• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಶ್ಚಿಮ ಬಂಗಾಳದಲ್ಲಿ ದೀದಿ ದರ್ಬಾರ್ ಅಂತ್ಯ..ಮೋದಿ ದರ್ಬಾರ್ ಶುರು..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 4, 2026 - 6:03 pm
in Flash News, ಎಲೆಕ್ಷನ್, ದೇಶ
0 0
0
Untitled design 2026 05 04T180057.267

ಕೋಲ್ಕತ್ತಾ: ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ಚಿತ್ರಣವನ್ನೇ ಬದಲಾಯಿಸುವ ಸೂಚನೆ ನೀಡುತ್ತಿವೆ. ಅದರಲ್ಲೂ ಪಶ್ಚಿಮ ಬಂಗಾಳದ ಫಲಿತಾಂಶದ ಮೇಲೆ ಇಡೀ ದೇಶದ ಗಮನ ನೆಟ್ಟಿತ್ತು. ದೀರ್ಘಕಾಲ ಆಡಳಿತ ನಡೆಸಿದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷ ಧೂಳಿಪಟವಾಗಿದ್ದು, ಭಾರತೀಯ ಜನತಾ ಪಕ್ಷ (BJP) ಭರ್ಜರಿ ಜಯ ಸಾಧಿಸಿದೆ.

ಈ ನಡುವೆ, ಸೋಲಿನ ನೆರಳಿನಲ್ಲಿರುವ ಮಮತಾ ಬ್ಯಾನರ್ಜಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದು, ಚುನಾವಣಾ ಪ್ರಕ್ರಿಯೆ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ವಿಡಿಯೋ ಸಂದೇಶದ ಮೂಲಕ ಮಾತನಾಡಿದ ಅವರು, “ಮತ ಎಣಿಕೆ ಪೂರ್ಣಗೊಳ್ಳುವವರೆಗೂ ಯಾರೂ ಕೇಂದ್ರಗಳನ್ನು ಬಿಟ್ಟು ಹೊರ ಹೋಗಬಾರದು” ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

RelatedPosts

ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು

80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಈ ಬಾರಿ ಏನೆಲ್ಲ ವಿಶೇಷತೆ?

ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

ADVERTISEMENT
ADVERTISEMENT

ಅಲ್ಲದೇ, ಬಿಜೆಪಿ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, “ಮತದಾರರನ್ನು ಮತಗಟ್ಟೆಗಳಿಗೆ ಬರದಂತೆ ತಡೆಯಲಾಗಿದೆ. ಫಲಿತಾಂಶಗಳ ಪ್ರದರ್ಶನದಲ್ಲೂ ಅಸಮತೋಲನವಿದೆ. ಇದು ಪೂರ್ವಯೋಜಿತ ಕ್ರಮ” ಎಂದು ಆರೋಪಿಸಿದರು. ಸುಮಾರು 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಮತ ಎಣಿಕೆ ಸ್ಥಗಿತಗೊಂಡಿದೆ ಮತ್ತು ಕೆಲವು ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ (EVM) ವ್ಯತ್ಯಾಸ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಬಂಗಾಳದಲ್ಲಿ ದೀದಿ ಪತನಕ್ಕೆ ಕಾರಣವೇನು?

ಮಮತಾ ಅವರ ಸೋಲು ಆಕಸ್ಮಿಕವಲ್ಲ. ಇದಕ್ಕೆ ಬಲವಾದ ಐದು ಕಾರಣಗಳನ್ನು ರಾಜಕೀಯ ವಿಶ್ಲೇಷಕರು ಗುರುತಿಸಿದ್ದಾರೆ.

1. ಆರ್.ಜಿ. ಕರ್ ಘಟನೆ ಮತ್ತು ಸ್ತ್ರೀ ಆಕ್ರೋಶ: ಜೂನಿಯರ್ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಬಂಗಾಳದ ಮಹಿಳೆಯರನ್ನು ಬೀದಿಗಿಳಿಯುವಂತೆ ಮಾಡಿತ್ತು. ಮಮತಾ ಅವರ ‘ಮಹಿಳಾ ಸಬಲೀಕರಣ’ ಇಮೇಜ್‌ಗೆ ಕಪ್ಪು ಚುಕ್ಕೆಯಾಗಿದೆ.

2. ಭ್ರಷ್ಟಾಚಾರದ ಸುಳಿ: ಶಿಕ್ಷಕರ ನೇಮಕಾತಿ ಹಗರಣ ಮತ್ತು ಮಾಜಿ ಸಚಿವ ಪಾರ್ಥ ಚಟರ್ಜಿ ಆಪ್ತರ ಮನೆಯಲ್ಲಿ ಕೋಟ್ಯಂತರ ಹಣ ಪತ್ತೆಯಾದ ದೃಶ್ಯಗಳು ಟಿಎಂಸಿ ವಿರುದ್ಧ ಆಕ್ರೋಶ ಉಂಟುಮಾಡಿದವು. ಶಾರದಾ, ನಾರದಾ ಹಗರಣಗಳ ಕಹಿ ನೆನಪುಗಳೂ ಈ ಬಾರಿ ಮತ್ತೆ ಕಾಡಿದವು.

3. ಮತದಾರರ ಪಟ್ಟಿ ಪರಿಷ್ಕರಣೆ: ಬಾಂಗ್ಲಾ ಅಕ್ರಮ ವಲಸಿಗರಿಗೆ ಪ್ರೋತ್ಸಾಹ ನೀಡಿದ ಆರೋಪದ ಮೇರೆಗೆ ಚುನಾವಣಾ ಆಯೋಗ ಸುಮಾರು 89 ಲಕ್ಷ ನಕಲಿ ಮತದಾರರ ಹೆಸರು ತೆಗೆದುಹಾಕಿತು. ಇದರಿಂದ ಟಿಎಂಸಿಯ ಸಾಂಪ್ರದಾಯಿಕ ವೋಟ್ ಬ್ಯಾಂಕ್ ಕುಸಿಯಿತು.

4. 15 ವರ್ಷಗಳ ಆಡಳಿತ ವಿರೋಧಿ ಅಲೆ: ನಿರುದ್ಯೋಗ, ಸ್ಥಳೀಯ ನಾಯಕರ ದೌರ್ಜನ್ಯ ಮತ್ತು ಕೇಂದ್ರ ಯೋಜನೆಗಳ ವಿಳಂಬದಿಂದ ಬೇಸತ್ತ ಜನರು ಬದಲಾವಣೆ ಬಯಸಿದರು.

5. ಬಿಜೆಪಿಯ ಹೊಸ ಕಾರ್ಯತಂತ್ರ: ಕೇಂದ್ರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದ ಬಿಜೆಪಿ, ಮಮತಾ ಸರ್ಕಾರದ ವೈಫಲ್ಯಗಳನ್ನು ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಯಿತು. ಅಭಿವೃದ್ಧಿ ಮತ್ತು ರಾಷ್ಟ್ರೀಯತೆಯ ಸಮ್ಮಿಳನ ಬಂಗಾಳದಲ್ಲಿ ಕೆಲಸ ಮಾಡಿದೆ.

ಹೀಗೆ, ಎಂದೆಂದಿಗೂ ಅಜೇಯಳೆಂದು ಭಾವಿಸಲಾಗಿದ್ದ ‘ದೀದಿ’ ಅವರ ಸಾಮ್ರಾಜ್ಯ ಈ ಬಾರಿ ಧೂಳೀಪಟವಾಗಿದೆ. ಬಂಗಾಳ ಈಗ ಕೇಸರಿ ಅಲೆಯತ್ತ ದಾಪುಗಾಲು ಹಾಕುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 14T110247.526

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by ದಿಶಾ ಕೆ. ಎಸ್.
August 14, 2026 - 11:13 am
0

Untitled design 2026 08 14T105227.222

ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ

by ದಿಶಾ ಕೆ. ಎಸ್.
August 14, 2026 - 10:57 am
0

Untitled design 2026 08 14T103414.570

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ

by ದಿಶಾ ಕೆ. ಎಸ್.
August 14, 2026 - 9:38 am
0

Untitled design 2026 08 14T092645.817

ಇಂದು ಚಿನ್ನದ ಬೆಲೆ ಎಷ್ಟು? ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

by ದಿಶಾ ಕೆ. ಎಸ್.
August 14, 2026 - 9:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version