• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಯಾರಾಗ್ತಾರೆ ಈ ಬಾರಿ ತಮಿಳುನಾಡಿನ ಮುಖ್ಯಮಂತ್ರಿ? ಡಿಎಂಕೆ-ಎಐಡಿಎಂಕೆ-ಟಿವಿಕೆ ನಡುವೆ ರೋಚಕ ಪೈಪೋಟಿ

Hemanth Kumar S by Hemanth Kumar S
April 16, 2026 - 9:53 pm
in ದೇಶ
0 0
0
BeFunky collage (100)

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದ ರಾಜಕೀಯ ಅಖಾಡ ತೀವ್ರವಾಗಿ ರಂಗೇರಿದೆ. ಈ ಬಾರಿಯ ಚುನಾವಣೆ ಡಿಎಂಕೆ (DMK), ಎಐಡಿಎಂಕೆ (AIADMK) ಮತ್ತು ನಟ ದಳಪತಿ ವಿಜಯ್ ನೇತೃತ್ವದ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (TVK) ನಡುವಿನ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ.

ಮುಖ್ಯ ಸ್ಪರ್ಧಿಗಳು ಮತ್ತು ಅವರ ಸ್ಥಿತಿ :

1. ಡಿಎಂಕೆ (ಎಂ.ಕೆ. ಸ್ಟಾಲಿನ್) : ಕಳೆದ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದ ಡಿಎಂಕೆ ಈ ಬಾರಿಯೂ ಅಧಿಕಾರ ಉಳಿಸಿಕೊಳ್ಳಲು ತೀವ್ರ ಕಸರತ್ತು ನಡೆಸುತ್ತಿದೆ. ಸರ್ಕಾರದ ಸಾಧನೆಗಳನ್ನು ಮುಂದಿಟ್ಟು ಜನರ ಬೆಂಬಲ ಪಡೆಯುವಲ್ಲಿ ಪಕ್ಷ ತೊಡಗಿದೆ. ಆದರೆ ಆಡಳಿತ ವಿರೋಧಿ ಅಲೆಯನ್ನು ಎದುರಿಸುವುದು ಸವಾಲಾಗಿದೆ.

RelatedPosts

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್

ಪರೀಕ್ಷಾ ವ್ಯವಸ್ಥೆಗೆ ಮೋದಿ ಮೆಗಾ ಸರ್ಜರಿ: ನಂದನ್ ನಿಲೇಕಣಿ ನೇತೃತ್ವದಲ್ಲಿ ಹೈಪವರ್ ಟಾಸ್ಕ್‌ಫೋರ್ಸ್ ಘೋಷಣೆ

ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಕೆಗೆ ಪ್ರಧಾನಿ ಮೋದಿ ಕರೆ

ADVERTISEMENT
ADVERTISEMENT

2. ಎಐಡಿಎಂಕೆ (ಎಡಪ್ಪಾಡಿ ಪಳನಿಸ್ವಾಮಿ) : ಜಯಲಲಿತಾ ನಿಧನದ ನಂತರ ಒಳಜಗಳಗಳನ್ನು ಎದುರಿಸಿದ್ದ ಎಐಡಿಎಂಕೆ ಈ ಬಾರಿ ಪುಟಿದೇಳಲು ಸಿದ್ಧವಾಗಿದೆ. ಆಡಳಿತ ವಿರೋಧಿ ಅಲೆ ಮತ್ತು ಹಳೆಯ ಮತಬ್ಯಾಂಕ್ ಅನ್ನು ಮರಳಿ ಪಡೆಯುವ ಗುರಿಯೊಂದಿಗೆ ಪಕ್ಷ ಕಠಿಣ ತಂತ್ರಗಳನ್ನು ರೂಪಿಸುತ್ತಿದೆ.

3. ತಮಿಳಗ ವೆಟ್ರಿ ಕಳಗಂ (ಟಿವಿಕೆ) : ದಳಪತಿ ವಿಜಯ್ ಈ ಬಾರಿಯ ಚುನಾವಣೆಯ ನಿಜವಾದ ಕೇಂದ್ರಬಿಂದು ದಳಪತಿ ವಿಜಯ್. ತಮ್ಮ ಹೊಸ ಪಕ್ಷ ಟಿವಿಕೆ ಮೂಲಕ ಪೂರ್ಣಾವಧಿ ರಾಜಕಾರಣಕ್ಕೆ ಕಾಲಿಟ್ಟಿರುವ ವಿಜಯ್, ಯುವಕರ ಬೆಂಬಲದೊಂದಿಗೆ ಡ್ರಾವಿಡ ಪಕ್ಷಗಳ ಭದ್ರಕೋಟೆಗೆ ಲಗ್ಗೆ ಇಡಲು ಸಜ್ಜಾಗಿದ್ದಾರೆ. ಯಾವುದೇ ಮೈತ್ರಿ ಇಲ್ಲದೆ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವುದು ವಿಶೇಷ.

ಉಚಿತ ಕೊಡುಗೆಗಳ ಸುರಿಮಳೆ :

ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪಕ್ಷಗಳು ಭರ್ಜರಿ ಆಕರ್ಷಣೆಗಳನ್ನು ಘೋಷಿಸಿವೆ:

  • ಟಿವಿಕೆ: ಮಹಿಳೆಯರಿಗೆ ಮಾಸಿಕ ₹2,500 ಸಹಾಯಧನ + ಮದುವೆಗೆ 8 ಗ್ರಾಂ ಚಿನ್ನ
  • ಎಐಡಿಎಂಕೆ: ಪ್ರತಿ ಕುಟುಂಬಕ್ಕೆ ₹10,000 ವಿಶೇಷ ಸಹಾಯಧನ + ವರ್ಷಕ್ಕೆ 3 ಉಚಿತ ಗ್ಯಾಸ್ ಸಿಲಿಂಡರ್
  • ಸಾಮಾನ್ಯ: ಉಚಿತ ಬಸ್ ಪ್ರಯಾಣ, ಕೃಷಿ ಸಾಲ ಮನ್ನಾ, ವಿದ್ಯುತ್ ರಿಯಾಯಿತಿ

ಚುನಾವಣೆ ವೇಳಾಪಟ್ಟಿ:

  • ಮತದಾನ: ಏಪ್ರಿಲ್ 23
  • ಫಲಿತಾಂಶ: ಮೇ 4

ತಮಿಳುನಾಡಿನ ಮತದಾರರು ಈ ಬಾರಿ ಯಾರಿಗೆ ಪಟ್ಟ ಕಟ್ಟುತ್ತಾರೆ ಎಂಬುದು ಇಡೀ ದೇಶದ ಕುತೂಹಲಕ್ಕೆ ಕಾರಣವಾಗಿದೆ. ದಳಪತಿ ವಿಜಯ್ ಅವರ ಪ್ರವೇಶದಿಂದ ರಾಜಕೀಯ ಸಮೀಕರಣಗಳು ಪೂರ್ಣವಾಗಿ ಬದಲಾಗುವ ಸಾಧ್ಯತೆ ಇದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ಖರ್ಜೂರನಾ (4)

ದೇಶದ ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
July 27, 2026 - 9:06 am
0

ಖರ್ಜೂರನಾ (3)

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR

by ಶಾಲಿನಿ ಕೆ. ಡಿ
July 27, 2026 - 8:45 am
0

ಖರ್ಜೂರನಾ (2)

ಕರ್ನಾಟಕ ಸಂಪುಟ ವಿಸ್ತರಣೆಗೆ ಕಸರತ್ತು: ಇಂದು ದೆಹಲಿಯಲ್ಲಿ ಹೈಕಮಾಂಡ್ ಸಭೆ

by ಶಾಲಿನಿ ಕೆ. ಡಿ
July 27, 2026 - 8:06 am
0

ಖರ್ಜೂರನಾ (1)

ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ

by ಶಾಲಿನಿ ಕೆ. ಡಿ
July 27, 2026 - 7:40 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸ್
    ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್
    July 26, 2026 | 0
  • Untitled design 2026 07 26T220425.880
    ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್
    July 26, 2026 | 0
  • ಟಾಸ್ಕ್ ಫೋರ್ಸ್ ಘೋಷಣೆ
    ಪರೀಕ್ಷಾ ವ್ಯವಸ್ಥೆಗೆ ಮೋದಿ ಮೆಗಾ ಸರ್ಜರಿ: ನಂದನ್ ನಿಲೇಕಣಿ ನೇತೃತ್ವದಲ್ಲಿ ಹೈಪವರ್ ಟಾಸ್ಕ್‌ಫೋರ್ಸ್ ಘೋಷಣೆ
    July 26, 2026 | 0
  • ಸ್ಕ್ವಾಶ್ (16)
    ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಕೆಗೆ ಪ್ರಧಾನಿ ಮೋದಿ ಕರೆ
    July 26, 2026 | 0
  • ಸ್ಕ್ವಾಶ್ (14)
    ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಪ್ರಹ್ಲಾದ್ ಜೋಶಿ
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version