• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸುಂಕ ಸಮರದ ನಡುವೆ ಭಾರತಕ್ಕೆ ಜೆ.ಡಿ. ವ್ಯಾನ್ಸ್: ಮೋದಿಯೊಂದಿಗೆ ದ್ವಿಪಕ್ಷೀಯ ಮಾತುಕತೆ

admin by admin
April 21, 2025 - 5:04 pm
in Flash News, ದೇಶ
0 0
0
123 (79)

ನವದೆಹಲಿ: ಅಮೆರಿಕದ ಸುಂಕ ಸಮರದ ನಡುವೆ ಯುಎಸ್ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ತಮ್ಮ ಕುಟುಂಬದೊಂದಿಗೆ ಇಂದು ಭಾರತಕ್ಕೆ ಆಗಮಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಜೆ.ಡಿ. ವ್ಯಾನ್ಸ್ ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿಯಿದು. ಜೆ.ಡಿ. ವ್ಯಾನ್ಸ್, ತಮ್ಮ ಪತ್ನಿ ಉಷಾ ವ್ಯಾನ್ಸ್ ಮತ್ತು ಮಕ್ಕಳಾದ ಇವಾನ್, ವಿವೇಕ್, ಮಿರಾಬೆಲ್ ಜೊತೆಗೆ ಇಂದು ಬೆಳಿಗ್ಗೆ 10 ಗಂಟೆಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ಭೇಟಿಯಲ್ಲಿ ಅವರು ನಾಲ್ಕು ದಿನಗಳ ಕಾಲ ಭಾರತದ ವಿವಿಧ ಸ್ಥಳಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.

RelatedPosts

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

ಇರಾನ್-ಅಮೆರಿಕ ಉದ್ವಿಗ್ನತೆ ನಡುವೆ ಸಿರಿಯಾಗೆ ‘ಬಿಗ್ ಗಿಫ್ಟ್’ ನೀಡಿದ ಅಮೆರಿಕಾ!

ಪುಟಾಣಿಗಳ ಜೊತೆ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ಮೋದಿ

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ADVERTISEMENT
ADVERTISEMENT

Gpcopfwbiaampqy

ಪಾಲಂ ವಿಮಾನ ನಿಲ್ದಾಣದಲ್ಲಿ ಕೇಂದ್ರದ ಹಿರಿಯ ಸಚಿವರು ವ್ಯಾನ್ಸ್ ಕುಟುಂಬವನ್ನು ರಾಜಸ್ಥಾನಿ ಶೈಲಿಯಲ್ಲಿ ಸ್ವಾಗತಿಸಿದರು. ಬಳಿಕ ಅವರು ದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿದರು. ವ್ಯಾನ್ಸ್ ಕುಟುಂಬ ಹಾರ ಹಾಕಿಕೊಂಡು ತೆಗೆದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯ ನಂತರ ಅವರು ಜೈಪುರ ಮತ್ತು ಆಗ್ರಾಕ್ಕೆ ಭೇಟಿ ನೀಡಲಿದ್ದಾರೆ.

Gpcopfywgaasblxಇಂದು ಸಂಜೆ 6:30ಕ್ಕೆ ಜೆ.ಡಿ. ವ್ಯಾನ್ಸ್ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಭಾರತ-ಯುಎಸ್ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವ್ಯಾಪಾರ ಒಪ್ಪಂದಗಳು ಮತ್ತು ಭಾರತದ ಮೇಲಿನ ಸುಂಕದ ಕುರಿತು ಚರ್ಚೆ ನಡೆಯಲಿದೆ. ಮಾತುಕತೆಯ ಬಳಿಕ ಪ್ರಧಾನಿ ಮೋದಿ ವ್ಯಾನ್ಸ್ ಕುಟುಂಬಕ್ಕೆ ಮತ್ತು ಅವರೊಂದಿಗಿರುವ ಅಮೆರಿಕದ ಅಧಿಕಾರಿಗಳಿಗೆ ವಿಶೇಷ ಔತಣಕೂಟ ಆಯೋಜಿಸಿದ್ದಾರೆ. ಇದಾದ ನಂತರ ವ್ಯಾನ್ಸ್ ಕುಟುಂಬ ಜೈಪುರಕ್ಕೆ ತೆರಳಲಿದ್ದು, ಐಟಿಸಿ ಮೌರ್ಯ ಶೆರಾಟನ್ ಹೋಟೆಲ್‌ನಲ್ಲಿ ವಾಸ್ತವ್ಯವಿರಲಿದೆ.

Gpcopftagaa7ycdನಾಳೆ ಜೆ.ಡಿ. ವ್ಯಾನ್ಸ್ ಕೈಗಾರಿಕಾ ನಾಯಕರು, ಶಿಕ್ಷಣ ತಜ್ಞರು, ರಾಜತಾಂತ್ರಿಕರು, ವಿದೇಶಾಂಗ ನೀತಿ ತಜ್ಞರು ಮತ್ತು ಭಾರತೀಯ ಸರ್ಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಆಗ್ರಾಕ್ಕೆ ಭೇಟಿ ನೀಡಿ, ವಿಶ್ವ ಪ್ರಸಿದ್ಧ ತಾಜ್‌ಮಹಲ್, ಶಿಲ್ಪಗ್ರಾಮ್ ಮತ್ತು ಭಾರತೀಯ ಕಲಾಕೃತಿಗಳನ್ನು ಪ್ರದರ್ಶಿಸಿರುವ ಎಂಪೋರಿಯಮ್‌ಗೆ ಭೇಟಿ ನೀಡಲಿದ್ದಾರೆ. ಆಗ್ರಾದಿಂದ ಜೈಪುರಕ್ಕೆ ತೆರಳಿ, ಏಪ್ರಿಲ್ 24ರಂದು ಅಲ್ಲಿಂದ ಅಮೆರಿಕಕ್ಕೆ ಮರಳಲಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Your paragraph text (52)

    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

    by ಶಾಲಿನಿ ಕೆ. ಡಿ
    August 28, 2026 - 6:44 pm
    0

    Your paragraph text (51)

    ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

    by ಶಾಲಿನಿ ಕೆ. ಡಿ
    August 28, 2026 - 6:17 pm
    0

    Your paragraph text (50)

    ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

    by ಶಾಲಿನಿ ಕೆ. ಡಿ
    August 28, 2026 - 5:56 pm
    0

    Your paragraph text (49)

    ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    August 28, 2026 - 5:42 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Your paragraph text (52)
      ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
      August 28, 2026 | 0
    • Your paragraph text (43)
      6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
      August 28, 2026 | 0
    • Your paragraph text (41)
      ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
      August 28, 2026 | 0
    • Your paragraph text (39)
      ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
      August 28, 2026 | 0
    • Your paragraph text (37)
      ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
      August 28, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version