• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆಗೆ ಅನುಗುಣವಾಗಿ ಇಂದಿನ ನಿಮ್ಮ ಭವಿಷ್ಯ ಹೇಗಿರಲಿದೆ..?

admin by admin
February 4, 2026 - 7:08 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 02 04T065307.231

ಜನ್ಮಸಂಖ್ಯೆ 1, 10, 19, 28: ಇಂದು ನೀವು ದೈಹಿಕ ಮತ್ತು ಮಾನಸಿಕ ಆಯಾಸವನ್ನು ಅನುಭವಿಸಬಹುದು. ಉದ್ಯೋಗ ಕ್ಷೇತ್ರದಲ್ಲಿ ಕೆಲಸದ ಒತ್ತಡ ಹೆಚ್ಚಾಗಿರಲಿದ್ದು, ವಿಶ್ರಾಂತಿಯ ಅಗತ್ಯವಿದೆ. ದೂರದೂರಿನ ಪ್ರಯಾಣ ಅನಿವಾರ್ಯವಾಗಬಹುದು. ಮುಖ್ಯವಾಗಿ ದಾಂಪತ್ಯ ಜೀವನದಲ್ಲಿ ಆರ್ಥಿಕ ವಿಚಾರಕ್ಕೆ ಸಂಬಂಧಿಸಿದಂತೆ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆಯಿದೆ, ತಾಳ್ಮೆಯಿಂದಿರಿ.

ಜನ್ಮಸಂಖ್ಯೆ 2, 11, 20, 29: ಇಂದು ನಿಮ್ಮ ದಿನವು ಸ್ನೇಹಿತರು ಮತ್ತು ಸಂಬಂಧಿಕರ ಸುತ್ತ ಕಳೆದುಹೋಗಲಿದೆ. ಅನಿವಾರ್ಯ ಕಾರಣಗಳಿಂದ ಕ್ರೆಡಿಟ್ ಕಾರ್ಡ್ ಬಳಸಿ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಿರಿ. ಈ ಹಿಂದೆ ನೀವು ಆಲಕ್ಷ್ಯ ಮಾಡಿದ್ದ ವಸ್ತುಗಳಿಗೆ ಇಂದು ಹೆಚ್ಚಿನ ಪ್ರಾಮುಖ್ಯತೆ ನೀಡಲಿದ್ದೀರಿ.

RelatedPosts

ಇಂದು ಕೃಷ್ಣ ಜನ್ಮಾಷ್ಟಮಿ: ಶ್ರೀಕೃಷ್ಣನ ಜನ್ಮದಿನದ ಮಹತ್ವವೇನು? ಆಚರಣೆ ಹೇಗೆ?

ಇಂದು ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಶುಭ, ಯಾರಿಗೆ ಎಚ್ಚರಿಕೆ?

ಕೃಷ್ಣ ಜನ್ಮಾಷ್ಟಮಿಯಂದು ಈ 4 ಕೆಲಸ ಮಾಡಿ; ಮನೆಯಲ್ಲಿ ಸಮೃದ್ಧಿ ನೆಲೆಸುತ್ತೆ!

ADVERTISEMENT
ADVERTISEMENT

ಜನ್ಮಸಂಖ್ಯೆ 3, 12, 21, 30: ನಿಮ್ಮ ಕೆಲಸದ ವ್ಯಾಪ್ತಿಯನ್ನು ಮೀರಿ ಬೇರೆಯವರ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ. ಅತಿಯಾದ ಉತ್ಸಾಹದಿಂದ ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ. ಇಂದು ವಸ್ತ್ರಾಭರಣಗಳ ಖರೀದಿಗಾಗಿ ಹೆಚ್ಚಿನ ಹಣ ವ್ಯಯವಾಗಲಿದೆ.

ಜನ್ಮಸಂಖ್ಯೆ 4, 13, 22, 31: ಇಂದು ನಿಮಗೆ ಅತ್ಯಂತ ಸಂತೋಷದಾಯಕ ದಿನ. ಪ್ರೀತಿಪಾತ್ರರ ಜೊತೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಕುಟುಂಬದವರೊಂದಿಗೆ ಹೋಟೆಲ್ ಅಥವಾ ರೆಸ್ಟೋರೆಂಟ್‌ಗಳಲ್ಲಿ ಸ್ವಾದಿಷ್ಟ ಭೋಜನ ಸವಿಯುವ ಯೋಗವಿದೆ. ಲೇವಾದೇವಿ ಅಥವಾ ಹಣಕಾಸಿನ ವ್ಯವಹಾರ ನಡೆಸುವವರು ತಮ್ಮ ಕಾರ್ಯವೈಖರಿಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿಕೊಳ್ಳಲಿದ್ದಾರೆ.

ಜನ್ಮಸಂಖ್ಯೆ 5, 14, 23: ಸವಾಲಿನ ಕೆಲಸಗಳಲ್ಲಿ ಇತರರು ಕೈಬಿಟ್ಟರೂ, ನೀವು ಮಾತ್ರ ದೃಢವಾಗಿ ನಿಂತು ಗುರಿ ತಲುಪುವಿರಿ. ವ್ಯಾಪಾರಸ್ಥರು ತಮ್ಮ ವ್ಯವಹಾರದ ರಹಸ್ಯಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ, ಇದು ಭವಿಷ್ಯದಲ್ಲಿ ತೊಂದರೆ ತರಬಹುದು.

ಜನ್ಮಸಂಖ್ಯೆ 6, 15, 24: ಬಂದಿದ್ದರಲ್ಲಿ ತೃಪ್ತಿ ಪಟ್ಟುಕೊಳ್ಳಿ ಎಂಬ ಕಿವಿಮಾತು ಇತರರಿಂದ ಕೇಳಿಬರಬಹುದು. ನಿಮ್ಮ ಆತ್ಮೀಯರೊಬ್ಬರ ಆರ್ಥಿಕ ಸ್ಥಿತಿ ಅಥವಾ ಅವರು ಎದುರಿಸುತ್ತಿರುವ ಸಮಸ್ಯೆ ಕೇಳಿ ನಿಮಗೆ ಗಾಬರಿಯಾಗಬಹುದು. ಧಾರ್ಮಿಕ ಗ್ರಂಥಗಳನ್ನು (ರಾಮಾಯಣ, ಭಗವದ್ಗೀತೆ ಇತ್ಯಾದಿ) ದಾನ ಮಾಡುವುದರಿಂದ ನಿಮ್ಮ ಆತಂಕ ಕಡಿಮೆಗೊಳಿಸಿಕೊಳ್ಳಿ. ಪ್ರಯಾಣದ ವೇಳೆ ಗ್ಯಾಜೆಟ್ ಮತ್ತು ದಾಖಲೆಗಳ ಬಗ್ಗೆ ಜಾಗ್ರತೆ ಇರಲಿ.

ಜನ್ಮಸಂಖ್ಯೆ 7, 16, 25: ನಿಮ್ಮ ಪ್ಲಾನಿಂಗ್ ಇಂದು ಸರಿಯಾದ ಹಾದಿಯಲ್ಲಿ ಸಾಗಲಿದೆ. ಹೊಸದಾಗಿ ಆರಂಭಿಸಿದ ವ್ಯವಹಾರ ಅಥವಾ ವೃತ್ತಿಜೀವನವು ನಿರೀಕ್ಷಿತ ಫಲ ನೀಡಲಿದೆ. ಹಣಕಾಸಿನ ಅವಶ್ಯಕತೆ ಇದ್ದರೆ ಇಂದು ಸುಲಭವಾಗಿ ಹೊಂದಾಣಿಕೆಯಾಗಲಿದೆ. ಈ ಹಿಂದೆ ನೀವು ಮಾಡಿದ ಉಳಿತಾಯವು ಇಂದು ಸಂಕಷ್ಟದ ಸಮಯದಲ್ಲಿ ನೆರವಿಗೆ ಬರಲಿದೆ.

ಜನ್ಮಸಂಖ್ಯೆ 8, 17, 26: ವಾಹನ ಸಂಬಂಧಿ ಕೆಲಸಗಳಲ್ಲಿ ತೊಡಗಿರುವವರಿಗೆ (ಗ್ಯಾರೇಜ್ ಅಥವಾ ಸ್ಪೇರ್ ಪಾರ್ಟ್ಸ್ ವ್ಯಾಪಾರಿಗಳಿಗೆ) ಇಂದು ಲಾಭದಾಯಕ ದಿನ. ವ್ಯಾಪಾರ ವಿಸ್ತರಣೆಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆಫರ್ ಅಥವಾ ರಿಯಾಯಿತಿ ದರದಲ್ಲಿ ಎಲೆಕ್ಟ್ರಾನಿಕ್ ವಸ್ತುಗಳನ್ನು (ಟಿವಿ, ವಾಷಿಂಗ್ ಮಷೀನ್) ಖರೀದಿಸುವ ಸಾಧ್ಯತೆ ಹೆಚ್ಚಿದೆ.

ಜನ್ಮಸಂಖ್ಯೆ 9, 18, 27: ಅನುಭವ ಇರುವ ಕೆಲಸಗಳಲ್ಲಿಯೇ ಅಡೆತಡೆಗಳು ಎದುರಾಗಬಹುದು. ಕೆಲಸ ಮುಗಿಸಲು ಹರಸಾಹಸ ಪಡಬೇಕಾದೀತು. ವೃತ್ತಿ ಜೀವನದಲ್ಲಿ ಬದಲಾವಣೆ ತರಲು ಹೊಸ ಕೋರ್ಸ್‌ಗಳಿಗೆ ಸೇರುವ ಬಗ್ಗೆ ಆಲೋಚನೆ ಮಾಡುವಿರಿ. ಸುತ್ತಮುತ್ತಲಿನ ಪರಿಸರದಲ್ಲಿ ಏನೋ ಹೊಸ ಬದಲಾವಣೆ ಆಗುತ್ತಿದೆ ಎಂಬ ಭಾವನೆ ನಿಮ್ಮನ್ನು ಕಾಡಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 04T230532.474

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

by ಶಾಲಿನಿ ಕೆ. ಡಿ
September 4, 2026 - 11:06 pm
0

Your paragraph text 2026 09 04T224922.478

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

by ಶಾಲಿನಿ ಕೆ. ಡಿ
September 4, 2026 - 10:52 pm
0

Your paragraph text 2026 09 04T222433.509

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

by ಶಾಲಿನಿ ಕೆ. ಡಿ
September 4, 2026 - 10:26 pm
0

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (5)
    ಇಂದು ಕೃಷ್ಣ ಜನ್ಮಾಷ್ಟಮಿ: ಶ್ರೀಕೃಷ್ಣನ ಜನ್ಮದಿನದ ಮಹತ್ವವೇನು? ಆಚರಣೆ ಹೇಗೆ?
    September 4, 2026 | 0
  • ಪಶ್ಚಾತ್ತಾಪ (1)
    ಇಂದು ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?
    September 4, 2026 | 0
  • Untitled design 2026 09 03T063818.524
    ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಶುಭ, ಯಾರಿಗೆ ಎಚ್ಚರಿಕೆ?
    September 3, 2026 | 0
  • Gemini Generated Image qqq6enqqq6enqqq6
    ಕೃಷ್ಣ ಜನ್ಮಾಷ್ಟಮಿಯಂದು ಈ 4 ಕೆಲಸ ಮಾಡಿ; ಮನೆಯಲ್ಲಿ ಸಮೃದ್ಧಿ ನೆಲೆಸುತ್ತೆ!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ
    ದಿನ ಭವಿಷ್ಯ 02-09-2026: ಇಂದು ನಿಮ್ಮ ರಾಶಿ ಹೇಗಿದೆ? ಇಲ್ಲಿದೆ ರಾಶಿಫಲ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version