• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಟ್ರಂಪ್ ಟ್ಯಾರಿಫ್‌ನಿಂದ ಬಾಂಗ್ಲಾಗೆ ಸಂಕಷ್ಟ: ಭಾರತಕ್ಕೆ ಎಷ್ಟು ಲಾಭ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 8, 2025 - 6:21 pm
in ದೇಶ
0 0
0
Bangladesh garments 1

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 14 ದೇಶಗಳ ಮೇಲೆ 25% ರಿಂದ 40% ರವರೆಗಿನ ಆಮದು ಸುಂಕ (ಟ್ಯಾರಿಫ್) ವಿಧಿಸಿದ್ದಾರೆ. ಇದರಲ್ಲಿ ಬಾಂಗ್ಲಾದೇಶಕ್ಕೆ 35% ಟ್ಯಾರಿಫ್ ಘೋಷಿಸಲಾಗಿದೆ, ಇದು ಆ ದೇಶದ ಜವಳಿ ಉದ್ಯಮಕ್ಕೆ ಭಾರೀ ಆಘಾತವನ್ನುಂಟುಮಾಡಿದೆ. ಬಾಂಗ್ಲಾದೇಶದ ಆರ್ಥಿಕತೆಯ ಬಹುಪಾಲು ಜವಳಿ ರಫ್ತಿನ ಮೇಲೆ ಅವಲಂಬಿತವಾಗಿದ್ದು, ಈ ತೆರಿಗೆಯಿಂದ ದೇಶದ ಆರ್ಥಿಕತೆ ಸಂಕಷ್ಟಕ್ಕೆ ಸಿಲುಕುವ ಭೀತಿಯಿದೆ. ಇದರಿಂದಾಗಿ ಬಾಂಗ್ಲಾದೇಶ ತತ್ತರಿಸಿದ್ದು, ಅಮೆರಿಕದೊಂದಿಗೆ ಒಪ್ಪಂದಕ್ಕಾಗಿ ಮನವಿ ಮಾಡಲು ಶುರುವಾಗಿದೆ. ಆದರೆ, ಈ ತೆರಿಗೆಯಿಂದ ಭಾರತದ ಜವಳಿ ಉದ್ಯಮಕ್ಕೆ ಲಾಭವಾಗುವ ಸಾಧ್ಯತೆಯಿದೆ, ಇದರಿಂದ ಭಾರತೀಯ ಜವಳಿ ಕಂಪನಿಗಳ ಷೇರುಗಳು ಷೇರುಪೇಟೆಯಲ್ಲಿ ಏರಿಕೆ ಕಂಡಿವೆ.

ಬಾಂಗ್ಲಾದೇಶದ ಆರ್ಥಿಕತೆಯ ಬುನಾದಿಯೇ ಜವಳಿ ಉದ್ಯಮ. ಈ ಉದ್ಯಮವು ದೇಶದ ಒಟ್ಟು ರಫ್ತಿನ 80% ರಷ್ಟನ್ನು ಒಳಗೊಂಡಿದೆ, ವಿಶೇಷವಾಗಿ ಗಾರ್ಮೆಂಟ್‌ಗಳು. ಬಾಂಗ್ಲಾದೇಶವು ವಾರ್ಷಿಕವಾಗಿ ಅಮೆರಿಕಕ್ಕೆ 8.4 ಬಿಲಿಯನ್ ಡಾಲರ್ ಮೌಲ್ಯದ ಸರಕುಗಳನ್ನು ರಫ್ತು ಮಾಡುತ್ತದೆ, ಇದರಲ್ಲಿ 7.34 ಬಿಲಿಯನ್ ಡಾಲರ್ ಜವಳಿ ಉತ್ಪನ್ನಗಳಿಂದ ಬರುತ್ತದೆ. ಆಗಸ್ಟ್ 1, 2025 ರಿಂದ 35% ಟ್ಯಾರಿಫ್ ಜಾರಿಗೆ ಬಂದರೆ, ಈ ಉದ್ಯಮಕ್ಕೆ ಭಾರೀ ನಷ್ಟವಾಗುವ ಸಾಧ್ಯತೆಯಿದೆ. ಈ ತೆರಿಗೆಯಿಂದಾಗಿ ಉತ್ಪಾದನಾ ವೆಚ್ಚ ಏರಿಕೆಯಾಗಿ, ಅಮೆರಿಕದ ಖರೀದಿದಾರರು ಬಾಂಗ್ಲಾದೇಶದಿಂದ ಆರ್ಡರ್‌ಗಳನ್ನು ಕಡಿಮೆ ಮಾಡಬಹುದು. ಇದರಿಂದ ಕಾರ್ಖಾನೆಗಳು ಮುಚ್ಚಬಹುದು ಮತ್ತು ಲಕ್ಷಾಂತರ ಕಾರ್ಮಿಕರಿಗೆ ಉದ್ಯೋಗ ನಷ್ಟವಾಗಬಹುದು.

RelatedPosts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ರಾಜೀನಾಮೆ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್

ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ

ADVERTISEMENT
ADVERTISEMENT
ಭಾರತಕ್ಕೆ ಲಾಭದ ಸಾಧ್ಯತೆ

ಭಾರತವು ಜವಳಿ ರಫ್ತಿನಲ್ಲಿ ಪ್ರಮುಖ ಆಟಗಾರನಾಗಿದ್ದು, ವಾರ್ಷಿಕವಾಗಿ 36 ಬಿಲಿಯನ್ ಡಾಲರ್ ಮೌಲ್ಯದ ಜವಳಿ ಉತ್ಪನ್ನಗಳನ್ನು ರಫ್ತು ಮಾಡುತ್ತದೆ. ಇದರಲ್ಲಿ 10.4 ಬಿಲಿಯನ್ ಡಾಲರ್ (28.5%) ಅಮೆರಿಕಕ್ಕೆ ರಫ್ತಾಗುತ್ತದೆ. ಬಾಂಗ್ಲಾದೇಶಕ್ಕೆ ಹೋಲಿಸಿದರೆ ಭಾರತದ ಜವಳಿ ಉದ್ಯಮವು ಚಿಕ್ಕದಾಗಿದ್ದರೂ, ಟ್ರಂಪ್‌ರ 35% ಟ್ಯಾರಿಫ್‌ನಿಂದ ಬಾಂಗ್ಲಾದೇಶದ ಆರ್ಡರ್‌ಗಳು ಭಾರತಕ್ಕೆ ವರ್ಗಾಯಿಸುವ ಸಾಧ್ಯತೆಯಿದೆ. ಇದರಿಂದ ಭಾರತೀಯ ಜವಳಿ ಕಂಪನಿಗಳಾದ ಗೋಕಲ್ದಾಸ್ ಎಕ್ಸ್‌ಪೋರ್ಟ್ಸ್, ವರ್ಧಮಾನ್, ಕೆಪಿಆರ್ ಮಿಲ್, ಮತ್ತು ವೆಲ್‌ಸ್ಪನ್ ಲಿವಿಂಗ್‌ನಂತಹವುಗಳ ಷೇರುಗಳು ಶೇ. 8ರಷ್ಟು ಏರಿಕೆ ಕಂಡಿವೆ.

ಆದರೆ, ಭಾರತದ ಜವಳಿ ಉದ್ಯಮವು ಬಾಂಗ್ಲಾದೇಶದಷ್ಟು ಸ್ಪರ್ಧಾತ್ಮಕವಾಗಿಲ್ಲ. ಬಾಂಗ್ಲಾದೇಶವು ಚೀನಾದಿಂದ ಅಗ್ಗದ ಕಚ್ಛಾ ವಸ್ತುಗಳನ್ನು ಪಡೆಯುತ್ತದೆ, ಕಾರ್ಮಿಕ ವೆಚ್ಚ ಕಡಿಮೆ ಮತ್ತು ದೊಡ್ಡ ಪ್ರಮಾಣದ ಆರ್ಡರ್‌ಗಳನ್ನು ನಿರ್ವಹಿಸುವ ಮೂಲಸೌಕರ್ಯವನ್ನು ಹೊಂದಿದೆ. ಭಾರತದ ಜವಳಿ ಉದ್ಯಮವು ಇನ್ನೂ ಚಿಕ್ಕದಾಗಿದ್ದರು, ದೊಡ್ಡ ಆರ್ಡರ್‌ಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಮತ್ತು ಕಡಿಮೆ ಬೆಲೆಗೆ ಒದಗಿಸಲು ಸವಾಲುಗಳಿವೆ. ಆದಾಗ್ಯೂ, ಬಾಂಗ್ಲಾದೇಶದ ಮೇಲಿನ ಟ್ಯಾರಿಫ್‌ನಿಂದ 1.3 ಬಿಲಿಯನ್ ಡಾಲರ್ ಮೌಲ್ಯದ ಆರ್ಡರ್‌ಗಳು ಭಾರತಕ್ಕೆ ವರ್ಗಾಯಿಸುವ ಸಾಧ್ಯತೆಯಿದೆ, ಇದು ಭಾರತೀಯ ಜವಳಿ ಕಂಪನಿಗಳಿಗೆ ಗಮನಾರ್ಹ ಲಾಭವನ್ನು ತರಬಹುದು.

ಬಾಂಗ್ಲಾದೇಶದ ತಾತ್ಕಾಲಿಕ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನುಸ್ ಅವರು ಟ್ರಂಪ್‌ಗೆ ಪತ್ರ ಬರೆದು, ಟ್ಯಾರಿಫ್‌ಗಳನ್ನು ಮೂರು ತಿಂಗಳ ಕಾಲ ಮುಂದೂಡುವಂತೆ ಕೋರಿದ್ದಾರೆ. ಅಮೆರಿಕದಿಂದ ಕೃಷಿ ಉತ್ಪನ್ನಗಳಾದ ಹತ್ತಿ, ಗೋಧಿ, ಜೋಳ ಮತ್ತು ಸೋಯಾಬೀನ್ ಆಮದುಗಳನ್ನು ಹೆಚ್ಚಿಸುವ ಯೋಜನೆಯನ್ನು ಒಡ್ಡಿದ್ದಾರೆ. ಇದರ ಜೊತೆಗೆ, ಸುಂಕ-ರಹಿತ ಕಾಟನ್ ಆಮದಿಗಾಗಿ ಬಾಂಡೆಡ್ ವೇರ್‌ಹೌಸ್ ಸೌಲಭ್ಯವನ್ನು ಅಂತಿಮಗೊಳಿಸಲಾಗುತ್ತಿದೆ. ಈ ಕ್ರಮಗಳು ಟ್ರಂಪ್ ಆಡಳಿತವನ್ನು ಮನವೊಲಿಸಬಹುದೆಂಬ ಆಶಾಭಾವನೆಯಿದೆ.

ಭಾರತವು ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಮೀಪದಲ್ಲಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಭಾರತಕ್ಕೆ 26% ಟ್ಯಾರಿಫ್ ವಿಧಿಸಲಾಗಿದೆ, ಇದು ಬಾಂಗ್ಲಾದೇಶಕ್ಕಿಂತ ಕಡಿಮೆ. ಇದರಿಂದ ಭಾರತೀಯ ಜವಳಿ ಉತ್ಪನ್ನಗಳು ಅಮೆರಿಕದ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕವಾಗಿರಲಿವೆ. ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಫೆಬ್ರವರಿಯಲ್ಲಿ ವಾಷಿಂಗ್ಟನ್‌ಗೆ ಭೇಟಿ ನೀಡಿ, 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು 500 ಬಿಲಿಯನ್ ಡಾಲರ್‌ಗೆ ದ್ವಿಗುಣಗೊಳಿಸುವ ಗುರಿಯೊಂದಿಗೆ ಚರ್ಚೆಗಳನ್ನು ಆರಂಭಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಪ್ರಶಾಂತ್ ವೀರ್ (12)

ಸುತ್ತೂರು ಮಠ ಸಾಮಾಜಿಕ & ಧಾರ್ಮಿಕ ಪ್ರಗತಿಯ ಚೇತನ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸೆ

by ಯಶಸ್ವಿನಿ ಎಂ
December 16, 2025 - 11:41 pm
0

ಪ್ರಶಾಂತ್ ವೀರ್ (10)

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!

by ಯಶಸ್ವಿನಿ ಎಂ
December 16, 2025 - 11:23 pm
0

ಪ್ರಶಾಂತ್ ವೀರ್ (9)

ಬಿಗ್ ಬಾಸ್ 12: ಕ್ಯಾಪ್ಟನ್‌ ಮಾತಿಗೂ ಬೆಲೆಕೊಡದೆ ಚೈತ್ರಾ ಕುಂದಾಪುರ ಅಸಭ್ಯ ವರ್ತನೆ..!

by ಯಶಸ್ವಿನಿ ಎಂ
December 16, 2025 - 10:48 pm
0

ಪ್ರಶಾಂತ್ ವೀರ್ (8)

ಐಪಿಎಲ್ 2026 ಹರಾಜು: ವೆಂಕಟೇಶ್ ಅಯ್ಯರ್ ಸೇರಿ ಐವರು ಆಟಗಾರರು RCB ತಂಡಕ್ಕೆ ಸೇರ್ಪಡೆ!

by ಯಶಸ್ವಿನಿ ಎಂ
December 16, 2025 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರಶಾಂತ್ ವೀರ್ (10)
    ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!
    December 16, 2025 | 0
  • ಪ್ರಶಾಂತ್ ವೀರ್ (4)
    ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ರಾಜೀನಾಮೆ
    December 16, 2025 | 0
  • ಷದ್‌ಷ್ಸ್ಸಷ್
    ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್
    December 16, 2025 | 0
  • Untitled design 2025 12 16T083847.439
    ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ
    December 16, 2025 | 0
  • Untitled design 2025 12 15T221909.622
    ದೆಹಲಿಯಲ್ಲಿ ಹೆಚ್ಚಾದ ವಾಯು ಮಾಲೀನ್ಯ: 5ನೇ ತರಗತಿವರೆಗೆ ಕಡ್ಡಾಯ ಆನ್‌ಲೈನ್ ಕ್ಲಾಸ್‌ಗೆ ಸೂಚನೆ
    December 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version