• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ: ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಮಂದಿ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2025 - 4:54 pm
in Flash News, ದೇಶ
0 0
0
Untitled design 2025 04 12t164722.353

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆ ಹಿಂಸಾತ್ಮಕ ತಿರುವು ಪಡೆದಿದ್ದು, ಈ ಘಟನೆಯ ಸಂಬಂಧ ಶನಿವಾರದವರೆಗೆ 110ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಏಪ್ರಿಲ್ 11 ರಂದು ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಸುತಿ ಮತ್ತು ಶಂಶೇರ್‌ಗಂಜ್ ಪ್ರದೇಶಗಳಲ್ಲಿ ನಡೆದ ಪ್ರತಿಭಟನೆ ಆರಂಭದಲ್ಲಿ ಶಾಂತಿಯುತವಾಗಿದ್ದರೂ, ಸಂಜೆ ವೇಳೆಗೆ ತೀವ್ರವಾಗಿದ್ದ ಧರಣಿ ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಸರ್ಕಾರಿ ವಾಹನಗಳು ಸೇರಿದಂತೆ ಹಲವು ವಾಹನಗಳಿಗೆ ಬೆಂಕಿ ಹಚ್ಚಿದರು. ಕೆಲ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

RelatedPosts

ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  

ADVERTISEMENT
ADVERTISEMENT

ಪೊಲೀಸರನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಸುಮಾರು 10 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸಾರ್ವಜನಿಕ ಆಸ್ತಿಗಳಿಗೆ ಕೂಡ ಅಪಾರ ಹಾನಿಯಾಗಿದ್ದು, ಹತ್ತಾರು ಅಂಗಡಿಗಳು ಮತ್ತು ವಾಹನಗಳು ಧ್ವಂಸವಾಗಿವೆ. ಈ ಹಿಂಸಾಚಾರವನ್ನು ನಿಯಂತ್ರಿಸಲು ಗಡಿ ಭದ್ರತಾ ಪಡೆ (BSF) ಸಿಬ್ಬಂದಿಯನ್ನು ಕೂಡ ನಿಯೋಜಿಸಲಾಗಿದೆ.

ಹಿಂಸಾಚಾರ ನಡೆಯುತ್ತಿದ್ದ ಸಂದರ್ಭದಲ್ಲೇ ಪೊಲೀಸ್ ಗುಂಡಿಗೆ ಗುರಿಯಾದ ಹದಿಹರೆಯದ ಬಾಲಕನನ್ನು ತಕ್ಷಣವೇ ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸುತಿ ಪ್ರದೇಶದಿಂದ 70 ಮಂದಿ ಮತ್ತು ಶಂಶೇರ್‌ಗಂಜ್‌ನಿಂದ 41 ಮಂದಿಯನ್ನು ಬಂಧಿಸಲಾಗಿದೆ. ಹಿಂಸಾಚಾರ ನಡೆದ ಪ್ರದೇಶಗಳಲ್ಲಿ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದ್ದು, ಶನಿವಾರ ಬೆಳಗ್ಗೆ ಕೂಡ ಗಸ್ತು ವಾಹನಗಳು ಸಂಚರಿಸುತ್ತಿದ್ದವು. ಶಾಂತಿಯುತ ಪರಿಸ್ಥಿತಿಯನ್ನು ಕಾಯ್ದುಕೊಳ್ಳಲು ಜಿಲ್ಲಾಡಳಿತ ಧಾರ್ಮಿಕ ಸಭೆ, ಗುಂಪುಗಾರಿಕೆ, ಮತ್ತು ಸಾರ್ವಜನಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ನಿಷೇಧಾಜ್ಞೆ ಜಾರಿಗೊಳಿಸಿದೆ. ಜೊತೆಗೆ, ತಪ್ಪುಮಾಹಿತಿಯನ್ನು ತಡೆಗಟ್ಟಲು ಇಂಟರ್ನೆಟ್ ಸೇವೆಯನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಇದೀಗ ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ತಮ್ಮ ಟ್ವೀಟ್‌ನಲ್ಲಿ, “ಇದು ಪೌರತ್ವ ಹಕ್ಕುಗಳ ಅಭಿವ್ಯಕ್ತಿಯಲ್ಲ, ಬದಲಾಗಿ ಜಿಹಾದಿ ಶಕ್ತಿಗಳಿಂದ ನಡೆಸಲಾಗುತ್ತಿರುವ ಪೂರ್ವಯೋಜಿತ ದಾಳಿ. ಇವು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನಗಳಾಗಿವೆ. ರಾಜ್ಯ ಸರ್ಕಾರ ನಿಯಂತ್ರಣ ಕಳೆದುಕೊಂಡಿದ್ದು, ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಬೇಕು,” ಎಂದು ಒತ್ತಡ ಹೇರಿದ್ದಾರೆ.

“ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಲಾಗಿದೆ. ಸಾರ್ವಜನಿಕ ಆಸ್ತಿಗಳನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಲಾಗಿದೆ. ಹಿಂಸಾಚಾರದ ಹಿಂದೆ ಯಾರಿದ್ದಾರೆ ಎಂಬುದನ್ನು ಹೊರಹಾಕಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು,” ಎಂದು ಹೇಳಿದರು.

ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳು ಹರಡುತ್ತಿರುವ ಬಗ್ಗೆ ಕೂಡ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. “ಯಾರೂ ಅಸತ್ಯ ಮಾಹಿತಿ ಮೇಲೆ ನಂಬಿಕೆ ಇಡಬಾರದು. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಯಾವುದೇ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ,” ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 08T190553.462

‘ನೆಪೋಟಿಸಂ’ ಬಗ್ಗೆ ಕಿಚ್ಚ ಸುದೀಪ್ ಕಿಡಿ..ದೊಡ್ಮನೆ ಹೆಸ್ರು ಪ್ರಸ್ತಾಪ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 8, 2026 - 7:07 pm
0

Untitled design 2026 06 08T190022.233

ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
June 8, 2026 - 7:00 pm
0

Untitled design 2026 06 08T185012.650

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

by ಶಾಲಿನಿ ಕೆ. ಡಿ
June 8, 2026 - 6:51 pm
0

Untitled design 2026 06 08T182946.224

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

by ಶಾಲಿನಿ ಕೆ. ಡಿ
June 8, 2026 - 6:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 08T190022.233
    ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್
    June 8, 2026 | 0
  • Untitled design 2026 06 08T185012.650
    ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!
    June 8, 2026 | 0
  • Untitled design 2026 06 08T182946.224
    ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ
    June 8, 2026 | 0
  • Untitled design 2026 06 08T175637.838
    ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  
    June 8, 2026 | 0
  • Untitled design 2026 06 08T172402.525
    ನೀಟ್ ಪರೀಕ್ಷಾ ಅಕ್ರಮ ತಡೆಯಲು ಭಾರತೀಯ ವಾಯು ಪಡೆ ಮೊರೆ ಹೋದ ಕೇಂದ್ರ ಸರ್ಕಾರ
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version