• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

₹300 ಕೋಟಿ ಅಕ್ರಮ ಆಸ್ತಿ ಗಳಿಕೆ ಆರೋಪ: ತೆಲಂಗಾಣ ಪೊಲೀಸ್ ಅಧಿಕಾರಿಯ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 7, 2026 - 4:02 pm
in Flash News, ದೇಶ
0 0
0
Untitled design 2026 07 07T160216.760

ಹೈದರಾಬಾದ್: ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (DSP) ಸಂಕಿರೆಡ್ಡಿ ಭೀಮ್ ರೆಡ್ಡಿ ಅವರನ್ನು ಆದಾಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಆಸ್ತಿ ಗಳಿಸಿರುವ ಆರೋಪದಡಿ ಬಂಧಿಸಲಾಗಿದೆ. ಅಧಿಕಾರಿಯ ನಿವಾಸ ಸೇರಿದಂತೆ ಒಟ್ಟು 16 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸುಮಾರು ₹300 ಕೋಟಿ ಮೌಲ್ಯದ ಆಸ್ತಿಗಳು ಪತ್ತೆಯಾಗಿದೆ.

ಹೈದರಾಬಾದ್‌ನ ಪೊಲೀಸ್ ಕಂಪ್ಯೂಟರ್ ಸರ್ವೀಸಸ್ (PCS) ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭೀಮ್ ರೆಡ್ಡಿ ಅವರನ್ನು ನಗರದ ಇಬ್ರಾಹಿಂಬಾಗ್‌ನ ವೆಸೆಲ್ಲಾ ಮೆಡೋಸ್‌ನಲ್ಲಿರುವ ನಿವಾಸದಿಂದ ಬಂಧಿಸಲಾಗಿದೆ. ಬಳಿಕ ಅವರನ್ನು ವಿಶೇಷ ಎಸಿಬಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

RelatedPosts

ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್

ನೀಟ್ ಅಕ್ರಮ ಚರ್ಚೆಗೆ ಲೋಕಸಭೆ ಸಜ್ಜು: ಸ್ಪೀಕರ್ ಜೊತೆ ಧರ್ಮೇಂದ್ರ ಪ್ರಧಾನ್ ಮಹತ್ವದ ಸಭೆ

ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ

ಆಸ್ಪತ್ರೆಗೆ ದಾಖಲಾದ ಸೋನಮ್ ವಾಂಗ್ಚುಕ್ ಆರೋಗ್ಯ ವಿಚಾರಿಸಿದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್

ADVERTISEMENT
ADVERTISEMENT

ಎಸಿಬಿ ಅಧಿಕಾರಿಗಳ ಪ್ರಕಾರ, ಸರ್ಕಾರಿ ಸೇವೆಯ ಅವಧಿಯಲ್ಲಿ ಭ್ರಷ್ಟಾಚಾರದ ಮೂಲಕ ಮತ್ತು ಸಂಶಯಾಸ್ಪದ ಹಣಕಾಸು ವ್ಯವಹಾರಗಳ ಮೂಲಕ ಅಧಿಕಾರಿಯು ತನ್ನ ಕಾನೂನುಬದ್ಧ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಸಂಪಾದಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಜುಲೈ 2ರಂದು ತೆಲಂಗಾಣ ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಅಧಿಕಾರಿಯ ಸಂಬಂಧಿಕರು, ಸ್ನೇಹಿತರು, ಬೇನಾಮಿ ವ್ಯಕ್ತಿಗಳು ಹಾಗೂ ಆಪ್ತರಿಗೆ ಸೇರಿದ ಒಟ್ಟು 16 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು.

ಈ ಶೋಧ ಕಾರ್ಯಾಚರಣೆ ವೇಳೆ ಹಲವು ಬೆಲೆಬಾಳುವ ಆಸ್ತಿಗಳು ಪತ್ತೆಯಾಗಿವೆ. ಹೈದರಾಬಾದ್‌ನ ವೆಸೆಲ್ಲಾ ಮೆಡೋಸ್‌ನಲ್ಲಿ ಐಷಾರಾಮಿ ವಿಲ್ಲಾ, ಟೆಲಿಕಾಂ ನಗರದಲ್ಲಿ ಬಹುಮಹಡಿ ಮನೆ ಮತ್ತು ಪೆಂಟ್‌ಹೌಸ್, ಗಚಿಬೌಲಿ, ತೆಲ್ಲಾಪುರ ಹಾಗೂ ಇತರ ಪ್ರದೇಶಗಳಲ್ಲಿ ಅನೇಕ ಫ್ಲ್ಯಾಟ್‌ಗಳು ಪತ್ತೆಯಾಗಿವೆ. ಜೊತೆಗೆ ಮಣಿಕೊಂಡದಲ್ಲಿ ವಾಣಿಜ್ಯ ಸಂಕೀರ್ಣದಲ್ಲಿ ಪಾಲುದಾರಿಕೆ, ವಾಣಿಜ್ಯ ಜಾಗ, ಪ್ರಗತಿ ರೆಸಾರ್ಟ್ಸ್‌ನಲ್ಲಿ ನಿವೇಶನ, ಸಂಗಾರೆಡ್ಡಿ, ವಿಕಾರಾಬಾದ್ ಹಾಗೂ ಇತರೆ ಭಾಗಗಳಲ್ಲಿ ಕೃಷಿ ಭೂಮಿಗಳೂ ತನಿಖೆಯಲ್ಲಿ ಬೆಳಕಿಗೆ ಬಂದಿವೆ.

ಇದರೊಂದಿಗೆ ಕರ್ನಾಟಕದಲ್ಲಿಯೂ ಅಧಿಕಾರಿಗೆ ಸೇರಿದ ಕೃಷಿ ಭೂಮಿಗಳು ಮತ್ತು ಬೆಂಗಳೂರು ದೇವನಹಳ್ಳಿಯಲ್ಲಿ ಒಂದು ಎಕರೆ ಜಮೀನು ಇರುವುದನ್ನು ಎಸಿಬಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ತನಿಖೆಯಲ್ಲಿ ತೆಲಂಗಾಣ ಮತ್ತು ಕರ್ನಾಟಕ ಎರಡೂ ರಾಜ್ಯಗಳಲ್ಲಿ ವ್ಯಾಪಕ ಪ್ರಮಾಣದ ಸ್ಥಿರಾಸ್ತಿಗಳು ಪತ್ತೆಯಾಗಿದೆ. 

ಶೋಧ ಕಾರ್ಯಾಚರಣೆಯ ವೇಳೆ ಅಧಿಕಾರಿಯ ನಿವಾಸದಿಂದ ಸುಮಾರು ₹43.60 ಲಕ್ಷ ನಗದು, ಸುಮಾರು 2 ಕೆಜಿ ಚಿನ್ನಾಭರಣ, ಸುಮಾರು 20 ಕೆಜಿ ಬೆಳ್ಳಿ ವಸ್ತುಗಳು ಹಾಗೂ ಬ್ಯಾಂಕ್ ಖಾತೆಗಳಲ್ಲಿ ಸುಮಾರು ₹19.91 ಲಕ್ಷ ಮೊತ್ತ ಪತ್ತೆಯಾಗಿದೆ. ಜೊತೆಗೆ ಖಾಸಗಿ ಸಂಸ್ಥೆಯೊಂದರಲ್ಲಿ ಸುಮಾರು ₹75 ಲಕ್ಷ ಹೂಡಿಕೆ ಮಾಡಿರುವ ದಾಖಲೆಗಳೂ ಅಧಿಕಾರಿಗಳ ಕೈಗೆ ಸಿಕ್ಕಿವೆ.

ಈ ಪ್ರಕರಣದಲ್ಲಿ ಅಧಿಕಾರಿಯ ವೈಯಕ್ತಿಕ ಕೈಬರಹದ ಡೈರಿ ಪತ್ತೆಯಾಗಿದೆ. ಎಸಿಬಿ ಮೂಲಗಳ ಪ್ರಕಾರ, ಚಾರ್ ಧಾಮ್ ಯಾತ್ರೆಗೆ ತೆರಳುವ ಮುನ್ನ ಭೀಮ್ ರೆಡ್ಡಿ ಈ ಡೈರಿಯನ್ನು ಬರೆದಿದ್ದು, ಅದರಲ್ಲಿ ಆಸ್ತಿಗಳು, ಹೂಡಿಕೆಗಳು, ಸಾಲ-ಬಾಧ್ಯತೆಗಳು ಹಾಗೂ ಬೇನಾಮಿ ವ್ಯಕ್ತಿಗಳ ವಿವರಗಳನ್ನು ದಾಖಲಿಸಿದ್ದಾನೆ ಎನ್ನಲಾಗಿದೆ. ಯಾತ್ರೆಗೆ ತೆರಳುವ ಮೊದಲು ಈ ಡೈರಿಯ ಸ್ಕ್ಯಾನ್ ಪ್ರತಿಗಳನ್ನು ತನ್ನ ಇಬ್ಬರು ಪುತ್ರರಿಗೆ ವಾಟ್ಸಾಪ್ ಮೂಲಕ ಕಳುಹಿಸಿದ್ದಾನೆ ಎಂಬ ಮಾಹಿತಿಯೂ ತನಿಖೆಯಲ್ಲಿ ಬಹಿರಂಗವಾಗಿದೆ. ಡೈರಿಯಲ್ಲಿದ್ದ ಮಾಹಿತಿಯನ್ನೇ ಆಧರಿಸಿ ಎಸಿಬಿ ಅಧಿಕಾರಿಗಳು ಹಲವು ಆಸ್ತಿಗಳನ್ನು ಗುರುತಿಸಿ ಪರಿಶೀಲನೆ ನಡೆಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (58)

ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್

by ದಿಶಾ ಕೆ. ಎಸ್.
July 22, 2026 - 1:49 pm
0

ಸ್ವ (56)

ನೀಟ್ ಅಕ್ರಮ ಚರ್ಚೆಗೆ ಲೋಕಸಭೆ ಸಜ್ಜು: ಸ್ಪೀಕರ್ ಜೊತೆ ಧರ್ಮೇಂದ್ರ ಪ್ರಧಾನ್ ಮಹತ್ವದ ಸಭೆ

by ದಿಶಾ ಕೆ. ಎಸ್.
July 22, 2026 - 1:07 pm
0

ಸ್ವ (54)

ಜೆನೆರಿಕ್ ಔಷಧಿಗಳ ಮೇಲೆ ಟ್ರಂಪ್ ಹೊಸ ಸುಂಕ: ಭಾರತಕ್ಕೆ ಎದುರಾಗುತ್ತಾ ಹೊಡೆತ?

by ದಿಶಾ ಕೆ. ಎಸ್.
July 22, 2026 - 12:52 pm
0

ಸ್ವ (52)

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 12:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version