• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬಲೂಚಿಸ್ತಾನ ಪ್ರತ್ಯೇಕ ರಾಷ್ಟ್ರ ಎಂದ ಸಲ್ಮಾನ್ ಖಾನ್ ವಿರುದ್ಧ ಪಾಕಿಸ್ತಾನ ಆಕ್ರೋಶ..!

ಬಾಲಿವುಡ್ ನಟ ಸಲ್ಮಾನ್ ಖಾನ್ ರನ್ನು ಉಗ್ರರ ಪಟ್ಟಿಗೆ ಸೇರಿಸಿದ ಪಾಕಿಸ್ತಾನ..!

admin by admin
October 26, 2025 - 4:45 pm
in ದೇಶ, ವಿದೇಶ, ಸಿನಿಮಾ
0 0
0
Untitled design (78)

ಪಾಕಿಸ್ತಾನದ ಬಲೂಚಿಸ್ತಾನ ಪ್ರದೇಶದ ಬಗ್ಗೆ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ನೀಡಿದ ಹೇಳಿಕೆಯು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯಿಂದಾಗಿ ಪಾಕಿಸ್ತಾನ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದಕ ಎಂದು ಅಧಿಕೃತವಾಗಿ ಕಪ್ಪುಪಟ್ಟಿಗೆ ಸೇರಿಸಿದೆ.

ಈ ಕಾಯ್ದೆಯಡಿ ಸೇರ್ಪಡೆಯಾದ ವ್ಯಕ್ತಿಗಳ ಮೇಲೆ ಕಟ್ಟುನಿಟ್ಟಾದ ಕಣ್ಣಾವಲಿ, ಚಲನಚಿತ್ರ ನಿರ್ಮಾಣ ಮತ್ತು ಪ್ರಯಾಣ ನಿರ್ಬಂಧಗಳು, ಹಾಗೂ ಸಂಭಾವ್ಯ ಕಾನೂನು ಕ್ರಮಗಳು ಜಾರಿಯಾಗುತ್ತವೆ. ಇದು ಸಲ್ಮಾನ್ ಖಾನ್ ಅವರ ವೃತ್ತಿಜೀವನ ಮತ್ತು ಅಂತಾರಾಷ್ಟ್ರೀಯ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

RelatedPosts

’60-70 ಜನರಿಗೆ ಒಂದೇ ಟಾಯ್ಲೆಟ್‌’..ಜೈಲಿನ ಕರಾಳ ಅನುಭವ ಬಿಚ್ಚಿಟ್ಟ ಸಲ್ಮಾನ್ ಖಾನ್

ಗಾಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಅಪ್ಡೇಟ್ ನೀಡಿದ ನಟಿ ರಶ್ಮಿಕಾ ಮಂದಣ್ಣ

ಕಾವೇರಿ ನೀರು ವಿವಾದ: ಕರ್ನಾಟಕ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕೇರಳದಲ್ಲಿ ಭೀಕರ ಪ್ರವಾಹ: 15 ಮಂದಿ ಸಾ*ವು, 7 ಜನರು ನಾಪತ್ತೆ

ADVERTISEMENT
ADVERTISEMENT

ಸೌದಿ ಅರೇಬಿಯಾದ ರಿಯಾದ್‌ನಲ್ಲಿ ನಡೆದ ಜಾಯ್ ಫೋರಮ್ 2025 ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್ ಮತ್ತು ಆಮಿರ್ ಖಾನ್ ಅವರು ಒಟ್ಟಿಗೆ ವೇದಿಕೆ ಹಂಚಿಕೊಂಡಿದ್ದರು. ಈ ಸಂದರ್ಭದಲ್ಲಿ ಮಧ್ಯಪ್ರಾಚ್ಯದಲ್ಲಿ ಭಾರತೀಯ ಚಲನಚಿತ್ರಗಳ ಜನಪ್ರಿಯತೆಯ ಬಗ್ಗೆ ಚರ್ಚಿಸುತ್ತಾ ಸಲ್ಮಾನ್ ಖಾನ್ ಹೀಗೆಂದಿದ್ದರು:

ಈಗ, ನೀವು ಹಿಂದಿ ಸಿನಿಮಾ ಮಾಡಿ ಇಲ್ಲಿ ಸೌದಿ ಅರೇಬಿಯಾದಲ್ಲಿ ಬಿಡುಗಡೆ ಮಾಡಿದರೆ, ಅದು ಸೂಪರ್ ಹಿಟ್ ಆಗುತ್ತದೆ. ನೀವು ತಮಿಳು, ತೆಲುಗು ಅಥವಾ ಮಲಯಾಳಿ ಸಿನಿಮಾ ಮಾಡಿದರೆ, ನೂರಾರು ಕೋಟಿ ವ್ಯವಹಾರ ಮಾಡುತ್ತದೆ. ಏಕೆಂದರೆ ಇತರ ದೇಶಗಳಿಂದ ಇಲ್ಲಿಗೆ ಅನೇಕ ಜನರು ಬಂದಿದ್ದಾರೆ. ಬಲೂಚಿಸ್ತಾನದ ಜನರಿದ್ದಾರೆ, ಅಫ್ಘಾನಿಸ್ತಾನದ ಜನರಿದ್ದಾರೆ, ಪಾಕಿಸ್ತಾನದ ಜನರಿದ್ದಾರೆ… ಎಲ್ಲರೂ ಇಲ್ಲಿ ಕೆಲಸ ಮಾಡುತ್ತಿದ್ದಾರೆ

ಈ ಹೇಳಿಕೆಯಲ್ಲಿ ಬಲೂಚಿಸ್ತಾನದ ಜನರು ಎಂದು ಪ್ರತ್ಯೇಕವಾಗಿ ಉಲ್ಲೇಖಿಸಿದ್ದು ಪಾಕಿಸ್ತಾನ ಸರ್ಕಾರಕ್ಕೆ ತೀವ್ರ ಕೆರಳಿಕೆಯನ್ನುಂಟುಮಾಡಿದೆ. ಪಾಕಿಸ್ತಾನದಲ್ಲಿ ಬಲೂಚಿಸ್ತಾನವು ಅವಿಭಾಜ್ಯ ಭಾಗವಾಗಿದ್ದು, ಅದನ್ನು ಪ್ರತ್ಯೇಕ ಘಟಕವೆಂದು ಉಲ್ಲೇಖಿಸುವುದು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಬೆಂಬಲ ನೀಡಿದಂತೆ ಎಂದು ಪಾಕ್ ಸರ್ಕಾರ ಆರೋಪಿಸಿದೆ.

ಆದರೆ ಈ ಹೇಳಿಕೆಯನ್ನು ಬಲೂಚ್ ಪ್ರತ್ಯೇಕತಾವಾದಿ ನಾಯಕರು ಸ್ವಾಗತಿಸಿದ್ದಾರೆ. ಬಲೂಚ್ ರಿಪಬ್ಲಿಕನ್ ಆರ್ಮಿ (BRA) ಮತ್ತು ಬಲೂಚ್ ಲಿಬರೇಶನ್ ಫ್ರಂಟ್ (BLF) ನಂತಹ ಸಂಘಟನೆಗಳು ಸಲ್ಮಾನ್ ಖಾನ್ ಅವರನ್ನು “ಬಲೂಚ್ ಜನರ ಧ್ವನಿ” ಎಂದು ಕರೆದು ಪ್ರಶಂಸಿಸಿವೆ. ಅಂತರರಾಷ್ಟ್ರೀಯ ವೇದಿಕೆಯಲ್ಲಿ ಬಲೂಚಿಸ್ತಾನದ ಜನರನ್ನು ಗುರುತಿಸಿದ್ದಕ್ಕೆ ಸಲ್ಮಾನ್ ಖಾನ್ ಅವರಿಗೆ ಧನ್ಯವಾದಗಳು ಎಂದು ಬಲೂಚ್ ನಾಯಕ ಬ್ರಹುಮ್‌ದಾಗ್ ಬುಗ್ತಿ ಅವರ ಸಂಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T074758.596

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

by ದಿಶಾ ಕೆ. ಎಸ್.
August 4, 2026 - 7:52 am
0

Untitled design 2026 08 04T073504.459

ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ

by ದಿಶಾ ಕೆ. ಎಸ್.
August 4, 2026 - 7:36 am
0

Untitled design 2026 08 04T065200.015

ಕರಾವಳಿಯಲ್ಲಿ ಮಳೆಯ ಅಬ್ಬರ: ಯಾವ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ? ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 4, 2026 - 6:52 am
0

Untitled design 2026 08 04T063031.337

ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಇಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

by ದಿಶಾ ಕೆ. ಎಸ್.
August 4, 2026 - 6:31 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್
    ಕಾವೇರಿ ನೀರು ವಿವಾದ: ಕರ್ನಾಟಕ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು
    August 3, 2026 | 0
  • Untitled design 2026 08 03T190607.902
    ಕೇರಳದಲ್ಲಿ ಭೀಕರ ಪ್ರವಾಹ: 15 ಮಂದಿ ಸಾ*ವು, 7 ಜನರು ನಾಪತ್ತೆ
    August 3, 2026 | 0
  • Untitled design (28)
    ಫುಟ್‌ಪಾತ್‌ಗಳ ಮೇಲಿನ ಅತಿಕ್ರಮಣಕ್ಕೆ ಬ್ರೇಕ್: ಸುಪ್ರೀಂ ಕೋರ್ಟ್ ಮಹತ್ವದ ಆದೇಶ
    August 3, 2026 | 0
  • Untitled design (19)
    ಕೃಷ್ಣಾ ನದಿ ಅಬ್ಬರ: ಕುಡಚಿ ಸೇತುವೆ ಮುಳುಗಡೆ
    August 3, 2026 | 0
  • ಭಾವುಕರಾದ
    15 ವರ್ಷದ ಬಾಲಕಿಯನ್ನು ಕ್ಷಮಿಸಿದ ಮೋದಿ; ಭಾವುಕರಾದ ಬಾಲಕಿ ತಾಯಿ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version