• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನಾಯಿ ಕಚ್ಚಿದ ಕೆಲವೇ ಗಂಟೆಗಳಲ್ಲಿ ಬೊಗಳುತ್ತಾ ಕಚ್ಚಲು ಯತ್ನಿಸಿದ ವ್ಯಕ್ತಿ: ವಿಡಿಯೋ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 24, 2025 - 4:45 pm
in ದೇಶ
0 0
0
Untitled design 2025 12 24T164012.592

ಉತ್ತರ ಪ್ರದೇಶ: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬೀದಿ ನಾಯಿ ಕಚ್ಚಿದ ಕೇವಲ ಕೆಲವೇ ಗಂಟೆಗಳಲ್ಲಿ 23 ವರ್ಷದ ಯುವಕನಲ್ಲಿ ರೇಬೀಸ್‌ನ ಭೀಕರ ಲಕ್ಷಣಗಳು ಕಾಣಿಸಿಕೊಂಡಿದ್ದು, ಆತ ನಾಯಿಯಂತೆ ವರ್ತಿಸಲು ಆರಂಭಿಸಿದ್ದಾನೆ. ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ.

ಈ ಘಟನೆ ಅಲಿಗಢ ಜಿಲ್ಲೆಯ ಖೈರ್ ತಹಸಿಲ್ ವ್ಯಾಪ್ತಿಯ ಉತ್ಪಾರ್ ಗ್ರಾಮದಲ್ಲಿ ನಡೆದಿದೆ. ರಾಮ್‌ಕುಮಾರ್ ಅಲಿಯಾಸ್ ರಾಮು (23) ಎಂಬ ಯುವಕ ಡಿಸೆಂಬರ್ 20ರಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೀದಿ ನಾಯಿಯೊಂದು ಆತನ ಕಾಲಿಗೆ ಕಚ್ಚಿದೆ. ಗಾಯ ಹೆಚ್ಚು ಗಂಭೀರವಾಗಿಲ್ಲ ಎಂದು ಭಾವಿಸಿದ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯದೆ ಮನೆಯಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಮರುಸಿನ ಆತನ ಸ್ಥಿತಿ ಹದಗೆಡಲು ಶುರುವಾಗಿದೆ.

RelatedPosts

ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್‌ಗೆ ಪ್ರಧಾನಿ ಮೋದಿ ಚಾಲನೆ

ಅಯೋಧ್ಯೆ ರಾಮಮಂದಿರ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ಕಳ್ಳತನ ಆರೋಪ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು

ಜುಲೈ 6ರಿಂದ 11ರವರೆಗೆ 3 ದೇಶಗಳಿಗೆ ಪ್ರಧಾನಿ ಮೋದಿ ಪ್ರವಾಸ

ADVERTISEMENT
ADVERTISEMENT

ನಾಯಿ ಕಚ್ಚಿದ ಮರುದಿನದಿಂದಲೇ ರಾಮು ಆರೋಗ್ಯದಲ್ಲಿ ತೀವ್ರ ಬದಲಾವಣೆ ಕಾಣಿಸತೊಡಗಿದೆ. ಮೊದಲಿಗೆ ಜ್ವರ, ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಬಳಿಕ ಆತನ ವರ್ತನೆ ಸಂಪೂರ್ಣವಾಗಿ ಬದಲಾಯಿತು. ಏಕಾಏಕಿ ನಾಯಿಯಂತೆ ಶಬ್ದ ಮಾಡುವುದು, ಕೂಗುವುದು, ಎದುರಿಗೆ ಬಂದವರ ಮೇಲೆ ಎರಗಲು ಪ್ರಯತ್ನಿಸುವುದು, ಕಚ್ಚಲು ಯತ್ನಿಸುವಂತಹ ಭೀಕರ ಲಕ್ಷಣಗಳು ಕಾಣಿಸಿಕೊಂಡಿವೆ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತನನ್ನು ಹಿಡಿಯಲು ಹರಸಾಹಸ ಪಟ್ಟಿದ್ದಾರೆ.

ರಾಮು ಸ್ಥಿತಿಯನ್ನು ಕಂಡ ಗ್ರಾಮಸ್ಥರು, ಕೊನೆಗೆ ಆತನನ್ನು ಮಂಚಕ್ಕೆ ಹಗ್ಗದಿಂದ ಕಟ್ಟಿ ಹಾಕಿದ್ದಾರೆ. ಈ ಮನಕಲಕುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೋಡಿದವರಲ್ಲಿ ಬೆಚ್ಚಿಬೀಳಿಸುವಂತಾಗಿದೆ.

ಆತನ ಸ್ಥಿತಿ ಗಂಭೀರವಾಗುತ್ತಿದ್ದಂತೆ ಕುಟುಂಬಸ್ಥರು ತಕ್ಷಣ ರಾಮುವನ್ನು ಖೈರ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಅಲ್ಲಿ ವೈದ್ಯರು ಯುವಕನ ಸ್ಥಿತಿಯನ್ನು ಪರಿಶೀಲಿಸಿ, ಇದು ರೇಬೀಸ್‌ನ ಲಕ್ಷಣಗಳು ಎಂದು ಶಂಕಿಸಿದ್ದಾರೆ. ತಕ್ಷಣ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಆತನನ್ನು ದೆಹಲಿಯ ಏಮ್ಸ್ (AIIMS) ಆಸ್ಪತ್ರೆಗೆ ರವಾನಿಸಲು ಸೂಚಿಸಿದ್ದಾರೆ.

View this post on Instagram

 

A post shared by Uttar Pradesh (@uttarpradesh)

ರಾಮು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ರೇಬೀಸ್ ಲಕ್ಷಣಗಳು ತೀವ್ರವಾಗಿರುವುದರಿಂದ ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ ಎನ್ನಲಾಗಿದೆ. ರೇಬೀಸ್ ರೋಗವು ಒಮ್ಮೆ ತೀವ್ರ ಲಕ್ಷಣಗಳು ಕಾಣಿಸಿಕೊಂಡರೆ ಚಿಕಿತ್ಸೆ ಅತ್ಯಂತ ಕಷ್ಟಕರ ಎಂದು ವೈದ್ಯರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (96)

ರಾಜ್ಯಾಧ್ಯಕ್ಷ BY ವಿಜಯೇಂದ್ರ ನೇತೃತ್ವದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

by ದಿಶಾ ಕೆ. ಎಸ್.
July 4, 2026 - 2:50 pm
0

Web Photo Editor (96)

ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್‌ಗೆ ಪ್ರಧಾನಿ ಮೋದಿ ಚಾಲನೆ

by ದಿಶಾ ಕೆ. ಎಸ್.
July 4, 2026 - 2:02 pm
0

Web Photo Editor (96)

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ಪೆದ್ದಿ’ ಈಗ ಒಟಿಟಿಗೆ ಎಂಟ್ರಿ

by ದಿಶಾ ಕೆ. ಎಸ್.
July 4, 2026 - 1:37 pm
0

Web Photo Editor (96)

ಅಯೋಧ್ಯೆ ರಾಮಮಂದಿರ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ಕಳ್ಳತನ ಆರೋಪ

by ದಿಶಾ ಕೆ. ಎಸ್.
July 4, 2026 - 1:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (96)
    ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್‌ಗೆ ಪ್ರಧಾನಿ ಮೋದಿ ಚಾಲನೆ
    July 4, 2026 | 0
  • Web Photo Editor (96)
    ಅಯೋಧ್ಯೆ ರಾಮಮಂದಿರ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ಕಳ್ಳತನ ಆರೋಪ
    July 4, 2026 | 0
  • Web Photo Editor (90)
    ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು
    July 4, 2026 | 0
  • Untitled design (54)
    ಜುಲೈ 6ರಿಂದ 11ರವರೆಗೆ 3 ದೇಶಗಳಿಗೆ ಪ್ರಧಾನಿ ಮೋದಿ ಪ್ರವಾಸ
    July 3, 2026 | 0
  • Untitled design (47)
    ಕರೂರು ಪ್ರಕರಣದಲ್ಲಿ ವಿಜಯ್ ವಿರುದ್ಧ ಡಿಎಂಕೆ ಸುಪ್ರೀಂ ಕೋರ್ಟ್‌ಗೆ ಅರ್ಜಿ
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version