• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 24, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಶನಿವಾರದ ರಾಶಿ ಭವಿಷ್ಯ: ನಿಮ್ಮ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯಿರಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 12, 2025 - 6:48 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp image 2024 11 14 at 7.33.15 am

ಈ ದಿನದಂದು ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ, ಶನಿವಾರ ಅನಾರೋಗ್ಯದಿಂದ ಮನಸ್ಸು ಹಾಳು, ಪುಣ್ಯಕ್ಷೇತ್ರ ದರ್ಶನ, ಹೂಡಿಕೆಯ ಬಗ್ಗೆ ಅಪನಂಬಿಕೆ ಉಂಟಾಗಬಹುದು. ಈ ದಿನದ ಶುಭಾಶುಭ ಕಾಲಗಳು: ರಾಹು ಕಾಲ 09:28–11:01, ಯಮಘಂಡ ಕಾಲ 14:06–15:39, ಗುಳಿಕ ಕಾಲ 06:22–07:55. ಈ ದಿನದಂದು ಯಾವ ರಾಶಿಯವರಿಗೆ ಯಾವ ಫಲ ಸಿಗಲಿದೆ ಎಂಬುದನ್ನು ತಿಳಿಯೋಣ.

ಮೇಷ ರಾಶಿ

RelatedPosts

ಸಂಖ್ಯಾಶಾಸ್ತ್ರದ ಪ್ರಕಾರ ಇಂದಿನ ದಿನ ನಿಮಗೆ ಶುಭವೇ?

ಮಂಗಳವಾರದ ರಾಶಿ ಭವಿಷ್ಯ: ಯಾವ ರಾಶಿಗೆ ಒಳ್ಳೆಯ ಸಮಯ?

ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆ ಆಧಾರದಲ್ಲಿ ಇಂದು ನಿಮ್ಮ ದಿನಚರಿ ಹೇಗಿರಲಿದೆ ತಿಳಿಯಿರಿ..!

ಇಂದು ಯಾವ ರಾಶಿಗೆ ಧನಲಾಭ, ಯಾವ ರಾಶಿಯವರಿಗೆ ತೊಂದರೆ?

ADVERTISEMENT
ADVERTISEMENT

ನಿಮ್ಮ ಅನೇಕ ವರ್ಷಗಳ ಕಾರ್ಯಕ್ಕೆ ಜಯ ಸಿಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುವುದು. ಸ್ವಾರ್ಥಿಗಳ ಸಹವಾಸದಿಂದ ದೂರವಿರಿ. ಕೆಲವರು ನಿಮ್ಮನ್ನು ಬಳಸಿಕೊಂಡು ಕೈಬಿಡಬಹುದು. ಮಕ್ಕಳ ಚಲನವಲನದ ಬಗ್ಗೆ ಗಮನವಿಡಿ. ಮನೆಯ ಸ್ಥಳಾಂತರ ಅಥವಾ ಗುರಿಯ ಸಾಧನೆಯ ಸಂಭ್ರಮವಿರಲಿದೆ. ಆಕಸ್ಮಿಕ ಲಾಭದಿಂದ ಖುಷಿಯಾಗುವಿರಿ.

ವೃಷಭ ರಾಶಿ

ನಿಮ್ಮ ಒಳ್ಳೆಯ ಗುಣಗಳಿಂದ ಎಲ್ಲರೂ ಆಕರ್ಷಿತರಾಗುವರು. ಪುಣ್ಯಸ್ಥಳ ದರ್ಶನದಿಂದ ಮನಶ್ಶಾಂತಿ ಸಿಗಲಿದೆ. ವ್ಯಾಪಾರದಲ್ಲಿ ಸಹಭಾಗಿಯೊಂದಿಗೆ ಚರ್ಚಿಸಿ ಮುಂದುವರಿಯಿರಿ. ಅಪರಿಚಿತ ಕ್ಷೇತ್ರದಲ್ಲಿ ಜಾಗರೂಕರಾಗಿರಿ. ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಒಳ್ಳೆಯ ಅವಕಾಶ ಸಿಗಬಹುದು.

ಮಿಥುನ ರಾಶಿ

ನಿಮ್ಮ ಶ್ರಮಕ್ಕೆ ಯೋಗ್ಯ ಫಲ ಸಿಗದೇ ಬೇಸರವಾಗಬಹುದು. ಕೃಷಿಗೆ ಸಂಬಂಧಪಟ್ಟ ಕೆಲಸಗಳಲ್ಲಿ ಆಸಕ್ತಿಯಿರಲಿದೆ. ಸ್ವಂತ ವಾಹನದಲ್ಲಿ ಪ್ರಯಾಣ ಮಾಡುವುದನ್ನು ತಪ್ಪಿಸಿ. ಹಿರಿಯರ ಸಲಹೆಯಿಂದ ಯೋಜನೆಗಳು ಆರಂಭವಾಗಬಹುದು. ಪುಣ್ಯಕ್ಷೇತ್ರ ದರ್ಶನ ಮಾಡಿ.

ಕರ್ಕಾಟಕ ರಾಶಿ

ಸಾಲದ ಬಾಧೆಯಿಂದ ಕಿರಿಕಿರಿಯಾಗಬಹುದು. ಹಣಕಾಸಿನ ವಿಚಾರದಲ್ಲಿ ವಂಚನೆಯಿಂದ ಎಚ್ಚರಿಕೆಯಿರಲಿ. ಅಧ್ಯಾತ್ಮದಲ್ಲಿ ಒಲವು ಮೂಡಬಹುದು. ಕ್ರಿಯಾಶೀಲತೆಯ ಕೊರತೆಯಿಂದ ಮನಸ್ಸಿಗೆ ಚಿಂತೆಯಾಗಬಹುದು. ನೂತನ ವಸ್ತುಗಳಿಂದ ಸಂತೋಷ ಸಿಗಲಿದೆ.

ಸಿಂಹ ರಾಶಿ

ನೀರಿನ ವಿಚಾರದಲ್ಲಿ ಎಚ್ಚರಿಕೆಯಿರಲಿ. ದೊಡ್ಡ ಸಮಾರಂಭದಲ್ಲಿ ಭಾಗಿಯಾಗುವಿರಿ. ವಿದೇಶದ ಸಹಕಾರದಿಂದ ಉದ್ಯಮಕ್ಕೆ ಉತ್ಸಾಹ ಬರಲಿದೆ. ಸಹೋದ್ಯೋಗಿಗಳ ಬೆಂಬಲ ಸಿಗುವುದು. ಪರೋಪಕಾರ ಗುಣ ಹೆಚ್ಚಾಗಲಿದೆ.

ಕನ್ಯಾ ರಾಶಿ

ಕಾನೂನು ವಿಷಯದಲ್ಲಿ ಜಯ ಸಿಗಬಹುದು. ಆರ್ಥಿಕ ವಿಷಯದಲ್ಲಿ ಗೊಂದಲವಿರಲಿದೆ. ಸಂಗಾತಿಯೊಂದಿಗೆ ಚಿಕ್ಕ ಭಿನ್ನಾಭಿಪ್ರಾಯ ಉಂಟಾಗಬಹುದು. ಹಿರಿಯರ ಮಾರ್ಗದರ್ಶನ ಪಡೆಯಿರಿ. ಆರ್ಥಿಕತೆಯನ್ನು ಗೌಪ್ಯವಾಗಿಡಿ.

ತುಲಾ ರಾಶಿ

ಮಧ್ಯವರ್ತಿಗಳಿಗೆ ಆರ್ಥಿಕ ತೊಂದರೆ ಎದುರಾಗಬಹುದು. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಇಚ್ಛೆಯಿರುವುದು. ನ್ಯಾಯಾಲಯದಿಂದ ಶುಭ ಸುದ್ದಿ ಸಿಗಬಹುದು. ಭವಿಷ್ಯದ ಆರ್ಥಿಕ ಯೋಜನೆಗೆ ಚಿಂತನೆ ನಡೆಸುವಿರಿ.

ವೃಶ್ಚಿಕ ರಾಶಿ

ಮಾತಿನಿಂದ ಕಟ್ಟಿಹಾಕುವ ಸಾಧ್ಯತೆಯಿದೆ. ಸಹನೆಯಿಂದ ಕಾರ್ಯಗಳನ್ನು ನಿರ್ವಹಿಸಿ. ಸ್ನೇಹಿತರಿಂದ ಒಳ್ಳೆಯ ಕೆಲಸದ ಸಲಹೆ ಸಿಗಬಹುದು. ವಿದೇಶ ಪ್ರವಾಸಕ್ಕೆ ದಾಖಲೆಗಳ ಕೊರತೆಯಿಂದ ತೊಂದರೆಯಾಗಬಹುದು.

ಧನು ರಾಶಿ

ಅತಿಯಾದ ಚಿಂತೆಯಿಂದ ಸಮಸ್ಯೆಯಾಗಬಹುದು. ಕುಟುಂಬದ ಕಾಳಜಿಯೇ ಮುಂದುವರಿಯಲಿದೆ. ನಾಯಕತ್ವ ಕೌಶಲ್ಯದಿಂದ ಸಾರ್ವಜನಿಕ ಮನ್ನಣೆ ಸಿಗಲಿದೆ. ಉದ್ಯಮದ ವಿಸ್ತರಣೆಗೆ ಯಶಸ್ಸಿರುವುದು.

ಮಕರ ರಾಶಿ

ಹೂಡಿಕೆಯನ್ನು ಗೌಪ್ಯವಾಗಿಡಿ. ಸ್ಪರ್ಧೆಯಲ್ಲಿ ಜಯ ಸಿಗಲಿದೆ. ಧರ್ಮ ಕಾರ್ಯಗಳಲ್ಲಿ ಮುನ್ನಡೆಯಿರಿ. ಕೃಷಿಯಲ್ಲಿ ಲಾಭಕ್ಕಾಗಿ ಪ್ರಯತ್ನಿಸುವಿರಿ ಆದಾಯಕ್ಕೆ ತಕ್ಕಂತೆ ಖರ್ಚಿರಲಿದೆ.

ಕುಂಭ ರಾಶಿ

ನಂಬಿಕೆಯಿಂದ ಕೆಲಸ ಮಾಡಿ. ಹಣದ ತೊಂದರೆಯಿಂದ ಚಿಂತೆಯಾಗಬಹುದು. ಉತ್ತಮ ಅಭ್ಯಾಸ ಆರಂಭಕ್ಕೆ ಒಳ್ಳೆಯ ದಿನ. ಶುಭ ಕಾರ್ಯಗಳಿಗೆ ಹಣ ಖರ್ಚಾಗಲಿದೆ.

ಮೀನ ರಾಶಿ

ನಿರೀಕ್ಷಿತ ವಾರ್ತೆಯಿಂದ ಸಂತೋಷವಿರುವುದು. ಕೆಲಸಗಳನ್ನು ಮುಂದೂಡುವ ಮನಸ್ಥಿತಿಯಿಂದ ದೂರವಿರಿ. ಸ್ನೇಹಿತರ ಬೆಂಬಲ ಸಿಗಲಿದೆ. ವಿದೇಶ ಪ್ರವಾಸದ ಆಸೆಯಿರುವುದು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 24t141045.422

“ಬಡವರ ದುಡ್ಡು ತಿಂದರೆ ಹುಳ ಬಿದ್ದು ಸಾಯ್ತಾರೆ”: ಜಮೀರ್ ಅಹ್ಮದ್

by ಶಾಲಿನಿ ಕೆ. ಡಿ
June 24, 2025 - 2:11 pm
0

Untitled design 2025 06 24t135109.208

ಕರ್ನಾಟಕದ ಅಳಿಯ ಮೀಟ್ಸ್ ಸಿಎಂ ಸಿದ್ದರಾಮಯ್ಯ..!

by ಶಾಲಿನಿ ಕೆ. ಡಿ
June 24, 2025 - 1:56 pm
0

Untitled design 2025 06 24t133907.093

ಫ್ರಾನ್ಸ್‌ನಲ್ಲಿ ಇಂಜೆಕ್ಷನ್ ಅಟ್ಯಾಕ್: 145ಕ್ಕೂ ​​ಹೆಚ್ಚು ಮಂದಿಗೆ ಚುಚ್ಚುಮದ್ದು

by ಶಾಲಿನಿ ಕೆ. ಡಿ
June 24, 2025 - 1:45 pm
0

Untitled design 2025 06 24t132703.349

ರಶ್ಮಿಕಾ ಈಗ ಇಂಟರ್‌‌ ನ್ಯಾಷನಲ್..ಚಿರಂಜೀವಿ, ನಾಗಾರ್ಜನ್‌ಗೂ ಕ್ರಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 24, 2025 - 1:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 30 4 1024x576
    ಸಂಖ್ಯಾಶಾಸ್ತ್ರದ ಪ್ರಕಾರ ಇಂದಿನ ದಿನ ನಿಮಗೆ ಶುಭವೇ?
    June 24, 2025 | 0
  • Rashi bavishya 3 350x250
    ಮಂಗಳವಾರದ ರಾಶಿ ಭವಿಷ್ಯ: ಯಾವ ರಾಶಿಗೆ ಒಳ್ಳೆಯ ಸಮಯ?
    June 24, 2025 | 0
  • Untitled design (30)
    ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆ ಆಧಾರದಲ್ಲಿ ಇಂದು ನಿಮ್ಮ ದಿನಚರಿ ಹೇಗಿರಲಿದೆ ತಿಳಿಯಿರಿ..!
    June 23, 2025 | 0
  • Rashi bavishya
    ಇಂದು ಯಾವ ರಾಶಿಗೆ ಧನಲಾಭ, ಯಾವ ರಾಶಿಯವರಿಗೆ ತೊಂದರೆ?
    June 23, 2025 | 0
  • Rashi bavishya
    ನಿಮ್ಮ ರಾಶಿಗೆ ಸೂರ್ಯನ ಆಶೀರ್ವಾದ ಇಂದು ಹೇಗಿದೆ?
    June 22, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version