• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತ್ರಿಶಾ ಕುರಿತು ವಿವಾದಾತ್ಮಕ ಹೇಳಿಕೆ; ಬಂಧನವಾದ ಕೆಲವೇ ಗಂಟೆಗಳಲ್ಲಿ ಉದಯನಿಧಿ ಸ್ಟಾಲಿನ್ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 4, 2026 - 5:25 pm
in Flash News, ದೇಶ
0 0
0
Untitled design 2026 08 04T172428.900

RelatedPosts

ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?

ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್ ಮುಖಂಡ ಡಿ.ವೈ ಪಾಟೀಲ್ ಇನ್ನಿಲ್ಲ

ಬಸ್‌‌ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್: ವಿಡಿಯೋ ವೈರಲ್

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌

ADVERTISEMENT
ADVERTISEMENT

ಚೆನ್ನೈ: ನಟಿ ತ್ರಿಶಾ ಕುರಿತು ದ್ವಂದ್ವಾರ್ಥದ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಬಂಧನವಾದ ಕೆಲವೇ ಗಂಟೆಗಳಲ್ಲಿ ಸ್ಟೇಷನ್ ಬೇಲ್ ಮೇಲೆ ಬಿಡುಗಡೆಯಾಗಿದ್ದಾರೆ. ಬೆಳಿಗ್ಗೆ ಬಂಧನಕ್ಕೊಳಗಾಗಿದ್ದ ಅವರನ್ನು ಹೆಚ್ಚಿನ ವಿಚಾರಣೆಗಾಗಿ ತಂಜಾವೂರಿಗೆ ಕರೆದೊಯ್ಯಲಾಗಿತ್ತು. ಬಂಧನವಾದ 4 ಗಂಟೆಯ ಬಳಿಕ ಮದ್ರಾಸ್ ಹೈಕೋರ್ಟ್ ಆದೇಶದ ಮೇರೆಗೆ ಅವರನ್ನು ಬಿಡುಗಡೆ ಮಾಡಲಾಗಿದೆ.

ವಿವಾದದ ಹಿನ್ನೆಲೆ

ಸೋಮವಾರ ತಂಜಾವೂರಿನಲ್ಲಿ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ಉದಯನಿಧಿ ಸ್ಟಾಲಿನ್, ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. “ತಮಿಳುನಾಡಿಗೆ ಕಾವೇರಿ ನೀರಿನ ಒಂದು ಹನಿಯೂ ಸಿಗದಿದ್ದರೂ ಮುಖ್ಯಮಂತ್ರಿ ಜಾರಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದ್ದರು.

ಈ ವೇಳೆ ಸಭೆಯಲ್ಲಿದ್ದ ಯಾರೋ ಒಬ್ಬರು “ತ್ರಿಶಾ, ತ್ರಿಶಾ” ಎಂದು ಘೋಷಣೆ ಕೂಗಿದರು. ಆಗ ತಮ್ಮ ಭಾಷಣವನ್ನು ನಿಲ್ಲಿಸಿದ ಉದಯನಿಧಿ, “ಎಲ್ಲಿಗೆ ನೀರು ಹರಿಯಬೇಕೋ ಅಲ್ಲಿಗೆ ಹರಿಯಬೇಕು, ನಾನು ಕಾವೇರಿ ಕುರಿತು ಹೇಳಿದ್ದು” ಎಂದು ನಟಿ ತ್ರಿಶಾ ಕುರಿತು ಪರೋಕ್ಷವಾಗಿ ದ್ವಂದ್ವಾರ್ಥದ ಹೇಳಿಕೆ ನೀಡಿದ್ದರು. ಈ ಮಾತುಗಳು ವ್ಯಾಪಕ ರಾಜಕೀಯ ಆಕ್ರೋಶಕ್ಕೆ ಕಾರಣವಾದವು.

ಬಂಧನ ಮತ್ತು ವಿಚಾರಣೆ

ಮುಖ್ಯಮಂತ್ರಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಸ್ಥಳೀಯ ಪೊಲೀಸರು ಹಾಗೂ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ಉದಯನಿಧಿ ವಿರುದ್ಧ ದೂರು ನೀಡಿದ ನಂತರ ಈ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದರ ಹಿನ್ನೆಲೆ ಇಂದು ಬೆಳಿಗ್ಗೆ ಪೊಲೀಸರು ಉದಯನಿಧಿ ಅವರ ನಿವಾಸಕ್ಕೆ ತಲುಪಿ ಬಂಧಿಸಿದರು.

ಬಂಧನದ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಉದಯನಿಧಿ, “ನಾನು ಮುಖ್ಯಮಂತ್ರಿಯವರ ಹೆಸರನ್ನು ಹೊರತುಪಡಿಸಿ ಬೇರೆ ಯಾರ ಹೆಸರನ್ನಾದರೂ ಹೇಳಿದ್ದೇನಾ? ಹಾಗಿದ್ದರೂ ಏಕೆ ನನ್ನನ್ನು ಬಂಧಿಸುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿದೆ. ನ್ಯಾಯಾಲಯವೇ ಸತ್ಯವೇನೆಂದು ತೀರ್ಮಾನಿಸಲಿ” ಎಂದು ಹೇಳಿದರು.

ಹೈಕೋರ್ಟ್ ಮಧ್ಯಸ್ಥಿಕೆ

ಉದಯನಿಧಿ ಬಂಧನದ ತಕ್ಷಣವೇ ಅವರ ಕಾನೂನು ತಂಡವು ನಿರೀಕ್ಷಣಾ ಜಾಮೀನು ಕೋರಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತು. ವಿಚಾರಣೆಯ ಸಂದರ್ಭದಲ್ಲಿ ತಮಿಳುನಾಡು ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು ಉದಯನಿಧಿ ಅವರನ್ನು ಈಗಾಗಲೇ ಬಂಧಿಸಿ ವಿಚಾರಣೆಗಾಗಿ ತಂಜಾವೂರಿಗೆ ಕರೆದೊಯ್ಯಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

“ಪೋಲಿಸರಿಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಪಡೆಯುವ ಇಚ್ಛೆಯಿಲ್ಲ, ಕೇವಲ ವಿಚಾರಣೆ ನಡೆಸುವುದು ಮಾತ್ರವೇ ಉದ್ದೇಶವಾಗಿದೆ” ಎಂದು ವಿಜಯ್ ನೇತೃತ್ವದ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತು. ಈ ವಾದವನ್ನು ಸ್ವೀಕರಿಸಿದ ಹೈಕೋರ್ಟ್, ವಿಚಾರಣೆ ನಡೆಸಿದ ತಕ್ಷಣವೇ ಅವರನ್ನು ಅದೇ ದಿನ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಪೊಲೀಸರಿಗೆ ಆದೇಶಿಸಿತು.

ಪ್ರಕರಣದ ವಿವರ

ಉದಯನಿಧಿ ವಿರುದ್ಧ ಅಶ್ಲೀಲ ಪದಗಳ ಬಳಕೆ ಮತ್ತು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪ ಸೇರಿದಂತೆ ವಿವಿಧ ಕಾಯ್ದೆಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದ್ವೇಷವನ್ನು ಪ್ರಚೋದಿಸುವುದು, ಗಲಭೆ ಎಬ್ಬಿಸುವ ಉದ್ದೇಶದಿಂದ ಉದ್ರೇಕಿಸುವುದು ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಒಟ್ಟು 9 ಸೆಕ್ಷನ್ಗಳ ಅಡಿಯಲ್ಲಿ ದೂರು ದಾಖಲಾಗಿದೆ. ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯ್ದೆಯ ನಿಬಂಧನೆಗಳನ್ನೂ ಅನ್ವಯಿಸಲಾಗಿದೆ.

ಡಿಎಂಕೆ ಪ್ರತಿಭಟನೆ

ಉದಯನಿಧಿ ಬಂಧನವನ್ನು ಖಂಡಿಸಿ ಡಿಎಂಕೆ ಕಾರ್ಯಕರ್ತರು ತಮಿಳುನಾಡಿನಾದ್ಯಂತ ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದರು. ಬಂಧನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಅವರು, ಇದು ರಾಜಕೀಯ ಪ್ರೇರಿತ ಬಂಧನವೆಂದು ಆರೋಪಿಸಿದ್ದರು. ಆದರೆ, ಹೈಕೋರ್ಟ್ ಆದೇಶದ ಬಳಿಕ ಬಿಡುಗಡೆಯಾದ ಹಿನ್ನೆಲೆ ಡಿಎಂಕೆ ವರ್ಗಗಳು ಸಮಾಧಾನ ವ್ಯಕ್ತಪಡಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ

ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?

by ಶಾಲಿನಿ ಕೆ. ಡಿ
August 4, 2026 - 6:15 pm
0

Untitled design 2026 08 04T174143.942

ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್ ಮುಖಂಡ ಡಿ.ವೈ ಪಾಟೀಲ್ ಇನ್ನಿಲ್ಲ

by ಶಾಲಿನಿ ಕೆ. ಡಿ
August 4, 2026 - 5:42 pm
0

Untitled design 2026 08 04T172428.900

ತ್ರಿಶಾ ಕುರಿತು ವಿವಾದಾತ್ಮಕ ಹೇಳಿಕೆ; ಬಂಧನವಾದ ಕೆಲವೇ ಗಂಟೆಗಳಲ್ಲಿ ಉದಯನಿಧಿ ಸ್ಟಾಲಿನ್ ರಿಲೀಸ್

by ಶಾಲಿನಿ ಕೆ. ಡಿ
August 4, 2026 - 5:25 pm
0

Untitled design 2026 08 04T170315.939

ಬಸ್‌‌ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 4, 2026 - 5:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ
    ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?
    August 4, 2026 | 0
  • Untitled design 2026 08 04T174143.942
    ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್ ಮುಖಂಡ ಡಿ.ವೈ ಪಾಟೀಲ್ ಇನ್ನಿಲ್ಲ
    August 4, 2026 | 0
  • Untitled design 2026 08 04T170315.939
    ಬಸ್‌‌ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್: ವಿಡಿಯೋ ವೈರಲ್
    August 4, 2026 | 0
  • ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್
    ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌
    August 4, 2026 | 0
  • Untitled design 2026 08 04T154726.943
    ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version