• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

‘ಮೆರಿಟ್ ವ್ಯವಸ್ಥೆ ಮೇಲ್ವರ್ಗದವರಿಗೆ ಮಾತ್ರ ಅನುಕೂಲಕರವಾಗಿದೆ’ : ರಾಹುಲ್ ಗಾಂಧಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2025 - 9:43 am
in ದೇಶ
0 0
0
11 (43)

ನವದೆಹಲಿ (ಮಾ.22): ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಆರ್ಹತೆ ಆಧರಿಸಿ ಪ್ರವೇಶ ನೀಡುವ ಮೆರಿಟ್‌ ವ್ಯವಸ್ಥೆಯೇ ಸರಿ ಇಲ್ಲ. ಇದು ಕೇವಲ ಮೇಲ್ವರ್ಗದವರಿಗೆ ಮಾತ್ರ ಅನುಕೂಲ ಆಗುವಂತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ರಾಹುಲ್ ಗಾಂಧಿ, ದಲಿತರು, ಹಿಂದುಳಿದವರು ಹಾಗೂ ಆದಿವಾಸಿ ಸಮುದಾಯದವರು ನ್ಯಾಯಸಮ್ಮತವಾಗಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳನ್ನು ಪಡೆಯಲು ಇರುವ ವ್ಯವಸ್ಥೆ ಇದೆ ಎನ್ನುವುದು ಭ್ರಮೆ ಎಂದರು. “ಮೆರಿಟ್ ವ್ಯವಸ್ಥೆ ಎಡವಟ್ಟಾಗಿದೆ, ಏಕೆಂದರೆ ಅದು ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದವರ ಪ್ರಗತಿಗೆ ಅನುಕೂಲವಾಗುವುದಿಲ್ಲ. ಮೇಲ್ವರ್ಗದವರಿಗೆ ಮಾತ್ರ ಅನುಕೂಲಕರವಾಗಿದೆ,” ಎಂದು ಅಭಿಪ್ರಾಯಪಟ್ಟರು.

RelatedPosts

ದೀಪಾವಳಿ ಗಿಫ್ಟ್‌: ಬೆಂಗಳೂರು-ಹುಬ್ಬಳ್ಳಿಗೆ ಹೊಸ ಸೂಪರ್ ಫಾಸ್ಟ್ ರೈಲು ಸೇವೆ

ಔಷಧಿ ಬದಲಾಗಿ ವಿಷ: ಸಿರಪ್‌ನಲ್ಲಿ 48% ವಿಷಕಾರಿ ರಾಸಾಯನಿಕ ಪತ್ತೆ, ಮಾಲೀಕ ರಂಗನಾಥ್ ಅರೆಸ್ಟ್‌..!

ಗುಜರಾತ್‌ನಲ್ಲಿ ರಾಜಕೀಯ ಬದಲಾವಣೆ: ಸಿಎಂ ಹೊರತುಪಡಿಸಿ ಎಲ್ಲಾ ಸಚಿವರು ರಾಜೀನಾಮೆ..!

ಭೀಕರ ಅಪಘಾತ: ಕಾರಿಗೆ ಬೆಂಕಿ ತಗುಲಿ ನಾಲ್ವರು ಸಜೀವ ದಹನ

ADVERTISEMENT
ADVERTISEMENT
ಜಾತಿ ಗಣತಿಯ ಅಗತ್ಯತೆ:

ಇದೇ ಸಂದರ್ಭದಲ್ಲಿ, ಸಮಾಜದ ಅಸಮಾನತೆಗಳನ್ನು ಬಯಲಿಗೆಳೆಯಲು ಜಾತಿ ಗಣತಿ ಅಗತ್ಯವಿದೆ. ಜಾತಿ ಗಣತಿ ವಿರೋಧಿಸುವವರು ಸತ್ಯವನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು. “ಜನಸಂಖ್ಯೆಯ ಆಧಾರದಲ್ಲಿ ಜಾತಿಗಳ ಪ್ರಾತಿನಿಧ್ಯ ತೋರಿಸಲು ಜಾತಿ ಗಣತಿ ಸಹಾಯಕ. ಇದರಿಂದ ಅಸಮಾನತೆಗೆ ತಕ್ಕ ಪ್ರತಿಕ್ರಿಯೆ ನೀಡಲು ಸಾಧ್ಯ,” ಎಂದು ಹೇಳಿದರು.

ಅಂಬೇಡ್ಕರ್‌ ಮತ್ತು ಸಮಾನತೆಗಾಗಿ ಹೋರಾಟ:

ಅಸ್ಪೃಶ್ಯರಿಗೆ ಸಾರ್ವಜನಿಕ ನೀರಿನ ಮೂಲಗಳನ್ನು ಬಳಸಲು ಅವಕಾಶ ನೀಡಲು ಡಾ. ಬಿ.ಆರ್. ಅಂಬೇಡ್ಕರ್ ಅವರು 1927ರ ಮಾರ್ಚ್ 20 ರಂದು ಕೈಗೊಂಡ ಮಹದ ಸತ್ಯಾಗ್ರಹವನ್ನು ಉಲ್ಲೇಖಿಸಿದ ರಾಹುಲ್, “ಅದು ಸಮಾನತೆ ಮತ್ತು ಗೌರವಕ್ಕಾಗಿ ನಡೆದ ಹೋರಾಟವಾಗಿತ್ತು. 98 ವರ್ಷಗಳ ಹಿಂದೆ ಆರಂಭವಾದ ಈ ಸಮರವು ಇನ್ನೂ ಮುಂದುವರಿಯುತ್ತಿದೆ,” ಎಂದು ತಿಳಿಸಿದರು.

ಬಿಜೆಪಿಯಿಂದ ವಾಗ್ದಾಳಿ:

ರಾಹುಲ್ ಗಾಂಧಿಯವರ ಹೇಳಿಕೆಗೆ ಬಿಜೆಪಿ ತೀವ್ರ ಪ್ರತಿಕ್ರಿಯೆ ನೀಡಿದ್ದು, ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು, “ತಾನೇನು ಮಾತನಾಡುತ್ತಿದ್ದಾರೆ ಎಂಬುದರ ಅರಿವಿದೆಯೆ ರಾಹುಲ್ ಗಾಂಧಿಗೆ? ಬಡ ಮತ್ತು ಹಿಂದುಳಿದ ವರ್ಗಗಳಿಂದ ಬಂದವರಿಗೆ ಮೆರಿಟ್ ಆಧಾರದ ಮೇಲೆ ಬೆಳೆವ ಅವಕಾಶವಿದೆ. ಲಕ್ಷಾಂತರ ಜನ ಈ ಮೂಲಕ ಪ್ರಗತಿ ಸಾಧಿಸಿದ್ದಾರೆ. ಆದರೆ ರಾಜವಂಶದವರಿಗೆ ಇದರ ಅರ್ಥ ಆಗುವುದಿಲ್ಲ,” ಎಂದು ವಾಗ್ದಾಳಿ ನಡೆಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 16t234532.073

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ರಿಷಬ್‌ ಶೆಟ್ಟಿ

by ಯಶಸ್ವಿನಿ ಎಂ
October 16, 2025 - 11:46 pm
0

Untitled design 2025 10 16t233525.627

ಕೃಷಿ ಹೊಂಡದಲ್ಲಿ ಬಿದ್ದು ಮೂವರು ಮಕ್ಕಳು ದುರ್ಮರಣ

by ಯಶಸ್ವಿನಿ ಎಂ
October 16, 2025 - 11:37 pm
0

Untitled design 2025 10 16t232313.148

ದೀಪಾವಳಿ ಗಿಫ್ಟ್‌: ಬೆಂಗಳೂರು-ಹುಬ್ಬಳ್ಳಿಗೆ ಹೊಸ ಸೂಪರ್ ಫಾಸ್ಟ್ ರೈಲು ಸೇವೆ

by ಯಶಸ್ವಿನಿ ಎಂ
October 16, 2025 - 11:27 pm
0

Untitled design 2025 10 16t231330.147

ಬಿಗ್ ಬಾಸ್ 12: ಮಧ್ಯರಾತ್ರಿ ಎಲಿಮಿನೇಷನ್‌, ಸತೀಶ್ ಕಡಬಂಗೆ ಗೇಟ್ ಪಾಸ್..!

by ಯಶಸ್ವಿನಿ ಎಂ
October 16, 2025 - 11:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 16t232313.148
    ದೀಪಾವಳಿ ಗಿಫ್ಟ್‌: ಬೆಂಗಳೂರು-ಹುಬ್ಬಳ್ಳಿಗೆ ಹೊಸ ಸೂಪರ್ ಫಾಸ್ಟ್ ರೈಲು ಸೇವೆ
    October 16, 2025 | 0
  • Untitled design 2025 10 16t175723.988
    ಔಷಧಿ ಬದಲಾಗಿ ವಿಷ: ಸಿರಪ್‌ನಲ್ಲಿ 48% ವಿಷಕಾರಿ ರಾಸಾಯನಿಕ ಪತ್ತೆ, ಮಾಲೀಕ ರಂಗನಾಥ್ ಅರೆಸ್ಟ್‌..!
    October 16, 2025 | 0
  • Untitled design 2025 10 16t180246.353
    ಗುಜರಾತ್‌ನಲ್ಲಿ ರಾಜಕೀಯ ಬದಲಾವಣೆ: ಸಿಎಂ ಹೊರತುಪಡಿಸಿ ಎಲ್ಲಾ ಸಚಿವರು ರಾಜೀನಾಮೆ..!
    October 16, 2025 | 0
  • Untitled design 2025 10 16t142003.387
    ಭೀಕರ ಅಪಘಾತ: ಕಾರಿಗೆ ಬೆಂಕಿ ತಗುಲಿ ನಾಲ್ವರು ಸಜೀವ ದಹನ
    October 16, 2025 | 0
  • Untitled design 2025 10 16t135121.686
    ಆಂಧ್ರ ಆಹಾರವೂ ಖಾರ, ಈಗ ಹೂಡಿಕೆಯೂ ಖಾರವಾಗಿದೆ: ನಾಲಿಗೆ ಹರಿಬಿಟ್ಟ ಐಟಿ ಸಚಿವ ನರ ಲೋಕೇಶ್
    October 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version