• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತದಲ್ಲಿ ಶುರುವಾಯ್ತು ಸರ್ವಂ AI ಅಬ್ಬರ

Hemanth Kumar S by Hemanth Kumar S
June 17, 2026 - 4:44 pm
in Flash News, ತಂತ್ರಜ್ಞಾನ, ದೇಶ
0 0
0
Untitled design 2026 06 17T164303.099

ನವದೆಹಲಿ : ಎಐ ಭಾರತದಲ್ಲಿ ಮಾತ್ರವಲ್ಲ ಇಡೀ ವಿಶ್ವದಲ್ಲಿ ಸೌಂಡ್ ಮಾಡುತ್ತಿರುವ ಒಂದು ಸಾಫ್ಟ್‌‌ವೇರ್‌. ಈ ಒಂದು ಸಾಫ್ಟ್‌‌ವೇರ್‌ ಎಷ್ಟು ಸದ್ದು ಮಾಡುತ್ತಿದೆ ಎಂದರೆ ಯಾರ ಅಂದಾಜಿಗೂ ಕೂಡ ಸಿಗದೇ ಮುನ್ನುಗುತ್ತಿರುವ ಈ ಎಐ ಪ್ರಪಂಚದಲ್ಲಿ ಭಾರತವೂ ಕೂಡ ಸ್ವನಿರ್ಮಿತ ಎಐ ಅನ್ನು ಹುಟ್ಟುಹಾಕಿದೆ.

ಸರ್ವಂ ಎಐ ಕೆಲಸಗಳೇನು? 

ಎಐ ಎಂದಾಕ್ಷಣ ಎಲ್ಲರಿಗೂ ಕೂಡ ಫಟ್ ಅಂತ ನೆನಪಿಗೆ ಬರೋದೇ ಚಾಟ್ ಜಿಪಿಟಿ, ಜೆಮಿನಿ ಸೇರಿದಂತೆ ಹಲವಾರು ಕಂಪನಿಗಳು ಜನರ ಮನಸ್ಸಿನಲ್ಲಿ ಬರುತ್ತೆ. ಯಾಕೆಂದರೆ ಇಂದಿನ ದಿನಗಳಲ್ಲಿ ಎಐ ಇಲ್ಲದೇ ಮುಂದೆ ಏನು ಕೂಡ ಇಲ್ಲ ಎನ್ನುವಂತಹ ಮಟ್ಟಿಗೆ ಜನರು ಎಐ ಮೇಲೆ ಡಿಪೆಂಡ್ ಆಗಿದ್ದಾರೆ.

RelatedPosts

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

ADVERTISEMENT
ADVERTISEMENT

ಅಲ್ಲದೇ AI ಬಂದಾಗಿನಿಂದ ಹಲವು ಕಂಪನಿಗಳಲ್ಲಿ ಸಾಲು ಸಾಲಾಗಿ ಜನರು ಕೆಲಸ ಕಳೆದುಕೊಂಡಿದ್ದು ಕೂಡ ಇದೇ. ಸಾವಿರಾರು ಜನರ ಕೆಲಸಗಳಿಗೆ ಕುತ್ತು ಬಂದಿದ್ದು ಇದೇ. ಇದಕ್ಕೆಲ್ಲ AI ಕಾರಣ ಎಂಬುದು ಹಲವರ ಅಭಿಪ್ರಾಯವಾಗಿದೆ. ಅದರೆ ಸ್ಥಳೀಯ ಸರ್ಕಾರಗಳು AI ಕೆಲಸಗಳನ್ನ ಹುಟ್ಟುಹಾಕುತ್ತದೆ ಎಂದಿಗೂ ಕೂಡ ಕೆಲಸಗಳನ್ನ ಕಸಿಯುವುದಿಲ್ಲ ಎಂಬುದನ್ನ ಸರ್ಕಾರಗಳು ಸಾರಿ ಸಾರಿ ಹೇಳಿದ್ರು ಕೂಡ ನಂಬಲು ಜನರು ತಯಾರಿಲ್ಲ. ಯಾಕೆಂದರೆ ಎಐ ಬಂದ ಮೇಲೆ ಹತ್ತು ಅಲ್ಲ ನೂರಾರಲ್ಲ ಸಾವಿರಾರು ಜನರು ತಮ್ಮ ಕೆಲಸಗಳನ್ನ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಒಂದು ಎಐ ನೂರು ಜನರು ಮಾಡುವಂತಹ ಕೆಲಸವನ್ನ ಕೆಲವೇ ಗಂಟೆಗಳಲ್ಲಿ ಅತೀ ಕಡಿಮೆ ಅವಧಿಯಲ್ಲಿ ಮಾಡಿ ಮುಗಿಸುತ್ತದೆ. ಇದರಿಂದಾಗಿ ಹೆಚ್ಚಿಗೆ ಜನರು ಯಾಕೆ ಬೇಕು ಎಂಬಂತಹ ಪ್ರಶ್ನೆಗಳು ಇದೀಗ ಕಂಪನಿಗಳಲ್ಲಿ ಎದ್ದಿದೆ.

ಸರ್ವ AI ಮೇಲೆ ಭರ್ಜರಿ ಇನ್ವೇಸ್ಟ್ ಮೆಂಟ್ 

ಭಾರತದ ಎಐ ಕಂಪನಿಯಾಗಿರುವ ಸರ್ವಂ ಮೇಲೆ ಭರ್ಜರಿ ಇನ್ವೆಸ್ಟ್‌‌ಮೆಂಟ್‌‌ ನಡೆದಿದೆ ಎನ್ನಲಾಗಿದೆ. ಟೆಕ್ ದೈತ್ಯ ಕಂಪನಿಗಳಲ್ಲಿ ಒಂದಾಗಿರುವ ಹೆಚ್ ಸಿಎಲ್ 150 ಮಿಲಿಯನ್‌ ದುಡ್ಡನ್ನ ಹೂಡಿಕೆ ಮಾಡುವ ಮೂಲಕ ಭಾರತದ ಎಐಗೆ ಆನೆಬಲವನ್ನ ನೀಡಿದೆ.

ಸರ್ವಂ ಎಐ ಕಾರ್ಯಗಳೇನು?  

ಸರ್ವಂ ಎಐ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲಿದ್ದು, ಹಲವು ಮಾಹಿತಿಗಳನ್ನ ಗುಪ್ತವಾಗಿಟ್ಟು ಕಾರ್ಯ ನಿರ್ವಹಿಸಲಿದೆ. ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಹಲವು ಎಐ ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದು, ಅದೆಲ್ಲವುದಕ್ಕೂ ಸರ್ವಂ ಸೆಡ್ಡು ಹೊಡೆಯುವುದರಲ್ಲಿ ಅನುಮಾನವೇ ಇಲ್ಲ.

ಹೀಗಾಗಿ ಭಾರತದಲ್ಲಿಯೇ ಡೆವಲಪ್ ಆಗುತ್ತಿರುವಂತಹ ಸರ್ವಂ ಎಐಗೆ ಭಾರೀ ಭಾರತ ಮಾತ್ರವಲ್ಲದೇ ವಿಶ್ವಾದಾದ್ಯಂತ ಕೂಡ ಮನ್ನಣೆ ಸಿಗಲಿ ಎಂಬುದು ಭಾರತೀಯರ ಆಶಯವಾಗಿದೆ. ಅಲ್ಲದೇ ಸರ್ವಂನಿಂದಾಗಿ ಭಾರತದ ನಿರುದ್ಯೋಗಿ ಉದ್ಯೋಗಿಗಳಿಗೂ ಕೂಡ ಶೀಘ್ರ ಕೆಲಸಗಳು ಲಭಿಸಲಿ ಎಂಬುದು ಹಾರೈಕೆಯಾಗಿದೆ..

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

by ಕವಿತಾ
August 12, 2026 - 8:26 pm
0

ಅದ್ವೈತ್ (12)

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

by ಕವಿತಾ
August 12, 2026 - 7:41 pm
0

ಅದ್ವೈತ್ (11)

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

by ಕವಿತಾ
August 12, 2026 - 7:30 pm
0

ಅದ್ವೈತ್ (10)

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

by ಕವಿತಾ
August 12, 2026 - 7:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version