• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಆರೋಪಿಯ ಬೆತ್ತಲೆ ಮೆರವಣಿಗೆ ಮಾಡಿದ ಗ್ರಾಮಸ್ಥರು

admin by admin
April 18, 2025 - 5:24 pm
in ದೇಶ
0 0
0
123 (14)

ಉತ್ತರ ಪ್ರದೇಶದ ಬಹ್ರೈಚ್​​ನ ವಿಶೇಷ್‌ಗಂಜ್ ಪ್ರದೇಶದಲ್ಲಿ ಅತ್ಯಾಚಾರ ನಡೆಸಿದ ಆರೋಪಿಯನ್ನು ಎತ್ತಿನ ಗಾಡಿಗೆ ಕಟ್ಟಿ, ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ವಿಡಿಯೋದಲ್ಲಿ 22 ವರ್ಷದ ಯುವಕನ ದೇಹವನ್ನು ಬೆತ್ತಲೆಯಾಗಿಸಿ, ಎತ್ತಿನ ಗಾಡಿಗೆ ಕಟ್ಟಿ ಹಾಕಲಾಗಿದೆ. ಕೆಲವರು ನಾಯಿಯನ್ನು ಅವನ ಮೇಲೆ ದಾಳಿ ಮಾಡಲು ಪ್ರಚೋದಿಸುತ್ತಿರುವುದನ್ನು ಕೂಡ ವಿಡಿಯೋದಲ್ಲಿ ನೋಡಬಹುದು.

RelatedPosts

US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ

ಸ್ಪೀಕರ್ ಸಮಗ್ರತೆ ಪ್ರಶ್ನಿಸುವುದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ: ಸಂಸತ್ತಿನಲ್ಲಿ ಅಮಿತ್ ಶಾ ಆಕ್ರೋಶ

NCERT ಪಠ್ಯಪುಸ್ತಕದಲ್ಲಿ ನ್ಯಾಯಾಂಗಕ್ಕೆ ಅಪಮಾನ: ಎಲ್ಲಾ ಪುಸ್ತಕಗಳ ಮರುಪರಿಶೀಲನೆಗೆ ಕೇಂದ್ರ ಆದೇಶ

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌

ADVERTISEMENT
ADVERTISEMENT

ಗುರುವಾರ ಈ ವೀಡಿಯೊ ವೈರಲ್ ಆದ ನಂತರ ಆತನ ಕುಟುಂಬವು ಸ್ಥಳೀಯ ಪೊಲೀಸರಿಗೆ ದೂರು ನೀಡಿತು. “ಮಹಿಳೆಯೊಬ್ಬರ ಲಿಖಿತ ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್‌ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಹಲ್ಲೆ ಮತ್ತು ಹಾನಿಗಾಗಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಪಾಂಡೆ ತಿಳಿಸಿದ್ದಾರೆ.

ಏಪ್ರಿಲ್ 3ರಂದು ಹಳ್ಳಿಯ ಬಳಿ ತನ್ನ ಸೋದರ ಮಾವನನ್ನು ಹಗ್ಗದಿಂದ ಕಟ್ಟಿ ಥಳಿಸಲಾಯಿತು ಎಂದು ದೂರುದಾರರು ಆರೋಪಿಸಿದ್ದಾರೆ ಎಂದು ರಮೇಶ್ ಪಾಂಡೆ ಹೇಳಿದ್ದಾರೆ.

“ಈ ಘಟನೆಯಲ್ಲಿ ಎರಡು ವಿಭಿನ್ನ ಸಮುದಾಯಗಳ ವ್ಯಕ್ತಿಗಳು ಭಾಗಿಯಾಗಿದ್ದರೂ, ಕೋಮು ಉದ್ವಿಗ್ನತೆಗೆ ಯಾವುದೇ ಪುರಾವೆಗಳಿಲ್ಲ. “ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

“ಹಲ್ಲೆಗೆ ಸಂಬಂಧಿಸಿದಂತೆ ಈಗ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಅತ್ಯಾಚಾರ ಪ್ರಕರಣ ಮತ್ತು ಗುಂಪು ಹಿಂಸಾಚಾರದ ಎರಡು ವಿಷಯದಲ್ಲೂ ತನಿಖೆ ನಡೆಯುತ್ತಿದೆ” ಎಂದು ಅವರು ಉಪ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಪಾಂಡೆ ಹೇಳಿದ್ದಾರೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 03 11T185936.851

    US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ

    by ಯಶಸ್ವಿನಿ ಎಂ
    March 11, 2026 - 7:07 pm
    0

    Untitled design 2026 03 11T184609.137

    ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿ, ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಿದ ಮಹಿಳೆಯರು

    by ಯಶಸ್ವಿನಿ ಎಂ
    March 11, 2026 - 6:50 pm
    0

    Untitled design 2026 03 11T175631.832

    ಸ್ಪೀಕರ್ ಸಮಗ್ರತೆ ಪ್ರಶ್ನಿಸುವುದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ: ಸಂಸತ್ತಿನಲ್ಲಿ ಅಮಿತ್ ಶಾ ಆಕ್ರೋಶ

    by ಯಶಸ್ವಿನಿ ಎಂ
    March 11, 2026 - 5:59 pm
    0

    Untitled design 2026 03 11T172858.829

    NCERT ಪಠ್ಯಪುಸ್ತಕದಲ್ಲಿ ನ್ಯಾಯಾಂಗಕ್ಕೆ ಅಪಮಾನ: ಎಲ್ಲಾ ಪುಸ್ತಕಗಳ ಮರುಪರಿಶೀಲನೆಗೆ ಕೇಂದ್ರ ಆದೇಶ

    by ಯಶಸ್ವಿನಿ ಎಂ
    March 11, 2026 - 5:40 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 03 11T185936.851
      US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ
      March 11, 2026 | 0
    • Untitled design 2026 03 11T175631.832
      ಸ್ಪೀಕರ್ ಸಮಗ್ರತೆ ಪ್ರಶ್ನಿಸುವುದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ: ಸಂಸತ್ತಿನಲ್ಲಿ ಅಮಿತ್ ಶಾ ಆಕ್ರೋಶ
      March 11, 2026 | 0
    • Untitled design 2026 03 11T172858.829
      NCERT ಪಠ್ಯಪುಸ್ತಕದಲ್ಲಿ ನ್ಯಾಯಾಂಗಕ್ಕೆ ಅಪಮಾನ: ಎಲ್ಲಾ ಪುಸ್ತಕಗಳ ಮರುಪರಿಶೀಲನೆಗೆ ಕೇಂದ್ರ ಆದೇಶ
      March 11, 2026 | 0
    • Untitled design 2026 03 11T165519.683
      13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌
      March 11, 2026 | 0
    • Untitled design 2026 03 11T142425.251
      ಪುಕೆಟ್‌ನಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ: ಪ್ರಾಣಾಪಾಯದಿಂದ 133 ಪ್ರಯಾಣಿಕರು ಪಾರು
      March 11, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version