• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

65 ದಿನದ ಸಂಸಾರ.. 40 ಕೇಸ್.. 13 ವರ್ಷ ಕೋರ್ಟ್ ಅಲೆದಾಟ..! ದಂಪತಿಗೆ ಕೊನೆಗೂ ವಿಚ್ಛೇದನ ನೀಡಿದ ಸುಪ್ರೀಂ ಕೋರ್ಟ್

ಯಶಸ್ವಿನಿ ಎಂ by ಯಶಸ್ವಿನಿ ಎಂ
January 21, 2026 - 2:14 pm
in Flash News, ದೇಶ
0 0
0
Untitled design 2026 01 21T141226.447

ನವದೆಹಲಿ: ಕೇವಲ ಎರಡು ತಿಂಗಳ ಕಾಲ ಜೊತೆಗಿದ್ದು, ಕಳೆದ 13 ವರ್ಷಗಳಿಂದ ಪರಸ್ಪರ 40ಕ್ಕೂ ಹೆಚ್ಚು ಕೇಸ್‌ಗಳನ್ನು ದಾಖಲಿಸಿ ನ್ಯಾಯಾಂಗ ವ್ಯವಸ್ಥೆಯನ್ನು ಹೈರಾಣಾಗಿಸಿದ್ದ ದಂಪತಿಗೆ ಸರ್ವೋಚ್ಚ ನ್ಯಾಯಾಲಯ ಮಂಗಳವಾರ ವಿಚ್ಛೇದನ ನೀಡಿದೆ ಮತ್ತು ತಲಾ 10,000 ರೂ. ದಂಡ ವಿಧಿಸಿದೆ. ಇದರಂತೆ ವೈವಾಹಿಕ ಜೀವನದಲ್ಲಿ ಸಾಮರಸ್ಯ ಇಲ್ಲದಿದ್ದಾಗ ನ್ಯಾಯಾಲಯದ ಮೊರೆ ಹೋಗಿ, ನ್ಯಾಯಾಲಯಗಳನ್ನೇ ತಮ್ಮ ವೈಯಕ್ತಿಕ ಸೇಡಿನ ಯುದ್ಧಭೂಮಿಯನ್ನಾಗಿ ಮಾಡಿಕೊಳ್ಳುವ ದಂಪತಿಗಳಿಗೆ ಸುಪ್ರೀಂ ಕೋರ್ಟ್ ತಕ್ಕ ಎಚ್ಚರಿಕೆ ನೀಡಿದೆ.

ಪ್ರಕರಣದ ಹಿನ್ನೆಲೆ:

ಈ ದಂಪತಿಗಳು ಜನವರಿ 2012ರಲ್ಲಿ ವಿವಾಹವಾಗಿದ್ದರು. ಆದರೆ, ಕೇವಲ 65 ದಿನಗಳ ನಂತರ ಪತ್ನಿಯು ಪತಿ ಮತ್ತು ಅವರ ಕುಟುಂಬದ ವಿರುದ್ಧ ದೌರ್ಜನ್ಯದ ಆರೋಪ ಮಾಡಿ, ಗಂಡ ಮನೆಯಿಂದ ಹೊರಬಂದಿದ್ದರು. ಅಂದಿನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಈ ದಂಪತಿಗಳು ದೆಹಲಿ ಮತ್ತು ಉತ್ತರ ಪ್ರದೇಶದ ವಿವಿಧ ನ್ಯಾಯಾಲಯಗಳಲ್ಲಿ ಒಬ್ಬರ ಮೇಲೊಬ್ಬರು ಸುಮಾರು 40ಕ್ಕೂ ಹೆಚ್ಚು ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ್ದರು. ಒಂದು ದಶಕಕ್ಕೂ ಹೆಚ್ಚು ಕಾಲ ನಡೆದ ಈ ಕಾನೂನು ಹೋರಾಟವು ಅಂತಿಮವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

RelatedPosts

ಮದುವೆ ಮುಗಿಸಿ ಹಿಂದಿರುವಾಗ ಪತಿ ಹಣೆಗೆ ಬಂದೂಕು ತೋರಿಸಿ ನವವಧುವನ್ನು ಅಪಹರಿಸಿದ ಮಾಜಿ ಪ್ರೇಮಿ

T20 World cup 2026: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸೋಲಿಗೆ ಈ 5 ದೊಡ್ಡ ತಪ್ಪುಗಳೇ ಕಾರಣ!

ಗುರುಗ್ರಾಮ್‌ನಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಬೆಂಕಿ ಹಾಕಿದ ಪ್ರಿಯಕರ

ಆರ್ಥಿಕ ಒತ್ತಡಕ್ಕೆ ಒಂದೇ ಮನೆಯಲ್ಲಿ ಕುಟುಂಬದ ಐವರು ದುರ್ಮರಣ

ADVERTISEMENT
ADVERTISEMENT

ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್ ಅವರ ಪೀಠವು ದಂಪತಿಗಳ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ದಂಪತಿಗಳು ನ್ಯಾಯಾಲಯವನ್ನು ತಮ್ಮ ಯುದ್ದಭೂಮಿಯಾಗಿ ಪರಿಗಣಿಸಿ ತಮ್ಮ ವೈಯಕ್ತಿಕ ದ್ವೇಷ ಇತ್ಯರ್ಥಪಡಿಸಿಕೊಳ್ಳಲು, ಈ ವ್ಯವಸ್ಥೆ ಅವಕಾಶ ನೀಡಲಾಗುವುದಿಲ್ಲ ಎಂದು ಕೋರ್ಟ್‌ ಎಚ್ಚರಿಕೆ ನೀಡಿದೆ. ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ತನಗಿರುವ ವಿಶೇಷ ಅಧಿಕಾರವನ್ನು ಬಳಸಿ ನ್ಯಾಯಾಲಯವು ಈ ದಂಪತಿಗಳಿಗೆ ವಿಚ್ಚೇದನ ನೀಡಿದೆ.

ನ್ಯಾಯಾಂಗ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಪತಿ ಮತ್ತು ಪತ್ನಿ ಇಬ್ಬರಿಗೂ ತಲಾ 10,000 ರೂ. ದಂಡ ವಿಧಿಸಿದೆ. ಈ ಮೊತ್ತವನ್ನು ಸುಪ್ರೀಂ ಕೋರ್ಟ್ ಅಡ್ವಕೇಟ್ಸ್ ಆನ್ ರೆಕಾರ್ಡ್ ಅಸೋಸಿಯೇಷನ್‌ನಲ್ಲಿ ಠೇವಣಿ ಇಡಲು ಆದೇಶಿಸಲಾಗಿದೆ. ಅಷ್ಟೇ ಅಲ್ಲದೆ, ಇನ್ನು ಮುಂದೆ ಇಬ್ಬರೂ ಪರಸ್ಪರರ ವಿರುದ್ಧ ಯಾವುದೇ ಹೊಸ ಪ್ರಕರಣ ದಾಖಲಿಸದಂತೆ ಕಟ್ಟುನಿಟ್ಟಿನ ನಿರ್ಬಂಧ ಹೇರಿದೆ.

ಇತ್ತೀಚಿನ ವರ್ಷಗಳಲ್ಲಿ ವೈವಾಹಿಕ ಮೊಕದ್ದಮೆಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವುದಕ್ಕೆ ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ. ಯಾವುದೇ ಕಾನೂನು ಹೋರಾಟ ಆರಂಭಿಸುವ ಮೊದಲು ಕುಟುಂಬದ ಹಿರಿಯರು ಮತ್ತು ಇತರೆ ಸದಸ್ಯರು ಮಧ್ಯಪ್ರವೇಶಿಸಿ ದಂಪತಿಗಳ ಜಗಳವನ್ನ ಸರಿಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ನ್ಯಾಯಾಲಯ ಕಿವಿಮಾತು ಹೇಳಿದೆ. ದಂಪತಿಗಳು ಇನ್ನು ಒಂದಾಗಿರಲು ಸಧ್ಯವಿಲ್ಲ ಎನ್ನು ಪಟ್ಟಕ್ಕಟ ಇಬ್ಬರಲ್ಲೂ ಮನಸ್ತಾಪವಿದ್ದರೇ ಅದನ್ನು ಗೌರವಯುತವಾಗಿ ಕೊನೆಗೊಳಿಸುವುದು ಎಲ್ಲರ ಹಿತದೃಷ್ಟಿಯಿಂದ ಒಳ್ಳೆಯದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 23T083851.408

ತುಮಕೂರಿನಲ್ಲಿ ಮನಕಲಕುವ ಘಟನೆ: 5 ದಿನಗಳ ಮಗುವನ್ನು ಬ್ಯಾಗ್‌ನಲ್ಲಿ ಬಿಟ್ಟು ಹೋದ ತಾಯಿ!

by ಶ್ರೀದೇವಿ ಬಿ. ವೈ
February 23, 2026 - 8:39 am
0

BeFunky collage 2026 02 23T080051.532

ಮದುವೆ ಮುಗಿಸಿ ಹಿಂದಿರುವಾಗ ಪತಿ ಹಣೆಗೆ ಬಂದೂಕು ತೋರಿಸಿ ನವವಧುವನ್ನು ಅಪಹರಿಸಿದ ಮಾಜಿ ಪ್ರೇಮಿ

by ಶ್ರೀದೇವಿ ಬಿ. ವೈ
February 23, 2026 - 8:22 am
0

BeFunky collage 2026 02 23T080934.697

9 ತಿಂಗಳ ಗರ್ಭಿಣಿಯ ಮೇಲೆ ಅನೈತಿಕ ಸಂಬಂಧ ಆರೋಪದ ಹಲ್ಲೆ!

by ಶ್ರೀದೇವಿ ಬಿ. ವೈ
February 23, 2026 - 8:16 am
0

BeFunky collage 2026 02 23T074757.953

‘ಸೈಲೆಂಟ್ ಕಿಲ್ಲರ್’ ಯುವಕರನ್ನು ಕಾಡುತ್ತಿದೆ: 20-30 ವಯಸ್ಸಿನವರಿಗೇ ಕಾಡ್ತಿದೆ ರಕ್ತದೊತ್ತಡ ಸಮಸ್ಯೆ!

by ಶ್ರೀದೇವಿ ಬಿ. ವೈ
February 23, 2026 - 7:48 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 23T072324.179
    T20 World cup 2026: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸೋಲಿಗೆ ಈ 5 ದೊಡ್ಡ ತಪ್ಪುಗಳೇ ಕಾರಣ!
    February 23, 2026 | 0
  • BeFunky collage 2026 02 22T124233.645
    ಭೈರತಿ ಬಸವರಾಜ್‌‌ಗೆ ವಿಚಾರಣಾಧೀನ ಕೈದಿ ನಂಬರ್ 1864 ಕೊಟ್ಟ ಜೈಲಾಧಿಕಾರಿಗಳು
    February 22, 2026 | 0
  • BeFunky collage 2026 02 22T114633.352
    ಕರ್ನಾಟಕದ ವಿದ್ಯಾರ್ಥಿಗಳಿಗೆ ಶಾಕ್: ಸ್ಕೂಲ್-ಕಾಲೇಜ್‌ನಲ್ಲಿ ಮೊಬೈಲ್ ಬಳಕೆ ನಿಷೇಧದ ಚಿಂತನೆ
    February 22, 2026 | 0
  • Untitled design 2026 02 21T233229.666
    ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ದರಾಮಯ್ಯ
    February 21, 2026 | 0
  • Untitled design 2026 02 21T232328.459
    T20 World Cup Super 8: ಭಾರತ-ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ ಆಗುತ್ತಾ?
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version