• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿ ಭವಿಷ್ಯ: ಇಂದು ಈ ರಾಶಿಯವರ ವೃತ್ತಿಪರ ಜೀವನದಲ್ಲಿ ದೊಡ್ಡ ಬದಲಾವಣೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 3, 2026 - 7:03 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Rashi bavishya

ಇಂದು ಅನ್ಯರ ಮಾತುಗಳಿಂದ ಕಳವಳ, ಜೀವನದಲ್ಲಿ ಜುಗುಪ್ಸೆ, ಸ್ನೇಹದಲ್ಲಿ ವೈಷಮ್ಯ, ವಿವಾದ ಮತ್ತು ಒಪ್ಪಂದಗಳಲ್ಲಿ ದೃಢತೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಉದ್ಯಮ ಮತ್ತು ವೃತ್ತಿ ಜೀವನದಲ್ಲಿ ಒತ್ತಡ ಹೆಚ್ಚಾಗಬಹುದು. ಕೆಲವು ರಾಶಿಯವರಿಗೆ ಅಲ್ಪ ವಿರಾಮ ಸಿಗುವ ಸೂಚನೆ ಇದೆ.

ಮೇಷ ರಾಶಿ: ನಿರಂತರ ಅಭ್ಯಾಸಗಳ ಬಗ್ಗೆ ಎಚ್ಚರಿಕೆ ಇರಲಿ. ದೌರ್ಬಲ್ಯಗಳನ್ನು ಬಿಡುವ ಪ್ರಯತ್ನ ಮಾಡಿ. ಆಪ್ತರೊಂದಿಗೆ ಮಾತನಾಡದಿದ್ದರೆ ನೆಮ್ಮದಿ ಸಿಗದು. ಸಂಗಾತಿಯೊಂದಿಗೆ ಆರ್ಥಿಕ ವಿಷಯದಲ್ಲಿ ವಾಗ್ವಾದವಾಗಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಕಾದಿವೆ.

RelatedPosts

ರಾಶಿ ಭವಿಷ್ಯ: ಯಾರಿಗೆ ಇಂದು ಅದೃಷ್ಟ? ಯಾರಿಗೆ ನಷ್ಟದ ಭೀತಿ ?

ಇಂದಿನ ಭವಿಷ್ಯ: ಗ್ರಹಗತಿಗಳ ಬದಲಾವಣೆಯಿಂದ ಈ ರಾಶಿಯವರಿಗೆ ಕಾದಿದೆ ಬಂಫರ್ ಲಾಟರಿ !

ಇಂದು ಈ ರಾಶಿಯವರಿಗೆ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ

ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಹಣಕಾಸಿನ ವಿಷಯದಲ್ಲಿ ಜಾಗ್ರತೆ

ADVERTISEMENT
ADVERTISEMENT

ವೃಷಭ ರಾಶಿ: ವಿದ್ಯಾರ್ಥಿಗಳು ಸಾಮರ್ಥ್ಯ ತೋರಿಸುವ ದಿನ. ಸಾಮಾಜಿಕ ಕಾರ್ಯಗಳಲ್ಲಿ ಉತ್ಸಾಹ. ಅನಪೇಕ್ಷಿತ ಸಹಕಾರದಿಂದ ಆರ್ಥಿಕ ಚಿಂತೆ ಕಡಿಮೆಯಾಗಬಹುದು. ಸ್ವಂತ ಉದ್ಯೋಗದ ಆಲೋಚನೆ ಬರಬಹುದು. ಸಂತೋಷದಿಂದ ದಿನ ಕಳೆಯುವಿರಿ.

ಮಿಥುನ ರಾಶಿ: ವೃತ್ತಿಪರ ಜೀವನದಲ್ಲಿ ದೊಡ್ಡ ಬದಲಾವಣೆಗಳು. ಪ್ರೀತಿಯಲ್ಲಿ ಅಡ್ಡಿ ಬರಬಹುದು. ಕಾರ್ಯವನ್ನು ಸರಿಯಾಗಿ ಯೋಜಿಸಿ. ಕಲಾವಿದರು ಹೆಚ್ಚು ಶ್ರಮ ಹಾಕಿದರೆ ಯಶಸ್ಸು ಸಿಗುತ್ತದೆ.

ಕರ್ಕಾಟಕ ರಾಶಿ: ಅದೃಷ್ಟ ನಿಮ್ಮೊಂದಿಗೆ. ಕನಸುಗಳನ್ನು ನಂಬಿ ಗುರಿಯತ್ತ ನಡೆಯಿರಿ. ಉದ್ಯೋಗದಲ್ಲಿ ಬೆಂಬಲ ಹೆಚ್ಚು. ಕೃಷಿ ಕಡೆಗೆ ಗಮನ ಹರಿಸುವಿರಿ. ಕಾನೂನು ಸಂಬಂಧಿ ವಿಚಾರಗಳಲ್ಲಿ ಎಚ್ಚರಿಕೆ.

ಸಿಂಹ ರಾಶಿ: ಜನರ ಪ್ರೀತಿಗೆ ಪ್ರತಿಯಾಗಿ ಸಮಯ ಕೊಡಿ. ಅತಿಯಾದ ಚಿಂತೆ ಆರೋಗ್ಯ ಹಾಳು ಮಾಡಬಹುದು. ಆತ್ಮವಿಶ್ವಾಸ ಬೆಳೆಸಿ ಸಕ್ರಿಯರಾಗಿ. ಸಂಗಾತಿಯಿಂದ ಮಾನಸಿಕ ಘಾಸಿಯಾಗಬಹುದು.

ಕನ್ಯಾ ರಾಶಿ: ಧನಾತ್ಮಕವಾಗಿ ನಿಮ್ಮನ್ನು ಪ್ರಸ್ತುತಪಡಿಸಿ. ಋಣ ತೀರಿಸಿ ಮುಂದಿನ ಯೋಜನೆಗೆ ಸಿದ್ಧರಾಗಿ. ದೂರ ಪ್ರಯಾಣ ನಿರಾಶಾದಾಯಕವಾಗಬಹುದು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಗೊಂದಲ ನಿವಾರಣೆ.

ತುಲಾ ರಾಶಿ: ದೀರ್ಘಕಾಲದ ಸಂಬಂಧಕ್ಕೆ ವಿರಾಮ ಸಿಗಬಹುದು. ಸ್ಥಿರಾಸ್ತಿ ಪಡೆಯುವ ಸಾಧ್ಯತೆ. ಕಛೇರಿಯಲ್ಲಿ ಪ್ರಶಂಸೆ ಸಿಗುವುದು. ಭೂಮಿ ವ್ಯವಹಾರ ಸಾಕೆನಿಸಬಹುದು.

ವೃಶ್ಚಿಕ ರಾಶಿ: ಕೆಲಸದಲ್ಲಿ ಹೊಸತನ ಮುಖ್ಯ. ಮಕ್ಕಳ ವಿವಾಹಕ್ಕೆ ಓಡಾಟ. ಆಸ್ತಿ ಹೂಡಿಕೆ ಬೇಡ. ವೃತ್ತಿಯಲ್ಲಿ ಸಂಕಷ್ಟ ಬರಬಹುದು.

ಧನು ರಾಶಿ: ಹಿತಶತ್ರುಗಳನ್ನು ಮಾತುಗಳಿಂದ ಗುರುತಿಸಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲು ಖರ್ಚು ನಿಯಂತ್ರಿಸಿ. ವಾಸಸ್ಥಳ ಬದಲಾವಣೆ ಸಂತೋಷ ನೀಡುವುದು.

ಮಕರ ರಾಶಿ: ಸಾಲ ಮರುಪಾವತಿ ಮಾಡುವ ಸಾಧ್ಯತೆ. ಒಳ್ಳೆಯ ಸುದ್ದಿಗಳು ಬರಬಹುದು. ಉತ್ಸಾಹ ನಿಯಂತ್ರಿಸಿ. ಆರ್ಥಿಕ ಬೆಳವಣಿಗೆ ಸಂತೋಷ ನೀಡುತ್ತದೆ.

ಕುಂಭ ರಾಶಿ: ಹೊಸ ಸಂಪರ್ಕದಿಂದ ಕಾರ್ಯ ಸಾಧನೆ. ಹೂಡಿಕೆಗೆ ಹೊಸ ಮಾರ್ಗಗಳು. ಹಳೆಯ ತಪ್ಪಿಗೆ ಪಶ್ಚಾತ್ತಾಪ. ಖರ್ಚು ಹೆಚ್ಚಾಗಬಹುದು.

ಮೀನ ರಾಶಿ: ಆರ್ಥಿಕತೆ ಬಗ್ಗೆ ಸರಿಯಾಗಿ ತಿಳಿದುಕೊಳ್ಳಿ. ಬದಲಾವಣೆಯ ದಿನ. ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವಿರಿ. ಸ್ಥಿರಾಸ್ತಿ ಉಳಿಸಿಕೊಳ್ಳಲು ಪ್ರಯತ್ನಿಸಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage

ಬಿಸಿಲಲ್ಲಿ ಒಂದೇ ಉಸಿರಿಗೆ ಗಟಗಟನೆ ನೀರು ಕುಡಿತೀರಾ? ನಿಮ್ಮ ಪ್ರಾಣಕ್ಕೇ ಕಂಟಕ ತರಬಹುದು ಹುಷಾರ್‌

by ಶ್ರೀದೇವಿ ಬಿ. ವೈ
April 3, 2026 - 8:09 am
0

Karnataka weather forecast

ಕರ್ನಾಟಕದಲ್ಲಿ ಇಂದು-ನಾಳೆ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್, IMD ಎಚ್ಚರಿಕೆ

by ಶ್ರೀದೇವಿ ಬಿ. ವೈ
April 3, 2026 - 7:38 am
0

Rashi bavishya

ರಾಶಿ ಭವಿಷ್ಯ: ಇಂದು ಈ ರಾಶಿಯವರ ವೃತ್ತಿಪರ ಜೀವನದಲ್ಲಿ ದೊಡ್ಡ ಬದಲಾವಣೆ

by ಶ್ರೀದೇವಿ ಬಿ. ವೈ
April 3, 2026 - 7:03 am
0

Untitled design 2026 04 02T232249.748

IPL 2026: ಕೋಲ್ಕತಾಗೆ ಭಾರೀ ಸೋಲು, SRHಗೆ ಮೊದಲ ಜಯ

by ಶಾಲಿನಿ ಕೆ. ಡಿ
April 2, 2026 - 11:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (2)
    ರಾಶಿ ಭವಿಷ್ಯ: ಯಾರಿಗೆ ಇಂದು ಅದೃಷ್ಟ? ಯಾರಿಗೆ ನಷ್ಟದ ಭೀತಿ ?
    April 2, 2026 | 0
  • Untitled design 2026 04 01T063403.760
    ಇಂದಿನ ಭವಿಷ್ಯ: ಗ್ರಹಗತಿಗಳ ಬದಲಾವಣೆಯಿಂದ ಈ ರಾಶಿಯವರಿಗೆ ಕಾದಿದೆ ಬಂಫರ್ ಲಾಟರಿ !
    April 1, 2026 | 0
  • Rashi bavishya
    ಇಂದು ಈ ರಾಶಿಯವರಿಗೆ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ
    March 31, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಹಣಕಾಸಿನ ವಿಷಯದಲ್ಲಿ ಜಾಗ್ರತೆ
    March 30, 2026 | 0
  • Untitled design 2025 12 04T070243.618
    ಇಂದಿನ ರಾಶಿಫಲ: ಹೊಸ ಪ್ರಯತ್ನಗಳಿಗೆ ಶುಭಸೂಚನೆ, ಕೆಲವರಿಗೆ ಆದಾಯ ಹೆಚ್ಚಳ
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version