• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಯನಾಡ್‌‌ನಲ್ಲಿ ಭೀಕರ ಭೂಕುಸಿತ ದುರಂತ: ಸಾ*ವಿನ ಸಂಖ್ಯೆ 5ಕ್ಕೆ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 7, 2026 - 6:25 pm
in Flash News, ದೇಶ
0 0
0
ಶ (7)

ಕೇರಳ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭಾರೀ ಭೂಕುಸಿತ ಸಂಭವಿಸಿದೆ. ಮೆಪ್ಪಾಡಿ ಬಳಿಯ ಕಲ್ಲಾಡಿಯಲ್ಲಿ ಈ ಘಟನೆ ನಡೆದಿದ್ದು, ಕನಿಷ್ಠ ಐದು ಮಂದಿ ಮೃತಪಟ್ಟಿದ್ದಾರೆ. ಅವಶೇಷಗಳ ಅಡಿಯಲ್ಲಿ ಹಲವಾರು ಮಂದಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ದೊಡ್ಡ ಮಟ್ಟದ ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದೆ.

ಘಟನೆ ಎಲ್ಲಿ, ಹೇಗೆ?

RelatedPosts

‘ನನ್ನ ಜೀವನವನ್ನು ನಾನು ಊಹಿಸಿದ್ದಕ್ಕಿಂತಲೂ ಸುಂದರವಾಗಿಸಿದ್ದೀರಿ’: ಪತಿ ರಿಷಬ್ ಶೆಟ್ಟಿಗೆ ಪ್ರಗತಿ ಶೆಟ್ಟಿ ವಿಶ್

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ: ನಾಳೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಮಹಾರಾಷ್ಟ್ರದಲ್ಲಿ ಮಹಾಮಳೆ: ಜನರ ರಕ್ಷಣೆಗೆ ಬಂದ ಸ್ಪೈಡರ್‌ಮ್ಯಾನ್, ವಿಡಿಯೋ ವೈರಲ್

ವಯನಾಡ್ ಭೂಕುಸಿತ ದುರಂತ: ಸಿಎಂ ವಿ.ಡಿ ಸತೀಶನ್‌ ಹೇಳಿದ್ದೇನು?

ADVERTISEMENT
ADVERTISEMENT

ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಮೀನಾಕ್ಷಿ ಸೇತುವೆಯ ಬಳಿ ಈ ದುರ್ಘಟನೆ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ ವಯನಾಡ್‌ನಲ್ಲಿ ಭಾರೀ ಮಳೆಯಾಗಿದ್ದು, ಇದೇ ಭೂಕುಸಿತಕ್ಕೆ ಪ್ರಮುಖ ಕಾರಣವೆಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಭಾರಿ ಮಳೆಯ ಹಿನ್ನೆಲೆ ಸೋಮವಾರದಿಂದಲೇ ಸುರಂಗ ಯೋಜನೆಯ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು.

ಭೂಕುಸಿತದಲ್ಲಿ ಸುರಂಗ ಯೋಜನೆಯ ಕಾರ್ಮಿಕರು ತಂಗಿದ್ದ ವಸತಿ ಗೃಹಗಳು (ಶೆಡ್ಗಳು) ಮಣ್ಣಿನಡಿ ಸಮಾಧಿಯಾಗಿವೆ. ಜೊತೆಗೆ ಪ್ರದೇಶದಲ್ಲಿದ್ದ ಕೆಲವು ಮನೆಗಳು ಮತ್ತು ಹೋಮ್‌‌ಸ್ಟೇಗಳಿಗೂ ಹಾನಿಯಾಗಿದೆ. ಕಾಮಗಾರಿಗೆ ಬಳಸಲಾಗುತ್ತಿದ್ದ ಹಲವು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿ ನುಜ್ಜುಗುಜ್ಜಾಗಿವೆ.

ರಕ್ಷಣಾ ಕಾರ್ಯಾಚರಣೆ 

ಭೂಕುಸಿತದ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ, ಪೊಲೀಸ್ ಹಾಗೂ NDRF ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿವೆ. ಸ್ಥಳೀಯ ನಿವಾಸಿಗಳು ತಾವಾಗಿಯೇ ರಕ್ಷಣಾ ಕಾರ್ಯ ಆರಂಭಿಸಿ ಆರು ಜನರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಸಚಿವ ಟಿ. ಸಿದ್ದಿಕ್ ಮತ್ತು ಜಿಲ್ಲಾಧಿಕಾರಿಗಳು ಸ್ಥಳದಲ್ಲೇ ಪರಿಸ್ಥಿತಿ ವೀಕ್ಷಿಸುತ್ತಿದ್ದಾರೆ. ಮಣ್ಣಿನಡಿ ಇನ್ನೂ ಯಾರಾದರೂ ಸಿಲುಕಿದ್ದಾರೆಯೇ ಎಂದು ಪತ್ತೆಹಚ್ಚಲು ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

ಸರ್ಕಾರದ ತುರ್ತು ಕ್ರಮ

ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಘಟನೆಯ ಬೆನ್ನಲ್ಲೇ ಜಿಲ್ಲೆಯ ಸಚಿವರೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಸಚಿವರಾದ ಎ.ಪಿ. ಅನಿಲ್ ಕುಮಾರ್ ಮತ್ತು ಟಿ. ಸಿದ್ದಿಕ್ ಅವರಿಗೆ ಸಿಎಂ ಆದೇಶಿಸಿದ್ದಾರೆ. ಇಬ್ಬರೂ ಸಚಿವರು ತಕ್ಷಣ ವಯನಾಡ್ಗೆ ತೆರಳಿ ರಕ್ಷಣಾ ಕಾರ್ಯದ ಮೇಲ್ವಿಚಾರಣೆ ವಹಿಸಿಕೊಂಡಿದ್ದಾರೆ.

ಕಳೆದ ವರ್ಷ ಆರಂಭಗೊಂಡಿದ್ದ ಈ ಮಹತ್ವದ ಸುರಂಗ ರಸ್ತೆ ಯೋಜನೆಯು ಮಲಪ್ಪುರಂ ಮತ್ತು ವಯನಾಡ್ ನಡುವಿನ ಸಂಪರ್ಕವನ್ನು ಸುಲಭಗೊಳಿಸುವ ಉದ್ದೇಶ ಹೊಂದಿತ್ತು. ಆದರೆ ಈಗ ಸಂಭವಿಸಿರುವ ಭೂಕುಸಿತದಿಂದ ಯೋಜನಾ ಸ್ಥಳಕ್ಕೆ ಎಷ್ಟು ಹಾನಿಯಾಗಿದೆ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಯನಾಡ್ ಜಿಲ್ಲೆಯಲ್ಲಿ ಎಚ್ಚರಿಕೆ ಸೂಚನೆಗಳನ್ನು ನೀಡಲಾಗಿದೆ. ಜನರು ಅಪಾಯಕಾರಿ ಪ್ರದೇಶಗಳಿಂದ ದೂರವಿರಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶ (9)

‘ನನ್ನ ಜೀವನವನ್ನು ನಾನು ಊಹಿಸಿದ್ದಕ್ಕಿಂತಲೂ ಸುಂದರವಾಗಿಸಿದ್ದೀರಿ’: ಪತಿ ರಿಷಬ್ ಶೆಟ್ಟಿಗೆ ಪ್ರಗತಿ ಶೆಟ್ಟಿ ವಿಶ್

by ಶಾಲಿನಿ ಕೆ. ಡಿ
July 7, 2026 - 8:02 pm
0

ಶ (8)

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ: ನಾಳೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
July 7, 2026 - 7:30 pm
0

ಶ (7)

ವಯನಾಡ್‌‌ನಲ್ಲಿ ಭೀಕರ ಭೂಕುಸಿತ ದುರಂತ: ಸಾ*ವಿನ ಸಂಖ್ಯೆ 5ಕ್ಕೆ ಏರಿಕೆ

by ಶಾಲಿನಿ ಕೆ. ಡಿ
July 7, 2026 - 6:25 pm
0

ಶ (6)

ಮಹಾರಾಷ್ಟ್ರದಲ್ಲಿ ಮಹಾಮಳೆ: ಜನರ ರಕ್ಷಣೆಗೆ ಬಂದ ಸ್ಪೈಡರ್‌ಮ್ಯಾನ್, ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 7, 2026 - 6:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶ (9)
    ‘ನನ್ನ ಜೀವನವನ್ನು ನಾನು ಊಹಿಸಿದ್ದಕ್ಕಿಂತಲೂ ಸುಂದರವಾಗಿಸಿದ್ದೀರಿ’: ಪತಿ ರಿಷಬ್ ಶೆಟ್ಟಿಗೆ ಪ್ರಗತಿ ಶೆಟ್ಟಿ ವಿಶ್
    July 7, 2026 | 0
  • ಶ (8)
    ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ: ನಾಳೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್
    July 7, 2026 | 0
  • ಶ (6)
    ಮಹಾರಾಷ್ಟ್ರದಲ್ಲಿ ಮಹಾಮಳೆ: ಜನರ ರಕ್ಷಣೆಗೆ ಬಂದ ಸ್ಪೈಡರ್‌ಮ್ಯಾನ್, ವಿಡಿಯೋ ವೈರಲ್
    July 7, 2026 | 0
  • ಶ (3)
    ವಯನಾಡ್ ಭೂಕುಸಿತ ದುರಂತ: ಸಿಎಂ ವಿ.ಡಿ ಸತೀಶನ್‌ ಹೇಳಿದ್ದೇನು?
    July 7, 2026 | 0
  • ಶ
    ಭಾರತಕ್ಕೆ ಸೇರ್ಪಡೆಯಾಗುತ್ತ ಪಿಒಕೆ? ಪಾಕಿಸ್ತಾನಕ್ಕೆ ಡಬಲ್ ಟೆನ್ಶನ್
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version