• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದು ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ ದಾಖಲೆಯ 9ನೇ ಬಜೆಟ್ ಮಂಡನೆ..ನಿರೀಕ್ಷೆಗಳು ಏನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 1, 2026 - 8:14 am
in Flash News, ದೇಶ, ವಾಣಿಜ್ಯ
0 0
0
Untitled design 2026 02 01T080822.455

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ 2026-27 ಅನ್ನು ಮಂಡಿಸಲಿದ್ದಾರೆ. ಈ ಬಜೆಟ್ ಹಲವು ಕಾರಣಗಳಿಂದಾಗಿ ವಿಶೇಷ ಮಹತ್ವ ಪಡೆದುಕೊಂಡಿದ್ದು, ಇದು ಇತಿಹಾಸದಲ್ಲೇ ಭಾನುವಾರ ಮಂಡಿಸಲಾಗುತ್ತಿರುವ ಎರಡನೇ ಕೇಂದ್ರ ಬಜೆಟ್ ಎಂಬ ದಾಖಲೆ ಬರೆಯಲಿದೆ. ಜೊತೆಗೆ, ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ಸತತ 9ನೇ ಬಜೆಟ್ ಇದಾಗಿದ್ದು, ಭಾರತೀಯ ರಾಜಕೀಯ ಇತಿಹಾಸದಲ್ಲಿ ಅಪರೂಪದ ಸಾಧನೆಯಾಗಲಿದೆ.

ಇದಕ್ಕೂ ಮೊದಲು 1999ರಲ್ಲಿ ಫೆಬ್ರವರಿ 28ರಂದು ಭಾನುವಾರ ಬಜೆಟ್ ಮಂಡನೆಯಾಗಿತ್ತು. ಆಗ ಯಶವಂತ ಸಿನ್ಹಾ ಅವರು ಹಣಕಾಸು ಸಚಿವರಾಗಿದ್ದರು. ನಂತರ ಕೇಂದ್ರ ಸರ್ಕಾರ ಬಜೆಟ್ ದಿನಾಂಕವನ್ನು ಫೆಬ್ರವರಿ 1ಕ್ಕೆ ಮುಂಚಿತಗೊಳಿಸಿತು. ಫೆ.1ಕ್ಕೆ ದಿನಾಂಕ ಬದಲಾದ ಬಳಿಕ ಇದೇ ಮೊದಲ ಬಾರಿಗೆ ಬಜೆಟ್ ಭಾನುವಾರಕ್ಕೆ ಬಂದಿದೆ. ಈ ಹಿನ್ನೆಲೆ ಇಂದು ಮಂಡನೆಯಾಗುತ್ತಿರುವ ಬಜೆಟ್ ವಿಶೇಷ ಗಮನ ಸೆಳೆದಿದೆ.

RelatedPosts

2.19 ಲಕ್ಷ ಕೋಟಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ

ಕಾರ್ಗಿಲ್ ವೀರರಿಗೆ ಸೆಲ್ಯೂಟ್: ದಿಲ್ಲಿ-ಲಡಾಖ್ ‘ಶೌರ್ಯ ವಿಜಯ್ ಯಾತ್ರೆ’ ಬೈಕ್ Rallyಗೆ ರಾಜನಾಥ್ ಸಿಂಗ್ ಚಾಲನೆ

ನೋಯ್ಡಾದಲ್ಲಿ ಭೀಕರ ಅಗ್ನಿ ಅವಘಡ; ಉಸಿರುಗಟ್ಟಿ ಇಬ್ಬರು ಸಾ*ವು

ಜುಲೈ 23ಕ್ಕೆ ದಳಪತಿ ವಿಜಯ್ ‘ಜನ ನಾಯಗನ್’ ಗ್ರ್ಯಾಂಡ್ ಎಂಟ್ರಿ!

ADVERTISEMENT
ADVERTISEMENT

ನಿರೀಕ್ಷೆಗಳೇನು?

ದೇಶದ ಆರ್ಥಿಕ ದಿಕ್ಕು ನಿರ್ಧರಿಸುವ ಬಜೆಟ್

ಬಜೆಟ್ 2026 ದೇಶದ ಆರ್ಥಿಕತೆಗೆ ನಿರ್ಣಾಯಕವಾಗಲಿದೆ ಎಂಬ ನಿರೀಕ್ಷೆ ತಜ್ಞ ವಲಯದಲ್ಲಿದೆ. ಜಾಗತಿಕ ವ್ಯಾಪಾರ ಒತ್ತಡಗಳು, ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳ ಸುಂಕ ನೀತಿಗಳು, ಹಾಗೂ ದೇಶೀಯ ಬೇಡಿಕೆಯನ್ನು ಬಲಪಡಿಸುವ ಅಗತ್ಯ ಈ ಎಲ್ಲಾ ಸವಾಲುಗಳ ನಡುವೆಯೇ ಸರ್ಕಾರ ಈ ಬಜೆಟ್ ಮಂಡಿಸುತ್ತಿದೆ.

ರಕ್ಷಣೆ, ಮೂಲಸೌಕರ್ಯ, ರೈಲ್ವೆ, ಇಂಧನ, ರಫ್ತು ಉತ್ತೇಜನ, ಅಗ್ಗದ ವಸತಿ ಯೋಜನೆಗಳು ಮತ್ತು ಬಂಡವಾಳ ವೆಚ್ಚ ಹೆಚ್ಚಳ ಇವು ಈ ಬಜೆಟ್‌ನ ಪ್ರಮುಖ ಆದ್ಯತೆಗಳಾಗಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ ಸಾಮಾಜಿಕ ಕಲ್ಯಾಣ ಯೋಜನೆಗಳಿಗೂ ಸರ್ಕಾರ ಒತ್ತು ನೀಡುವ ಸಾಧ್ಯತೆ ಇದೆ.

ಮಧ್ಯಮ ವರ್ಗದ ದೊಡ್ಡ ನಿರೀಕ್ಷೆ: ತೆರಿಗೆ ರಿಲೀಫ್

ಸಾಮಾನ್ಯ ಜನರ ದೃಷ್ಟಿಯಲ್ಲಿ ಬಜೆಟ್‌ನ ಪ್ರಮುಖ ಅಂಶವೆಂದರೆ ವೈಯಕ್ತಿಕ ಆದಾಯ ತೆರಿಗೆ. ಕಳೆದ ಬಜೆಟ್‌ನಲ್ಲಿ ಹೊಸ ತೆರಿಗೆ ಪದ್ಧತಿಯಡಿ ತೆರಿಗೆ ಮುಕ್ತ ಆದಾಯ ಮಿತಿಯನ್ನು ₹12 ಲಕ್ಷಕ್ಕೆ ಏರಿಸಲಾಗಿತ್ತು. ಈ ಬಾರಿ ತೆರಿಗೆ ಸ್ಲ್ಯಾಬ್‌ಗಳಲ್ಲಿ ಇನ್ನಷ್ಟು ಬದಲಾವಣೆ, ಮಧ್ಯಮ ವರ್ಗಕ್ಕೆ ಹೆಚ್ಚಿನ ರಿಲೀಫ್ ಅಥವಾ ಜಂಟಿ ತೆರಿಗೆ ಆಯ್ಕೆಯಂತಹ ಹೊಸ ಪ್ರಸ್ತಾವನೆಗಳ ನಿರೀಕ್ಷೆ ಇದೆ.

ಆಹಾರ ಹಣದುಬ್ಬರ ನಿಯಂತ್ರಣಕ್ಕೆ ಕ್ರಮ?

ಟೊಮೆಟೊ, ಈರುಳ್ಳಿ, ಆಲೂಗಡ್ಡೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಳಿತ ಸಾಮಾನ್ಯ ಕುಟುಂಬಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಬಜೆಟ್ 2026 ಪೂರೈಕೆ ಸರಪಳಿಯನ್ನು ಬಲಪಡಿಸುವ ಮೂಲಕ ಆಹಾರ ಹಣದುಬ್ಬರವನ್ನು ನಿಯಂತ್ರಿಸುವ ಕ್ರಮಗಳನ್ನು ಒಳಗೊಂಡಿರಬಹುದು ಎಂಬ ನಿರೀಕ್ಷೆ ಇದೆ.

ಹಣಕಾಸು ಶಿಸ್ತು ಮೇಲೆ ಸರ್ಕಾರದ ಗಮನ

ಸರ್ಕಾರ FY27 ರಲ್ಲಿ ಹಣಕಾಸಿನ ಕೊರತೆಯನ್ನು GDP ಯ 4.4% ಮಟ್ಟದಲ್ಲಿ ಕಾಯ್ದುಕೊಳ್ಳಲು ಪ್ರಯತ್ನಿಸಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಇದು ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸುವ ಜೊತೆಗೆ ಆರ್ಥಿಕ ಶಿಸ್ತಿನ ಬದ್ಧತೆಯನ್ನು ತೋರಿಸುತ್ತದೆ. ಜೊತೆಗೆ ಸಾಲ-ಜಿಡಿಪಿ ಅನುಪಾತವನ್ನು FY31 ರ ವೇಳೆಗೆ ಸುಮಾರು 50%ಕ್ಕೆ ಇಳಿಸುವ ಗುರಿಯ ಮೇಲೂ ಸರ್ಕಾರ ಗಮನಹರಿಸಿದೆ.

ಬಂಡವಾಳ ವೆಚ್ಚ ಮತ್ತು ರಕ್ಷಣಾ ವಲಯಕ್ಕೆ ಉತ್ತೇಜನ

FY27ರಲ್ಲಿ ಬಂಡವಾಳ ವೆಚ್ಚ ಮತ್ತೆ ವೇಗ ಪಡೆಯುವ ಸಾಧ್ಯತೆ ಇದೆ. ಮೂಲಸೌಕರ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಚಟುವಟಿಕೆಗೆ ಇದು ಬಲ ನೀಡಲಿದೆ. ‘ಮೇಕ್ ಇನ್ ಇಂಡಿಯಾ’ಗೆ ಬೆಂಬಲವಾಗಿ ರಕ್ಷಣಾ ಉತ್ಪಾದನೆ ಮತ್ತು ಸ್ಥಳೀಯ ತಂತ್ರಜ್ಞಾನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಘೋಷಣೆಯಾಗುವ ಸಾಧ್ಯತೆಯೂ ಇದೆ.

ಕೃಷಿ, MSME ಮತ್ತು ರಫ್ತು ವಲಯಗಳು

ಕೃಷಿ ಮತ್ತು MSMEಗಳನ್ನು ಸರ್ಕಾರ ಭಾರತದ ಬೆಳವಣಿಗೆಯ ಪ್ರಮುಖ ಎಂಜಿನ್‌ಗಳೆಂದು ಗುರುತಿಸಿದೆ. ರೈತರ ಆದಾಯ ಹೆಚ್ಚಿಸುವುದು, ಗ್ರಾಮೀಣ ಬೇಡಿಕೆಯನ್ನು ಬಲಪಡಿಸುವುದು ಮತ್ತು ಸಣ್ಣ ಉದ್ಯಮಗಳಿಗೆ ಕೈಗೆಟುಕುವ ಸಾಲ ಒದಗಿಸುವ ಕ್ರಮಗಳು ಈ ಬಜೆಟ್‌ನ ಪ್ರಮುಖ ಭಾಗವಾಗಬಹುದು.

ಒಟ್ಟಾರೆ, ಬಜೆಟ್ 2026 ತೆರಿಗೆ ಸುಧಾರಣೆ, ಆರ್ಥಿಕ ಶಿಸ್ತು ಮತ್ತು ಜನಪರ ಘೋಷಣೆಗಳ ನಡುವೆ ಸಮತೋಲನ ಸಾಧಿಸಬಹುದೇ ಎಂಬುದೇ ಈಗ ದೇಶದ ದೊಡ್ಡ ಪ್ರಶ್ನೆಯಾಗಿದೆ. ಇಂದು ಮಂಡನೆಯಾಗುವ ಸಂಡೇ ಬಜೆಟ್ ಭಾರತದ ಮುಂದಿನ ಆರ್ಥಿಕ ವರ್ಷದ ದಿಕ್ಕನ್ನು ನಿರ್ಧರಿಸಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 15T231036.499

ಅಮೆರಿಕದ ಮಾಲ್‌ನಲ್ಲಿ ಧರ್ಮ ಕೇಳಿ ಭಾರತೀಯ ಮೂಲದ ವ್ಯಕ್ತಿಗೆ ಚಾಕು ಇರಿತ

by ಕವಿತಾ
July 15, 2026 - 11:30 pm
0

Untitled design 2026 07 15T225744.566

OTT ಸಿನಿಮಾಗಳಿಗೂ ಸೆನ್ಸಾರ್ ಕಡ್ಡಾಯ? ಕೇಂದ್ರದ ಹೊಸ ಪ್ಲಾನ್!

by ಕವಿತಾ
July 15, 2026 - 10:58 pm
0

ವಾಂಗ್ಚುಕ್ (17)

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

by ಕವಿತಾ
July 15, 2026 - 10:38 pm
0

ವಾಂಗ್ಚುಕ್ (16)

ಪೆರುವಿನಲ್ಲಿ ಹೊಸ ಟ್ರೆಂಡ್; ಮಕ್ಕಳಿಗೆ ‘ಎರ್ಲಿಂಗ್ ಹಾಲೆಂಡ್’ ಎಂದು ನಾಮಕರಣ

by ಕವಿತಾ
July 15, 2026 - 10:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version