• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

60ರಲ್ಲೂ 20ರ ನವಚೈತನ್ಯ..! 15ರ ಬಾಲಕ ಪ್ರಪೋಸ್ ಮಾಡಿದ್ನಂತೆ..! ಯಾರೀಕೆ ವೈರಲ್ ಲೇಡಿ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 16, 2026 - 5:14 pm
in Flash News, ದೇಶ, ವಿದೇಶ, ವೈರಲ್
0 0
0
Untitled design 2026 01 16T164323.378

ಇತ್ತೀಚೆಗೆ ಲೇಖಕಿಯೊಬ್ಬರು ನೀಡಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಈ ಹೇಳಿಕೆ ಟೀಕೆಗೆ ಗುರಿಯಾಗಿದೆ. ಇದೀಗ ಅವರ ಹೆಸರು ಟ್ರೇಡಿಂಗ್‌ನಲ್ಲಿದ್ದು, ಅವರೇ ಸೀಮಾ ಆನಂದ್. ಲಂಡನ್‌ ನಿವಾಸಿಯಾದ ಈ ಲೇಖಕಿ, ಪುರಾಣತಜ್ಞೆ ಮತ್ತು ಲೈಂಗಿಕ ಶಿಕ್ಷಕಿಯಾಗಿದ್ದಾರೆ.

ಶುಭಂಕರ್ ಮಿಶ್ರಾ ಅವರೊಂದಿಗಿನ ಸಂದರ್ಶನದಲ್ಲಿ, 63 ವರ್ಷದ ವಯಸ್ಸಿನ ಇವರಿಗೆ 15 ವರ್ಷದ ಹುಡುಗನೊಬ್ಬ ತನ್ನ ಬಳಿ ಬಂದು “ಅತ್ಯಂತ ಅಶ್ಲೀಲ ಭಾಷೆಯಲ್ಲಿ” ಪ್ರಪೋಸ್ ಮಾಡಿದ ಅನುಭವವನ್ನು ಸೀಮಾ ಆನಂದ್ ಹಂಚಿಕೊಂಡಿದ್ದರು. ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ವಯಸ್ಸು, ಲೈಂಗಿಕ ಭಾಷೆ ಮತ್ತು ಸಾರ್ವಜನಿಕವಾಗಿ ಇಂತಹ ವಿಷಯಗಳನ್ನು ಚರ್ಚಿಸುವ ಅಗತ್ಯ-ಅನಗತ್ಯಗಳ ಕುರಿತು  ಚರ್ಚೆಗೆ ಕಾರಣವಾಗಿದೆ.

RelatedPosts

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ADVERTISEMENT
ADVERTISEMENT
ಸೀಮಾ ಆನಂದ್ ಯಾರು?

ಸೀಮಾ ಆನಂದ್ ಅವರು ಲಂಡನ್‌ ಮೂಲದ ಕಥೆಗಾರ್ತಿ, ಪುರಾಣಶಾಸ್ತ್ರಜ್ಞೆ, ಲೇಖಕಿ ಮತ್ತು ಲೈಂಗಿಕ ಶಿಕ್ಷಣ ತಜ್ಞೆ. ಅವರು ಭಾರತೀಯ ಪುರಾಣಗಳು, ಕಾಮಸೂತ್ರ, ತಾಂತ್ರಿಕ ತತ್ತ್ವಶಾಸ್ತ್ರ, ಮಹಾಭಾರತ ಮತ್ತು ಭಗವದ್ಗೀತೆಗಳನ್ನು ವಿವರಿಸುವುದರಲ್ಲಿ ಪ್ರಸಿದ್ಧರಾಗಿದ್ದಾರೆ. ಭಾರತೀಯ ಮೌಖಿಕ ಪರಂಪರೆಗಳನ್ನು ಪುನರುಜ್ಜೀವನಗೊಳಿಸುವ ಯುನೆಸ್ಕೋ ಸಂಬಂಧಿತ ಯೋಜನೆಗಳಲ್ಲೂ ಅವರು ಕೆಲಸ ಮಾಡಿದ್ದಾರೆ.

ಭಾರತೀಯ ಸಮಾಜದಲ್ಲಿ ಲೈಂಗಿಕತೆಯನ್ನು ಇನ್ನೂ ನಾಚಿಕೆಯ ವಿಷಯವಾಗಿ ನೋಡುವ ಮನಸ್ಥಿತಿಯಿದೆ. ಆದರೆ ಸೀಮಾ ಆನಂದ್ ಈ ಧೋರಣೆಯನ್ನು ಪ್ರಶ್ನಿಸಿದ್ದು, ಲೈಂಗಿಕತೆ ಅಶ್ಲೀಲವಲ್ಲ, ಅದು ಮಾನವ ಜೀವನದ ಸಹಜ ಹಾಗೂ ಪವಿತ್ರ ಭಾಗ. ಚಿಂತನೆ ಮತ್ತು ಸಾಮಾಜಿಕ ಒತ್ತಡಗಳಿಂದಾಗಿ ಭಾರತದಲ್ಲಿ ಲೈಂಗಿಕತೆಯ ಬಗ್ಗೆ ತಪ್ಪು ಭಾವನೆ ರೂಪುಗೊಂಡಿದೆ ಎಂದು ಅವರು ಹೇಳಿದ್ದಾರೆ.

ಕಾಮಸೂತ್ರವನ್ನು ಕೇವಲ ಲೈಂಗಿಕ ಗ್ರಂಥವಾಗಿ ನೋಡಬಾರದು, ಅದನ್ನು ಪ್ರಜ್ಞೆ, ಶಕ್ತಿ ಮತ್ತು ಸಂಬಂಧಗಳ ಶಾಸ್ತ್ರವಾಗಿ ಅರ್ಥಮಾಡಿಕೊಳ್ಳಬೇಕು ಎಂಬುದು ಅವರ ವಾದವಾಗಿದೆ. ಈ ನೇರ ಮತ್ತು ಮುಕ್ತ ಹೇಳಿಕೆಗಳ ಕಾರಣದಿಂದಲೇ ಕೆಲವರು ಅವರನ್ನು ಟೀಕಿಸಿದರೆ, ಇನ್ನೂ ಕೆಲವರು ಅವರನ್ನು ಧೈರ್ಯವನ್ನು ಬೆಂಬಲಿಸುತ್ತಿದ್ದಾರೆ.

ಸೀಮಾ ಆನಂದ್ ಅವರು “The Art of Seduction” ಮತ್ತು “Speak Easy: A Field Guide to Love, Longing and Intimacy” ಸೇರಿದಂತೆ ಪ್ರಮುಖ ಪುಸ್ತಕಗಳನ್ನು ಬರೆದಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಸೀಮಾ ಆನಂದ್ ಕುರಿತಂತೆ ಪರ-ವಿರೋಧಗಳು ಕೇಳಿ ಬರುತ್ತಿದೆ. ಕೆಲವರು ಅವರನ್ನು “ನಾಚಿಕೆಯಿಲ್ಲದೆ ಮಾತನಾಡುವ ಮಹಿಳೆ” ಎಂದು ಟೀಕಿಸುತ್ತಿದ್ದರೆ, ಇನ್ನು ಹಲವರು ಸಮಾಜದ ಮೌನವನ್ನು ಪ್ರಶ್ನಿಸುತ್ತಿದ್ದಾರೆ ಎಂದು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಫೇಸ್‌ಬುಕ್‌ನಲ್ಲಿ ಒಬ್ಬ ಬಳಕೆದಾರರು, “ಲೈಂಗಿಕತೆಯ ಬಗ್ಗೆ ಮಾತನಾಡುವುದೇ ಸಮಸ್ಯೆಯಲ್ಲ, ಅದನ್ನು ನಾಚಿಕೆಯಿಲ್ಲದೆ ಮಾತನಾಡುವುದೇ ಸಮಾಜಕ್ಕೆ ಅಸಹಜವಾಗಿದೆ” ಎಂದು ಬರೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

Untitled design (57)

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

by ಕವಿತಾ
August 27, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version