• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಮಂಡಿಸಿದ ಕೇಂದ್ರ ಸರ್ಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2025 - 2:36 pm
in ದೇಶ
0 0
0
Untitled design 2025 04 02t142909.699

ನವದೆಹಲಿ: ಕೇಂದ್ರ ಸರ್ಕಾರವು ವಿರೋಧ ಪಕ್ಷಗಳ ಗದ್ದಲದ ನಡುವೆಯೂ ಇಂದು (ಏಪ್ರಿಲ್ 2) ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill) ಯನ್ನು ಮಂಡಿಸಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಮಾಜವಾದಿ ಪಾರ್ಟಿ (ಎಸ್‌ಪಿ) ಈಗಾಗಲೇ ಪಕ್ಷದ ಲೋಕಸಭಾ ಸದಸ್ಯರಿಗೆ ವಿಪ್ ಜಾರಿಗೊಳಿಸಿದ್ದವು. ವಿಪ್ ಎಂದರೆ ರಾಜಕೀಯ ಪಕ್ಷಗಳು ತಮ್ಮ ಶಾಸನ ಪ್ರತಿನಿಧಿಗಳಿಗೆ ನೀಡುವ ಔಪಚಾರಿಕ ಲಿಖಿತ ನಿರ್ದೇಶನವಾಗಿದ್ದು, ಅವರು ಸಂಸತ್ತು ಅಥವಾ ರಾಜ್ಯ ಸಭೆಗಳಲ್ಲಿ ಪ್ರಮುಖ ಮತಗಳಿಗೆ ಹಾಜರಾಗಬೇಕು ಮತ್ತು ಪಕ್ಷದ ಅಧಿಕೃತ ನಿಲುವಿಗೆ ಅನುಗುಣವಾಗಿ ಮತ ಚಲಾಯಿಸುವಂತೆ ಆದೇಶಿಸುವುದು.

ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2024 ಕುರಿತು ಚರ್ಚೆ ನಡೆಯಿತು. ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿದರು. ಕಾಂಗ್ರೆಸ್ ಸೇರಿದಂತೆ ಕೆಲವು ವಿರೋಧ ಪಕ್ಷಗಳು ಈ ಮಸೂದೆಯನ್ನು ವಿರೋಧಿಸಿದವು. 1995ರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಈ ಮೊದಲೇ ಪ್ರಯತ್ನಗಳಾಗಿದ್ದವು. 2013ರಲ್ಲಿ ಯುಪಿಎ ಸರ್ಕಾರ ಈ ಕಾಯ್ದೆಯನ್ನು ತಿದ್ದುಪಡಿ ಮಾಡಿತ್ತು.

RelatedPosts

ಏರ್ ಇಂಡಿಯಾ ಎಐ-171 ದುರಂತ; ಇಂಧನ ಸ್ವಿಚ್‌ನಲ್ಲಿ ದೋಷವಿಲ್ಲ ಎಂದ ಕೇಂದ್ರ

ಕ್ರಿಕೆಟಿಗ ಯಶ್ ದಯಾಳ್‌ಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಫ್

ಲೋಕಸಭೆಯಲ್ಲಿ ಅಂಗೀಕಾರಗೊಂಡ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ

ನಿಧನರಾದ 2 ವರ್ಷಗಳ ಬಳಿಕ ಮನಮೋಹನ್ ಸಿಂಗ್‌ಗೆ ನ್ಯಾಯ; ಕಲ್ಲಿದ್ದಲು ಪ್ರಕರಣದಲ್ಲಿ ಕ್ಲೀನ್ ಚಿಟ್

ADVERTISEMENT
ADVERTISEMENT

ಹೊಸದಾಗಿ ಮಂಡಿಸಲಾದ ವಕ್ಫ್ ತಿದ್ದುಪಡಿ ಮಸೂದೆಯಲ್ಲಿ ಹಲವಾರು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.  ಐದು ವರ್ಷಗಳಿಂದ ಇಸ್ಲಾಂ ಧರ್ಮವನ್ನು ಅನುಸರಿಸುತ್ತಿರುವವರು ಮಾತ್ರ ತಮ್ಮ ಆಸ್ತಿಯನ್ನು ವಕ್ಫ್‌ಗೆ ದಾನ ಮಾಡಲು ಸಾಧ್ಯವಾಗುತ್ತದೆ. ಇದಲ್ಲದೇ, ದಾನ ಮಾಡಲಾಗುವ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ವಿವಾದವಿದ್ದರೆ, ತನಿಖೆಯ ನಂತರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.

ವಕ್ಫ್‌ ಎಂದರೆ

‘ವಕ್ಫ್’ ಎಂಬ ಪದವು ಅರೇಬಿಕ್ ಪದ ‘ವಕುಫಾ’ ದಿಂದ ಬಂದಿದೆ, ಇದರರ್ಥ ನಿಲ್ಲಿಸುವುದು ಅಥವಾ ತಡೆಹಿಡಿಯುವುದು.  ಇದನ್ನು ಕಾನೂನು ಪರಿಭಾಷೆಯಲ್ಲಿ ವಕ್ಫ್ ಎಂದು ಕರೆಯಲಾಗುತ್ತದೆ. ಇಸ್ಲಾಂನಲ್ಲಿ, ಒಬ್ಬ ವ್ಯಕ್ತಿಯು ಧಾರ್ಮಿಕ ಕಾರಣಗಳಿಗಾಗಿ ಅಥವಾ ದೇವರ ಹೆಸರಿನಲ್ಲಿ ತನ್ನ ಆಸ್ತಿಯನ್ನು ದಾನ ಮಾಡಿದಾಗ, ಅದನ್ನು ವಕ್ಫ್ ಮಾಡಲಾಗಿದೆ ಎಂದು ಕರೆಯಲಾಗುತ್ತದೆ. ದಾನ ಮಾಡಿದ ಆಸ್ತಿಯನ್ನು ಮಾರಾಟ ಮಾಡಲಾಗುವುದಿಲ್ಲ ಮತ್ತು ಅದನ್ನು ಧಾರ್ಮಿಕ ಉದ್ದೇಶಕ್ಕಾಗಿ ಮಾತ್ರ ಬಳಸಬೇಕು.

ಪ್ರವಾದಿ ಮುಹಮ್ಮದ್ ಅವರ ಕಾಲದಲ್ಲಿ 600 ಖರ್ಜೂರ ಮರಗಳ ತೋಟವನ್ನು ಮೊದಲು ವಕ್ಫ್ ಮಾಡಲಾಗಿತ್ತು ಮತ್ತು ಅದರಿಂದ ಬರುವ ಆದಾಯವನ್ನು ಮದೀನಾದ ಬಡವರಿಗೆ ಸಹಾಯ ಮಾಡಲು ಬಳಸಲಾಗುತ್ತಿತ್ತು ಎಂದು ಹೇಳಲಾಗುತ್ತದೆ. ಭಾರತದಲ್ಲಿ ವಕ್ಫ್ ಕಾಯ್ದೆ ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ 1954ರಲ್ಲಿ ಜಾರಿಗೆ ಬಂದಿದ್ದು, 1995ರಲ್ಲಿ ಇದಕ್ಕೆ ತಿದ್ದುಪಡಿ ತರಲಾಯಿತು. ನಂತರ 2013ರಲ್ಲಿ ಹೊಸ ವಕ್ಫ್ ಕಾಯ್ದೆಯನ್ನು ಜಾರಿಗೆ ತರಲಾಯಿತು ಮತ್ತು ಇದರಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಯಿತು.

2013ರ ನಂತರ, ಆಗಸ್ಟ್ 8, 2024ರಂದು ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಹೊಸ ವಕ್ಫ್ ಮಸೂದೆಯನ್ನು ಮಂಡಿಸಲಾಯಿತು. ಇದಕ್ಕೆ ದೇಶಾದ್ಯಂತ ಪ್ರತಿಭಟನೆಗಳು ನಡೆದವು. ಈ ಪ್ರತಿಭಟನೆಗಳ ನಂತರ, ಮಸೂದೆಯ ಕರಡನ್ನು ಸಂಸತ್ತಿನ ಜೆಪಿಸಿಗೆ ಕಳುಹಿಸಲಾಯಿತು. ಜೆಪಿಸಿ ಈ ಕರಡು ಮಸೂದೆಯನ್ನು ಚರ್ಚಿಸಿ, ಜನವರಿ 27, 2025ರಂದು 14 ತಿದ್ದುಪಡಿಗಳನ್ನು ಅಂಗೀಕರಿಸಿ ಮಸೂದೆಯನ್ನು ಅನುಮೋದಿಸಿತು. ಫೆಬ್ರವರಿ 13, 2025ರಂದು ಜೆಪಿಸಿ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಲಾಯಿತು. ತಿದ್ದುಪಡಿ ಮಾಡಿದ ವಕ್ಫ್ ಮಸೂದೆಯನ್ನು ಫೆಬ್ರವರಿ 19, 2025ರಂದು ನಡೆದ ಸಂಪುಟ ಸಭೆಯಲ್ಲಿ ಅನುಮೋದಿಸಲಾಯಿತು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (17)

ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ

by ಕವಿತಾ
July 29, 2026 - 11:22 pm
0

ಬಲಿಷ್ಠ (18)

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

by ಕವಿತಾ
July 29, 2026 - 10:53 pm
0

ಬಲಿಷ್ಠ (16)

ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1

by ಕವಿತಾ
July 29, 2026 - 10:22 pm
0

ಬಲಿಷ್ಠ (15)

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

by ಕವಿತಾ
July 29, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (12)
    ಏರ್ ಇಂಡಿಯಾ ಎಐ-171 ದುರಂತ; ಇಂಧನ ಸ್ವಿಚ್‌ನಲ್ಲಿ ದೋಷವಿಲ್ಲ ಎಂದ ಕೇಂದ್ರ
    July 29, 2026 | 0
  • ಬಲಿಷ್ಠ (9)
    ಕ್ರಿಕೆಟಿಗ ಯಶ್ ದಯಾಳ್‌ಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಫ್
    July 29, 2026 | 0
  • ಬಲಿಷ್ಠ (7)
    ಲೋಕಸಭೆಯಲ್ಲಿ ಅಂಗೀಕಾರಗೊಂಡ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ
    July 29, 2026 | 0
  • ಬಲಿಷ್ಠ (6)
    ನಿಧನರಾದ 2 ವರ್ಷಗಳ ಬಳಿಕ ಮನಮೋಹನ್ ಸಿಂಗ್‌ಗೆ ನ್ಯಾಯ; ಕಲ್ಲಿದ್ದಲು ಪ್ರಕರಣದಲ್ಲಿ ಕ್ಲೀನ್ ಚಿಟ್
    July 29, 2026 | 0
  • ಬಲಿಷ್ಠ (5)
    ವಂದೇ ಮಾತರಂಗೆ ಗೌರವ ಕಡ್ಡಾಯ; ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version