• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಶನಿವಾರದ ರಾಶಿ ಭವಿಷ್ಯ: ನಿಮ್ಮ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯಿರಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 12, 2025 - 6:48 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp image 2024 11 14 at 7.33.15 am

ಈ ದಿನದಂದು ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ, ಶನಿವಾರ ಅನಾರೋಗ್ಯದಿಂದ ಮನಸ್ಸು ಹಾಳು, ಪುಣ್ಯಕ್ಷೇತ್ರ ದರ್ಶನ, ಹೂಡಿಕೆಯ ಬಗ್ಗೆ ಅಪನಂಬಿಕೆ ಉಂಟಾಗಬಹುದು. ಈ ದಿನದ ಶುಭಾಶುಭ ಕಾಲಗಳು: ರಾಹು ಕಾಲ 09:28–11:01, ಯಮಘಂಡ ಕಾಲ 14:06–15:39, ಗುಳಿಕ ಕಾಲ 06:22–07:55. ಈ ದಿನದಂದು ಯಾವ ರಾಶಿಯವರಿಗೆ ಯಾವ ಫಲ ಸಿಗಲಿದೆ ಎಂಬುದನ್ನು ತಿಳಿಯೋಣ.

ಮೇಷ ರಾಶಿ

RelatedPosts

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ ತಿಳಿಯಿರಿ!

ರಾಶಿ ಭವಿಷ್ಯ: ಇಂದು ಶ್ರಾವಣ ಹುಣ್ಣಿಮೆ, ಈ ರಾಶಿಗಳಿಗೆ ಲಕ್ಷ್ಮೀದೇವಿಯ ಕೃಪೆಯಿಂದ ಧನಸಂಪತ್ತು!

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾವ ಸಂಖ್ಯೆಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

ರಾಶಿ ಭವಿಷ್ಯ: ಇಂದು ವರಮಹಾಲಕ್ಷ್ಮಿ ಹಬ್ಬ, ಈ ರಾಶಿಗಳಿಗೆ ಲಕ್ಷ್ಮೀ ಕೃಪೆಯಿಂದ ಸಕಲೈಶ್ವರ್ಯ!

ADVERTISEMENT
ADVERTISEMENT

ನಿಮ್ಮ ಅನೇಕ ವರ್ಷಗಳ ಕಾರ್ಯಕ್ಕೆ ಜಯ ಸಿಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುವುದು. ಸ್ವಾರ್ಥಿಗಳ ಸಹವಾಸದಿಂದ ದೂರವಿರಿ. ಕೆಲವರು ನಿಮ್ಮನ್ನು ಬಳಸಿಕೊಂಡು ಕೈಬಿಡಬಹುದು. ಮಕ್ಕಳ ಚಲನವಲನದ ಬಗ್ಗೆ ಗಮನವಿಡಿ. ಮನೆಯ ಸ್ಥಳಾಂತರ ಅಥವಾ ಗುರಿಯ ಸಾಧನೆಯ ಸಂಭ್ರಮವಿರಲಿದೆ. ಆಕಸ್ಮಿಕ ಲಾಭದಿಂದ ಖುಷಿಯಾಗುವಿರಿ.

ವೃಷಭ ರಾಶಿ

ನಿಮ್ಮ ಒಳ್ಳೆಯ ಗುಣಗಳಿಂದ ಎಲ್ಲರೂ ಆಕರ್ಷಿತರಾಗುವರು. ಪುಣ್ಯಸ್ಥಳ ದರ್ಶನದಿಂದ ಮನಶ್ಶಾಂತಿ ಸಿಗಲಿದೆ. ವ್ಯಾಪಾರದಲ್ಲಿ ಸಹಭಾಗಿಯೊಂದಿಗೆ ಚರ್ಚಿಸಿ ಮುಂದುವರಿಯಿರಿ. ಅಪರಿಚಿತ ಕ್ಷೇತ್ರದಲ್ಲಿ ಜಾಗರೂಕರಾಗಿರಿ. ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಒಳ್ಳೆಯ ಅವಕಾಶ ಸಿಗಬಹುದು.

ಮಿಥುನ ರಾಶಿ

ನಿಮ್ಮ ಶ್ರಮಕ್ಕೆ ಯೋಗ್ಯ ಫಲ ಸಿಗದೇ ಬೇಸರವಾಗಬಹುದು. ಕೃಷಿಗೆ ಸಂಬಂಧಪಟ್ಟ ಕೆಲಸಗಳಲ್ಲಿ ಆಸಕ್ತಿಯಿರಲಿದೆ. ಸ್ವಂತ ವಾಹನದಲ್ಲಿ ಪ್ರಯಾಣ ಮಾಡುವುದನ್ನು ತಪ್ಪಿಸಿ. ಹಿರಿಯರ ಸಲಹೆಯಿಂದ ಯೋಜನೆಗಳು ಆರಂಭವಾಗಬಹುದು. ಪುಣ್ಯಕ್ಷೇತ್ರ ದರ್ಶನ ಮಾಡಿ.

ಕರ್ಕಾಟಕ ರಾಶಿ

ಸಾಲದ ಬಾಧೆಯಿಂದ ಕಿರಿಕಿರಿಯಾಗಬಹುದು. ಹಣಕಾಸಿನ ವಿಚಾರದಲ್ಲಿ ವಂಚನೆಯಿಂದ ಎಚ್ಚರಿಕೆಯಿರಲಿ. ಅಧ್ಯಾತ್ಮದಲ್ಲಿ ಒಲವು ಮೂಡಬಹುದು. ಕ್ರಿಯಾಶೀಲತೆಯ ಕೊರತೆಯಿಂದ ಮನಸ್ಸಿಗೆ ಚಿಂತೆಯಾಗಬಹುದು. ನೂತನ ವಸ್ತುಗಳಿಂದ ಸಂತೋಷ ಸಿಗಲಿದೆ.

ಸಿಂಹ ರಾಶಿ

ನೀರಿನ ವಿಚಾರದಲ್ಲಿ ಎಚ್ಚರಿಕೆಯಿರಲಿ. ದೊಡ್ಡ ಸಮಾರಂಭದಲ್ಲಿ ಭಾಗಿಯಾಗುವಿರಿ. ವಿದೇಶದ ಸಹಕಾರದಿಂದ ಉದ್ಯಮಕ್ಕೆ ಉತ್ಸಾಹ ಬರಲಿದೆ. ಸಹೋದ್ಯೋಗಿಗಳ ಬೆಂಬಲ ಸಿಗುವುದು. ಪರೋಪಕಾರ ಗುಣ ಹೆಚ್ಚಾಗಲಿದೆ.

ಕನ್ಯಾ ರಾಶಿ

ಕಾನೂನು ವಿಷಯದಲ್ಲಿ ಜಯ ಸಿಗಬಹುದು. ಆರ್ಥಿಕ ವಿಷಯದಲ್ಲಿ ಗೊಂದಲವಿರಲಿದೆ. ಸಂಗಾತಿಯೊಂದಿಗೆ ಚಿಕ್ಕ ಭಿನ್ನಾಭಿಪ್ರಾಯ ಉಂಟಾಗಬಹುದು. ಹಿರಿಯರ ಮಾರ್ಗದರ್ಶನ ಪಡೆಯಿರಿ. ಆರ್ಥಿಕತೆಯನ್ನು ಗೌಪ್ಯವಾಗಿಡಿ.

ತುಲಾ ರಾಶಿ

ಮಧ್ಯವರ್ತಿಗಳಿಗೆ ಆರ್ಥಿಕ ತೊಂದರೆ ಎದುರಾಗಬಹುದು. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಇಚ್ಛೆಯಿರುವುದು. ನ್ಯಾಯಾಲಯದಿಂದ ಶುಭ ಸುದ್ದಿ ಸಿಗಬಹುದು. ಭವಿಷ್ಯದ ಆರ್ಥಿಕ ಯೋಜನೆಗೆ ಚಿಂತನೆ ನಡೆಸುವಿರಿ.

ವೃಶ್ಚಿಕ ರಾಶಿ

ಮಾತಿನಿಂದ ಕಟ್ಟಿಹಾಕುವ ಸಾಧ್ಯತೆಯಿದೆ. ಸಹನೆಯಿಂದ ಕಾರ್ಯಗಳನ್ನು ನಿರ್ವಹಿಸಿ. ಸ್ನೇಹಿತರಿಂದ ಒಳ್ಳೆಯ ಕೆಲಸದ ಸಲಹೆ ಸಿಗಬಹುದು. ವಿದೇಶ ಪ್ರವಾಸಕ್ಕೆ ದಾಖಲೆಗಳ ಕೊರತೆಯಿಂದ ತೊಂದರೆಯಾಗಬಹುದು.

ಧನು ರಾಶಿ

ಅತಿಯಾದ ಚಿಂತೆಯಿಂದ ಸಮಸ್ಯೆಯಾಗಬಹುದು. ಕುಟುಂಬದ ಕಾಳಜಿಯೇ ಮುಂದುವರಿಯಲಿದೆ. ನಾಯಕತ್ವ ಕೌಶಲ್ಯದಿಂದ ಸಾರ್ವಜನಿಕ ಮನ್ನಣೆ ಸಿಗಲಿದೆ. ಉದ್ಯಮದ ವಿಸ್ತರಣೆಗೆ ಯಶಸ್ಸಿರುವುದು.

ಮಕರ ರಾಶಿ

ಹೂಡಿಕೆಯನ್ನು ಗೌಪ್ಯವಾಗಿಡಿ. ಸ್ಪರ್ಧೆಯಲ್ಲಿ ಜಯ ಸಿಗಲಿದೆ. ಧರ್ಮ ಕಾರ್ಯಗಳಲ್ಲಿ ಮುನ್ನಡೆಯಿರಿ. ಕೃಷಿಯಲ್ಲಿ ಲಾಭಕ್ಕಾಗಿ ಪ್ರಯತ್ನಿಸುವಿರಿ ಆದಾಯಕ್ಕೆ ತಕ್ಕಂತೆ ಖರ್ಚಿರಲಿದೆ.

ಕುಂಭ ರಾಶಿ

ನಂಬಿಕೆಯಿಂದ ಕೆಲಸ ಮಾಡಿ. ಹಣದ ತೊಂದರೆಯಿಂದ ಚಿಂತೆಯಾಗಬಹುದು. ಉತ್ತಮ ಅಭ್ಯಾಸ ಆರಂಭಕ್ಕೆ ಒಳ್ಳೆಯ ದಿನ. ಶುಭ ಕಾರ್ಯಗಳಿಗೆ ಹಣ ಖರ್ಚಾಗಲಿದೆ.

ಮೀನ ರಾಶಿ

ನಿರೀಕ್ಷಿತ ವಾರ್ತೆಯಿಂದ ಸಂತೋಷವಿರುವುದು. ಕೆಲಸಗಳನ್ನು ಮುಂದೂಡುವ ಮನಸ್ಥಿತಿಯಿಂದ ದೂರವಿರಿ. ಸ್ನೇಹಿತರ ಬೆಂಬಲ ಸಿಗಲಿದೆ. ವಿದೇಶ ಪ್ರವಾಸದ ಆಸೆಯಿರುವುದು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 09t185751.564

3.15 ಕೋಟಿ ವಂಚನೆ.. ಡೇಟ್ಸ್ ಕೊಡಲಿಲ್ವಾ ಧ್ರುವ ಸರ್ಜಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2025 - 6:58 pm
0

Untitled design 2025 08 09t184443.372

ಧರ್ಮಸ್ಥಳ ಪ್ರಕರಣ: 16ನೇ ಪಾಯಿಂಟ್‌ನಲ್ಲೂ ಸಿಗಲಿಲ್ಲ ಕಳೇಬರ

by ಶಾಲಿನಿ ಕೆ. ಡಿ
August 9, 2025 - 6:48 pm
0

Untitled design 2025 08 09t182358.356

SSMB29 ಲುಕ್ ಔಟ್.. ಭಜರಂಗಿ ಭಾಯಿಜಾನ್ ಕಾಪಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2025 - 6:24 pm
0

Untitled design 2025 08 09t180427.560

ವಿಷ್ಣು ಸಮಾಧಿ ನೆಲಸಮ: ವಿಷ್ಣುವರ್ಧನ್ ಅಂದ್ರೆ ಎಂದೂ ಮುಗಿಯದ ಅಭಿಮಾನ ಎಂದ ಕಿಚ್ಚ ಸುದೀಪ್

by ಶಾಲಿನಿ ಕೆ. ಡಿ
August 9, 2025 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (5)
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ ತಿಳಿಯಿರಿ!
    August 9, 2025 | 0
  • Rashi bavishya 10
    ರಾಶಿ ಭವಿಷ್ಯ: ಇಂದು ಶ್ರಾವಣ ಹುಣ್ಣಿಮೆ, ಈ ರಾಶಿಗಳಿಗೆ ಲಕ್ಷ್ಮೀದೇವಿಯ ಕೃಪೆಯಿಂದ ಧನಸಂಪತ್ತು!
    August 9, 2025 | 0
  • Untitled design (5)
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾವ ಸಂಖ್ಯೆಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?
    August 8, 2025 | 0
  • Rashi bavishya 10
    ರಾಶಿ ಭವಿಷ್ಯ: ಇಂದು ವರಮಹಾಲಕ್ಷ್ಮಿ ಹಬ್ಬ, ಈ ರಾಶಿಗಳಿಗೆ ಲಕ್ಷ್ಮೀ ಕೃಪೆಯಿಂದ ಸಕಲೈಶ್ವರ್ಯ!
    August 8, 2025 | 0
  • Untitled design (5)
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ ತಿಳಿಯಿರಿ!
    August 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version