• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿ ಭವಿಷ್ಯ: ಚಂದ್ರನ ಸಂಚಾರದಿಂದ ನಿಮ್ಮ ದಿನ ಹೇಗಿರಲಿದೆ?

ಚಂದ್ರ-ಶುಕ್ರ ಸಂಯೋಗದಿಂದ ಯಾವ ರಾಶಿಗೆ ಲಾಭ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 23, 2025 - 6:58 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Rashi bavishya

ಇಂದು, 2025 ಮೇ 23ರ ಶುಕ್ರವಾರ, ಚಂದ್ರನು ಮೀನ ರಾಶಿಯಲ್ಲಿ ಸಂಚರಿಸುತ್ತಾನೆ ಮತ್ತು ಶುಕ್ರನೊಂದಿಗೆ ಸಂಯೋಗದಿಂದ ಕಾಲಯೋಗ ಮತ್ತು ಮಾಲವ್ಯ ರಾಜಯೋಗ ರೂಪುಗೊಳ್ಳುತ್ತದೆ. ವೃಷಭ ರಾಶಿಯಲ್ಲಿ ಬುಧನ ಸಂಚಾರದಿಂದ ಬುಧಾದಿತ್ಯ ಯೋಗ ಸೃಷ್ಟಿಯಾಗುತ್ತದೆ. ಈ ಗ್ರಹ ಸಂಯೋಗಗಳು ದ್ವಾದಶ ರಾಶಿಗಳ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತವೆ? ಯಾವ ರಾಶಿಯವರಿಗೆ ಶುಭವಾಗಲಿದೆ ಮತ್ತು ಯಾರು ಎಚ್ಚರಿಕೆಯಿಂದ ಇರಬೇಕು? ಒಟ್ಟಾರೆ ರಾಶಿ ಫಲಾಫಲ ಇಲ್ಲಿದೆ.

ಮೇಷ ರಾಶಿ 

ದಿನದ ಆರಂಭದಲ್ಲಿ ಅನಿರೀಕ್ಷಿತ ಒತ್ತಡಗಳು ಕಾಣಿಸಬಹುದು, ಆದರೆ ನೀವು ಅವುಗಳನ್ನು ದಾಟಿ ನೆಮ್ಮದಿಯನ್ನು ಕಾಣುವಿರಿ. ಸಾಲದ ವಿಷಯದಲ್ಲಿ ಮನೆಯಲ್ಲಿ ಚರ್ಚೆಯಾಗಬಹುದು. ವಾಹನ ಖರೀದಿಯ ಯೋಜನೆ ಇದ್ದರೆ, ಭರವಸೆಗಿಂತ ತೃಪ್ತಿ ಕಡಿಮೆ ಇರಬಹುದು. ನಿಮ್ಮ ಧೈರ್ಯದಿಂದ ಹೊಸ ಉದ್ದಿಮೆ ಆರಂಭಿಸುವ ಸಾಧ್ಯತೆ ಇದೆ. ಆದರೆ, ಯಶಸ್ಸಿನ ಹಂಬಲ ಅತಿಯಾಗದಂತೆ ಎಚ್ಚರಿಕೆ. ಸಲಹೆ: ಮನಸ್ಸನ್ನು ಸ್ಥಿರವಾಗಿಡಲು ವಿಶ್ರಾಂತಿ ಅಗತ್ಯ.

RelatedPosts

ನವರಾತ್ರಿಯ 6ನೇ ದಿನ: ದುಷ್ಟ ಶಕ್ತಿಗಳ ಸಂಹಾರ, ಮಾತೆ ಕಾತ್ಯಾಯಿನಿಯ ಆರಾಧನೆಯ ದಿನ

ಇಂದಿನ ಸಂಖ್ಯಾಶಾಸ್ತ್ರ: ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ?

ಇಂದು ಈ ರಾಶಿಯವರಿಗೆ ಶುಭ ಸೂಚನೆ, ಯಾರಿಗೆ ಸವಾಲು?

ಸಂಖ್ಯಾಶಾಸ್ತ್ರದ ಪ್ರಕಾರ ಶುಕ್ರವಾರದ ದಿನ ನಿಮಗೆ ಶುಭವೇ? ಇಲ್ಲಿ ತಿಳಿಯಿರಿ

ADVERTISEMENT
ADVERTISEMENT
ವೃಷಭ ರಾಶಿ 

ನಿಮ್ಮ ಕೆಲಸವನ್ನು ಯಾರಿಗೂ ಗೊತ್ತಾಗದಂತೆ ಮಾಡಿಕೊಳ್ಳುವಿರಿ, ಆದರೆ ಮಾತುಗಳು ಆಪ್ತರಿಗೆ ನೋವುಂಟುಮಾಡಬಹುದು. ಸೃಜನಶೀಲತೆ ಮತ್ತು ಸ್ನೇಹಿತರ ಬೆಂಬಲ ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಆದರೆ, ಅತಿಯಾದ ಉತ್ಸಾಹ ಹಾನಿಯನ್ನು ಉಂಟುಮಾಡಬಹುದು. ಸಲಹೆ: ಸ್ಪರ್ಧಿಗಳ ಜೊತೆಗಿನ ಸಂವಾದದಲ್ಲಿ ಎಚ್ಚರಿಕೆಯಿಂದಿರಿ.

ಮಿಥುನ ರಾಶಿ 

ನಿಮಗೆ ಬೇಕಾದ ಸಮಯಕ್ಕೆ ಜನರನ್ನು ಭೇಟಿಯಾಗಲು ಸಾಧ್ಯವಾಗದಿರಬಹುದು. ಸ್ವಂತ ತಪ್ಪಿನಿಂದ ಸಮಸ್ಯೆ ಎದುರಾಗಬಹುದು. ಆದರೆ, ಸಮಯಕ್ಕಿಂತ ಮುಂಚಿತವಾಗಿ ಯೋಜನೆಗಳನ್ನು ಮುಗಿಸುವಿರಿ. ಇತರರ ಸಲಹೆ ಗೌರವಿಸಿದರೆ ಯಶಸ್ಸು ಸಿಗಬಹುದು. ಸಲಹೆ: ವಾಹನ ಚಾಲನೆಯಲ್ಲಿ ಎಚ್ಚರಿಕೆ ವಹಿಸಿ.

ಕರ್ಕಾಟಕ ರಾಶಿ 

ವಿವಾಹವಾಗದಿರುವ ಬಗ್ಗೆ ಬೇಸರವಿರಬಹುದು. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಆಸಕ್ತಿ ಇರುವುದು. ನಿಮ್ಮ ಮಾತುಕತೆಗಳು ಇನ್ನಷ್ಟು ತಿಳುವಳಿಕೆಯ ಅಗತ್ಯವನ್ನು ಸೂಚಿಸುತ್ತವೆ. ಸಲಹೆ: ಇತರರ ಮೇಲೆ ಅಭಿಪ್ರಾಯ ಹೇರದಿರಿ.

ಸಿಂಹ ರಾಶಿ 

ಅಪರಿಚಿತರ ಜೊತೆ ಲೆಕ್ಕಾಚಾರದ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ಸ್ವತಂತ್ರ ನಿರ್ಧಾರಗಳು ಯಶಸ್ಸನ್ನು ತರುತ್ತವೆ. ಆದರೆ, ಇತರರ ಆಸೂಯೆಯಿಂದ ದೂರವಿರಿ. ಸಲಹೆ: ಏರುದನಿಯಲ್ಲಿ ಮಾತನಾಡದಿರಿ.

ಕನ್ಯಾ ರಾಶಿ 

ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಇಂದು ಒತ್ತಡವಿಲ್ಲದೇ ಕೆಲಸ ಮಾಡುವಿರಿ. ಆದರೆ, ದುಶ್ಚಟಗಳಿಂದ ದೂರವಿರಿ. ಸಲಹೆ: ಆಲಸ್ಯ ಕಡಿಮೆ ಮಾಡಿಕೊಳ್ಳಿ.

ತುಲಾ ರಾಶಿ 

ಇತರರ ವಿಷಯದಲ್ಲಿ ಹಸ್ತಕ್ಷೇಪ ಮಾಡದಿರಿ. ಸೋಮಾರಿತನದಿಂದ ನಷ್ಟವಾಗಬಹುದು. ಅಮೂಲ್ಯ ವಸ್ತುಗಳಲ್ಲಿ ಹೂಡಿಕೆ ಮಾಡುವಿರಿ. ಸಲಹೆ: ಧಾರ್ಮಿಕ ಭಾವನೆಯನ್ನು ಬೆಳೆಸಿಕೊಳ್ಳಿ.

ವೃಶ್ಚಿಕ ರಾಶಿ 

ಸಂಗಾತಿಯೊಂದಿಗೆ ಕಳೆದ ಸಮಯ ಸಂತೋಷವನ್ನು ತರುತ್ತದೆ. ಆಧಿಕಾರಿಗಳು ನಿಮ್ಮ ಕೆಲಸವನ್ನು ಮೆಚ್ಚುವರು. ಸಲಹೆ: ವೃತ್ತಿ ಮತ್ತು ಕುಟುಂಬದ ಸಮತೋಲನ ಕಾಯ್ದುಕೊಳ್ಳಿ.

ಧನು ರಾಶಿ

ತುರ್ತು ಕಾರ್ಯಗಳು ಹೆಚ್ಚಾಗಬಹುದು. ಇತರರ ವಿಷಯದಲ್ಲಿ ಮೂಗು ತೂರಿಸದಿರಿ. ಪ್ರೀತಿಯಲ್ಲಿ ಯಶಸ್ಸು ದೊರೆಯುವ ದಿನ. ಸಲಹೆ: ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಿ.

ಮಕರ ರಾಶಿ

ಆರ್ಥಿಕ ವ್ಯವಸ್ಥೆಗೆ ಚಿಂತನೆ ಮಾಡುವಿರಿ. ಹೊಸ ಅವಕಾಶಗಳು ಎದುರಾಗಬಹುದು. ಸಲಹೆ: ಆರೋಗ್ಯದ ಮೇಲೆ ಗಮನ ಹರಿಸಿ.

ಕುಂಭ ರಾಶಿ 

ಏಕಾಗ್ರತೆ ಕೊರತೆ ಕಾಡಬಹುದು. ರಹಸ್ಯವು ಬಹಿರಂಗವಾಗಬಹುದು. ಸಲಹೆ: ಆಹ್ವಾನವಿಲ್ಲದ ಕಡೆಗೆ ಹೋಗದಿರಿ.

ಮೀನ ರಾಶಿ 

ಅನಾರೋಗ್ಯದಿಂದ ದಿನದ ಹೆಚ್ಚಿನ ಭಾಗ ಕಳೆಯಬಹುದು. ತಾಯಿಯ ಪ್ರೀತಿಯಿಂದ ನೆಮ್ಮದಿ ಸಿಗಲಿದೆ. ಸಲಹೆ: ಕಛೇರಿಯಲ್ಲಿ ಅನುಚಿತ ವರ್ತನೆಯಿಂದ ದೂರವಿರಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 28t083539.388

ಕರೂರ್ ಕಾಲ್ತುಳಿತ ದುರಂತ: ದಳಪತಿ ವಿಜಯ್ ಟಿವಿಕೆ ಕಾರ್ಯದರ್ಶಿ ಮದಿಯಳಗನ್ ಅರೆಸ್ಟ್

by ಶಾಲಿನಿ ಕೆ. ಡಿ
September 28, 2025 - 8:40 am
0

Untitled design 2025 09 28t000604.157

ನನ್ನ ಹೃದಯ ಚೂರಾಗಿದೆ: ಮೊದಲ ಬಾರಿಗೆ ಪ್ರತಿಕ್ರಿಯಿಸಿದ ವಿಜಯ್‌

by ಯಶಸ್ವಿನಿ ಎಂ
September 28, 2025 - 12:09 am
0

Untitled design 2025 09 27t235456.509

ಕರೂರು ಕಾಲ್ತುಳಿತ: ಮೃತರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ

by ಯಶಸ್ವಿನಿ ಎಂ
September 27, 2025 - 11:56 pm
0

Untitled design 2025 09 27t233442.919

TVK ರ್ಯಾಲಿ ದುರಂತ: ಭದ್ರತಾ ನಿರ್ಲಕ್ಷ್ಯದ ಆರೋಪಕ್ಕೆ ಅಣ್ಣಾಮಲೈ ಆಕ್ರೋಶ

by ಯಶಸ್ವಿನಿ ಎಂ
September 27, 2025 - 11:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (1)
    ನವರಾತ್ರಿಯ 6ನೇ ದಿನ: ದುಷ್ಟ ಶಕ್ತಿಗಳ ಸಂಹಾರ, ಮಾತೆ ಕಾತ್ಯಾಯಿನಿಯ ಆರಾಧನೆಯ ದಿನ
    September 27, 2025 | 0
  • Untitled design 5 8 350x250 3
    ಇಂದಿನ ಸಂಖ್ಯಾಶಾಸ್ತ್ರ: ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ?
    September 27, 2025 | 0
  • Rashi bavishya
    ಇಂದು ಈ ರಾಶಿಯವರಿಗೆ ಶುಭ ಸೂಚನೆ, ಯಾರಿಗೆ ಸವಾಲು?
    September 27, 2025 | 0
  • Untitled design 5 8 350x250
    ಸಂಖ್ಯಾಶಾಸ್ತ್ರದ ಪ್ರಕಾರ ಶುಕ್ರವಾರದ ದಿನ ನಿಮಗೆ ಶುಭವೇ? ಇಲ್ಲಿ ತಿಳಿಯಿರಿ
    September 26, 2025 | 0
  • Untitled design 2025 09 26t065347.880
    ನವರಾತ್ರಿಯ 5ನೇ ದಿನ: ಸ್ಕಂದಮಾತೆ ಪೂಜೆಯ ರಹಸ್ಯವೇನು? ಹೇಗೆ ಪೂಜಿಸಬೇಕು?
    September 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version