌‌ನಲ್ಲಿ ಬಂದ ಮಹಿಳೆಯ ಹ*ತ್ಯೆ
    September 15, 2025 | 0
  • Web (35)
    ಹೈಕೋರ್ಟ್ ಮಹತ್ವದ ತೀರ್ಪು: ಲಿವಿಂಗ್ ಟುಗೆದರ್‌ ಬಳಿಕ ಮದುವೆಗೆ ನಿರಾಕರಣೆ ಅಪರಾಧವಲ್ಲ
    September 15, 2025 | 0
  • 111 (43)
    ಗುಜರಾತ್ ಕಾರ್ಖಾನೆಯಲ್ಲಿ ಭೀಕರ ಬೆಂಕಿ: ಸುಟ್ಟು ಕರಕಲಾದ ಫ್ಯಾಕ್ಟರಿ
    September 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version