• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬಾಹ್ಯಾಕಾಶಯಾನ ಮುಗಿಸಿ ಬಂದ ಶುಭಾಂಶು ಶುಕ್ಲಾ ಆರೋಗ್ಯ ಈಗ ಹೇಗಿದೆ?: ಇಲ್ಲಿದೆ ಅಪ್ಡೇಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2025 - 11:12 pm
in ದೇಶ, ವಿದೇಶ
0 0
0
111222 (7)

ವಾಷಿಂಗ್ಟನ್: ಭಾರತದ ಪ್ರಥಮ ಗಗನಯಾತ್ರಿಯಾಗಿ ಇತಿಹಾಸ ಸೃಷ್ಟಿಸಿದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ತೆರಳಿ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಆಕ್ಸಿಯಮ್-4 (Axiom Mission 4) ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕರಾವಳಿಯಲ್ಲಿ ಡ್ರಾಗನ್ ಕ್ಯಾಪ್ಸುಲ್ ಯಶಸ್ವಿಯಾಗಿ ಸ್ಪಾಶ್‌ಡೌನ್ ಆಗಿದೆ.

ಭಾರತೀಯ ವಾಯುಪಡೆಯ (IAF) ವೈದ್ಯರ ಪ್ರಕಾರ, “ಶುಭಾಂಶು ಶುಕ್ಲಾ ಸದ್ಯ ಆರೋಗ್ಯವಾಗಿದ್ದಾರೆ ಮತ್ತು ಭೂಮಿಯ ಗುರುತ್ವಾಕರ್ಷಣೆಗೆ ತ್ವರಿತವಾಗಿ ಹೊಂದಿಕೊಳ್ಳಲು ಶುಕ್ಲಾ ದೈಹಿಕ ಮತ್ತು ಮಾನಸಿಕ ಸವಾಲುಗಳನ್ನು ಎದುರಿಸಿದರೂ ಉತ್ತಮ ಆರೋಗ್ಯವನ್ನು ಕಾಯ್ದುಕೊಂಡಿದ್ದಾರೆ.” ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಪ್ರಕಾರ, “ಬಾಹ್ಯಾಕಾಶದ ಸೂಕ್ಷ್ಮ ಗುರುತ್ವಾಕರ್ಷಣೆಗೆ ಹೊಂದಿಕೊಂಡಿದ್ದ ಶುಕ್ಲಾ, ಭೂಮಿಗೆ ಮರಳಿದ ನಂತರ ಚೇತರಿಕೆಯ ಹಾದಿಯಲ್ಲಿದ್ದಾರೆ.”

RelatedPosts

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

ಪ್ರಧಾನಿ ಮೋದಿ-ನೆತನ್ಯಾಹು ದೂರವಾಣಿ ಮಾತುಕತೆ: ಪಶ್ಚಿಮ ಏಷ್ಯಾ ಬೆಳವಣಿಗೆಗಳ ಬಗ್ಗೆ ಚರ್ಚೆ

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ADVERTISEMENT
ADVERTISEMENT

ಬಾಹ್ಯಾಕಾಶದಲ್ಲಿ 18 ದಿನಗಳ ಕಾಲ ಕಳೆದ ಶುಕ್ಲಾ, 60ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಿದ್ದಾರೆ. ಇವರ ತಂಡದಲ್ಲಿ ಅಮೆರಿಕದ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು, ಮತ್ತು ಪೋಲೆಂಡ್‌ನ ಸ್ಲಾವೋಸ್ಟ್ ಉಜ್ಞಾನ್ ಇದ್ದರು. ಶುಕ್ಲಾ ಏಳು ಸಂಶೋಧನೆಗಳನ್ನು ನಡೆಸಿದ್ದು, ಸ್ಟೆಮ್ ಸೆಲ್, ಮೂಳೆ ಸವೆತ, ಸಸ್ಯ ಬೆಳವಣಿಗೆ, ಮತ್ತು ಪಾಚಿಗಳ ಅಧ್ಯಯನ ಸೇರಿದಂತೆ ವಿವಿಧ ವಿಷಯಗಳನ್ನು ಒಳಗೊಂಡಿವೆ.

ಶುಕ್ಲಾ ಅವರು ISSನಲ್ಲಿ ಹೆಸರುಕಾಳು ಮತ್ತು ಮೆಂತ್ಯೆ ಬೀಜಗಳನ್ನು ಮೊಳಕೆಯೊಡೆದಿದ್ದು, ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಣಾಮವನ್ನು ಅಧ್ಯಯನ ಮಾಡಿದ್ದಾರೆ. ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಐಐಟಿ ವಿಜ್ಞಾನಿಗಳ ಸಹಯೋಗದೊಂದಿಗೆ ಈ ಪ್ರಯೋಗ ನಡೆದಿದೆ.

ಶುಕ್ಲಾ ಅವರು ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ, “ಮೊದಲ ಎರಡು ದಿನಗಳು ಸವಾಲಿನದಾಗಿದ್ದವು. ಆದರೆ ನಾನು ತ್ವರಿತವಾಗಿ ಹೊಂದಿಕೊಂಡೆ. ಎಲ್ಲವೂ ಸಾಮಾನ್ಯವಾಯಿತು,” ಎಂದು ಹೇಳಿದ್ದಾರೆ. ಭೂಮಿಗೆ ಮರಳಿದಾಗ ಲಕ್ಕೋ ನಗರದ ಜನರು ಭಾರತದ ಬಾವುಟವನ್ನೇರಿಸಿ, ಚಪ್ಪಾಳೆ ತಟ್ಟಿ, ಸಿಹಿಹಂಚಿ ಸಂಭ್ರಮಿಸಿದರು. ಶುಕ್ಲಾ ಅವರ ತಾಯಿ ತಮ್ಮ ಮಗನ ಮರಳುವಿಕೆಯನ್ನು ಕಂಡು ಭಾವುಕರಾದರು.

ಈ ಯಶಸ್ವಿ ಕಾರ್ಯಾಚರಣೆ ಭಾರತದ ಬಾಹ್ಯಾಕಾಶ ಸಂಶೋಧನೆಯಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (23)

ಸಚಿವ ಕೆ.ಜೆ.ಜಾರ್ಜ್ ಬೆಂಗಾವಲು ವಾಹನ ಅಪಘಾತ: ತಪ್ಪಿದ ಭಾರೀ ಅನಾಹುತ

by ಶಾಲಿನಿ ಕೆ. ಡಿ
August 7, 2026 - 5:01 pm
0

Your paragraph text (21)

ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

by ಶಾಲಿನಿ ಕೆ. ಡಿ
August 7, 2026 - 4:40 pm
0

Your paragraph text (19)

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

by ಶಾಲಿನಿ ಕೆ. ಡಿ
August 7, 2026 - 4:09 pm
0

Your paragraph text (18)

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

by ಶಾಲಿನಿ ಕೆ. ಡಿ
August 7, 2026 - 3:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (18)
    ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ
    August 7, 2026 | 0
  • ಕೈಗೊಳ್ಳಲಿರುವ (45)
    ಪ್ರಧಾನಿ ಮೋದಿ-ನೆತನ್ಯಾಹು ದೂರವಾಣಿ ಮಾತುಕತೆ: ಪಶ್ಚಿಮ ಏಷ್ಯಾ ಬೆಳವಣಿಗೆಗಳ ಬಗ್ಗೆ ಚರ್ಚೆ
    August 7, 2026 | 0
  • ಸಂಘದ (10)
    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌
    August 6, 2026 | 0
  • ಸಂಘದ (8)
    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
    August 6, 2026 | 0
  • ಸಂಘದ (7)
    ‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version