• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಂದಿನ ಜನ್ಮದವರೆಗೆ ಕಾಯಬೇಡಿ, ಈ ಜನ್ಮದಲ್ಲೇ ಹೋಗಿ: ಶಾಸಕ ಸಂಗಮೇಶ್‌ಗೆ ಶೋಭಾ ಕರಂದ್ಲಾಜೆ ತಿರುಗೇಟು

ವಿವಾದಾತ್ಮಕ ಹೇಳಿಕೆ: ಬಿಕೆ ಸಂಗಮೇಶ್‌ಗೆ ಶೋಭಾ ಕರಂದ್ಲಾಜೆ ವ್ಯಂಗ್ಯ

admin by admin
September 9, 2025 - 11:23 pm
in Flash News, ದೇಶ
0 0
0
Untitled design (40)

ನವದೆಹಲಿ: ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ ಅವರು “ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆ” ಎಂದು ಈದ್ ಮಿಲಾದ್ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. “ಮುಂದಿನ ಜನ್ಮದವರೆಗೆ ಯಾಕೆ ಕಾಯುತ್ತೀರಿ? ಈ ಜನ್ಮದಲ್ಲೇ ಮುಸ್ಲಿಂ ಧರ್ಮಕ್ಕೆ ಹೋಗಿಬಿಡಿ, ನಾವು ನಿಮಗೆ ಹಾರ ಹಾಕಿ ಕಳುಹಿಸಿಕೊಡುತ್ತೇವೆ,” ಎಂದು ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಕೆ ಸಂಗಮೇಶ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಸಂಗಮೇಶ್ ಅವರಿಗೆ ಚುನಾವಣೆಯಲ್ಲಿ ವೋಟ್‌ಗಾಗಿ ಲಿಂಗಾಯತರು, ಹಿಂದೂಗಳು, ಒಕ್ಕಲಿಗರು ಬೇಕು. ಆದರೆ ಈಗ ಅವರಿಗೆ ಹಿಂದೂಗಳು ಬೇಡವಂತೆ! ಇಂತಹ ಹೇಳಿಕೆಗಳನ್ನು ನೀಡಿ ಮತದಾರರಿಗೆ ಅವಮಾನ ಮಾಡುತ್ತಿದ್ದಾರೆ. ಓಲೈಕೆ ರಾಜಕಾರಣಕ್ಕಾಗಿ ಇಂತಹ ಮಾತುಗಳನ್ನಾಡಲು ನಾಚಿಕೆಯಾಗುವುದಿಲ್ಲವೇ?” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

RelatedPosts

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್

SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್

ADVERTISEMENT
ADVERTISEMENT

ಶೋಭಾ ಕರಂದ್ಲಾಜೆ ಮುಂದುವರಿಯುತ್ತಾ, “ಸಂಗಮೇಶ್ ಅವರೇ, ಮುಂದಿನ ಜನ್ಮದವರೆಗೆ ಕಾಯುವ ಅಗತ್ಯವಿಲ್ಲ. ಈ ಜನ್ಮದಲ್ಲೇ ಮುಸ್ಲಿಂ ಧರ್ಮಕ್ಕೆ ಹೋಗಿಬಿಡಿ. ನಾವು ನಿಮಗೆ ಗೌರವದಿಂದ ಕಳುಹಿಸಿಕೊಡುತ್ತೇವೆ,” ಎಂದು ವ್ಯಂಗ್ಯವಾಡಿದ್ದಾರೆ. ಈ ಹೇಳಿಕೆಯು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವಿವಾದದ ಹಿನ್ನೆಲೆ

ಭದ್ರಾವತಿಯಲ್ಲಿ ಈದ್ ಮಿಲಾದ್ ಆಚರಣೆಯ ಸಂದರ್ಭದಲ್ಲಿ ಸಂಗಮೇಶ್ ಅವರು ತಮ್ಮ ಭಾಷಣದಲ್ಲಿ, ಮುಸ್ಲಿಂ ಸಮುದಾಯದಿಂದ ಪಡೆದ ಪ್ರೀತಿಯಿಂದಾಗಿ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯನ್ನು ವ್ಯಕ್ತಪಡಿಸಿದ್ದರು. ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಿರೋಧಿಗಳಿಂದ ತೀವ್ರ ಟೀಕೆಗೆ ಗುರಿಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Hippo Attack

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

by ಶಾಲಿನಿ ಕೆ. ಡಿ
April 14, 2026 - 10:45 pm
0

IPL 2025 Match 59 LSG vs RCB

RCB vs LSG ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು: 2000 ಪೊಲೀಸರು ಬಂದೋಬಸ್ತ್

by ಶಾಲಿನಿ ಕೆ. ಡಿ
April 14, 2026 - 10:30 pm
0

158

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
April 14, 2026 - 10:05 pm
0

524

ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ

by ಶಾಲಿನಿ ಕೆ. ಡಿ
April 14, 2026 - 8:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • Untitled design 2026 04 14T125049.153
    SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
  • Untitled design 2026 04 14T113610.280
    ಆಶಾ ಭೋಸ್ಲೆ ಶ್ರದ್ಧಾಂಜಲಿಯಲ್ಲಿ ಭಾರತೀಯ ಹಾಡು ಪ್ರಸಾರ: ಪಾಕ್‌ನಲ್ಲಿ ಮೀಡಿಯಾಗಳಿಗೆ ನೋಟಿಸ್‌
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version