• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಡಿಸೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ

ಕವಿತಾ by ಕವಿತಾ
July 10, 2026 - 6:12 pm
in ದೇಶ, ವಿದೇಶ
0 0
0
Untitled design (26)

ನವದೆಹಲಿ (ಜುಲೈ 10): ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ, ಮುಂಬರುವ ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಿ ನ್ಯಾಯಾಲಯದ ಮುಂದೆ ಸ್ವಯಂಪ್ರೇರಿತವಾಗಿ ಶರಣಾಗುವುದಾಗಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದ ವಿಶೇಷ ನ್ಯಾಯಮಂಡಳಿಯಿಂದ ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ಹಸೀನಾ, “ನಾನು ಬಾಂಗ್ಲಾದೇಶಕ್ಕೆ ಮರಳಿದ ತಕ್ಷಣ ಅವರು ನನ್ನನ್ನು ಬಂಧಿಸಬಹುದು, ಇಲ್ಲವೇ ಕೊಲ್ಲಬಹುದು. ಆದರೂ ನಾನು ಹೋಗಲೇಬೇಕು” ಎಂದು ರಾಯಿಟರ್ಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

78 ವರ್ಷದ ಶೇಖ್ ಹಸೀನಾ, ತಮ್ಮ ಮರಳುವ ನಿರ್ಧಾರವನ್ನು ಕೇವಲ ವೈಯಕ್ತಿಕ ಹೋರಾಟವಲ್ಲ, ರಾಜಕೀಯ ಮತ್ತು ನೈತಿಕ ಹೊಣೆಗಾರಿಕೆ ಎಂದು ವಿವರಿಸಿದ್ದಾರೆ. ತಮ್ಮ ‘ಅವಾಮಿ ಲೀಗ್’ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ತಾಯ್ನಾಡಿನಲ್ಲಿ ದೌರ್ಜನ್ಯ ಎದುರಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, “ಅವರ ಪರವಾಗಿ ನಿಲ್ಲಲು ನಾನು ಸ್ವತಃ ಹಾಜರಾಗುತ್ತೇನೆ. ಸಾವು ಬರುವುದಾದರೆ ಅದು ನನ್ನ ಸ್ವಂತ ಮಣ್ಣಿನಲ್ಲೇ ಬರಲಿ” ಎಂದು ಭಾವುಕರಾಗಿ ಹೇಳಿದ್ದಾರೆ.

RelatedPosts

ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ADVERTISEMENT
ADVERTISEMENT

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳು ರಾಜಕೀಯ ಪ್ರೇರಿತವಾಗಿವೆ ಎಂದು ಹಸೀನಾ ಪುನರುಚ್ಚರಿಸಿದ್ದಾರೆ. “ನ್ಯಾಯಾಲಯದ ಪ್ರಕ್ರಿಯೆ ಆರಂಭವಾದರೆ, ಪ್ರಸ್ತುತ ಬಾಂಗ್ಲಾದೇಶದಲ್ಲಿ ನ್ಯಾಯಾಂಗ ಎಷ್ಟು ಏಕಪಕ್ಷೀಯವಾಗಿ ಕೆಲಸ ಮಾಡುತ್ತಿದೆ ಎಂಬುದು ಜಗತ್ತಿಗೆ ಗೊತ್ತಾಗುತ್ತದೆ. ಅದನ್ನು ಸಾಬೀತುಪಡಿಸಲು ನಾನು ಸ್ವಯಂಪ್ರೇರಿತರಾಗಿ ನ್ಯಾಯಾಲಯಕ್ಕೆ ಹೋಗುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಸರ್ಕಾರದ ಒಳ್ಳೆಯದು-ಕೆಟ್ಟದ್ದನ್ನು ಅಂತಿಮವಾಗಿ ನಿರ್ಧರಿಸುವ ಹಕ್ಕು ಜನರಿಗೇ ಸೇರಿದ್ದು, ತಮ್ಮ ಆಡಳಿತದ ತೀರ್ಪನ್ನು ಬಾಂಗ್ಲಾದೇಶದ ಜನರಿಗೇ ಬಿಡುತ್ತೇನೆ ಎಂದು ತಿಳಿಸಿದ್ದಾರೆ. 

2024ರಲ್ಲಿ ನಡೆದ ವಿದ್ಯಾರ್ಥಿ ದಂಗೆಯ ಬಳಿಕ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ್ದರು. ಆಂದೋಲನದ ನಂತರ ಬಾಂಗ್ಲಾದೇಶದ ರಾಜಕೀಯ ಚಿತ್ರಣವೇ ಬದಲಾಗಿದ್ದು, ಅವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ನಂತರ ವಿಶೇಷ ನ್ಯಾಯಮಂಡಳಿ ಹಸೀನಾ ಅವರಿಗೆ ಗೈರುಹಾಜರಿಯಲ್ಲಿ ಮರಣದಂಡನೆ ವಿಧಿಸಿತ್ತು. ಈ ತೀರ್ಪನ್ನು ಅವರು “ಕಾನೂನುಬಾಹಿರ, ಸಂವಿಧಾನ ವಿರೋಧಿ ಮತ್ತು ರಾಜಕೀಯ ಪ್ರತೀಕಾರ” ಎಂದು ತಳ್ಳಿಹಾಕಿದ್ದಾರೆ.

ಬಾಂಗ್ಲಾದೇಶದ ಪ್ರಸ್ತುತ ಆಡಳಿತವು ಹಸೀನಾ ಅವರನ್ನು ಹಸ್ತಾಂತರಿಸುವಂತೆ ಭಾರತ ಸರ್ಕಾರಕ್ಕೆ ಪದೇಪದೇ ಮನವಿ ಮಾಡುತ್ತಿದೆ. ಆದರೆ ಹಸೀನಾ, “ನನ್ನನ್ನು ಯಾರೂ ಕಳುಹಿಸಬೇಕಾಗಿಲ್ಲ. ನಾನೇ ಸ್ವತಃ ಅಲ್ಲಿಗೆ ಹೋಗುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ. ಡಿಸೆಂಬರ್‌ನಲ್ಲಿ ಅವರ ಮರಳುವಿಕೆ ಬಾಂಗ್ಲಾದೇಶದ ರಾಜಕೀಯದಲ್ಲಿ ಹೊಸ ತಿರುವು ತರಬಹುದಾದ ಬೆಳವಣಿಗೆಯಾಗಿ ಕಾಣಲಾಗುತ್ತಿದೆ. ಒಂದು ಕಡೆ ಅದು ಕಾನೂನು-ರಾಜಕೀಯ ಸಂಘರ್ಷವನ್ನು ತೀವ್ರಗೊಳಿಸಬಹುದಾದರೆ, ಮತ್ತೊಂದೆಡೆ ಅವಾಮಿ ಲೀಗ್ ಪಕ್ಷದ ಪುನರ್‌ಸಂಘಟನೆಗೆ ವೇದಿಕೆಯೂ ಆಗಬಹುದು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (11)

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ

by ದಿಶಾ ಕೆ. ಎಸ್.
August 31, 2026 - 1:21 pm
0

ಸಾವು (17)

ಬಿಗ್ ಬಾಸ್ ಕನ್ನಡ ಸೀಸನ್‌ 13ರ ಗ್ರ್ಯಾಂಡ್‌ ಓಪನಿಂಗ್‌ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 31, 2026 - 1:12 pm
0

ಸಾವು (16)

ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

by ದಿಶಾ ಕೆ. ಎಸ್.
August 31, 2026 - 12:50 pm
0

ಸಾವು (15)

ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!

by Hemanth Kumar S
August 31, 2026 - 12:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಾವು (16)
    ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
    August 31, 2026 | 0
  • ಸಾವು (15)
    ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!
    August 31, 2026 | 0
  • ಸಾವು (13)
    ನೇಪಾಳದಲ್ಲಿ ಭಾರೀ ಮಳೆ: ಉತ್ತರ ಪ್ರದೇಶದ ನಾರಾಯಣಿ-ಗಂಡಕ್ ನೀರಿನ ಮಟ್ಟ ಏರಿಕೆ!
    August 30, 2026 | 0
  • ಸಾವು (10)
    ನೇಪಾಳ ಪ್ರವಾಹದ ಭೀಕರ ಪರಿಣಾಮ: ಗಂಡಕ್ ನದಿಯಲ್ಲಿ 7 ಅಪರಿಚಿತ ಶವಗಳು ಪತ್ತೆ
    August 30, 2026 | 0
  • ಸಾವು (7)
    ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version