• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸಿಎಂ ಆಗಿ ವಿಜಯ್ ಪ್ರಮಾಣ ವಚನಕ್ಕೆ ನೂರೆಂಟು ಅಡ್ಡಿ: ಅಡ್ಡಿಗಳನ್ನು ದಾಟಿ ಸಿಎಂ ಆಗ್ತಾರಾ ವಿಜಯ್‌

admin by admin
May 9, 2026 - 1:09 pm
in ದೇಶ
0 0
0
Untitled design 2026 05 08T154847.003

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಅನಿಶ್ಚಿತತೆ ಉಚ್ಚಸ್ಥಾಯಿಯಲ್ಲಿದೆ. ಟಿವಿಕೆ ನಾಯಕ ನಟ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ನೂರೆಂಟು ಅಡ್ಡಿಗಳು ಎದುರಾಗಿವೆ.

ಬಹುಮತಕ್ಕೆ ಅಗತ್ಯವಿರುವ 2 ಶಾಸಕರ ಬೆಂಬಲಕ್ಕಾಗಿ ವಿಜಯ್ ಪಕ್ಷ ತೀವ್ರ ಪರದಾಟ ನಡೆಸುತ್ತಿದೆ.ಟಿವಿಕೆ ಪಕ್ಷವು ಈಗ 116 ಶಾಸಕರ ಬೆಂಬಲ ಹೊಂದಿದ್ದು, ಬಹುಮತಕ್ಕೆ ಕನಿಷ್ಠ 118 ಶಾಸಕರ ಅಗತ್ಯವಿದೆ. ಈ ಕೊರತೆಯನ್ನು ತುಂಬಲು ವಿಸಿಕೆ ಪಕ್ಷದ 2 ಶಾಸಕರ ಬೆಂಬಲವೇ ಕೀಲಿಕೈಯಾಗಿದೆ.

RelatedPosts

ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕಾವೇರಿ ನೀರಿನ ಹಂಚಿಕೆ ವಿಚಾರಣೆ

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

ಮುಂಬೈ: ನೌಕಾಪಡೆ ಸಿಬ್ಬಂದಿ ಸೇರಿ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ

ADVERTISEMENT
ADVERTISEMENT

TN Assembly Election: ಕನ್ಯಾಕುಮಾರಿಯಲ್ಲಿ ಅಲೆ ಎಬ್ಬಿಸುತ್ತಿದೆ 'ದಳಪತಿ'ಯ ಸೀಟಿ

ವಿಸಿಕೆ ಬೆಂಬಲ ನೀಡುತ್ತದೆಯೇ ಇಲ್ಲವೇ ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ.ಈ ಹಿನ್ನೆಲೆಯಲ್ಲಿ ಟಿವಿಕೆ ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಸಭೆಗೆ ಸಿದ್ಧತೆ ನಡೆಯುತ್ತಿದೆ. ಪಕ್ಷದ ಎಲ್ಲ ಶಾಸಕರೂ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ. ಮುಂದಿನ ಕಾರ್ಯತಂತ್ರಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲು ವಿಜಯ್ ನೇತೃತ್ವದಲ್ಲಿ ಸಭೆಯನ್ನು ಆಯೋಜಿಸಲಾಗುತ್ತಿದೆ.ಸಭೆಯಲ್ಲಿ ಮುಖ್ಯವಾಗಿ ಈ ವಿಷಯಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ:

  •  ಟಿವಿಕೆ ಮ್ಯಾಜಿಕ್ ನಂಬರ್ ತಲುಪದೇ ಇದ್ದರೆ ಏನು ಮಾಡಬೇಕು?
  • ವಿಸಿಕೆ ಬೆಂಬಲ ನಿರಾಕರಿಸಿದಲ್ಲಿ ಮುಂದಿನ ತಂತ್ರ ಏನು?
  • ಡಿಎಂಕೆ ಮತ್ತು ಎಐಎಡಿಎಂಕೆ ಸೇರಿ ಸರ್ಕಾರ ರಚನೆಗೆ ಮುಂದಾದಲ್ಲಿ ಟಿವಿಕೆಯ ನಿಲುವು ಏನು?

ವಿಜಯ್ ಅವರು ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಟಿವಿಕೆಗೆ ಬಹುಮತ ಸಾಧ್ಯವಾಗದಿದ್ದಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿಯೇ ಉಳಿಯುವುದೇ ಅಥವಾ ಬೇರೆ ಯಾವುದೇ ರಾಜಕೀಯ ಸಮೀಕರಣಕ್ಕೆ ಕೈಗೂಡುವುದೇ ಎಂಬುದು ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.

ಈ ನಡುವೆ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ತಮ್ಮದೇ ಆದ ಗುಪ್ತ ಚರ್ಚೆಗಳನ್ನು ನಡೆಸುತ್ತಿವೆ ಎಂಬ ವರದಿಗಳೂ ಹೊರಬಂದಿವೆ. ತಮಿಳುನಾಡು ರಾಜಕೀಯವು ತೀವ್ರ ಉದ್ವಿಗ್ನತೆಯಲ್ಲಿದ್ದು, ವಿಜಯ್ ಅವರ ಶಾಸಕಾಂಗ ಸಭೆಯ ನಿರ್ಧಾರವು ರಾಜ್ಯದ ಭವಿಷ್ಯವನ್ನೇ ಬದಲಿಸುವ ಸಾಧ್ಯತೆ ಇದೆ.ರಾಜ್ಯ ಜನತೆ ಈ ಅನಿಶ್ಚಿತತೆಗೆ ಆಯಾಸಗೊಂಡಿದ್ದು, ಶೀಘ್ರ ಸ್ಥಿರ ಸರ್ಕಾರ ರಚನೆಯಾಗಬೇಕು ಎಂದು ಬಯಸುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design

ಇಂದಿನ ಗೋಲ್ಡ್ ರೇಟ್: ಬೆಂಗಳೂರು, ದೆಹಲಿ ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

by ದಿಶಾ ಕೆ. ಎಸ್.
August 17, 2026 - 9:27 am
0

Untitled design 2026 08 17T082101.607

ಮತದಾರರೇ ಗಮನಿಸಿ: SIR ನಮೂನೆ ವಾಪಸ್ ನೀಡಲು ಇಂದು ಲಾಸ್ಟ್ ಡೇ

by ದಿಶಾ ಕೆ. ಎಸ್.
August 17, 2026 - 8:22 am
0

Untitled design 2026 08 17T080419.646

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಇಂದು ದರ್ಶನ್ ಖುದ್ದು ಹಾಜರಾತಿ ಬಗ್ಗೆ ಆದೇಶ ಪ್ರಕಟ

by ದಿಶಾ ಕೆ. ಎಸ್.
August 17, 2026 - 8:05 am
0

Untitled design 2026 08 17T074800.318

ನಾಗರಪಂಚಮಿ ಹಬ್ಬ: ದ.ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

by ದಿಶಾ ಕೆ. ಎಸ್.
August 17, 2026 - 7:48 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 17T073327.019
    ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕಾವೇರಿ ನೀರಿನ ಹಂಚಿಕೆ ವಿಚಾರಣೆ
    August 17, 2026 | 0
  • Untitled design (79)
    ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ
    August 16, 2026 | 0
  • Untitled design (63)
    ಮುಂಬೈ: ನೌಕಾಪಡೆ ಸಿಬ್ಬಂದಿ ಸೇರಿ ಕುಟುಂಬದ ನಾಲ್ವರು ಶವವಾಗಿ ಪತ್ತೆ
    August 16, 2026 | 0
  • Untitled design 2026 08 16T130432.349
    ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ
    August 16, 2026 | 0
  • ಅರ್ಷದ್ (4)
    ಪ. ಬಂಗಾಳ ವಿಧಾನಸಭೆ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version