• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, December 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

‘ಸಂಚಾರ ಸಾಥಿ’ ಆಪ್ ಕಡ್ಡಾಯ ಅಲ್ಲ, ಡಿಲೀಟ್ ಮಾಡಬಹುದು-ಕೇಂದ್ರ ಸರ್ಕಾರ ಸ್ಪಷ್ಟನೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 2, 2025 - 4:52 pm
in ದೇಶ
0 0
0
Untitled design 2025 12 02T164923.311

ನವದೆಹಲಿ : ಮೊಬೈಲ್ ಫೋನ್‌ಗಳಲ್ಲಿ ಸಂಚಾರ ಸಾಥಿ ಆಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಸಂಪೂರ್ಣವಾಗಿ ಕಡ್ಡಾಯವಲ್ಲ ಎಂದು ಕೇಂದ್ರ  ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಕೇಂದ್ರ ದೂರಸಂಪರ್ಕ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇದನ್ನು ಖಚಿತಪಡಿಸಿದ್ದಾರೆ. ಫೋನ್ ತಯಾರಕರಿಗೆ ಈ ಆಪ್ಲಿಕೇಶನ್ ಅನ್ನು ಮೊದಲೇ ಇನ್ಸ್ಟಾಲ್ ಮಾಡುವಂತೆ ನೀಡಿದ ನಿರ್ದೇಶನಗಳಿಂದ ಉಂಟಾದ ಗೊಂದಲ ಮತ್ತು ವಿವಾದದ ನಡುವೆಯೇ ಕೇಂಧ್ರ ಸರ್ಕಾರ ಈ ಸ್ಪಷ್ಟೀಕರಣ ನೀಡಿದೆ.

ಸಚಿವ ಸಿಂಧಿಯಾ ಅವರು ಹೇಳಿದರು, ಸಂಚಾರ ಸಾಥಿ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಐಚ್ಛಿಕ. ಇದು ಕಡ್ಡಾಯವಲ್ಲ.ನಿಮಗೆ ಇಷ್ಟವಿದ್ದರೆ ಬಳಸಬಹುದು ಇಲ್ಲವಾದರೆ ಅದನ್ನ ಡಿಲೀಟ್‌ ಮಾಡಬಹುದು.

RelatedPosts

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್

ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ

ದೆಹಲಿಯಲ್ಲಿ ಹೆಚ್ಚಾದ ವಾಯು ಮಾಲೀನ್ಯ: 5ನೇ ತರಗತಿವರೆಗೆ ಕಡ್ಡಾಯ ಆನ್‌ಲೈನ್ ಕ್ಲಾಸ್‌ಗೆ ಸೂಚನೆ

ರೈಲಿನ ಚೈನ್ ಎಳೆದು ಪುಂಡಾಟ: ಪ್ರಶ್ನಿಸಿದ RPF ಸಿಬ್ಬಂದಿ ಮೇಲೆ ಹ*ಲ್ಲೆ

ADVERTISEMENT
ADVERTISEMENT

ಈ ಸ್ಪಷ್ಟೀಕರಣಕ್ಕೆ ಮುನ್ನ, ದೂರಸಂಪರ್ಕ ಇಲಾಖೆ (DoT) ಎಲ್ಲಾಸ್ಮಾರ್ಟ್ಫೋನ್ ತಯಾರಕರಿಗೂ ಹೊಸ ಮೊಬೈಲ್ ಸಾಧನಗಳಲ್ಲಿ ಸಂಚಾರ ಸಾಥಿ ಆಪ್ಲಿಕೇಶನ್ ಅನ್ನು ಪೂರ್ವ-ಇನ್ಸ್ಟಾಲ್ ಮಾಡುವಂತೆ ಆದೇಶಿಸಿತ್ತು. ಈಗಾಗಲೇ ಬಳಕೆಯಲ್ಲಿರುವ ಫೋನ್ಗಳು ಸಾಫ್ಟ್ವೇರ್ ನವೀಕರಣದ ಮೂಲಕ ಈ ಆಪ್ ಅನ್ನು ಪಡೆಯಲಿದ್ದವು.

ಈ ಸಂದರ್ಭದಲ್ಲಿ ಸಿಂಧಿಯಾ ಅವರು, ಈ ನಿರ್ದೇಶನದ ಹಿಂದಿನ ಏಕೈಕ ಉದ್ದೇಶ ಸೈಬರ್ ವಂಚನೆ ತಡೆಗಟ್ಟುವುದು ಮಾತ್ರ ಎಂದು ಸ್ಪಷ್ಟಪಡಿಸಿದರು. ಸೈಬರ್ ವಂಚನೆಯನ್ನು ನಿಗ್ರಹಿಸಲು ವಿನ್ಯಾಸಗೊಳಿಸಲಾದ ಈ ಸಾಧನಕ್ಕೆ (ಆಪ್ ಗೆ) ವ್ಯಾಪಕ ಪ್ರವೇಶ ಖಚಿತಪಡಿಸಿಕೊಳ್ಳುವುದೇ ನಮ್ಮ ಗುರಿ. ಇದರಿಂದ ನಾಗರಿಕರು ಸುರಕ್ಷಿತರಾಗಬೇಕು, ಎಂದರು. ಸರ್ಕಾರದ ಕಡೆಯಿಂದ ಬಳಕೆದಾರರ ಗೌಪ್ಯತೆಯನ್ನು ಉಲ್ಲಂಘಿಸುವ ಯಾವುದೇ ಉದ್ದೇಶವಿಲ್ಲ ಎಂದು ಅವರು ಖಾತರಿ ನೀಡಿದರು.

ಈ ಸ್ಪಷ್ಟೀಕರಣದಿಂದ, ಸಾಮಾನ್ಯ ಮೊಬೈಲ್ ಬಳಕೆದಾರರು ಈಗ ಸಂಚಾರ ಸಾಥಿ ಆಪ್ ಅನ್ನು ತಮ್ಮ ಇಷ್ಟದಂತೆ ನಿರ್ವಹಿಸಲು ಸ್ವತಂತ್ರರಾಗಿದ್ದಾರೆ. ನಿಮ್ಮ ಹೊಸ ಫೋನ್ನಲ್ಲಿ ಈ ಆಪ್ ಕಾಣಿಸಿಕೊಂಡರೆ, ಅದನ್ನು ನಿಷ್ಕ್ರಿಯಗೊಳಿಸಬಹುದು ಅಥವಾ ಸಂಪೂರ್ಣವಾಗಿ ಅಳಿಸಬಹುದು. ಆಪ್ ಅನ್ನು ಇನ್ಸ್ಟಾಲ್ ಮಾಡಿದ್ದರೆ ಬಳಸಬೇಕೆಂಬುದು ಕಡ್ಡಾಯವಲ್ಲ. ಈ ಆಪ್ಲಿಕೇಶನ್ ಮುಖ್ಯವಾಗಿ ಡುಪ್ಲಿಕೇಟ್/ಕಳ್ಳ ಐಎಮ್ಇಐ ಸಂಖ್ಯೆಯ ಫೋನ್ಗಳನ್ನು ಗುರುತಿಸಿ, ಸೈಬರ್ ಅಪರಾಧಗಳಿಂದ ನಾಗರಿಕರನ್ನು ರಕ್ಷಿಸುವ ಉದ್ದೇಶ ಹೊಂದಿದೆ.

ತಯಾರಕರು ಪೂರ್ವ-ಇನ್ಸ್ಟಾಲೇಶನ್ ಆದೇಶವನ್ನು ಪಾಲಿಸಬೇಕಾಗಿದ್ದರೂ, ಬಳಕೆದಾರರಿಗೆ ಅದನ್ನು ಸಕ್ರಿಯಗೊಳಿಸದಿರಲು ಅಥವಾ ತೆಗೆದುಹಾಕಲು ಸಂಪೂರ್ಣ ಹಕ್ಕು ಇದೆ ಎಂಬ ಸಂದೇಶ ಈಗ ಸ್ಪಷ್ಟವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ಷದ್‌ಷ್ಸ್ಸಷ್

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್

by ಶಾಲಿನಿ ಕೆ. ಡಿ
December 16, 2025 - 12:06 pm
0

Untitled design 2025 12 16T114438.159

ಲೈಂಗಿಕ ಕಿರುಕುಳ ಆರೋಪ: ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ದೂರು ದಾಖಲು

by ಶಾಲಿನಿ ಕೆ. ಡಿ
December 16, 2025 - 11:52 am
0

Untitled design 2025 12 16T112207.505

ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

by ಶಾಲಿನಿ ಕೆ. ಡಿ
December 16, 2025 - 11:28 am
0

Untitled design 2025 12 16T111519.286

ರಾಜ್ಯದಲ್ಲಿ ಇಂಧನ ದರ ಏರಿಕೆ?: ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿ ಚೆಕ್ ಮಾಡಿ

by ಶಾಲಿನಿ ಕೆ. ಡಿ
December 16, 2025 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • ಷದ್‌ಷ್ಸ್ಸಷ್
    ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್
    December 16, 2025 | 0
  • Untitled design 2025 12 16T083847.439
    ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ
    December 16, 2025 | 0
  • Untitled design 2025 12 15T221909.622
    ದೆಹಲಿಯಲ್ಲಿ ಹೆಚ್ಚಾದ ವಾಯು ಮಾಲೀನ್ಯ: 5ನೇ ತರಗತಿವರೆಗೆ ಕಡ್ಡಾಯ ಆನ್‌ಲೈನ್ ಕ್ಲಾಸ್‌ಗೆ ಸೂಚನೆ
    December 15, 2025 | 0
  • Untitled design 2025 12 15T215519.883
    ರೈಲಿನ ಚೈನ್ ಎಳೆದು ಪುಂಡಾಟ: ಪ್ರಶ್ನಿಸಿದ RPF ಸಿಬ್ಬಂದಿ ಮೇಲೆ ಹ*ಲ್ಲೆ
    December 15, 2025 | 0
  • Untitled design 2025 12 15T202312.829
    ಲಿವ್-ಇನ್ ಸಂಬಂಧದಲ್ಲಿದ್ದ ಪ್ರೇಯಸಿಯ ರುಂಡವನ್ನೇ ಕತ್ತರಿಸಿದ ಪ್ರಿಯತಮ..!
    December 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version