• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆರ್ಥಿಕ ಆತಂಕ, ವಿದ್ಯೆ ಉತ್ತಮ ಜೀವನ

admin by admin
February 25, 2026 - 7:09 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Rashi bavishya

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಅಷ್ಟಮೀ ತಿಥಿ ಬುಧವಾರದಂದು ಆರ್ಥಿಕ ವ್ಯವಹಾರದಲ್ಲಿ ಆತಂಕ, ಸರ್ಕಾರಿ ಕಾರ್ಯದಲ್ಲಿ ವೇಗ, ವಿದ್ಯಾಭ್ಯಾಸಕ್ಕೆ ಉತ್ತಮ ಸ್ಥಾನ, ತ್ಯಾಗ ಮತ್ತು ಅನಿಶ್ಚಿತ ತಿರುವುಗಳು ಇಂದಿನ ದಿನದ ವಿಶೇಷ ಅಂಶಗಳಾಗಿವೆ. ದಿನ ಭವಿಷ್ಯದಲ್ಲಿ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ಎಂಬುದನ್ನು ನೋಡೋಣ.

ಮೇಷ ರಾಶಿ :

RelatedPosts

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ರಾಶಿಭವಿಷ್ಯ: ಇಂದು ಯಾರಿಗೆ ಶುಭ?

ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ

ದಿನ ಭವಿಷ್ಯ: ಈ ರಾಶಿಗಳಿಗೆ ಧನಯೋಗ, ಕೆಲವರಿಗೆ ಎಚ್ಚರಿಕೆ ಅಗತ್ಯ!

ADVERTISEMENT
ADVERTISEMENT

ಅಪನಂಬಿಕೆಯಿಂದ ಮನಸ್ಸು ಕುಗ್ಗುವುದು. ಯಾರ ಮೇಲೂ ನಂಬಿಕೆ ಇಡುವುದು ಕಷ್ಟವಾದೀತು. ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ. ತಾಯಿಯ ಪ್ರೀತಿಯು ನಿಮಗೆ ಸಿಗಲಿದೆ. ಏಕಮುಖವಾದ ನಿರ್ಧಾರದಿಂದ ಸಫಲತೆಯು ಇರದು. ಸಣ್ಣ ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿ. ಯಾರಿಂದಲೂ ಏನನ್ನೂ ಪಡೆಯುವ ಮನಸ್ಸಾಗದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು.

ವೃಷಭ ರಾಶಿ :

ಇಂದು ನಿಮ್ಮ ಕೆಲವು ನಿರೀಕ್ಷೆಯು ಹುಸಿಯಾಗಬಹುದು. ಧನಸಂಪಾದನೆಯ ಚಿಂತೆ ನಿಮಗೆ ಕಾಡಲು ಆರಂಭವಾಗಲಿದೆ. ಅಪರಿಚಿತರಿಂದ ಬಾಂಧವ್ಯ ಹುಟ್ಟಿಕೊಳ್ಳಬಹುದು. ಆಲಸ್ಯದಿಂದ ನಿಮ್ಮ ಸಾಮರ್ಥ್ಯವು ಕಡಿಮೆ ಆಗಲಿದೆ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ. ಸರ್ಕಾರದಿಂದ ಆಗಬೇಕಾದ ಕಾರ್ಯಕ್ಕೆ ಹೆಚ್ಚು ಓಡಾಟ ಮಾಡಬೇಕಾದೀತು. ಭೂಮಿಯ ವ್ಯವಹಾರದಿಂದ ಲಾಭವಿಲ್ಲದಿದ್ದರೂ ಅದನ್ನೇ ನಡೆಸಲು ಇಷ್ಟಪಡುವಿರಿ.

ಮಿಥುನ ರಾಶಿ :

ನೀವು ಇಂದು ಸ್ವಂತ ವಾಹನವನ್ನು ಬಾಡಿಗೆ ಕೊಡುವಿರಿ. ದೈಹಿಕ ಕಾರ್ಯವು ಅಧಿಕವಾಗಲಿದೆ. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ಜಾಣತನದಿಂದ ಇಂದಿನ ಕಾರ್ಯವನ್ನು ಮಾಡುವಿರಿ. ಹಣಕಾಸಿನ ವ್ಯವಸ್ಥೆಯನ್ನು ಸರಿ ಮಾಡಿಕೊಳ್ಳುವುದು ಸೂಕ್ತ. ವಾಹನ ಚಾಲನೆಯಲ್ಲಿ ಉದ್ವೇಗ ಬೇಡ. ಇರುವ ಸಾಲವನ್ನು ತೀರಿಸಿಕೊಳ್ಳಲುಬೇಕಾದ ಯೋಜನೆ ಮಾಡಿ. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ.

ಕರ್ಕಾಟಕ ರಾಶಿ :

ಸ್ತ್ರೀಯರು ಇಂದಿನ ವ್ಯಾಪಾರದಲ್ಲಿ ಅಧಿಕ ಲಾಭವನ್ನು ಗಳಿಸುವರು. ಅವಿವಾಹಿತರು ವಿವಾಹದ ಬಯಕೆಯನ್ನು ತಾಯಿಯ ಜೊತೆ ಹಂಚಿಕೊಳ್ಳುವರು. ಸಂಗಾತಿಯ ಮಾತಿಗೆ ಏನಾದರೂ ಪ್ರತಿಕ್ರಿಯೆಯನ್ನು ನೀಡಿ. ಸಿಗಬೇಕಾದ ಹಣವು ವಿಳಂಬವಾಗಿ ಸಿಗುವುದು. ಎಲ್ಲರೆದುರು ಸಭ್ಯರಂತೆ ತೋರುವಿರಿ. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಹಳೆಯ ಕೆಲಸಗಳು ವ್ಯರ್ಥವಾಗಬಹುದು.

ಸಿಂಹ ರಾಶಿ :

ಪರೋಪಕಾರವೂ ಇವತ್ತಿನ ಮುಖ್ಯ ಕಾರ್ಯಗಳಲ್ಲಿ ಒಂದಾಗಬಹುದು. ಹೊಸ ಮನೆಯನ್ನು ಖರೀದಿಸುವ ವಿಚಾರವನ್ನು ದಂಪತಿಗಳು ಚರ್ಚಿಸುವರು. ಮಾತಿನಿಂದ ನಿಮಗೆ ಆದಾಯ ಬರಬಹುದು. ಉದ್ಯೋಗಕ್ಕಾಗಿ ನೀವು ವಿದೇಶಕ್ಕೆ ತೆರಳುವ ಆಸೆ ಇರಲಿದೆ. ದೊರೆತದ್ದನ್ನು ದೊರೆತಂತೆ ಹಿಂದಿರುಗಿಸುವಿರಿ. ಸ್ಥಿರಾಸ್ತಿಯ ವಿಚಾರವಾಗಿ ನೆರೆಯವರ ಜೊತೆ ಕಲಹವಾಗಬಹುದು. ವಿದೇಶದ ವ್ಯಾಪಾರದಲ್ಲಿ ಏರಿಳಿತವಾಗಬಹುದು.

ಕನ್ಯಾ ರಾಶಿ :

ಹತಾಶೆಯಿಂದ ಅಧ್ಯಾತ್ಮದ ಕಡೆ ಒಲವು ಹೆಚ್ಚಬಹುದು. ಆಪ್ತರಿಂದ ನಿರೀಕ್ಷಿತ ಸಹಾಯ ಸಿಗದೇ ಬೇಸರ. ಆದರೆ ಅದನ್ನು ಹೇಳಲೂ ಭಯ. ನಿಮ್ಮ ವಿರುದ್ಧ ನಡೆಸುವ ತಂತ್ರಗಾರಿಕೆಯು ಹೊಸ ವಿಧಾನದಲ್ಲಿ ಇರಲಿದೆ. ಹಿರಿಯರ ಜೊತೆ ಕಳೆದ ಸಮಯವು ನಿಮಗೆ ಉಪಯೋಗಕ್ಕೆ ಬರಲಿದೆ. ಮನೆಯಲ್ಲಿ ನಿಮ್ಮ ಬಗ್ಗೆ ಏನಾದರೂ ಮಾತುಗಳು ಬರಬಹುದು. ಅಧಃಪತನದ ಬಗ್ಗೆ ಅಂದಾಜು ಸಿಗಲಿದೆ. ವಾಹನದ ಅಪಘಾತವನ್ನು ನಿಮ್ಮದೇ ತಪ್ಪಿನಿಂದ ಆಗಲಿದೆ. ಯಾರ ಮಾತನ್ನೂ ಕೇಳುವ ಸಹನೆ ಇಲ್ಲವಾದೀತು.

ತುಲಾ ರಾಶಿ :

ಹಣವನ್ನು ಅಲ್ಪ ಹೂಡಿಕೆ ಮಾಡಿ ಪರೀಕ್ಷಿಸಿಕೊಳ್ಳಿ. ಕುಟುಂಬದಲ್ಲಿ ನಿಮ್ಮ ಪ್ರತಿ ಮಾತನ್ನು ಅನೇಕ ಅರ್ಥದಲ್ಲಿ ಗ್ರಹಿಸಬಹುದು. ಮೇಲಧಿಕಾರಿಗಳ ಜೊತೆ ನಿಮ್ಮ ಒಡನಾಟವನ್ನು ಚೆನ್ನಾಗಿಟ್ಟುಕೊಳ್ಳಿ. ಮನೆಯವರಿಗೆ ಹಣವನ್ನು ನೀಡಲಾಗದೇ ಅನ್ಯರಿಗೆ ನೀಡುವಿರಿ. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸಿಕೊಳ್ಳಲು ಯಾರದ್ದಾದರೂ ಸಹಾಯವನ್ನು ಪಡೆಯುವಿರಿ. ನಾಲಿಗೆಯನ್ನು ಹರಿಬಿಡುವಾಗ ಅದು ಎಷ್ಟು ದೂರವೂ ಹೋಗಬಹುದು.

ವೃಶ್ಚಿಕ ರಾಶಿ :

ನಿಮ್ಮ ಇಷ್ಟವಾದ ವಸ್ತುವು ಕಣ್ಮೆಯಾರಿಗಿರುವುದು ಇಂದು ಗೊತ್ತಾಗುವುದು. ನಿಮ್ಮ ಸಹನೆಯ ಮಿತಿ ಮೀರುವ ಸಾಧ್ಯತೆ ಇದೆ. ಇಂದು ಆರ್ಥಿಕ ಸಹಾಯವನ್ನು ಇನ್ನೊಬ್ಬರಿಂದ ಪಡೆಯುವಿರಿ. ತಾಯಿಯನ್ನು ಬಹಳ ಚೆನ್ನಾಗಿ ನೋಡಿಕೊಳ್ಳುವಿರಿ. ಅನಂತರ ದುಃಖಿಸಿದರೆ ಪ್ರಯೋಜನವಾಗದು. ನೂತನ ಉದ್ಯಮಕ್ಕೆ ಹೆಚ್ಚು ಆದ್ಯತೆ ಇರಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಾಗ ನಿಮ್ಮ ಖರ್ಚಿನ ಅಂದಾಜು ತಪ್ಪಿಹೋಗಬಹುದು. ಅನಿರೀಕ್ಷಿತವಾಗಿ ಪ್ರಭಾವಿ ವ್ಯಕ್ತಿಗಳ ಸಂಪರ್ಕವು ಸಿಗುವುದು.

ಧನು ರಾಶಿ :

ಪ್ರೀತಿಯನ್ನು ನೀವು ಬಹಳ ಸೂಕ್ಷ್ಮವಾಗಿ ಮುಂದುವರಿಸಬೇಕಾಗುವುದು. ವ್ಯಾವಹಾರಿಕ ಜಾಣ್ಮೆಯನ್ನು ನೀವು ಇಟ್ಟುಕೊಂಡು ಲಾಭವನ್ನು ಪಡೆಯುವಿರಿ. ನಿಮಗೆ ವಿದ್ಯೆಯನ್ನು ನೀಡಿದವರು ಅನೇಕ ವರ್ಷಗಳ ಅನಂತರ ಸಿಗಬಹುದು. ಅತ್ಯಂತ ಸಂಭ್ರಮ ಪಡುವಿರಿ. ಆಸ್ತಿಯನ್ನು ಮಾಡುವ ಚಿಂತನೆ ಅಧಿಕವಾಗಿರುವುದು. ಹಠದ ಸ್ವಭಾವವು ಎಲ್ಲರ ಪ್ರೀತಿಯಿಂದ ನಿಮ್ಮನ್ನು ದೂರಮಾಡಬಹುದು. ಇಂದು ಹಣಕಾಸಿನ ವ್ಯವಹಾರ ಮಾಡಲು ಧೈರ್ಯವು ಸಾಕಾಗದು.

ಮಕರ ರಾಶಿ :

ನಿಮ್ಮ ಕೆಲಸದಿಂದ ಉತ್ತಮ ಹೆಸರು ಕುಟುಂಬಕ್ಕೆ ಸಿಗುವುದು. ಕೊಟ್ಟ ಹಣವನ್ನು ಪುನಃ ಕೇಳಲು ಮುಜುಗರವಾದೀತು. ಸಹೋದರಿಗೆ ನಿಮ್ಮಂದ ಅಪೇಕ್ಷಿತ ಸಹಾಯವು ಸಿಗಲಿದೆ. ಹಳೆಯ ವಾಹನದ ಮಾರಾಟ ಮಾಡಿ ಹೊಸ ವಾಹನವನ್ನು ಖರೀದಿಸುವಿರಿ. ಭೂಮಿಯ ವ್ಯವಹಾರದಲ್ಲಿ ಸುಮ್ಮನೆ ಕೆಲವನ್ನು ನಿಮ್ಮ ಮೇಲೆ ಬರುವಂತೆ ಮಾಡಿಕೊಳ್ಳುವಿರಿ. ಎಷ್ಟು ಅವಶ್ಯಕವೋ ಅಷ್ಟನ್ನು ಮಾತ್ರ ಮಾಡಿ. ತುರ್ತು ಹಣವು ಬೇಕಾಗಿದ್ದು ಸಾಲವನ್ನು ಮಾಡಲು ನಿಮಗೆ ಭಯವಾಗಬಹುದು.

ಕುಂಭ ರಾಶಿ :

ನಿಮ್ಮೆದುರೇ ನಿಮ್ಮ ಸಹೋದರರನ್ನು ಹೊಗಳುವುದು ನಿಮಗೆ ಆಗದು. ಯಾರ ಜೊತೆಗಾದರೂ ವೈಮನಸ್ಯವಿದ್ದರೆ ಕುಳಿತು ಮಾತನಾಡಿಕೊಂಡು ಸರಿ ಮಾಡಿಕೊಳ್ಳುವಿರಿ. ನಿಮಗೆ ನಿಮ್ಮವರ ಭಾವವನ್ನು ಸರಿಯಾಗಿ ಅಂದಾಜು ಮಾಡಲಾಗದು. ಬರುವ ಆದಾಯಕ್ಕೆ ವಿಘ್ನವು ಬರಬಹುದು. ಅಂತರ್ಜಾಲದಿಂದ ನಿಮಗೆ ಕೆಲಸಕ್ಕೆ ಕರೆ ಬರಬಹುದು. ನಿರಾಕರಿಸುವುದು ಉತ್ತಮ. ಸ್ನೇಹವು ಸಡಿಲವಾಗುವ ಸಾಧ್ಯತೆ ಇದೆ. ಪ್ರಭಾವಿ ವ್ಯಕ್ತಿಗಳ ಸಲಹೆಯಿಂದ ನೀವು ಅಂದುಕೊಂಡ ದಾರಿಯು ಸುಗಮವಾಗುವುದು.

ಮೀನ ರಾಶಿ :

ವ್ಯಾಪಾರವು ಕೆಲವು ತಿರುವನ್ನು ಪಡೆಯಬಹುದು. ಪರರ ಮೇಲಿನ ಅನುಮಾನದಿಂದ ಸಮಯ ಹಾಳು. ಆತ್ಮೀಯರ ಬಗ್ಗೆ ಕಾಳಜಿ ಹೆಚ್ಚಿರುವುದು. ಚರಾಸ್ತಿಯ ನಷ್ಟಕ್ಕೆ ನೀವೇ ಕಾರಣವಾಗುವಿರಿ. ಕಛೇರಿಗೆ ವಿರಾಮವಿದ್ದರೂ ತುರ್ತು ಮೀಟಿಂಗ್ ಗೆ ಹಾಜಾರಾಗಬೇಕಾದೀತು. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು ಬಿಡುವುದು ಬೇಡ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಪೂರ್ಣ ಮಾಡುವಿರಿ. ತಾಯಿಯ ಕಡೆಯ ಬಂಧುಗಳಿಂದ ನಿಮಗೆ ಸಹಾಯವು ಸಿಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಮೇಘಸ್ಫೋಟ (18)

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

by ಶಾಲಿನಿ ಕೆ. ಡಿ
July 19, 2026 - 11:01 pm
0

ಮೇಘಸ್ಫೋಟ (17)

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

by ಶಾಲಿನಿ ಕೆ. ಡಿ
July 19, 2026 - 10:52 pm
0

ಮೇಘಸ್ಫೋಟ (16)

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

by ಶಾಲಿನಿ ಕೆ. ಡಿ
July 19, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 19T062113.251
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 19, 2026 | 0
  • Untitled design (23)
    ರಾಶಿಭವಿಷ್ಯ: ಇಂದು ಯಾರಿಗೆ ಶುಭ?
    July 18, 2026 | 0
  • Untitled design 2026 07 16T064652.627
    ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ
    July 16, 2026 | 0
  • ಷ್ಯ
    ದಿನ ಭವಿಷ್ಯ: ಈ ರಾಶಿಗಳಿಗೆ ಧನಯೋಗ, ಕೆಲವರಿಗೆ ಎಚ್ಚರಿಕೆ ಅಗತ್ಯ!
    July 15, 2026 | 0
  • Untitled design 2026 07 14T063617.984
    ರಾಶಿಭವಿಷ್ಯ: ಈ ರಾಶಿಯವರಿಗೆ ಅನಗತ್ಯ ವೆಚ್ಚ ಹೆಚ್ಚಾಗುವ ಸಾಧ್ಯತೆ, ಪ್ರಾಮಾಣಿಕತೆಗೆ ಫಲ ಸಿಗಲಿದೆ!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version