• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಹಣಕಾಸಿನ ಸಮಸ್ಯೆಗಳು ನಿವಾರಣೆಯಾಗುತ್ತವೆ: ರವಿವಾರದ ಭವಿಷ್ಯ ಹೇಗಿದೆ ನೋಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2025 - 8:17 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp image 2024 11 14 at 7.33.15 am

ಇಂದು ಗ್ರಹಗಳ ಸಂಯೋಜನೆಯಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಈ ದಿನ ಸೂರ್ಯ ಮತ್ತು ಚಂದ್ರನ ಸ್ಥಿತಿ ರಾಶಿಚಕ್ರದ ಮೇಲೆ ಗಮನಾರ್ಹ ಪ್ರಭಾವ ಬೀರುತ್ತದೆ. ಪ್ರತಿ ರಾಶಿಯವರಿಗೂ ಈ ದಿನದ ಭವಿಷ್ಯವನ್ನು ಇಲ್ಲಿ ವಿವರಿಸಲಾಗಿದೆ.

ಮೇಷ (Aries)

RelatedPosts

ನವರಾತ್ರಿಯ 6ನೇ ದಿನ: ದುಷ್ಟ ಶಕ್ತಿಗಳ ಸಂಹಾರ, ಮಾತೆ ಕಾತ್ಯಾಯಿನಿಯ ಆರಾಧನೆಯ ದಿನ

ಇಂದಿನ ಸಂಖ್ಯಾಶಾಸ್ತ್ರ: ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ?

ಇಂದು ಈ ರಾಶಿಯವರಿಗೆ ಶುಭ ಸೂಚನೆ, ಯಾರಿಗೆ ಸವಾಲು?

ಸಂಖ್ಯಾಶಾಸ್ತ್ರದ ಪ್ರಕಾರ ಶುಕ್ರವಾರದ ದಿನ ನಿಮಗೆ ಶುಭವೇ? ಇಲ್ಲಿ ತಿಳಿಯಿರಿ

ADVERTISEMENT
ADVERTISEMENT

ಈ ರಾಶಿಯವರಿಗೆ ಕೆಲಸದ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಲಭ್ಯ. ಆರ್ಥಿಕ ಸ್ಥಿತಿ ಸುಧಾರಿಸಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಬಂಧುಗಳ ಆಗಮನ ಸಂತಸ ತರುತ್ತದೆ. ಹಣಕಾಸಿನ ವಿಷಯದಲ್ಲಿ ತೊಂದರೆಗಳು ನಿವಾರಣೆಯಾಗುತ್ತವೆ. ಕೈಗೊಂಡ ಕೆಲಸಗಳು ಸುಗಮವಾಗಿ ಸಾಗಲಿದೆ. ವ್ಯಾಪಾರದಲ್ಲಿ ಪ್ರಯತ್ನಗಳು ಫಲ ನೀಡುತ್ತವೆ.

ವೃಷಭ (Taurus)

ಉದ್ಯೋಗಗಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಹೆಚ್ಚಾಗುತ್ತವೆ. ವ್ಯರ್ಥ ಖರ್ಚುಗಳನ್ನು ಮಾಡಬೇಕಾಗುತ್ತದೆ. ದೂರ ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗುತ್ತವೆ. ಹಣಕಾಸಿನ ವಿಷಯದಲ್ಲಿ ಸುಧಾರಿಸಲಿದೆ. ಸಣ್ಣ ಪ್ರಯಾಣಗಳು ಲಾಭದಾಯಕವಾಗಿದೆ.

ಮಿಥುನ (Gemini) 

ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ. ಪ್ರಮುಖ ವ್ಯಕ್ತಿಗಳಿಂದ ಸಹಾಯ ಸಿಗಲಿದೆ. ವ್ಯಾಪಾರ ಮತ್ತು ವ್ಯವಹಾರಗಳು ವಿಸ್ತಾರಗೊಳ್ಳುತ್ತವೆ. ಮನೆಯಲ್ಲಿ ಕೆಲವು ಘಟನೆಗಳು ಅಚ್ಚರಿ ಮೂಡಿಸುತ್ತವೆ.  ಹೊಸ ಸ್ನೇಹಿತರ ಸಂಪರ್ಕ ಬೆಳೆಯಬಹುದು.

ಕರ್ಕಾಟಕ (Cancer) 

ಈ ರಾಶಿಯವರಿಗೆ ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಉದ್ಯೋಗದಲ್ಲಿ ಹೆಚ್ಚು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತೀರಿ. ದೈವಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ವೃತ್ತಿಜೀವನದಲ್ಲಿ ಮಾನಸಿಕ ಒತ್ತಡ ಕಡಿಮೆ. ಹಣಕಾಸು ಸ್ಥಿರವಾಗಿರುತ್ತದೆ. ಕುಟುಂಬದೊಂದಿಗೆ ಸಮಯ ಕಳೆಯಿರಿ.

ಸಿಂಹ (Leo) 

ಈ ರಾಶಿಯವರು ಆರೋಗ್ಯದ ಕಡೆ ಗಮನ ಹರಿಸಿ. ಉದ್ಯೋಗದಲ್ಲಿ ಕಿರಿಕಿರಿ ಉಂಟಾಗುತ್ತದೆ. ಸಹೋದರರೊಂದಿಗೆ ಆಸ್ತಿ ವಿವಾದಗಳು ಉಂಟಾಗಲಿದೆ. ವೃತ್ತಿಪರ ವ್ಯವಹಾರಗಳು ಮಂದಗತಿಯಲ್ಲಿ ಸಾಗಲಿದೆ. ಆರ್ಥಿಕ ಯೋಜನೆಗಳು ಯಶಸ್ವಿ. ಆರೋಗ್ಯದಲ್ಲಿ ಸುಧಾರಣೆ.

ಕನ್ಯಾ (Virgo) 

ಈ ರಾಶಿಯವರು ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗಿ ವಸ್ವಲ್ಪ ಫಲಿತಾಂಶ ಪಡೆಯುವಿರಿ. ದೂರ ಪ್ರಯಾಣ ಮುಂದೂಡುವುದು ಒಳ್ಳೆಯದು. ಸಹೋದರರೊಂದಿಗೆ ಆಸ್ತಿ ವಿವಾದಗಳು ಕಿರಿಕಿರಿ ಉಂಟು ಮಾಡುತ್ತವೆ.

ತುಲಾ (Libra) 

ಈ ರಾಶಿಯವರಿಗೆ ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ನಿರುದ್ಯೋಗಿಗಳಿಗೆ ಅವಕಾಶಗಳು ದೊರೆಯುವ ಸಾಧ್ಯತೆ. ಉದ್ಯೋಗದಲ್ಲಿ ನಿಮ್ಮ ಗುರಿ ಸಾಧಿಸುತ್ತೀರಿ. ಕೈಗೆತ್ತಿಕೊಂಡ ಕೆಲಸದಲ್ಲಿ ತಕ್ಕ ಫಲಿತಾಂಶ ಸಿಗಲಿದೆ.

ವೃಶ್ಚಿಕ (Scorpio)

ಈ ರಾಶಿಯವರಿಗೆ ತುಂಬಾ ದಿನದಿಂದ ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಹೊಸ ಭೂಮಿ, ವಾಹನ ಖರೀದಿಸುವ ಸಾಧ್ಯತೆ ಇದೆ. ಸಾಲಗಾರರಿಂದ ಬರಬೇಕಾದ ಹಣ ಸಿಗಲಿದೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಪ್ರೋತ್ಸಾಹ ದೊರೆಯಲಿದೆ. ಆರ್ಥಿಕ ನಿರ್ಧಾರಗಳು ಯೋಗ್ಯವಾಗಿರಲಿ. ಆರೋಗ್ಯ ಪರಿಶೀಲನೆ ಮಾಡಿಸಿ.

ಧನು (Sagittarius) 

ಈ ರಾಶಿಯವರಲ್ಲಿ ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗಲಿದೆ. ದೂರ ಪ್ರಯಾಣ ಮುಂದೂಡುವುದು ಉತ್ತಮ.ಉದ್ಯೋಗದಲ್ಲಿ ಕೆಲವರ ವರ್ತನೆ ಕಿರಿಕಿರಿ ಉಂಟು ಮಾಡುತ್ತದೆ. ಯಾತ್ರೆ ಅಥವಾ ಶಿಕ್ಷಣದ ಅವಕಾಶಗಳು ಸಿಗಲಿದೆ.

ಮಕರ (Capricorn) 

ಈ ರಾಶಿಯವರು ಆರೋಗ್ಯದ ಕಡೆ ಗಮನ ಹರಿಸಿ. ವ್ಯವಹಾರಗಳಲ್ಲಿ ನಿರಾಶೆ ಹೆಚ್ಚಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಸ್ವಲ್ಪ ಗೊಂದಲ ಉಂಟಾಗುತ್ತದೆ. ಹಣಕಾಸಿನಲ್ಲಿ ಅನಿರೀಕ್ಷಿತ ಲಾಭ.

ಕುಂಭ (Aquarius) 

ಈ ರಾಶಿಯವರಿಗೆ ವ್ಯಾಪಾರದಲ್ಲಿ ಲಾಭದಾಯಕವಾಗಿರುತ್ತದೆ. ಉದ್ಯೋಗದಲ್ಲಿ ಸಮಸ್ಯೆಗಳು ಉಂಟಾಗಬಹುದು. ಮನೆಯಲ್ಲಿ ಬಂಧು ಮಿತ್ರರೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಸೂಕ್ತ ದಿನ.

ಮೀನ (Pisces) 

ಈ ರಾಶಿಯವರಿಗೆ ಕೈಗೆತ್ತಿಕೊಂಡ ಕೆಲಸದಲ್ಲಿ ಅಡೆತಡೆಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ. ವ್ಯಪಾರ ವ್ಯವಹಾರದಲ್ಲಿ ಹಮಂದಗತಿಯಲ್ಲಿ ಸಾಗಲಿದೆ.  ಸ್ನೇಹಿತರ ಸಹಾಯದಿಂದ ಸಮಸ್ಯೆಗಳ ಪರಿಹಾರ.

ಹಗಳ ಸ್ಥಿತಿ ಸಕಾರಾತ್ಮಕವಾಗಿರುವ ಈ ದಿನ, ಪ್ರತಿ ರಾಶಿಯವರೂ ತಮ್ಮ ಸಾಮರ್ಥ್ಯವನ್ನು ಪರಿಶೀಲಿಸಿ ಯಶಸ್ಸನ್ನು ಸಾಧಿಸಬಹುದು. ನಿಮ್ಮ ಕರ್ಮ ಮತ್ತು ದೈವಿಕ ಶಕ್ತಿಯ ಮೇಲೆ ನಂಬಿಕೆ ಇರಿಸಿ!

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 27t192732.855

ಮೈಸೂರು ದಸರಾ ವೈಮಾನಿಕ ಪ್ರದರ್ಶನ: ಬಾನೆಡೆ ಲೋಹದ ಹಕ್ಕಿಗಳ ಅದ್ಭುತ ಕಲಾನೃತ್ಯ

by ಯಶಸ್ವಿನಿ ಎಂ
September 27, 2025 - 7:28 pm
0

Untitled design 2025 09 27t190954.342

ತೆನೆ ಬಿಟ್ಟು ಕಮಲ ಸೇರ್ತಾರಾ ಮಾಗಡಿ ಮಂಜು..?

by ಯಶಸ್ವಿನಿ ಎಂ
September 27, 2025 - 7:12 pm
0

Untitled design (11)

‘ಗತವೈಭವ’ ಚಿತ್ರದ ಟೀಸರ್ ಲಾಂಚ್: ನಾಲ್ಕು ಪಾತ್ರಗಳಲ್ಲಿ ಆಶಿಕಾ ರಂಗನಾಥ್

by ಯಶಸ್ವಿನಿ ಎಂ
September 27, 2025 - 6:48 pm
0

Untitled design 2025 09 27t182635.586

ಸವದತ್ತಿ ಎಲ್ಲಮ್ಮನಾದ ಬೃಂದಾ.. ‘ಮಾರುತ’ ಮಹಾಗಮನ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2025 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (1)
    ನವರಾತ್ರಿಯ 6ನೇ ದಿನ: ದುಷ್ಟ ಶಕ್ತಿಗಳ ಸಂಹಾರ, ಮಾತೆ ಕಾತ್ಯಾಯಿನಿಯ ಆರಾಧನೆಯ ದಿನ
    September 27, 2025 | 0
  • Untitled design 5 8 350x250 3
    ಇಂದಿನ ಸಂಖ್ಯಾಶಾಸ್ತ್ರ: ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ?
    September 27, 2025 | 0
  • Rashi bavishya
    ಇಂದು ಈ ರಾಶಿಯವರಿಗೆ ಶುಭ ಸೂಚನೆ, ಯಾರಿಗೆ ಸವಾಲು?
    September 27, 2025 | 0
  • Untitled design 5 8 350x250
    ಸಂಖ್ಯಾಶಾಸ್ತ್ರದ ಪ್ರಕಾರ ಶುಕ್ರವಾರದ ದಿನ ನಿಮಗೆ ಶುಭವೇ? ಇಲ್ಲಿ ತಿಳಿಯಿರಿ
    September 26, 2025 | 0
  • Untitled design 2025 09 26t065347.880
    ನವರಾತ್ರಿಯ 5ನೇ ದಿನ: ಸ್ಕಂದಮಾತೆ ಪೂಜೆಯ ರಹಸ್ಯವೇನು? ಹೇಗೆ ಪೂಜಿಸಬೇಕು?
    September 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version