• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಮುಂಚೂಣಿಯಲ್ಲಿ ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹಲೋತ್?

ಉಪ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಸಿದ್ಧತೆ: ಇಂದು ಬಿಜೆಪಿ ಸಭೆ!

admin by admin
August 17, 2025 - 11:59 am
in Flash News, ದೇಶ
0 0
0
Untitled design 2025 08 17t115738.032

ನವದೆಹಲಿ: ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾದ ಉಪ ರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯ ಆಯ್ಕೆಯಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರ ಹೆಸರು ಮುಂಚೂಣಿಯಲ್ಲಿತ್ತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಈ ಸಂಬಂಧ ಭಾನುವಾರ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಸೋಮವಾರದಂದು ಬಿಜೆಪಿ ತನ್ನ ಅಧಿಕೃತ ಅಭ್ಯರ್ಥಿಯ ಹೆಸರನ್ನು ಘೋಷಿಸಲಿದೆ ಎಂದು ನಿರೀಕ್ಷಿಸಲಾಗಿದೆ.

RelatedPosts

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ

ಏರ್ ಇಂಡಿಯಾ ಎಐ-171 ದುರಂತ; ಇಂಧನ ಸ್ವಿಚ್‌ನಲ್ಲಿ ದೋಷವಿಲ್ಲ ಎಂದ ಕೇಂದ್ರ

ಕ್ರಿಕೆಟಿಗ ಯಶ್ ದಯಾಳ್‌ಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಫ್

ಲೋಕಸಭೆಯಲ್ಲಿ ಅಂಗೀಕಾರಗೊಂಡ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ

ADVERTISEMENT
ADVERTISEMENT

ಎನ್‌ಡಿಎ ಮಿತ್ರಪಕ್ಷಗಳ ಸಭೆ:

ಮಂಗಳವಾರ ಎನ್‌ಡಿಎ ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮಿತ್ರಪಕ್ಷಗಳು ತಮ್ಮ ಬೆಂಬಲವನ್ನು ವ್ಯಕ್ತಪಡಿಸಲಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಭೆಯಲ್ಲಿ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ. ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನವಾಗಿದೆ. “ನಾಮಪತ್ರ ಸಲ್ಲಿಕೆಯ ದಿನ ಬಿಜೆಪಿಯು ತನ್ನ ಶಕ್ತಿಪ್ರದರ್ಶನ ಮಾಡಲಿದೆ. ಬಿಜೆಪಿ ಅಧಿಕಾರದಲ್ಲಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ,” ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ವಿರೋಧ ಪಕ್ಷಗಳ ಕುತೂಹಲ:

ಕಳೆದ ವಾರ ಎನ್‌ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ಅಭ್ಯರ್ಥಿ ಆಯ್ಕೆಯ ನಿರ್ಧಾರವನ್ನು ಪ್ರಧಾನಿ ಮೋದಿ ಅವರಿಗೆ ಬಿಟ್ಟಿದ್ದವು. ಸೆಪ್ಟೆಂಬರ್ 9 ರಂದು ಮತದಾನ ನಡೆಯಲಿದೆ. ವಿರೋಧ ಪಕ್ಷಗಳು ತಮ್ಮದೇ ಆದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತವೆಯೇ ಎಂಬುದು ಕುತೂಹಲ ಮೂಡಿಸಿದೆ.

ಪಕ್ಷ ನಿಷ್ಠರಿಗೆ ಆದ್ಯತೆ:

ಜಗದೀಪ್ ಧನಕರ್ ಅವರ ವರ್ತನೆಯಿಂದ ಮುಜುಗರಕ್ಕೊಳಗಾಗಿರುವ ಬಿಜೆಪಿ ವರಿಷ್ಠರು ಈ ಬಾರಿ ಪಕ್ಷದ ನಿಷ್ಠಾವಂತರಿಗೆ ಆದ್ಯತೆ ನೀಡಲು ನಿರ್ಧರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಮತ್ತು ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಇದರ ಜೊತೆಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಬಿಹಾರ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್, ಮತ್ತು ಆರ್‌ಎಸ್‌ಎಸ್ ನಾಯಕ ಶೇಷಾದ್ರಿಚಾರಿ ಅವರ ಹೆಸರುಗಳೂ ಕೇಳಿಬಂದಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮುನ್ಸೂಚನೆ (14)

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
July 30, 2026 - 7:38 am
0

Untitled design 2026 07 30T071448.734

ಅತಿಯಾದ ಕ್ಯಾಫಿನ್, ಎನರ್ಜಿ ಡ್ರಿಂಕ್ಸ್ ನಿಮ್ಮ ಹೃದಯದ ಲಯಕ್ಕೆ ಅಪಾಯವೇ? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
July 30, 2026 - 7:16 am
0

Untitled design 2026 07 30T063858.913

ರಾಶಿಫಲ: ಈ ರಾಶಿಯವರ ಮಾತು ಸಮಸ್ಯೆಗೆ ಕಾರಣವಾಗಬಹುದು, ಕೆಲವರಿಗೆ ಧನ ಲಾಭ

by ಶಾಲಿನಿ ಕೆ. ಡಿ
July 30, 2026 - 6:39 am
0

ಬಲಿಷ್ಠ (17)

ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ

by ಕವಿತಾ
July 29, 2026 - 11:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (14)
    ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ
    July 30, 2026 | 0
  • Your paragraph text (20)
    ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ
    July 29, 2026 | 0
  • Your paragraph text (17)
    ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ
    July 29, 2026 | 0
  • Your paragraph text (16)
    ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    July 29, 2026 | 0
  • Your paragraph text (14)
    ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version