• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಿಜಯಪುರ ವಿಮಾನ ನಿಲ್ದಾಣಕ್ಕೆ ಆಸ್ಟ್ರಿಯಾದಿಂದ ಬಂದಿಳಿದ 2 ಅಗ್ನಿಶಾಮಕ ವಾಹನ

admin by admin
September 23, 2025 - 4:00 pm
in ದೇಶ, ವಿದೇಶ
0 0
0
Untitled design (32)

ವಿಜಯಪುರ: ಉದ್ಘಾಟನೆಗೆ ಸಜ್ಜಾಗಿರುವ ಇಲ್ಲಿನ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ದೂರದ ಆಸ್ಟ್ರಿಯಾದಿಂದ ಸೋಮವಾರ ಬಂದು ತಲುಪಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಈ ಅಗ್ನಿಶಾಮಕ ವಾಹನಗಳು ಕಂಪ್ಯೂಟರೀಕೃತವಾಗಿದ್ದು, ಜಾಗತಿಕ ಟೆಂಡರ್ ಅಡಿಯಲ್ಲಿ ಆಸ್ಟ್ರಿಯಾದಿಂದ ಪೂರೈಕೆಯಾಗಿವೆ. ಇವುಗಳ ಬೆಲೆ ಅಂದಾಜು 24 ಕೋಟಿ ರೂಪಾಯಿ. ಇವು ತುರ್ತು ಸಂದರ್ಭಗಳಲ್ಲಿ 160 ಮೀಟರಿನವರೆಗೂ ನೀರನ್ನು ಹಾಯಿಸಿ, ಬೆಂಕಿಯನ್ನು ನಂದಿಸುವ ಸಾಮರ್ಥ್ಯ ಹೊಂದಿವೆ. ಈ ಮೂಲಕ ನಾಗರಿಕ ವಿಮಾನಯಾನ ಮಹಾ‌ ನಿರ್ದೇಶನಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹೇಳಿದ್ದ ಮತ್ತೊಂದು ಅಗತ್ಯ ಪೂರೈಸಲಾಗಿದೆ ಎಂದಿದ್ದಾರೆ.

RelatedPosts

ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಡ್ರಗ್ಸ್ ಪ್ರಕರಣ: ಎಲ್ಲಾ ಪೈಲಟ್‌ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಏರ್ ಇಂಡಿಯಾ

ADVERTISEMENT
ADVERTISEMENT

ಈ ಅಗ್ನಿಶಾಮಕ ವಾಹನಗಳು ನೆಲದ ಮೇಲಿನ‌ ಬೆಂಕಿಯನ್ನು ನಂದಿಸಿಕೊಂಡು ವೇಗದಿಂದ ಮುನ್ನುಗ್ಗಬಲ್ಲವು. ವಿಜಯಪುರ ವಿಮಾನ ನಿಲ್ದಾಣದ ಮೂಲ ವಿನ್ಯಾಸದಲ್ಲಿ ಈ ಸೌಲಭ್ಯಗಳು ಇರಲಿಲ್ಲ. ಆಮೇಲೆ ಇದರ ಜತೆಗೆ ಇನ್ನೂ ಹಲವು ಅನುಕೂಲಗಳನ್ನು ಸೇರಿಸಲಾಯಿತು. ಆಸ್ಟ್ರಿಯಾದಿಂದ ಹಡಗಿನಲ್ಲಿ ಮುಂಬೈಗೆ ಬಂದಿಳಿದ ಈ ವಾಹನಗಳನ್ನು, ಅಲ್ಲಿಂದ ಟ್ರಕ್ ಮೂಲಕ ವಿಜಯಪುರಕ್ಕೆ ಸಾಗಿಸಿಕೊಂಡು ಬರಲಾಗಿದೆ
ಎಂದು ಅವರು ವಿವರಿಸಿದ್ದಾರೆ.

ಅಗ್ನಿಶಾಮಕ ವಾಹನಗಳು ಬಂದಿರುವುದರಿಂದ ವಿಮಾನ ನಿಲ್ದಾಣ ಉದ್ಘಾಟನೆಯತ್ತ ಮತ್ತೊಂದು ಹೆಜ್ಜೆ ಮುಂದಿಡಲಾಗಿದೆ. ಪರಿಸರ ಸಂಬಂಧಿ ಅನುಮತಿ ಮಾತ್ರ ಬಾಕಿ ಇದ್ದು, ಅದನ್ನು ಪಡೆದುಕೊಳ್ಳಲು ಕೂಡ ಪ್ರಯತ್ನಿಸಲಾಗುತ್ತಿದೆ ಎಂದು ಪಾಟೀಲ ನುಡಿದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (31)

ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಸಭೆಗೆ ಬ್ರೇಕ್ ಹಾಕಲು ಮುಂದಾದ ಸರ್ಕಾರ!

by ಕವಿತಾ
August 13, 2026 - 11:22 pm
0

WhatsApp Image 2026 08 13 at 10.36.19 PM

ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

by ಕವಿತಾ
August 13, 2026 - 10:37 pm
0

Untitled design (29)

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

by ಕವಿತಾ
August 13, 2026 - 10:01 pm
0

Untitled design (27)

ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

by ಕವಿತಾ
August 13, 2026 - 9:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 08 13 at 10.36.19 PM
    ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ
    August 13, 2026 | 0
  • Untitled design (29)
    ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್
    August 13, 2026 | 0
  • Untitled design (27)
    ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
    August 13, 2026 | 0
  • Untitled design (25)
    ಡ್ರಗ್ಸ್ ಪ್ರಕರಣ: ಎಲ್ಲಾ ಪೈಲಟ್‌ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಏರ್ ಇಂಡಿಯಾ
    August 13, 2026 | 0
  • Untitled design (23)
    ಓಲಾ-ಉಬರ್ ಬಳಕೆದಾರರಿಗೆ ಗುಡ್ ನ್ಯೂಸ್: ಮುಂಗಡ ಟಿಪ್ಸ್‌ಗೆ ಕೇಂದ್ರ ಬ್ರೇಕ್!
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version