• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಶಬರಿಮಲೆಯಲ್ಲಿ ಹರಿದು ಬಂದ ಭಕ್ತಸಾಗರ: ನ. 24ರವರೆಗೆ ದಿನಕ್ಕೆ 5 ಸಾವಿರ ಭಕ್ತರಿಗೆ ಮಾತ್ರ ಅನುಮತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 20, 2025 - 2:20 pm
in ದೇಶ
0 0
0
Untitled design 2025 11 20T140342.371

ಪ್ರತಿ ವರ್ಷದಂತೆ ಈ ಬಾರಿಯೂ ಕೇರಳದ ಪವಿತ್ರ ಶಬರಿಮಲೆ ಐಯಪ್ಪ ಸನ್ನಿಧಿಗೆ ಲಕ್ಷಗಟ್ಟಲೆ ಭಕ್ತರು ಧಾವಿಸುತ್ತಿದ್ದಾರೆ. ಮಂಡಲ-ಮಕರವಿಳಕ್ಕು ಋತುವಿನಲ್ಲಿ ದಕ್ಷಿಣ ಭಾರತದಾದ್ಯಂತದಿಂದ “ಸ್ವಾಮಿಯೇ ಶರಣಂ ಅಯ್ಯಪ್ಪ” ಘೋಷ ಮೊಳಗುತ್ತಿದೆ. ಆದರೆ ಈ ಬಾರಿ ಭಕ್ತರ ಸಂಖ್ಯೆ ಅಂದಾಜು ಮೀರಿ ದಾಖಲೆ ಬರೆಯುತ್ತಿದ್ದಂತೆಯೇ ಆಡಳಿತ ವ್ಯವಸ್ಥೆಯ ಮೇಲೆ ಅಪಾರ ಒತ್ತಡ ಎದುರಾಗಿದೆ. ಇದರಿಂದಾಗಿ ತಿರುವಾಂಕೂರು ದೇವಸ್ವಂ ಬೋರ್ಡ್ ಭಕ್ತರ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿದೆ.

ಭಕ್ತರನ್ನು ನಿಯಂತ್ರಿಸಲು ಕೇರಳ ಹೈಕೋರ್ಟ್ ಮಧ್ಯ ಪ್ರವೇಶಿಸಿದೆ. ನವೆಂಬರ್‌ 15ರಿಂದ ಆರಂಭವಾದ ಮಂಡಲ ಪೂಜಾ ಕಾಲದಲ್ಲಿ ಈಗಾಗಲೇ ದಿನನಿತ್ಯ 80,000ಕ್ಕೂ ಅಧಿಕ ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಆದರೆ ಮಕರವಿಳಕ್ಕಿನ ದಿನಗಳು ಸಮೀಪಿಸುತ್ತಿದ್ದಂತೆ ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನು ಮನಗಂಡ ಹೈಕೋರ್ಟ್, ಸ್ಪಾಟ್ ಬುಕಿಂಗ್‌ಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ.

RelatedPosts

ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್‌ಐಆರ್! ದೀದಿ ಅರೆಸ್ಟ್ ಸಾಧ್ಯತೆ?

ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ‘ಕಾಕ್ರೋಚ್ ಜನತಾ ಪಕ್ಷ’ದ ಬೃಹತ್ ಜಾಗೃತಿ ರ‍್ಯಾಲಿ

ಒಂದು ಹೊಡೆದ ಗಂಡನಿಗೆ ವಾಪಸ್‌‌ ಹೆಂಡತಿ ಹೊಡೆದು ಕೊಂ*ದೇಬಿಟ್ಳಾ

ಪ್ರೀತಿಯ ಹೆಸರಿನಲ್ಲಿ ಭಯಾನಕ ವಂಚನೆ! ನಾಲ್ವರಿಂದ ಯುವತಿ ಮೇಲೆ 10 ತಿಂಗಳ ಸಾಮೂಹಿಕ ಅ*ತ್ಯಾಚಾ*ರ

ADVERTISEMENT
ADVERTISEMENT

ಕೋರ್ಟ್ ನೀಡಿರುವ ಮಾರ್ಗಸೂಚಿಯಂತೆ ನವೆಂಬರ್ 24 ರವರೆಗೆ ದಿನಕ್ಕೆ ಕೇವಲ 5,000 ಭಕ್ತರಿಗೆ ಮಾತ್ರ ಸ್ಪಾಟ್ ಬುಕಿಂಗ್ ಅವಕಾಶ ನೀಡಲಾಗುತ್ತಿದೆ. ಇದರೊಂದಿಗೆ ಪಂಪಾ ಮತ್ತು ಚಂದನಕುಡಂ ಸೇರಿದಂತೆ ಮೂರು ಪ್ರಮುಖ ಸ್ಥಳಗಳಲ್ಲಿದ್ದ ಸ್ಪಾಟ್ ಬುಕಿಂಗ್ ಕೌಂಟರ್‌ಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಈಗ ಕೇವಲ ನಿಲಕ್ಕಲ್ ಮತ್ತು ವಂಡಿಪೆರಿಯಾರ್ ಎಂಬ ಎರಡೇ ಕೇಂದ್ರಗಳಲ್ಲಿ ಸ್ಪಾಟ್ ಬುಕಿಂಗ್ ಸೌಲಭ್ಯ ಇರುತ್ತದೆ.

ಈ ನಿರ್ಧಾರದ ಹಿನ್ನೆಲೆ ಏನು?

ಹೈಕೋರ್ಟ್ ಹೇಳಿರುವಂತೆ, ಶಬರಿಮಲೆಯ ಸೀಮಿತ ಮೂಲಸೌಕರ್ಯ ಮತ್ತು ಪರಿಸರದ ಸಾಮರ್ಥ್ಯ ಇದಕ್ಕಿಂತ ಹೆಚ್ಚಿನ ಭಕ್ತರನ್ನು ಒಳಗೊಳ್ಳಲು ಸಾಧ್ಯವಿಲ್ಲ. ಅರಣ್ಯ ಪ್ರದೇಶದಲ್ಲಿರುವ ಸನ್ನಿಧಾನಕ್ಕೆ ತಲುಪುವ ಏಕೈಕ ಮಾರ್ಗವಾದ 18 ಪವಿತ್ರ ಮೆಟ್ಟಿಲುಗಳು, ಪಂಪಾ ನದಿ ತೀರ, ತಿರುವಂಕೂರು ಕಾಡು  ಎಲ್ಲವೂ ಒಂದೇ ಸಮಯದಲ್ಲಿ ಲಕ್ಷಾಂತರ ಜನರ ಒತ್ತಡಕ್ಕೆ ಒಳಗಾಗುತ್ತವೆ. ಕಳೆದ ವರ್ಷಗಳಲ್ಲಿ ಸಂಭವಿಸಿದ ದುರಂತಗಳು ಇನ್ನೂ ನೆನಪಿನಲ್ಲಿವೆ. ಇನ್ನು ಭದ್ರತೆ, ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ಸೌಕರ್ಯ, ತ್ಯಾಜ್ಯ ನಿರ್ವಹಣೆ ಎಲ್ಲದರಲ್ಲೂ ತೀವ್ರ ಕೊರತೆ ಎದುರಾಗುತ್ತಿದೆ ಎಂದು ತಿಳಿಸಿದೆ.

ಆನ್‌ಲೈನ್‌ನಲ್ಲಿ ಬುಕ್ ಮಾಡಿಕೊಂಡರೂ ಸಾಲದು, ಸ್ಪಾಟ್‌ನಲ್ಲಿ ಪಾಸ್ ಪಡೆಯಬೇಕೆಂದು ದೂರದ ರಾಜ್ಯಗಳಿಂದ ಬಂದ ಲಕ್ಷಾಂತರ ಭಕ್ತರು ಈಗ ದಿಕ್ಕು ತೋಚದೇ ನಿಲಕ್ಕಲ್-ವಂಡಿಪೆರಿಯಾರ್ ಕೇಂದ್ರಗಳ ಬಳಿ ದೀರ್ಘ ಸರತಿಯಲ್ಲಿ ನಿಂತಿದ್ದಾರೆ. ಕೆಲವರು ರಾತ್ರಿಯಿಡೀ ಕಾಯುತ್ತಾರೆ. ಆದರೂ ಪಾಸ್ ಸಿಗದೇ ಮರಳುತ್ತಿದ್ದಾರೆ.

ದೇವಸ್ವಂ ಬೋರ್ಡ್ ಈಗಾಗಲೇ ವರ್ಚುವಲ್ ಕ್ಯೂ ವ್ಯವಸ್ಥೆಯನ್ನು ಬಲಪಡಿಸಿದೆ. ಆದರೂ ಸ್ಪಾಟ್ ಬುಕಿಂಗ್‌ಗೆ ಆಸೆಪಡುವವರು ತೀವ್ರ ನಿರಾಶೆ ಅನುಭವಿಸುತ್ತಿದ್ದಾರೆ. ಮಕರಜ್ಯೋತಿ ದಿನ ಸಮೀಪಿಸುತ್ತಿದ್ದಂತೆ ಈ ಒತ್ತಡ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಆದ್ದರಿಂದ ಹೈಕೋರ್ಟ್ ಈಗಾಗಲೇ ಮುಂದಿನ ವಿಚಾರಣೆಯಲ್ಲಿ ಇನ್ನಷ್ಟು ಕಠಿಣ ನಿಯಮಗಳನ್ನು ಚರ್ಚಿಸುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 04T180722.074

ಪ್ರೀತಿಸಿ, ಮದುವೆಯಾಗಿದ್ದ ಶುಭ ಪೂಂಜಾ-ಸುಮಂತ್ ಜೋಡಿಗೆ ವಿಚ್ಛೇದನದ ಗ್ರಹಣ..!!

by ಶಾಲಿನಿ ಕೆ. ಡಿ
June 4, 2026 - 6:07 pm
0

Untitled design 2026 06 04T174108.541

ಹೃದಯ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: ಭಾರತಕ್ಕೆ ಬಂತು 3D ಮ್ಯಾಪಿಂಗ್ ಆಧಾರಿತ ‘ವೇರಿಪಲ್ಸ್ ಪ್ಲಾಟ್‌ಫಾರ್ಮ್’

by ಶಾಲಿನಿ ಕೆ. ಡಿ
June 4, 2026 - 5:41 pm
0

Untitled design 2026 06 04T171336.402

ಚರಣ್ ಪವರ್.. ಶಿವಣ್ಣ ಉಸ್ತಾದ್ ಗೌರ್ ನಾಯ್ಡು ಖದರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 4, 2026 - 5:14 pm
0

Untitled design 2026 06 04T170333.344

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದ ವಿರಾಟ್ ಕೊಹ್ಲಿ

by ಶಾಲಿನಿ ಕೆ. ಡಿ
June 4, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (69)
    ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್‌ಐಆರ್! ದೀದಿ ಅರೆಸ್ಟ್ ಸಾಧ್ಯತೆ?
    June 4, 2026 | 0
  • BeFunky collage (65)
    ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ‘ಕಾಕ್ರೋಚ್ ಜನತಾ ಪಕ್ಷ’ದ ಬೃಹತ್ ಜಾಗೃತಿ ರ‍್ಯಾಲಿ
    June 4, 2026 | 0
  • BeFunky collage (62)
    ಒಂದು ಹೊಡೆದ ಗಂಡನಿಗೆ ವಾಪಸ್‌‌ ಹೆಂಡತಿ ಹೊಡೆದು ಕೊಂ*ದೇಬಿಟ್ಳಾ
    June 4, 2026 | 0
  • BeFunky collage (60)
    ಪ್ರೀತಿಯ ಹೆಸರಿನಲ್ಲಿ ಭಯಾನಕ ವಂಚನೆ! ನಾಲ್ವರಿಂದ ಯುವತಿ ಮೇಲೆ 10 ತಿಂಗಳ ಸಾಮೂಹಿಕ ಅ*ತ್ಯಾಚಾ*ರ
    June 4, 2026 | 0
  • Untitled design 2026 06 02T200923.288
    ಭಾರತದ ಇತಿಹಾಸದಲ್ಲೇ ಹೊಸದೊಂದು ದಾಖಲೆ: ಇನ್ಮುಂದೆ ಜಡ್ಜ್‌ಮೆಂಟ್ ‘ಸೂಪರ್ ಫಾಸ್ಟ್’!
    June 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version