• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸಿಂಧ್ ಇಂದು ಭಾರತದ ಗಡಿಯೊಳಗಿಲ್ಲದಿರಬಹುದು, ಮುಂದೆ ಸಿಂಧ್ ಭಾರತದ್ದಾಗಬಹುದು: ರಾಜನಾಥ್ ಸಿಂಗ್

ಯಶಸ್ವಿನಿ ಎಂ by ಯಶಸ್ವಿನಿ ಎಂ
November 23, 2025 - 11:01 pm
in ದೇಶ
0 0
0
Untitled design (72)

ನವದೆಹಲಿ: ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಿಂಧ್ ಪ್ರದೇಶದ ಬಗ್ಗೆ ಅತ್ಯಂತ ಆಸಕ್ತಿ ಮತ್ತು ಚರ್ಚೆಗೆ ಗ್ರಾಸವಾಗುವ ಹೇಳಿಕೆ ನೀಡಿದ್ದಾರೆ. ಇಂದು ಸಿಂಧ್ ಭಾರತದ ಗಡಿಯೊಳಗಿಲ್ಲದಿರಬಹುದು, ಆದರೆ ಭವಿಷ್ಯದಲ್ಲಿ ಗಡಿರೇಖೆಗಳು ಬದಲಾಗಬಹುದು. ಯಾರಿಗೆ ಗೊತ್ತು ನಾಳೆ ಸಿಂಧ್ ಮತ್ತೆ ಭಾರತಕ್ಕೆ ಸೇರಿಕೊಳ್ಳಬಹುದು ಎಂದು ಹೇಳಿದ್ದಾರೆ.

ಮೊರಾಕೊದಲ್ಲಿ ಸೆಪ್ಟೆಂಬರ್ 22, 2025 ರಂದು ಭಾರತೀಯ ಸಮುದಾಯದೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ನಾಗರಿಕತೆಯ ದೃಷ್ಟಿಯಿಂದ ಸಿಂಧ್ ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿದೆ. ಭೌಗೋಳಿಕ ಗಡಿಗಳು ಬದಲಾಗಬಹುದು, ಆದರೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಬಾಂಧವ್ಯ ಎಂದಿಗೂ ಬದಲಾಗುವುದಿಲ್ಲ ಎಂದು ಒತ್ತಿ ಹೇಳಿದರು.

RelatedPosts

40 ವರ್ಷ ಬಳಿಕ ಕರ್ತವ್ಯ ಪಥದಲ್ಲಿ ಸಾರೋಟಿನಲ್ಲಿ ಬಂದ ರಾಷ್ಟ್ರಪತಿ: ಇದರ ಹಿಂದಿರುವ ರೋಚಕ ಇತಿಹಾಸವೇನು ಗೊತ್ತಾ..?

ಇನ್ಮುಂದೆ ಬದರಿನಾಥ್‌, ಕೇದಾರನಾಥ್‌ನಲ್ಲಿ ಅನ್ಯ ಧರ್ಮದವರಿಗೆ ಪ್ರವೇಶ ನಿಷೇಧ..!

77ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯ ಪಥದಲ್ಲಿನ ಇಂದಿನ ವಿಶೇಷತೆಗಳು

ಗಗನಯಾತ್ರಿ ಶುಭಾಂಶು ಶುಕ್ಲಾಗೆ ದೇಶದ ಅತ್ಯುನ್ನತ ಅಶೋಕ ಚಕ್ರ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ

ADVERTISEMENT
ADVERTISEMENT

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಪುಸ್ತಕವನ್ನು ಉಲ್ಲೇಖಿಸಿದ ಅವರು, ಸಿಂಧ್‌ ಜನರಲ್ಲಿ ಬಹುಪಾಲು ಹಿಂದೂಗಳೇ ಆಗಿದ್ದಾರೆ. ವಿಭಜನೆಯಾದರೂ ಅಡ್ವಾಣಿಯವರಂತಹ ಅನೇಕ ಸಿಂಧಿ ಕುಟುಂಬಗಳು ಇಂದಿಗೂ ಸಿಂಧ್ ಅನ್ನು ಭಾರತದಿಂದ ಬೇರ್ಪಡಿಸಲಾಗಿದೆ ಎಂಬುದನ್ನು ಒಪ್ಪಿಕೊಂಡಿಲ್ಲ. ಅವರ ಮನಸ್ಸಿನಲ್ಲಿ ಸಿಂಧ್ ಇನ್ನೂ ಭಾರತದ ಭಾಗವೇ ಎಂದು ಹೇಳಿದರು.

#WATCH | Delhi: Defence Minister Rajnath Singh says, “…Today, the land of Sindh may not be a part of India, but civilisationally, Sindh will always be a part of India. And as far as land is concerned, borders can change. Who knows, tomorrow Sindh may return to India again…”… pic.twitter.com/9Wp1zorTMt

— ANI (@ANI) November 23, 2025

ಸಿಂಧ್ ನದಿಯ ಪವಿತ್ರತೆಯನ್ನು ಕುರಿತು ಮಾತನಾಡಿದ ರಾಜನಾಥ್, ಭಾರತದಾದ್ಯಂತ ಹಿಂದೂಗಳು ಸಿಂಧು ನದಿಯನ್ನು ಗಂಗೆಯಂತೆಯೇ ಪವಿತ್ರವೆಂದು ಪೂಜಿಸುತ್ತಾರೆ. ಆಶ್ಚರ್ಯದ ಸಂಗತಿಯೆಂದರೆ, ಸಿಂಧ್ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಅನೇಕ ಮುಸ್ಲಿಮರು ಕೂಡ ಸಿಂಧ್ ನದಿಯ ನೀರನ್ನು ಮೆಕ್ಕಾದ ಜಮ್ಜಮ್ ನೀರಿನಷ್ಟೇ ಪವಿತ್ರವೆಂದು ಭಾವಿಸುತ್ತಾರೆ. ಇದು ನಮ್ಮ ಸಾಮೂಹಿಕ ನಾಗರಿಕತೆಯ ಸಂಕೇತ ಎಂದು ಹೇಳಿದ್ದಾರೆ

ಇದೇ ಸಂದರ್ಭದಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಬಗ್ಗೆಯೂ ರಾಜನಾಥ್ ಸಿಂಗ್‌ ಮಾತನಾಡಿ, ಪಿಒಕೆಯ ಜನರು ಸ್ವಾತಂತ್ರ್ಯಕ್ಕಾಗಿ ಹಪಹಪಿಸುತ್ತಿದ್ದಾರೆ. ಭಾರತ ಯಾವುದೇ ಆಕ್ರಮಣ ಮಾಡದೇ, ಶಾಂತಿಯುತವಾಗಿ ಪಿಒಕೆಯನ್ನು ಮರಳಿ ಪಡೆಯುತ್ತದೆ ಎಂಬುದು ನನ್ನ ದೃಢ ನಂಬಿಕೆ ಎಂದು ಹೇಳಿದರು.

1947ರ ವಿಭಜನೆಯ ಸಂದರ್ಭದಲ್ಲಿ ಸಿಂಧ್ ಪ್ರಾಂತ್ಯ ಪಾಕಿಸ್ತಾನಕ್ಕೆ ಸೇರಿತು. ಆದರೆ ಅಲ್ಲಿದ್ದ ಲಕ್ಷಾಂತರ ಸಿಂಧಿ ಹಿಂದೂಗಳು ತಮ್ಮ ಪ್ರಾಣ, ಆಸ್ತಿ, ಸಂಸ್ಕೃತಿಯನ್ನು ಬಿಟ್ಟು ಭಾರತಕ್ಕೆ ಆಶ್ರಯ ಹುಡುಕಿಕೊಂಡು ಬಂದರು. ಇಂದಿಗೂ ಭಾರತದಲ್ಲಿ ಸಿಂಧಿ ಸಮುದಾಯವು ತಮ್ಮ ತವರು ಊರಿನ ಕಡೆಗೆ ಅಪಾರ ಕಳಕಳಿ ಹೊಂದಿದೆ. ಅವರು ಎಲ್ಲಿರಲಿ, ಯಾವ ಧರ್ಮವನ್ನು ಅನುಸರಿಸಲಿ ಸಿಂಧಿ ಜನರು ಯಾವಾಗಲೂ ನಮ್ಮವರೇ ಎಂದು ರಾಜನಾಥ್ ಭಾವುಕವಾಗಿ ಹೇಳಿದರು.

ರಾಜನಾಥ್ ಸಿಂಗ್ ಅವರ ಈ ಹೇಳಿಕೆಯು ಕೇವಲ ಭಾವನಾತ್ಮಕ ಮಾತಲ್ಲ, ಬದಲಾಗುತ್ತಿರುವ ಭೂ-ರಾಜಕೀಯ ಸನ್ನಿವೇಶದಲ್ಲಿ ಭಾರತದ ಆತ್ಮವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಅಕ್ಷಯ ಚಿನ್ನ ಎಂದೇ ಪ್ರಸಿದ್ಧವಾದ ಸಿಂಧ್ ನದಿಯ ತೀರದ ಭೂಮಿ ಮತ್ತೊಮ್ಮೆ ಭಾರತದ ಮ್ಯಾಪ್‌ನಲ್ಲಿ ಕಾಣಿಸಿಕೊಳ್ಳಬೇಕೆಂಬ ಆಸೆ ಇಂದಿಗೂ ಲಕ್ಷಾಂತರ ಭಾರತೀಯರ ಮನದಲ್ಲಿದೆ. ರಾಜನಾಥ್ ಅವರ ಮಾತು ಆ ಆಸೆಗೊಂದು ಧ್ವನಿಯಾಗಿ ಪರಿಣಮಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage (83)

ಹುಬ್ಬಳ್ಳಿ ನವೀನ ಪಾರ್ಕ್‌ನಲ್ಲಿ 77 ನೇ ಗಣರಾಜ್ಯೋತ್ಸವ ಆಚರಣೆ: ಡಾ. ವಿ.ಎಸ್‌.ವಿ ಪ್ರಸಾದ್, ಪ್ರದೀಪ್ ಶೆಟ್ಟರ್ ಅವರಿಂದ ಧ್ವಜಾರೋಹಣ

by ಶ್ರೀದೇವಿ ಬಿ. ವೈ
January 26, 2026 - 6:27 pm
0

BeFunky collage (82)

ಶಿವಣ್ಣ ರೀಬರ್ತ್..ಸರ್ವೈವರ್ ಡಾಕ್ಯುಮೆಂಟರಿ ರಿಲೀಸ್..!

by ಶ್ರೀದೇವಿ ಬಿ. ವೈ
January 26, 2026 - 6:06 pm
0

BeFunky collage (80)

‘ಕಲ್ಟ್‌‌’ಗೆ ಜಮೀರ್ ಖುಷ್..ಖಾನ್ ವಿಜಯಯಾತ್ರೆ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 26, 2026 - 5:44 pm
0

BeFunky collage (78)

‘ಘಾರ್ಗಾ’ದಲ್ಲಿ ಡಿಬಾಸ್ ಬಂಗಾರಿ ಯಾರೇ ನೀ ಬುಲ್ ಬುಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 26, 2026 - 5:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 26T151817.391
    40 ವರ್ಷ ಬಳಿಕ ಕರ್ತವ್ಯ ಪಥದಲ್ಲಿ ಸಾರೋಟಿನಲ್ಲಿ ಬಂದ ರಾಷ್ಟ್ರಪತಿ: ಇದರ ಹಿಂದಿರುವ ರೋಚಕ ಇತಿಹಾಸವೇನು ಗೊತ್ತಾ..?
    January 26, 2026 | 0
  • Untitled design 2026 01 26T141759.936
    ಇನ್ಮುಂದೆ ಬದರಿನಾಥ್‌, ಕೇದಾರನಾಥ್‌ನಲ್ಲಿ ಅನ್ಯ ಧರ್ಮದವರಿಗೆ ಪ್ರವೇಶ ನಿಷೇಧ..!
    January 26, 2026 | 0
  • Untitled design 2026 01 26T115314.622
    77ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯ ಪಥದಲ್ಲಿನ ಇಂದಿನ ವಿಶೇಷತೆಗಳು
    January 26, 2026 | 0
  • Untitled design 2026 01 26T111234.011
    ಗಗನಯಾತ್ರಿ ಶುಭಾಂಶು ಶುಕ್ಲಾಗೆ ದೇಶದ ಅತ್ಯುನ್ನತ ಅಶೋಕ ಚಕ್ರ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
    January 26, 2026 | 0
  • Untitled design 2026 01 26T105111.037
    ದೆಹಲಿಯ ಕರ್ತವ್ಯ ಪಥದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಧ್ವಜಾರೋಹಣ
    January 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version