• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಯುನೆಸ್ಕೋದ ಮೆಮೊರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 18, 2025 - 12:52 pm
in ದೇಶ, ವಿದೇಶ
0 0
0
Untitled design 2025 04 18t125154.879

RelatedPosts

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

ಗುರುವಾಯೂರು ದೇವಾಲಯ ದರ್ಶನಕ್ಕೆ ಆ. 4ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಬದಲಾವಣೆ; ಆಗಸ್ಟ್ 1ರಿಂದ ಹೊಸ ದರ ಜಾರಿ

ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ: ಮಾತುಕತೆ ವಿಫಲವಾದರೆ ಮಿಲಿಟರಿ ದಾಳಿ!

ADVERTISEMENT
ADVERTISEMENT

ಭಗವದ್ಗೀತೆ ಹಾಗೂ ನಾಟ್ಯಶಾಸ್ತ್ರವನ್ನು ಯುನೆಸ್ಕೋ ಸಂಸ್ಥೆಯ ಮೆಮೊರಿ ಆಫ್ ದಿ ವರ್ಲ್ಡ್ (Memory of the World) ರಿಜಿಸ್ಟರ್ನಲ್ಲಿ ಸೇರ್ಪಡೆ ಮಾಡಲಾಗಿದೆ. ಇದು ಭಾರತೀಯ ಸಾಂಸ್ಕೃತಿಕ ಶ್ರೇಷ್ಠತೆಗೆ ಜಾಗತಿಕ ಮಟ್ಟದಲ್ಲಿ ದೊರಕಿದ ಗೌರವವಾಗಿದೆ.

ಈ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, “ವಿಶ್ವದಾದ್ಯಂತ ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಯುನೆಸ್ಕೋದ ಮೆಮೊರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌‌ನಲ್ಲಿ ಗೀತೆ ಮತ್ತು ನಾಟ್ಯಶಾಸ್ತ್ರವನ್ನು ಸೇರಿಸಿರುವುದು, ನಮ್ಮ ಕಾಲಾತೀತ ಬುದ್ಧಿವಂತಿಕೆ ಮತ್ತು ಶ್ರೀಮಂತ ಸಂಸ್ಕೃತಿಯ ಜಾಗತಿಕ ಮನ್ನಣೆಯಾಗಿದೆ. ಗೀತೆ ಮತ್ತು ನಾಟ್ಯಶಾಸ್ತ್ರವು ಶತಮಾನಗಳಿಂದ ನಾಗರಿಕತೆಯನ್ನು ಪೋಷಿಸುತ್ತಿವೆ. ಇವುಗಳ ಒಳನೋಟಗಳು ಇಂದಿಗೂ ಜಗತ್ತಿಗೆ ಸ್ಫೂರ್ತಿ ನೀಡುತ್ತಲೇ ಇವೆ” ಎಂದು ಹೇಳಿದ್ದಾರೆ.

ಭಗವದ್ಗೀತೆ

ಭಗವದ್ಗೀತೆ, ಮಹಾಭಾರತದ ಭಾಗವಾಗಿ ಬರುವ, ಭಗವಾನ್ ಶ್ರೀಕೃಷ್ಣ ಮತ್ತು ಅರ್ಜುನರ ನಡುವೆ ನಡೆದ ಪವಿತ್ರ ಸಂವಾದವಾಗಿದೆ. ಇದು ಕೇವಲ ಧಾರ್ಮಿಕ ಗ್ರಂಥವಲ್ಲ, ಅದರಲ್ಲಿರುವ ತತ್ತ್ವಚಿಂತನೆ, ನೈತಿಕತೆ, ಧರ್ಮ ಮತ್ತು ಕರ್ತವ್ಯಗಳ ಬಗ್ಗೆ ನೀಡಿರುವ ಮಾರ್ಗದರ್ಶನ ಎಲ್ಲ ಕಾಲಕ್ಕೂ ಪ್ರಸ್ತುತವಾಗಿದೆ. ಭಗವದ್ಗೀತೆ ವಿವಿಧ ಭಾಷೆಗಳಿಗೆ ಅನುವಾದವಾಗಿರುವುದರ ಜೊತೆಗೆ ಜಗತ್ತಿನ ಹಲವಾರು ತತ್ತ್ವಜ್ಞಾನಿಗಳು, ಚಿಂತಕರು ಇದರ ಪ್ರಭಾವದಿಂದ ಪ್ರೇರಿತರಾಗಿದ್ದಾರೆ.

ನಾಟ್ಯಶಾಸ್ತ್ರ

ಭರತ ಮುನಿಗಳ ನಾಟ್ಯಶಾಸ್ತ್ರವು ಪ್ರಾಚೀನ ಭಾರತದ ನೃತ್ಯ, ಸಂಗೀತ ಮತ್ತು ರಂಗಭೂಮಿಯ ಸಂಪೂರ್ಣ ವೈಜ್ಞಾನಿಕ ಮತ್ತು ಕಲಾತ್ಮಕ ವಿಶ್ಲೇಷಣೆಯಾದ ಗ್ರಂಥವಾಗಿದೆ. ಇದು ಸುಮಾರು ಎರಡನೇ ಶತಮಾನದ ಹಿನ್ನೋಟವನ್ನು ನೀಡುತ್ತದೆ. ಭಾರತೀಯ ಶಾಸ್ತ್ರೀಯ ಕಲೆಯ ಬೇರುಗಳನ್ನು ಈ ಪಠ್ಯದಲ್ಲಿ ಕಂಡುಹಿಡಿಯಬಹುದಾಗಿದೆ. ನಾಟ್ಯಶಾಸ್ತ್ರದಲ್ಲಿ ನವರಸಗಳ ತತ್ವ, ಅಭಿನಯದ ವಿಧಿಗಳು, ವೇಷಭೂಷಣ, ಸಂಗೀತದ ಷಡ್ಜ-ಮಧ್ಯಮ ಸಿದ್ಧಾಂತಗಳು, ನೃತ್ಯದ ಭಂಗಿ-ಪದ್ಧತಿಗಳು ಮೊದಲಾದವುಗಳನ್ನು ಸೂಕ್ಷ್ಮವಾಗಿ ವಿವರಿಸಲಾಗಿದೆ.

ಯುನೆಸ್ಕೋ ‘ಮೆಮೊರಿ ಆಫ್ ದಿ ವರ್ಲ್ಡ್’ ರಿಜಿಸ್ಟರ್

ಈ ರಿಜಿಸ್ಟರ್, ಜಾಗತಿಕವಾಗಿ ಪ್ರಭಾವ ಬೀರುವಂತಹ ಐತಿಹಾಸಿಕ ದಾಖಲೆಗಳನ್ನು ಸಂರಕ್ಷಿಸಿ, ಮುಂದಿನ ತಲೆಮಾರಿಗೆ ಹಸ್ತಾಂತರ ಮಾಡುವ ಉದ್ದೇಶದಿಂದ 1992ರಲ್ಲಿ ಪ್ರಾರಂಭವಾಯಿತು. ಇದರಲ್ಲಿ ಸೇರ್ಪಡೆಗೊಳ್ಳುವುದು ಅತಿ ಶ್ರೇಷ್ಠ ಹಾಗೂ ಪ್ರಭಾವಶಾಲಿ ಪಠ್ಯ, ಹಸ್ತಪ್ರತಿ ಅಥವಾ ದಾಖಲಾತಿಗೆ ದೊರಕುವ ಅಪರೂಪದ ಮಾನ್ಯತೆ. ಗೀತೆ ಹಾಗೂ ನಾಟ್ಯಶಾಸ್ತ್ರದ ಸೇರ್ಪಡೆ, ಭಾರತೀಯ ಐತಿಹಾಸಿಕ ಸಾಕ್ಷ್ಯಾಧಾರಗಳ ಗಂಭೀರತೆಯನ್ನು, ಅದರ ಜ್ಞಾನಮೂಲ್ಯವನ್ನು ಮತ್ತು ಜಾಗತಿಕ ಅಗತ್ಯತೆಯನ್ನು ದೃಢಪಡಿಸುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಪೊಲೀಸರ (22)

ಗುರುವಾಯೂರು ದೇವಾಲಯ ದರ್ಶನಕ್ಕೆ ಆ. 4ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

by ಕವಿತಾ
July 28, 2026 - 9:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸರ (25)
    ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ
    July 28, 2026 | 0
  • ಪೊಲೀಸರ (22)
    ಗುರುವಾಯೂರು ದೇವಾಲಯ ದರ್ಶನಕ್ಕೆ ಆ. 4ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ
    July 28, 2026 | 0
  • ಪೊಲೀಸರ (14)
    ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಬದಲಾವಣೆ; ಆಗಸ್ಟ್ 1ರಿಂದ ಹೊಸ ದರ ಜಾರಿ
    July 28, 2026 | 0
  • ಪೊಲೀಸರ (9)
    ಲೋಕಸಭೆಯಲ್ಲಿ ಕನ್ನಡದಲ್ಲೇ ಸಿಎಂ ಡಿಕೆಶಿ ವಿರುದ್ಧ ತೇಜಸ್ವಿ ಸೂರ್ಯ ಚಾಟಿ..!
    July 28, 2026 | 0
  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version