• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 17, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸುಂಕ ಸಮರದ ನಡುವೆ ಭಾರತಕ್ಕೆ ಜೆ.ಡಿ. ವ್ಯಾನ್ಸ್: ಮೋದಿಯೊಂದಿಗೆ ದ್ವಿಪಕ್ಷೀಯ ಮಾತುಕತೆ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
April 21, 2025 - 5:04 pm
in Flash News, ದೇಶ
0 0
0
123 (79)

ನವದೆಹಲಿ: ಅಮೆರಿಕದ ಸುಂಕ ಸಮರದ ನಡುವೆ ಯುಎಸ್ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ತಮ್ಮ ಕುಟುಂಬದೊಂದಿಗೆ ಇಂದು ಭಾರತಕ್ಕೆ ಆಗಮಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಜೆ.ಡಿ. ವ್ಯಾನ್ಸ್ ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿಯಿದು. ಜೆ.ಡಿ. ವ್ಯಾನ್ಸ್, ತಮ್ಮ ಪತ್ನಿ ಉಷಾ ವ್ಯಾನ್ಸ್ ಮತ್ತು ಮಕ್ಕಳಾದ ಇವಾನ್, ವಿವೇಕ್, ಮಿರಾಬೆಲ್ ಜೊತೆಗೆ ಇಂದು ಬೆಳಿಗ್ಗೆ 10 ಗಂಟೆಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ಭೇಟಿಯಲ್ಲಿ ಅವರು ನಾಲ್ಕು ದಿನಗಳ ಕಾಲ ಭಾರತದ ವಿವಿಧ ಸ್ಥಳಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.

RelatedPosts

ಇಂಡಿಗೋ ವಿಮಾನ: ಕೊಚ್ಚಿಯಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ ನಾಗ್ಪುರದಲ್ಲಿ ತುರ್ತು ಲ್ಯಾಂಡಿಂಗ್

ಇರಾನ್​ ಮೇಲೆ ಅತಿ ದೊಡ್ಡ ದಾಳಿ ನಡೆಯುತ್ತಾ? ಟೆಹ್ರಾನ್ ತೊರೆಯಿರಿ ಎಂದ ಟ್ರಂಪ್!

ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 4 ಮಹಿಳೆಯರ ಸಾವು

ADVERTISEMENT
ADVERTISEMENT

Gpcopfwbiaampqy

ಪಾಲಂ ವಿಮಾನ ನಿಲ್ದಾಣದಲ್ಲಿ ಕೇಂದ್ರದ ಹಿರಿಯ ಸಚಿವರು ವ್ಯಾನ್ಸ್ ಕುಟುಂಬವನ್ನು ರಾಜಸ್ಥಾನಿ ಶೈಲಿಯಲ್ಲಿ ಸ್ವಾಗತಿಸಿದರು. ಬಳಿಕ ಅವರು ದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿದರು. ವ್ಯಾನ್ಸ್ ಕುಟುಂಬ ಹಾರ ಹಾಕಿಕೊಂಡು ತೆಗೆದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯ ನಂತರ ಅವರು ಜೈಪುರ ಮತ್ತು ಆಗ್ರಾಕ್ಕೆ ಭೇಟಿ ನೀಡಲಿದ್ದಾರೆ.

Gpcopfywgaasblxಇಂದು ಸಂಜೆ 6:30ಕ್ಕೆ ಜೆ.ಡಿ. ವ್ಯಾನ್ಸ್ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಭಾರತ-ಯುಎಸ್ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವ್ಯಾಪಾರ ಒಪ್ಪಂದಗಳು ಮತ್ತು ಭಾರತದ ಮೇಲಿನ ಸುಂಕದ ಕುರಿತು ಚರ್ಚೆ ನಡೆಯಲಿದೆ. ಮಾತುಕತೆಯ ಬಳಿಕ ಪ್ರಧಾನಿ ಮೋದಿ ವ್ಯಾನ್ಸ್ ಕುಟುಂಬಕ್ಕೆ ಮತ್ತು ಅವರೊಂದಿಗಿರುವ ಅಮೆರಿಕದ ಅಧಿಕಾರಿಗಳಿಗೆ ವಿಶೇಷ ಔತಣಕೂಟ ಆಯೋಜಿಸಿದ್ದಾರೆ. ಇದಾದ ನಂತರ ವ್ಯಾನ್ಸ್ ಕುಟುಂಬ ಜೈಪುರಕ್ಕೆ ತೆರಳಲಿದ್ದು, ಐಟಿಸಿ ಮೌರ್ಯ ಶೆರಾಟನ್ ಹೋಟೆಲ್‌ನಲ್ಲಿ ವಾಸ್ತವ್ಯವಿರಲಿದೆ.

Gpcopftagaa7ycdನಾಳೆ ಜೆ.ಡಿ. ವ್ಯಾನ್ಸ್ ಕೈಗಾರಿಕಾ ನಾಯಕರು, ಶಿಕ್ಷಣ ತಜ್ಞರು, ರಾಜತಾಂತ್ರಿಕರು, ವಿದೇಶಾಂಗ ನೀತಿ ತಜ್ಞರು ಮತ್ತು ಭಾರತೀಯ ಸರ್ಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಆಗ್ರಾಕ್ಕೆ ಭೇಟಿ ನೀಡಿ, ವಿಶ್ವ ಪ್ರಸಿದ್ಧ ತಾಜ್‌ಮಹಲ್, ಶಿಲ್ಪಗ್ರಾಮ್ ಮತ್ತು ಭಾರತೀಯ ಕಲಾಕೃತಿಗಳನ್ನು ಪ್ರದರ್ಶಿಸಿರುವ ಎಂಪೋರಿಯಮ್‌ಗೆ ಭೇಟಿ ನೀಡಲಿದ್ದಾರೆ. ಆಗ್ರಾದಿಂದ ಜೈಪುರಕ್ಕೆ ತೆರಳಿ, ಏಪ್ರಿಲ್ 24ರಂದು ಅಲ್ಲಿಂದ ಅಮೆರಿಕಕ್ಕೆ ಮರಳಲಿದ್ದಾರೆ.

    ShareSendShareTweetShare
    ಸಾಬಣ್ಣ ಎಚ್. ನಂದಿಹಳ್ಳಿ

    ಸಾಬಣ್ಣ ಎಚ್. ನಂದಿಹಳ್ಳಿ

    ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

    Please login to join discussion

    ತಾಜಾ ಸುದ್ದಿ

    Untitled design (67)

    ಯೂಟ್ಯೂಬ್‌ನಿಂದ ಮೇಘನಾ ರಾಜ್ ಗಳಿಸ್ತಿರೋ ಆದಾಯವಷ್ಟು? ಅವರ ಒಟ್ಟಾರೆ ಆಸ್ತಿ ಎಷ್ಟಿದೆ?

    by ಸಾಬಣ್ಣ ಎಚ್. ನಂದಿಹಳ್ಳಿ
    June 17, 2025 - 2:04 pm
    0

    Web 2025 06 17t134915.497

    ಸಮಂತಾ-ನಾಗಚೈತನ್ಯ ಮತ್ತೆ ಬಿಗ್ ಸರ್‌ಪ್ರೈಸ್..ಏನದು ?

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    June 17, 2025 - 1:53 pm
    0

    Untitled design (66)

    ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮಾಜಿ ಸಂಸದ ಡಿ.ಕೆ. ಸುರೇಶ್‌ಗೆ ಇ.ಡಿ. ಸಮನ್ಸ್

    by ಸಾಬಣ್ಣ ಎಚ್. ನಂದಿಹಳ್ಳಿ
    June 17, 2025 - 1:50 pm
    0

    Untitled design (64)

    ಡೆವಿಲ್ ಕ್ರೇಜ್ ಶುರು.. ಡಿಬಾಸ್ ಚಿತ್ರಕ್ಕೆ ಸಖತ್ ಡಿಮ್ಯಾಂಡ್

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    June 17, 2025 - 1:45 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • 1444 (5)
      ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!
      June 16, 2025 | 0
    • Untitled design 2025 06 16t165112.420
      ‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ
      June 16, 2025 | 0
    • Gettyimages 591910329 56f6b5243df78c78418c3124
      ಜೂನ್ 19ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ!
      June 16, 2025 | 0
    • Web 2025 06 16t074843.491
      ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲೆಗಳಿಗೆ ರಜೆ! ಭಾರೀ ಮಳೆ ಎಚ್ಚರಿಕೆ
      June 16, 2025 | 0
    • Untitled design 2025 06 15t234245.867
      ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
      June 15, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password? Sign Up

    Create New Account!

    Fill the forms below to register

    All fields are required. Log In

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
    • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version