• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಯುವತಿಯರಿಗೆ ಕಿಸ್‌ ಕೊಡುವ ಮುನ್ನ ಎಚ್ಚರ..ನಾಲಿಗೆ ಕಟ್‌ ಆಗುತ್ತೆ ಹುಷಾರ್‌..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 19, 2025 - 1:15 pm
in ದೇಶ
0 0
0
Untitled design 2025 11 19T130024.503

ಕಾಲ್ಪುರ: ಬಲವಂತವಾಗಿ ಮುತ್ತು ಕೊಡಲು ಯತ್ನಿಸಿದ ಮಾಜಿ ಪ್ರೇಮಿಯ ನಾಲಿಗೆಯನ್ನೇ ಮಹಿಳೆಯೊಬ್ಬಳು ಕಚ್ಚಿ ತುಂಡರಿಸಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬೆಳಕಿಗೆ ಬಂದಿದೆ.

ಘಟನೆಯ ಮುಖ್ಯ ಆರೋಪಿ ಎಂದು ಗುರುತಿಸಲಾಗಿರುವ 35 ವರ್ಷದ ಚಂಪಿ ವಿವಾಹಿತ ವ್ಯಕ್ತಿಯಾಗಿದ್ದಾನೆ. ಆದರೆ ಅವನು ಈ ಯುವತಿಯೊಂದಿಗೆ ಪ್ರೇಮ ಸಂಬಂಧವನ್ನು ಹೊಂದಿದ್ದನು ಎನ್ನಲಾಗಿದೆ. ಆಕೆಯು ಕುಟುಂಬದ ಒಪ್ಪಿಗೆಯಿಂದ ಮತ್ತೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ನಂತರ, ಆಕೆ ಚಂಪಿಯೊಂದಿಗಿನ ಎಲ್ಲ ಸಂಪರ್ಕ ಕಡಿದುಕೊಂಡಿದ್ದಳು. ಆದರೆ ಚಂಪಿ ಇದನ್ನು ಒಪ್ಪಲಿಲ್ಲ. ಆಕೆಯ ಇಚ್ಛೆಗೆ ವಿರುದ್ಧವಾಗಿ ಪದೇ ಪದೇ ಭೇಟಿಗೆ ಒತ್ತಾಯ ಮಾಡುತ್ತಿದ್ದನು. ಫೋನ್‌ನಲ್ಲಿ ಕಿರುಕುಳ, ಮನೆ ಬಳಿ ಬಂದು ತೊಂದರೆ ನೀಡುತ್ತಿದ್ದನು.

RelatedPosts

ಭಾರತದ ಮೇಲೆ ದೊಡ್ಡ ಆತ್ಮಾಹುತಿ ದಾಳಿ ಸಂಚು: ಜೈಷ್ ಸಂಘಟನೆಯಿಂದ ಕೋಟ್ಯಂತರ ರೂ. ಸಂಗ್ರಹ!

ಸೌದಿ ಬಸ್ ದುರಂತ: 45 ಮೆಕ್ಕಾ ಯಾತ್ರಿಕರ ಶವ ಭಾರತಕ್ಕೆ ಬರಲ್ಲ..ಕಾರಣವೇನು?

ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮಹಿಳೆ ಕುಸಿದು ಬಿದ್ದು ಸಾವು

ವೇದಿಕೆಯಲ್ಲೇ ಹಠಾತ್ ಕುಸಿದು ಬಿದ್ದು ಕೊನೆಯುಸಿರೆಳೆದ 24ರ ಹರೆಯದ ಟೆಕ್ಕಿ

ADVERTISEMENT
ADVERTISEMENT

ಚಂಪಿ ಮತ್ತೊಮ್ಮೆ ಆಕೆಯ ಮನೆಗೆ ಬಂದಿದ್ದು, ಬಲವಂತವಾಗಿ ಎಳೆದೊಯ್ದು ಮುತ್ತಿನ ಕೊಡಲು ಯತ್ನಿಸಿದ್ದಾನೆ. ಆದರೆ ಬಲವಂತವಾಗಿ ಆಕೆಗೆ ಮುತ್ತು ಕೊಡಲು ಯತ್ನಿಸಿದ ಚಂಪಿಯ ನಾಲಿಗೆಯನ್ನು ಹಲ್ಲುಗಳಿಂದ ಗಟ್ಟಿಯಾಗಿ ಕಚ್ಚಿದ್ದಾಳೆ. ಒಂದೇ ಕ್ಷಣದಲ್ಲಿ ನಾಲಿಗೆಯ ಮುಂಭಾಗದ ಒಂದು ದೊಡ್ಡ ಭಾಗ ತುಂಡಾಗಿ ಬಿದ್ದಿದೆ.

ನಂತರ ನೋವಿನಿಂದ ಕಿರುಚುತ್ತಾ ಆತ ಆಸ್ಪತ್ರೆಗೆ ಹೋಗಿದ್ದಾನೆ. ತುಂಡಾದ ನಾಲಿಗೆಯ ಭಾಗವನ್ನು ಆತ ತಾನೇ ಕೈಯಲ್ಲಿ ಹಿಡಿದುಕೊಂಡು ಆಸ್ಪತ್ರೆಗೆ ತಲುಪಿದ್ದಾನೆ. ವೈದ್ಯರು ತುರ್ತು ಶಸ್ತ್ರಚಿಕಿತ್ಸೆ ನಡೆಸಿ ನಾಲಿಗೆಯನ್ನು ಮತ್ತೆ ಜೋಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಸಂಪೂರ್ಣ ಗುಣವಾಗುವುದು ಅನುಮಾನ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಬೆನ್ನಲ್ಲೇ ಮಹಿಳೆ ತಾನೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. “ಅವನು ನನ್ನ ಒಪ್ಪಿಗೆ ಇಲ್ಲದೆ ಬಲವಂತ ಮಾಡಿದ್ದಕ್ಕೆ ನಾನು ವಿರೋಧಿಸಿದೆ. ಇದು ಆತ್ಮರಕ್ಷಣೆ” ಎಂದು ಆಕೆ ಸ್ಪಷ್ಟವಾಗಿ ಹೇಳಿದ್ದಾಳೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (92)

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಾರುಣ ಸಾವು–HS ಬ್ಯಾಕ್ಟೀರಿಯಾ ಕಾರಣ..!

by ಯಶಸ್ವಿನಿ ಎಂ
November 19, 2025 - 3:58 pm
0

Untitled design (90)

BREAKING: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆ

by ಯಶಸ್ವಿನಿ ಎಂ
November 19, 2025 - 3:20 pm
0

Untitled design 2025 11 19T144030.410

ಜಲ ಮಾಲಿನ್ಯ ಕಡಿಮೆ ಮಾಡಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದುಗೆ ಪಿಎಂ ನರೇಂದ್ರಸ್ವಾಮಿ ಮನವಿ

by ಶಾಲಿನಿ ಕೆ. ಡಿ
November 19, 2025 - 2:42 pm
0

Untitled design 2025 11 19T142057.520

ಸದ್ಯದಲ್ಲೇ ತೆರೆಗೆ ಬರಲಿದೆ ಎಸ್.ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ” ಸಿನಿಮಾ

by ಶಾಲಿನಿ ಕೆ. ಡಿ
November 19, 2025 - 2:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 19T141241.718
    ಭಾರತದ ಮೇಲೆ ದೊಡ್ಡ ಆತ್ಮಾಹುತಿ ದಾಳಿ ಸಂಚು: ಜೈಷ್ ಸಂಘಟನೆಯಿಂದ ಕೋಟ್ಯಂತರ ರೂ. ಸಂಗ್ರಹ!
    November 19, 2025 | 0
  • Untitled design 2025 11 19T120832.465
    ಸೌದಿ ಬಸ್ ದುರಂತ: 45 ಮೆಕ್ಕಾ ಯಾತ್ರಿಕರ ಶವ ಭಾರತಕ್ಕೆ ಬರಲ್ಲ..ಕಾರಣವೇನು?
    November 19, 2025 | 0
  • Untitled design 2025 11 19T083936.629
    ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮಹಿಳೆ ಕುಸಿದು ಬಿದ್ದು ಸಾವು
    November 19, 2025 | 0
  • Web (77)
    ವೇದಿಕೆಯಲ್ಲೇ ಹಠಾತ್ ಕುಸಿದು ಬಿದ್ದು ಕೊನೆಯುಸಿರೆಳೆದ 24ರ ಹರೆಯದ ಟೆಕ್ಕಿ
    November 18, 2025 | 0
  • Web (76)
    ದೆಹಲಿಯ ಸಿಆರ್​ಪಿಎಫ್ ಶಾಲೆಗಳಿಗೆ ಹಾಗೂ ನ್ಯಾಯಾಲಯಗಳಿಗೆ ಬಾಂಬ್‌‌‌ ಬೆದರಿಕೆ
    November 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version