• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಯುಪಿಎಸ್‌ಸಿ ಫಲಿತಾಂಶ ಪ್ರಕಟ: ಪ್ರಯಾಗ್‌ರಾಜ್‌ನ ಶಕ್ತಿ ದುಬೆ ಟಾಪರ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 22, 2025 - 4:52 pm
in ದೇಶ, ಶಿಕ್ಷಣ
0 0
0
Untitled design 2025 04 22t164328.656

ನವದೆಹಲಿ (ಏಪ್ರಿಲ್ 22): ಕೇಂದ್ರ ಲೋಕಸೇವಾ ಆಯೋಗ (UPSC) ತನ್ನ ಅಧಿಕೃತ ವೆಬ್‌ಸೈಟ್‌ upsc.gov.in ನಲ್ಲಿ UPSC ನಾಗರಿಕ ಸೇವಾ ಪರೀಕ್ಷೆ (CSE) 2025 ರ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ. ಪ್ರಯಾಗ್‌ರಾಜ್‌ನ ಶಕ್ತಿ ದುಬೆ ಈ ಬಾರಿ ಭಾರತದ ಅತ್ಯಂತ ಸ್ಪರ್ಧಾತ್ಮಕ ಪರೀಕ್ಷೆ UPSC CSE 2025ರಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಹರಿಯಾಣದ ಹರ್ಷಿತಾ ಗೋಯಲ್ ಮತ್ತು ಡೊಂಗ್ರೆ ಅರ್ಚಿತ್ ಪರಾಗ್ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದಿದ್ದಾರೆ.

ಈ UPSC ಫಲಿತಾಂಶವು 2024ರ ಲಿಖಿತ ಪರೀಕ್ಷೆ (ಸೆಪ್ಟೆಂಬರ್‌ನಲ್ಲಿ ನಡೆದಿತ್ತು) ಮತ್ತು 2025ರ ಜನವರಿಯಿಂದ ಏಪ್ರಿಲ್‌ವರೆಗೆ ನಡೆದ ವೈಯಕ್ತಿಕ ಸಂದರ್ಶನಗಳ (ಪರ್ಸನಾಲಿಟಿ ಟೆಸ್ಟ್‌) ನಂತರ ಪ್ರಕಟಿಸಲಾಗಿದೆ.

RelatedPosts

ಹಾರ್ಮುಜ್ ದಾಳಿಗೆ ಭಾರತದ ತೀವ್ರ ಆಕ್ರೋಶ; ಇರಾನ್ ರಾಯಭಾರಿಗೆ ಸಮನ್ಸ್

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

ಮಹಾರಾಷ್ಟ್ರದಲ್ಲಿ ನಕಲಿ ಹಾಲಿನ ಮಹಾದಂಧೆ ಬಯಲು!

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

ADVERTISEMENT
ADVERTISEMENT

2025 UPSC ಫಲಿತಾಂಶದಲ್ಲಿ ಶಕ್ತಿ ದುಬೆ 1ನೇ ಶ್ರೇಯಾಂಕ ಪಡೆದಿದ್ದಾರೆ. ಅವರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನವರು. ಹರಿಯಾಣ ಮೂಲದ ಹರ್ಷಿತಾ ಗೋಯಲ್, ವಡೋದರಾದಲ್ಲಿ ಹುಟ್ಟಿ ಬೆಳೆದಿದ್ದು ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದಾರೆ. ಅವರು 2ನೇ ಶ್ರೇಯಾಂಕವನ್ನು ಪಡೆದಿದ್ದಾರೆ. ಮಹಾರಾಷ್ಟ್ರದ ಡೊಂಗ್ರೆ ಅರ್ಚಿತ್ ಪರಾಗ್ 3ನೇ ಸ್ಥಾನದಲ್ಲಿ ಸ್ಥಾನ ಪಡೆದಿದ್ದಾರೆ.

UPSC ಶಿಫಾರಸು ಮಾಡಿದ ಅಭ್ಯರ್ಥಿಗಳ ಸಂಖ್ಯೆ ಹಾಗೂ ವಿಭಾಗಗಳು

ಈ ಬಾರಿ UPSC ಒಟ್ಟು 1009 ಅಭ್ಯರ್ಥಿಗಳನ್ನು ವಿವಿಧ ಸಿವಿಲ್ ಸೇವೆಗಳಿಗಾಗಿ ಶಿಫಾರಸು ಮಾಡಿದೆ. ಇದರಲ್ಲಿ ವಿವಿಧ ವರ್ಗಗಳ ಹಂಚಿಕೆ ಹೀಗಿದೆ.

  • ಸಾಮಾನ್ಯ ವರ್ಗ: 335

  • ಆರ್ಥಿಕ ದುರ್ಬಲ ವರ್ಗ (EWS): 109

  • ಇತರ ಹಿಂದುಳಿದ ವರ್ಗ (OBC): 318

  • ಪರಿಶಿಷ್ಟ ಜಾತಿ (SC): 160

  • ಪರಿಶಿಷ್ಟ ಪಂಗಡ (ST): 87

45 ಅಭ್ಯರ್ಥಿಗಳು ಅಂಗವಿಕಲರ ಪಿಡಬ್ಲ್ಯೂಬಿಡಿ (PwBD) ವರ್ಗದಲ್ಲಿ ಆಯ್ಕೆಯಾಗಿದ್ದಾರೆ. 230 ಅಭ್ಯರ್ಥಿಗಳಿಗಾಗಿ ಮೀಸಲು ಪಟ್ಟಿ ಮತ್ತು 1 ಅಭ್ಯರ್ಥಿಯ ಫಲಿತಾಂಶ ತಾತ್ಕಾಲಿಕವಾಗಿ ತಡೆಹಿಡಿದಿದೆ.

UPSC ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದವರು:
  1. ಶಕ್ತಿ ದುಬೆ

  2. ಹರ್ಷಿತಾ ಗೋಯಲ್

  3. ಡೊಂಗ್ರೆ ಅರ್ಚಿತ್ ಪರಾಗ್

  4. ಶಾಹ್ ಮಾರ್ಗಿ ಚಿರಾಗ್

  5. ಆಕಾಶ್ ಗಾರ್ಗ್

  6. ಕೋಮಲ್ ಪುನಿಯಾ

  7. ಆಯೂಷಿ ಬನ್ಸಾಲ್

  8. ರಾಜ್ ಕೃಷ್ಣ ಝಾ

  9. ಆದಿತ್ಯ ವಿಕ್ರಮ್ ಅಗರವಾಲ್

  10. ಮಯಂಕ್ ತ್ರಿಪಾಠಿ

ಅಭ್ಯರ್ಥಿಗಳು ಫಲಿತಾಂಶವನ್ನು ಪರಿಶೀಲಿಸುವ ವಿಧಾನ:

  1. UPSC ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ: upsc.gov.in

  2. ಮುಖ್ಯ ಪುಟದಲ್ಲಿ ‘Final Result – Civil Services Examination, 2024’ ಲಿಂಕ್‌ ಮೇಲೆ ಕ್ಲಿಕ್ ಮಾಡಿ

  3. ಫಲಿತಾಂಶ PDF ಡೌನ್‌ಲೋಡ್ ಮಾಡಿ

  4. ನಿಮ್ಮ ರೋಲ್ ಸಂಖ್ಯೆ ಹುಡುಕಿ

  5. ರೆಫರೆನ್ಸ್‌ಗಾಗಿ ಪ್ರಿಂಟ್‌ ತೆಗೆದುಕೊಳ್ಳಬಹುದು

ಐಎಎಸ್, ಐಎಫ್‌ಎಸ್, ಐಪಿಎಸ್ ಸೇರಿದಂತೆ ಕೇಂದ್ರ ಸೇವೆಗಳ ಗ್ರೂಪ್ ಎ ಮತ್ತು ಬಿಗೆ ಈ ಅಭ್ಯರ್ಥಿಗಳ ನೇಮಕಾತಿ ಖಾಲಿ ಹುದ್ದೆಗಳ ಲಭ್ಯತೆ ಮತ್ತು UPSC ಸೇವಾ ನಿಯಮಗಳ ಆಧಾರದಲ್ಲಿ ನಡೆಯಲಿದೆ. ಕೇಂದ್ರ ಸರ್ಕಾರವು ಈ ವರ್ಷ ಒಟ್ಟು 1129 ಹುದ್ದೆಗಳನ್ನು ಘೋಷಿಸಿದೆ. ಇದರಲ್ಲಿ 50 ಹುದ್ದೆಗಳು ಅಂಗವಿಕಲರಿಗೆ ಮೀಸಲಿಡಲಾಗಿದೆ. ಅಂತಿಮ ಅಂಕಗಳನ್ನು ಫಲಿತಾಂಶ ಪ್ರಕಟವಾದ 15 ದಿನಗಳಲ್ಲಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು.

ಅಭ್ಯರ್ಥಿಗಳ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡಲು UPSC ನವದೆಹಲಿಯ ಕಚೇರಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸೌಲಭ್ಯ ಕೌಂಟರ್ ಸ್ಥಾಪಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (64)

ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 11:22 pm
0

Untitled design (63)

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

by ಕವಿತಾ
July 14, 2026 - 11:08 pm
0

Untitled design (62)

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

by ಕವಿತಾ
July 14, 2026 - 10:42 pm
0

Untitled design (61)

‘ಪರಾಕ್’ ಟೀಸರ್ ರಿಲೀಸ್; ಸಿನಿಮಾ ತಡವಾದ ಕಾರಣ ಬಹಿರಂಗಪಡಿಸಿದ ಶ್ರೀಮುರಳಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (49)
    ಹಾರ್ಮುಜ್ ದಾಳಿಗೆ ಭಾರತದ ತೀವ್ರ ಆಕ್ರೋಶ; ಇರಾನ್ ರಾಯಭಾರಿಗೆ ಸಮನ್ಸ್
    July 14, 2026 | 0
  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • Untitled design 2026 07 14T123038.260
    ಮಹಾರಾಷ್ಟ್ರದಲ್ಲಿ ನಕಲಿ ಹಾಲಿನ ಮಹಾದಂಧೆ ಬಯಲು!
    July 14, 2026 | 0
  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (4)
    ಬದರೀನಾಥ ದೇಗುಲದ ಹುಂಡಿ ಹಣ ಲೂಟಿ ಬಯಲು: SIT ವರದಿಯಲ್ಲಿ ಸ್ಫೋಟಕ ಸತ್ಯ ಬಹಿರಂಗ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version