• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ: ಏಳು ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 21, 2026 - 9:46 am
in ದೇಶ
0 0
0
ಸ್ವ (10)

ಸಿಕ್ಕಿಂ ರಾಜ್ಯದ ನಾಮ್ಚಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಕನಿಷ್ಠ ಏಳು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಇನ್ನೂ ಸುರಂಗದೊಳಗೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭೂಕುಸಿತ ಹಾಗೂ ಮೀಥೇನ್ ಅನಿಲ ಸ್ಫೋಟದಿಂದ ಈ ಅವಘಡ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಯುದ್ಧೋಪಾದಿಯಲ್ಲಿ ಮುಂದುವರಿದಿದೆ.

ನಾಮ್ಚಿ ಜಿಲ್ಲೆಯ ಸಮರ್ಡುಂಗ್ (ಜೋಲುಂಗೆ) ಪ್ರದೇಶದಲ್ಲಿರುವ ರಾಷ್ಟ್ರೀಯ ಜಲವಿದ್ಯುತ್ ನಿಗಮದ (NHPC) ತೀಸ್ತಾ ಸ್ಟೇಜ್-6 ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದಲ್ಲಿ ಈ ದುರ್ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸುರಂಗದೊಳಗೆ ನೈಸರ್ಗಿಕವಾಗಿ ಸಂಗ್ರಹವಾಗಿದ್ದ ಮೀಥೇನ್ ಅನಿಲವನ್ನು ಹೊರಹಾಕುವ ಕಾರ್ಯ ನಡೆಯುತ್ತಿದ್ದ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸುರಂಗದೊಳಗೆ ಭೂಕುಸಿತ ಉಂಟಾಗಿ ಪ್ರವೇಶ ದ್ವಾರವೇ ಸಂಪೂರ್ಣ ಮುಚ್ಚಿಕೊಂಡಿದೆ.

RelatedPosts

ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!

ತಿರುಮಲದಲ್ಲಿ ಇಂದು ಶ್ರೀವಾರಿ ಬ್ರಹ್ಮೋತ್ಸವಕ್ಕೆ ಅದ್ಧೂರಿ ಚಾಲನೆ!

ಸಚಿವ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣೇಶ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ಸಿಕ್ಕಿಂ ಜಿಲ್ಲಾಡಳಿತ ನೀಡಿರುವ ಮಾಹಿತಿಯಂತೆ, ಇದುವರೆಗೆ ಏಳು ಕಾರ್ಮಿಕರ ಮೃತದೇಹಗಳನ್ನು ಹೊರತೆಗೆದು ಸಿಂಗ್ತಾಮ್, ಗ್ಯಾಂಗ್ಟಾಕ್ ಹಾಗೂ ನಾಮ್ಚಿ ಜಿಲ್ಲಾ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಇನ್ನೂ ಸುಮಾರು 18ರಿಂದ 27 ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗಾಗಿ ತೀವ್ರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳು ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿವೆ. ಆದರೆ ಸುರಂಗದೊಳಗೆ ಆಮ್ಲಜನಕದ ಪ್ರಮಾಣ ತೀವ್ರವಾಗಿ ಕುಸಿದಿರುವುದು, ದಟ್ಟ ಹೊಗೆ ಹಾಗೂ ವಿಷಕಾರಿ ಅನಿಲಗಳು ತುಂಬಿರುವುದು ಕಾರ್ಯಾಚರಣೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಕ್ಷಣಾ ಸಿಬ್ಬಂದಿ ಗ್ಯಾಸ್ ಮಾಸ್ಕ್, ಆಮ್ಲಜನಕ ಸಿಲಿಂಡರ್ ಹಾಗೂ ವಿಶೇಷ ಸುರಕ್ಷತಾ ಉಪಕರಣಗಳನ್ನು ಧರಿಸಿ ಒಳನುಗ್ಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಅಧಿಕಾರಿಗಳ ಪ್ರಕಾರ, ಸುರಂಗದೊಳಗೆ ಸುಮಾರು 1.5 ಕಿಲೋಮೀಟರ್ ಆಳದಲ್ಲಿ ನೈಸರ್ಗಿಕವಾಗಿ ಮೀಥೇನ್ ಅನಿಲ ಶೇಖರಣೆಯಾಗಿತ್ತು. ಅನಿಲವನ್ನು ಸುರಕ್ಷಿತವಾಗಿ ಹೊರಹಾಕುವ ಪ್ರಯತ್ನದ ವೇಳೆ ಸಂಭವಿಸಿದ ಸ್ಫೋಟದಿಂದ ಸುರಂಗದ ರಚನೆಗೆ ಹಾನಿಯಾಗಿ ಭೂಕುಸಿತ ಉಂಟಾಗಿದೆ ಎಂದು ಶಂಕಿಸಲಾಗಿದೆ. ಆದರೆ ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಈ ದುರಂತದ ಹಿನ್ನೆಲೆಯಲ್ಲಿ ಸಿಕ್ಕಿಂ ಸರ್ಕಾರ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲಾ ನೆರವು ಒದಗಿಸಲಾಗುತ್ತಿದೆ. ಸಿಲುಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆದು ಅವರ ಜೀವ ಉಳಿಸುವುದು ಅಧಿಕಾರಿಗಳ ಮೊದಲ ಆದ್ಯತೆಯಾಗಿದೆ. ಘಟನೆಯ ಕುರಿತು ಸಮಗ್ರ ತನಿಖೆಗೆ ಆದೇಶ ನೀಡುವ ಸಾಧ್ಯತೆಯಿದ್ದು, ಸುರಂಗ ನಿರ್ಮಾಣದ ಸುರಕ್ಷತಾ ಕ್ರಮಗಳು ಸಮರ್ಪಕವಾಗಿದ್ದವೆಯೇ ಎಂಬ ಪ್ರಶ್ನೆಯೂ ಇದೀಗ ಉದ್ಭವಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 09 16T205228.783

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

by ಶಾಲಿನಿ ಕೆ. ಡಿ
September 16, 2026 - 8:54 pm
0

Your paragraph text 2026 09 16T202850.831

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

by ಶಾಲಿನಿ ಕೆ. ಡಿ
September 16, 2026 - 8:29 pm
0

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (20)
    ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
    September 16, 2026 | 0
  • ಹ್ಮೋ (11)
    ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!
    September 15, 2026 | 0
  • ಹ್ಮೋ (7)
    ತಿರುಮಲದಲ್ಲಿ ಇಂದು ಶ್ರೀವಾರಿ ಬ್ರಹ್ಮೋತ್ಸವಕ್ಕೆ ಅದ್ಧೂರಿ ಚಾಲನೆ!
    September 15, 2026 | 0
  • ಹ್ಮೋ (6)
    ಸಚಿವ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣೇಶ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ
    September 15, 2026 | 0
  • ಹ್ಮೋ (8)
    ಆಸ್ಕರ್ ರೇಸ್‌ನಿಂದ ‘ಹನುಮಾನ್ ಅಂಶ್’ ಔಟ್
    September 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version