• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಗೋಲ್ಗಪ್ಪ ತಿನ್ನುವಾಗ ಎಚ್ಚರಿಕೆ: ಗೋಲ್ಗಪ್ಪ ತಿಂದಿದ್ದಕ್ಕೆ ದವಡೆ ಸ್ಥಳಾಂತರ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 1, 2025 - 8:57 pm
in ದೇಶ, ವೈರಲ್
0 0
0
Untitled design 2025 12 01T205543.909

RelatedPosts

ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನದ ದೃಷ್ಟಿಕೋನ ಏನು?

ವೀರಮದಕರಿಯಲ್ಲಿ ‘ಮುಖಕ್ಕಿಂತ ಹೆಚ್ಚು ಹೊಕ್ಕಳು ತೋರಿಸಿದ್ರು, ಅದಕ್ಕಾಗೇ ನನ್ನನ್ನು ಆಯ್ಕೆ ಮಾಡಿದ್ರಾ ಗೊತ್ತಿಲ್ಲ: ರಾಗಿಣಿ ದ್ವಿವೇದಿ

ಖಮೇನಿ ಹ*ತ್ಯೆ: ಮೌನ ವಹಿಸಿದ ಮೋದಿ ಸರ್ಕಾರದ ವಿರುದ್ದ ಸೋನಿಯಾ ಗಾಂಧಿ ಗುಡುಗು!

iran israel war: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತ!

ADVERTISEMENT
ADVERTISEMENT

ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಗೋಲ್ಗಪ್ಪ (ಪಾನಿ ಪೂರಿ) ತಿನ್ನುವಾಗ ಅಪರೂಪದ ಆರೋಗ್ಯ ಸಮಸ್ಯೆ ಎದುರಾದ ಘಟನೆ ನಡೆದಿದೆ. ಕಾಕೋರ್ ಬಳಿಯ ಗೌರಿ ಕಿಶನ್ಪುರ ಗ್ರಾಮದ ನಿವಾಸಿ ಇಂಕಲಾ ದೇವಿ (45) ಎಂಬ ಮಹಿಳೆಯೊಬ್ಬರು ಸೊಸೆಯ ಡೆಲಿವರಿಗಾಗಿ ಆಸ್ಪತ್ರೆಯಲ್ಲಿದ್ದರು. ಆಸ್ಪತ್ರೆ ಬಳಿಯ ಅಂಗಡಿಯಲ್ಲಿ ಗೋಲ್ಗಪ್ಪ ತಿನ್ನಲು ಮುಂದಾದಾಗ ದೊಡ್ಡದಾಗಿ ಬಾಯಿ ತೆರೆದರು. ಆದರೆ ಒಮ್ಮೆಲೆ ದವಡೆಯ ಸಂಧಿ (TMJ – Temporomandibular Joint) ಸ್ಥಳಾಂತರಗೊಂಡ ಕಾರಣ ಬಾಯಿ ಮುಚ್ಚಲು ಸಾಧ್ಯವೇ ಆಗಲಿಲ್ಲ.

ತೆರೆದ ಬಾಯಿಯೇ ತೆರೆದಿರುವ ಸ್ಥಿತಿ ನೋಡಿ ಸುತ್ತಮುತ್ತಲಿದ್ದವರು ಆಘಾತಕ್ಕೊಳಗಾದರು. ತಕ್ಷಣ ಸಂಬಂಧಿಕರು ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಆದರೆ ಸ್ಥಳೀಯ ವೈದ್ಯರು ಹಲವು ಬಾರಿ ಪ್ರಯತ್ನಿಸಿದರೂ ದವಡೆಯನ್ನು ಸರಿಪಡಿಸಲು ಸಾಧ್ಯವಾಗಲಿಲ್ಲ. ನನ್ನ 20 ವರ್ಷಗಳ ವೈದ್ಯಕೀಯ ಜೀವನದಲ್ಲಿ ಇಂತಹ ಪ್ರಕರಣ ಇದೇ ಮೊದಲು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಂತರ ಇಂಕಲಾ ದೇವಿಯನ್ನು ಸ್ಥಳಿಯ ದೊಡ್ಡ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ತಜ್ಞ ತಂಡದಿಂದ ವಿಶೇಷ ಚಿಕಿತ್ಸೆ ನೀಡಿ ದವಡೆಯನ್ನು ಸರಿಪಡಿಸಲಾಯಿತು. ಆದರೆ ಈಗಲೂ ಬಾಯಿ ಸಂಪೂರ್ಣವಾಗಿ ಮುಚ್ಚಲು ಆಗುತ್ತಿಲ್ಲ, ಮಾತನಾಡಲು ಮತ್ತು ಆಹಾರ ಸೇವಿಸಲು ತೀವ್ರ ನೋವು ಉಂಟಾಗುತ್ತಿದೆ. ವೈದ್ಯರು ಇನ್ನೂ 2-3 ದಿನಗಳಲ್ಲಿ ಪೂರ್ಣ ಚೇತರಿಕೆ ಸಾಧ್ಯ ಎಂದು ಭರವಸೆ ನೀಡಿದ್ದಾರೆ.

ಈ ಘಟನೆಯಿಂದ ಸ್ಥಳೀಯರು ದಂಗಾಗಿದ್ದಾರೆ. ಗೋಲ್ಗಪ್ಪ ಅಂಗಡಿ ಮಾಲೀಕನೂ ಇಂತಹ ಘಟನೆ ಎಂದೂ ನಡೆದಿರಲಿಲ್ಲ ಎಂದು ಹೇಳಿದ್ದಾನೆ. ಸಂಬಂಧಿ ಸಾವಿತ್ರಿ ದೇವಿ ಮಾತನಾಡಿ, ಇಂಕಾಲ ದೊಡ್ಡದಾಗಿ ಬಾಯಿ ತೆರೆದರು. ಗೋಲ್ಗಪ್ಪ ಬಾಯಿಗೆ ಹಾಕಿದ ಕೂಡಲೇ ಬಾಯಿ ಮುಚ್ಚದೇ ಇದ್ದಿದ್ದನ್ನು ನೋಡಿ ನಮಗೆ ಭಯವಾಯಿತು. ತಕ್ಷಣ ಆಸ್ಪತ್ರೆಗೆ ದಾಖಲಿಸಿದೆವು ಎಂದು ಹೇಳಿದ್ದಾರೆ.

ವೈದ್ಯಕೀಯ ಭಾಷೆಯಲ್ಲಿ ಇದನ್ನು Acute Temporomandibular Joint Dislocation ಎನ್ನುತ್ತಾರೆ. ದವಡೆಯ ಕೀಲು (TMJ) ಮುಂದಕ್ಕೆ ಜಾರಿ ಸಾಮಾನ್ಯ ಸ್ಥಾನದಿಂದ ತಪ್ಪಿದಾಗ ಈ ಸ್ಥಿತಿ ಬರುತ್ತದೆ. ಗೋಲ್ಗಪ್ಪ, ಬರ್ಗರ್, ದೊಡ್ಡ ಸೇಬು ಇತ್ಯಾದಿಗಳನ್ನು ಆತುರದಲ್ಲಿ ದೊಡ್ಡದಾಗಿ ಬಾಯಿ ತೆರೆದು ತಿನ್ನುವಾಗ ಇದರ ಸಾಧ್ಯತೆ ಹೆಚ್ಚು.

ತಪ್ಪಿಸುವ ಕ್ರಮಗಳು – ನೀವೂ ಎಚ್ಚರಿಕೆಯಿಂದಿರಿ!
  • ಆಹಾರ ತಿನ್ನುವಾಗ ಅತಿ ದೊಡ್ಡದಾಗಿ ಬಾಯಿ ತೆರೆಯಬೇಡಿ
  • ಆತುರದಲ್ಲಿ ಗೋಲ್ಗಪ್ಪ, ಪಾನಿಪೂರಿ ತಿನ್ನಬೇಡಿ
  • ದವಡೆಯಲ್ಲಿ ಈಗಾಗಲೇ ನೋವಿದ್ದರೆ ಬಲವಂತವಾಗಿ ಬಾಯಿ ತೆರೆಯಬೇಡಿ
  • ಜಿಗುಟಾದ ಆಹಾರ (chewing gum) ಅತಿಯಾಗಿ ಸೇವಿಸಬೇಡಿ
  • ದವಡೆಯಲ್ಲಿ ಕಿರಿಚಿರು ಶಬ್ದ ಅಥವಾ ನೋವಿದ್ದರೆ ತಕ್ಷಣ ದಂತವೈದ್ಯರನ್ನು ಭೇಟಿ ಮಾಡಿ

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (38)

ಬಿಸಿಲು ಅಂತಾ ಎಳನೀರು ಕುಡಿಯೋ ಮುನ್ನ ಎಚ್ಚರ..! ಅಪಾಯ ಕಟ್ಟಿಟ್ಟ ಬುತ್ತಿ..!

by ಯಶಸ್ವಿನಿ ಎಂ
March 3, 2026 - 2:07 pm
0

ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಪುನೀತ್ ಪುಜಾರಿ

ಯುದ್ಧದ ಬೆನ್ನಲ್ಲೇ ಒಮಾನ್‌ನಲ್ಲಿ ಮಂಗಳೂರಿನ ಯುವಕ ಆತ್ಮಹತ್ಯೆ: ಕಾರಣ ಏನು?

by ಶ್ರೀದೇವಿ ಬಿ. ವೈ
March 3, 2026 - 1:54 pm
0

Untitled design (37)

israel iral war: ಅಮೆಜಾನ್ ಡೇಟಾ ಕೇಂದ್ರಗಳ ಮೇಲೆ ಬೃಹತ್‌ ಡ್ರೋನ್ ದಾಳಿ-ಅಂತರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಸೇವೆ ವ್ಯತ್ಯಯ..!

by ಯಶಸ್ವಿನಿ ಎಂ
March 3, 2026 - 1:38 pm
0

Untitled design (36)

ಯುದ್ಧದ ಭೀತಿಯ ನಡುವೆ ಇರಾನ್‌ನಲ್ಲಿ ನಡುಗಿದ ಭೂಮಿ: ಗೆರಾಶ್‌ನಲ್ಲಿ 4.3 ತೀವ್ರತೆಯ ಭೂಕಂಪ!

by ಯಶಸ್ವಿನಿ ಎಂ
March 3, 2026 - 1:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಂದ್ರಗ್ರಹಣ 2026: ಮಾಂಸಾಹಾರ ಸೇವಿಸಿದರೆ ಏನಾಗುತ್ತದೆ?
    ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನದ ದೃಷ್ಟಿಕೋನ ಏನು?
    March 3, 2026 | 0
  • Untitled design (31)
    ಖಮೇನಿ ಹ*ತ್ಯೆ: ಮೌನ ವಹಿಸಿದ ಮೋದಿ ಸರ್ಕಾರದ ವಿರುದ್ದ ಸೋನಿಯಾ ಗಾಂಧಿ ಗುಡುಗು!
    March 3, 2026 | 0
  • Untitled design (29)
    iran israel war: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತ!
    March 3, 2026 | 0
  • Untitled design (26)
    ಹೋಳಿ ಹಬ್ಬದಲ್ಲಿ ವಿಕೃತಿ: ಹಸುವಿಗೆ ಬಲವಂತವಾಗಿ ಮದ್ಯ ಕುಡಿಸಿದ ಕಿಡಿಗೇಡಿಗಳು
    March 3, 2026 | 0
  • Untitled design (25)
    israel iran war: 10 ವಿಶೇಷ ವಿಮಾನಗಳ ಮೂಲಕ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಸಜ್ಜು!
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version