• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥ ಅಂಚೆ ಚೀಟಿ ಅನಾವರಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

admin by admin
July 25, 2025 - 10:58 am
in ದೇಶ
0 0
0
111 (42)

ನವದೆಹಲಿ: “ಮೆಣಸಿನ ರಾಣಿ” ಎಂದೇ ಖ್ಯಾತರಾದ ರಾಣಿ ಚೆನ್ನಭೈರಾದೇವಿಯವರ ಸ್ಮರಣಾರ್ಥ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ರಾಷ್ಟ್ರಪತಿ ಭವನದಲ್ಲಿ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಭಾಗವಹಿಸಿದ್ದರು. ಚೆನ್ನಭೈರಾದೇವಿಯವರ ಧೈರ್ಯ, ಸಾಮ್ರಾಜ್ಯ ನಿರ್ವಹಣೆ, ಮತ್ತು ವ್ಯಾಪಾರ ಕೌಶಲ್ಯವನ್ನು ಈ ಅಂಚೆ ಚೀಟಿಯ ಮೂಲಕ ಸ್ಮರಿಸಲಾಗಿದೆ.

ರಾಣಿ ಚೆನ್ನಭೈರಾದೇವಿಯ ಸಾಧನೆ:

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಚೆ ಚೀಟಿ ಬಿಡುಗಡೆಯ ನಂತರ ಮಾತನಾಡಿ, “ರಾಣಿ ಚೆನ್ನಭೈರಾದೇವಿಯವರ ಧೈರ್ಯ, ಸ್ಥೈರ್ಯ, ಮತ್ತು ಸಾಧನೆಯನ್ನು ವಜ್ರದ ಅಕ್ಷರಗಳಲ್ಲಿ ಕೆತ್ತಬೇಕು. ಈ ಘಟನೆ ಅವಿಸ್ಮರಣೀಯವಾಗಿದೆ. ರಾಷ್ಟ್ರಪತಿ ಭವನವನ್ನು ಪ್ರವೇಶಿಸುವುದೇ ದೊಡ್ಡ ಗೌರವವಾದರೆ, ಆಕೆಯ ಸಾಧನೆಯನ್ನು ಸಮೀಪದಿಂದ ಗೌರವಿಸುವುದು ಅತ್ಯಂತ ಭಾಗ್ಯದ ವಿಷಯ,” ಎಂದರು.

RelatedPosts

ಭೋಪಾಲ್‌ನಲ್ಲಿ ಐಷಾರಾಮಿ ಕಾರಿನಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ವಿಧಾನಸಭಾ ಚುನಾವಣೆಗೂ ಮೊದಲೇ ಮಹಿಳೆಯರ ಖಾತೆಗೆ 5 ಸಾವಿರ ರೂ. ಜಮೆ

ಟಿವಿಕೆ ಮುಖ್ಯಸ್ಥ ವಿಜಯ್ ಚುನಾವಣಾ ರ‍್ಯಾಲಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

ರಿಕವರಿ ಏಜೆಂಟ್‌ಗಳ ಕಾಟಕ್ಕೆ ಇನ್ಮುಂದೆ ಬ್ಯಾಂಕುಗಳೇ ಹೊಣೆ! ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದ ಆರ್‌ಬಿಐ

ADVERTISEMENT
ADVERTISEMENT

1552ರಿಂದ 1606ರವರೆಗೆ 54 ವರ್ಷಗಳ ಕಾಲ ಹೈವ, ತುಳುವ, ಮತ್ತು ಕೊಂಕಣ ಪ್ರದೇಶಗಳನ್ನು ಗೇರುಸೊಪ್ಪೆ ಮತ್ತು ಹಾಡುವಳ್ಳಿ ಅವಳಿ ಪಟ್ಟಣಗಳ ಕೇಂದ್ರದಿಂದ ಆಳಿದ ಚೆನ್ನಭೈರಾದೇವಿಯವರು ಸರ್ವಧರ್ಮ ಸಮನ್ವಯ ಸಾಧಿಸಿದ ಜಿನಮಾನಿನಿ. ಆಕೆ ಯುರೋಪಿನ ಕಾಳುಮೆಣಸು, ದಾಲ್ಚಿನ್ನಿ, ಭತ್ತ, ಶುಂಠಿ ವ್ಯಾಪಾರವನ್ನು ಸಂಪೂರ್ಣ ಹಿಡಿತದಲ್ಲಿ ಇಟ್ಟುಕೊಂಡಿದ್ದರು. ಪೋರ್ಚುಗೀಸರ ರಾಜಕೀಯ ಮತ್ತು ಮತೀಯ ಅತಿರೇಕಗಳನ್ನು ಕಾಳಿ ನದಿಯ ತೀರದಲ್ಲಿ ತಡೆದು, ಯಾವುದೇ ಯುದ್ಧವನ್ನು ತಾವಾಗಿ ಆರಂಭಿಸದಿದ್ದರೂ, ತಮ್ಮ ಮೇಲೆ ದಾಳಿ ಮಾಡಿದವರನ್ನು ಬಗ್ಗು ಬಡಿಯದೆ ಬಿಟ್ಟಿರಲಿಲ್ಲ. ಸರ್ವಸಮನ್ವಯತೆಯಿಂದ ಆಡಳಿತ ನಡೆಸಿ, ರಾಜ್ಯವನ್ನು ಸಮೃದ್ಧ, ಶ್ರೀಮಂತ, ಮತ್ತು ಸುರಕ್ಷಿತವಾಗಿಟ್ಟಿದ್ದರು.

Honoured to be part of the special occasion as Hon’ble President Smt. Droupadi Murmu ji released a commemorative stamp on Rani Chennabhairadevi, known to the Portuguese as Raina Da Pimenta—“Queen of Pepper”.

A proud symbol of Karnataka’s strength, she safeguarded her kingdom for… pic.twitter.com/moTt7mtbqx

— Pralhad Joshi (@JoshiPralhad) July 24, 2025

ದೌರ್ಭಾಗ್ಯವೆಂದರೆ, ಚೆನ್ನಭೈರಾದೇವಿಯವರಂತಹ ವೀರ ಮಹಿಳೆಯ ಸಾಧನೆ ಇತಿಹಾಸದ ಮುಖ್ಯವಾಹಿನಿಯ ಪುಟಗಳಲ್ಲಿ ಸ್ಥಾನ ಪಡೆಯಲಿಲ್ಲ. ಪೋರ್ಚುಗೀಸರೇ ಆಕೆಗೆ “ರೈನಾ ದಿ ಪೆಮೆಂಟಾ” (ಕಾಳುಮೆಣಸಿನ ರಾಣಿ) ಎಂಬ ಬಿರುದು ನೀಡಿ ಗೌರವಿಸಿದ್ದರು. 1606ರಲ್ಲಿ ಕೆಳದಿ ಅರಸರ ತಂತ್ರಗಾರಿಕೆಯಿಂದ ಬಂಧನಕ್ಕೊಳಗಾಗಿ, ಹಳೆ ಇಕ್ಕೇರಿಯಲ್ಲಿ ಜಿನಪದ್ಧತಿಯಂತೆ ನಿರಾಹಾರ ವ್ರತದ ಮೂಲಕ ಸಲ್ಲೇಖದಿಂದ ಇಹಲೋಕ ತ್ಯಜಿಸಿದ್ದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, “ರಾಣಿ ಚೆನ್ನಭೈರಾದೇವಿಯವರು ಕರ್ನಾಟಕದ ಹೆಮ್ಮೆ. ಐನೂರು ವರ್ಷಗಳ ಹಿಂದೆಯೇ ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕೆ ಆಕೆ ಕಾರಣಳಾದರು. ವಾಣಿಜ್ಯ ವ್ಯವಹಾರದಲ್ಲಿ ನೈಪುಣ್ಯತೆ ಗಳಿಸಿಕೊಟ್ಟ ಆಕೆಯ ಶೌರ್ಯ, ಕೌಶಲ, ದಯೆ, ಮತ್ತು ಕರುಣೆಯ ವ್ಯಕ್ತಿತ್ವ ನಮ್ಮ ಹೆಣ್ಣುಮಕ್ಕಳಿಗೆ ಸ್ಫೂರ್ತಿಯ ಚಿಲುಮೆ,” ಎಂದರು.

ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಮಾತನಾಡಿ, “ಇತಿಹಾಸದ ಗರ್ಭದಲ್ಲಿ ಅಡಗಿಹೋದ ಚೆನ್ನಭೈರಾದೇವಿಯಂತಹ ವ್ಯಕ್ತಿತ್ವಕ್ಕೆ ಈಗ ನ್ಯಾಯ ಸಿಗುತ್ತಿದೆ. ಆಕೆಯ ಸಾಧನೆಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ,” ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 02 13T225811.451

ಮಳೆ ಭೀತಿ: ಇಂಡಿಯಾ-ಪಾಕ್ ಟಿ20 ವಿಶ್ವಕಪ್ ಪಂದ್ಯ ರದ್ದಾಗುವ ಸಾಧ್ಯತೆ!

by ಶಾಲಿನಿ ಕೆ. ಡಿ
February 13, 2026 - 11:04 pm
0

Untitled design 2026 02 13T224239.453

ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
February 13, 2026 - 10:43 pm
0

Untitled design 2026 02 13T223057.697

ಪ್ರೇಮಿಗಳೇ ಹೆದರಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ; ಯುವ ಕಾಂಗ್ರೆಸ್

by ಶಾಲಿನಿ ಕೆ. ಡಿ
February 13, 2026 - 10:31 pm
0

Untitled design 2026 02 13T215546.430

ಶಾಸಕ ಬೈರತಿ ಬಸವರಾಜ್ ಜಯದೇವ ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
February 13, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 13T183031.171
    ಭೋಪಾಲ್‌ನಲ್ಲಿ ಐಷಾರಾಮಿ ಕಾರಿನಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
    February 13, 2026 | 0
  • Untitled design 2026 02 13T164146.620
    ವಿಧಾನಸಭಾ ಚುನಾವಣೆಗೂ ಮೊದಲೇ ಮಹಿಳೆಯರ ಖಾತೆಗೆ 5 ಸಾವಿರ ರೂ. ಜಮೆ
    February 13, 2026 | 0
  • Untitled design 2026 02 13T160954.321
    ಟಿವಿಕೆ ಮುಖ್ಯಸ್ಥ ವಿಜಯ್ ಚುನಾವಣಾ ರ‍್ಯಾಲಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು
    February 13, 2026 | 0
  • Untitled design 2026 02 13T115917.640
    ರಿಕವರಿ ಏಜೆಂಟ್‌ಗಳ ಕಾಟಕ್ಕೆ ಇನ್ಮುಂದೆ ಬ್ಯಾಂಕುಗಳೇ ಹೊಣೆ! ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದ ಆರ್‌ಬಿಐ
    February 13, 2026 | 0
  • Untitled design 2026 02 13T073217.859
    ವಾಹನ ಸವಾರರಿಗೆ ಸಿಹಿ ಸುದ್ದಿ: ಫೆಬ್ರವರಿ 15 ರಿಂದ ಎಕ್ಸ್‌ಪ್ರೆಸ್‌ವೇ ಟೋಲ್ ದರ ಭಾರಿ ಇಳಿಕೆ!
    February 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version