• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರದ ರಾಶಿಭವಿಷ್ಯ: ಭಾನುವಾರದ ಭವಿಷ್ಯ ನಿಮ್ಮ ಜನ್ಮಸಂಖ್ಯೆಯಲ್ಲಿ ತಿಳಿಯಿರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 24, 2025 - 7:42 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (5)

ಸಂಖ್ಯಾಶಾಸ್ತ್ರದಲ್ಲಿ ನಿಮ್ಮ ಜನ್ಮದಿನಾಂಕವನ್ನು ಏಕಾಂಕ ಸಂಖ್ಯೆಗೆ ಸರಳೀಕರಿಸಿ ಜನ್ಮಸಂಖ್ಯೆಯನ್ನು ಕಂಡುಹಿಡಿಯಲಾಗುತ್ತದೆ. ಉದಾಹರಣೆಗೆ, 15ನೇ ತಾರೀಖು ಹುಟ್ಟಿದರೆ 1+5=6 ಆಗುತ್ತದೆ. ಈ ಜನ್ಮಸಂಖ್ಯೆಯ ಆಧಾರದಲ್ಲಿ ದೈನಂದಿನ ಭವಿಷ್ಯವನ್ನು ತಿಳಿಸಲಾಗುತ್ತದೆ. ಆಗಸ್ಟ್ 24, 2025ರ ಭಾನುವಾರದಂದು ನಿಮ್ಮ ಜನ್ಮಸಂಖ್ಯೆಗೆ ತಗುಲುವ ಭವಿಷ್ಯ ಹೀಗಿದೆ. ಈ ದಿನದ ಭವಿಷ್ಯವನ್ನು ತಿಳಿಯಿರಿ.

ಜನ್ಮಸಂಖ್ಯೆ 1 (1, 10, 19, 28ನೇ ತಾರೀಕು ಹುಟ್ಟಿದವರು)

ನಿಮ್ಮ ವೈಯಕ್ತಿಕ ಮತ್ತು ಪ್ರೀತಿ-ಪ್ರೇಮದ ವಿಷಯಗಳಲ್ಲಿ ಮೂರನೇ ವ್ಯಕ್ತಿಗಳ ಪ್ರಭಾವ ಗಮನಕ್ಕೆ ಬರಲಿದೆ. ಆದಾಯವನ್ನು ಹೆಚ್ಚಿಸಲು ಯೋಜನೆಗಳು ಆರಂಭವಾಗಲಿವೆ. ಆಸ್ತಿ ಮಾರಾಟಕ್ಕೆ ಇಟ್ಟಿದ್ದರೆ, ಬೇಡಿಕೆ ಹೆಚ್ಚಾಗಬಹುದು. ಬಾಡಿಗೆ ಆದಾಯಕ್ಕಾಗಿ ಮನೆ ಅಥವಾ ಮಳಿಗೆ ನಿರ್ಮಾಣದ ಯೋಚನೆ ಇರಲಿದೆ. ದುರ್ಗಾದೇವಿ ಆರಾಧನೆ ಮತ್ತು ವಿಷ್ಣು ಸಹಸ್ರನಾಮ ಪಠಣದಿಂದ ಆಲೋಚನೆಯ ಸ್ಪಷ್ಟತೆ, ಆತ್ಮವಿಶ್ವಾಸ ಹೆಚ್ಚಾಗಲಿದೆ. ಫೋಟೋಗ್ರಫಿಯ ವೃತ್ತಿಯವರಿಗೆ ಹೊಸ ಅವಕಾಶಗಳು ದೊರೆಯಬಹುದು.

RelatedPosts

ಜನ್ಮಸಂಖ್ಯೆ ಭವಿಷ್ಯ: ನಿಮ್ಮ ಹುಟ್ಟಿದ ದಿನಾಂಕದ ಪ್ರಕಾರ ಇಂದಿನ ಫಲ ಹೇಗಿದೆ ?

ರಾಶಿ ಭವಿಷ್ಯ: ಈ ರಾಶಿಯವರಿಗೆ ಇಂದು ಆಸ್ತಿ ಯೋಗ, ಮತ್ತು ಈ ರಾಶಿಯವರಿಗೆ ಖರ್ಚಿನ ಆತಂಕ!

ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನದ ದೃಷ್ಟಿಕೋನ ಏನು?

ಇಂದು ರಕ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ವ್ಯತ್ಯಯ..!

ADVERTISEMENT
ADVERTISEMENT
ಜನ್ಮಸಂಖ್ಯೆ 2 (2, 11, 20, 29ನೇ ತಾರೀಕು ಹುಟ್ಟಿದವರು)

ನಿಮ್ಮ ಮಾತಿಗೆ ಕುಟುಂಬದಲ್ಲಿ ಗೌರವ ದೊರೆಯಲಿದೆ. ಸೈಟ್ ಖರೀದಿ ಅಥವಾ ಮನೆ ಕಟ್ಟಲು ಸಾಲಕ್ಕೆ ಪ್ರಯತ್ನಿಸುವವರಿಗೆ ಒಳ್ಳೆಯ ಬೆಳವಣಿಗೆ ಇರಲಿದೆ. ಹಣಕಾಸಿನ ಆತಂಕ ದೂರವಾಗಲಿದೆ. ಸ್ವಂತ ವ್ಯಾಪಾರ ಆರಂಭಿಸಲು ಯೋಚಿಸುವವರಿಗೆ ಸ್ನೇಹಿತರು, ಸಂಬಂಧಿಗಳಿಂದ ನೆರವು ದೊರೆಯಲಿದೆ. ದಿಕ್ಕು ತಪ್ಪಿಸಲು ಯತ್ನಿಸುವವರು ಸ್ವತಃ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ನಿಮ್ಮ ಎಚ್ಚರಿಕೆಯ ಮಾತುಗಳು ಸ್ನೇಹಿತರಿಗೆ ಫಲ ನೀಡಿ, ಅವರು ಬೆರಗಾಗಿ ನಿಮ್ಮ ಕಡೆಗೆ ನೋಡಲಿದ್ದಾರೆ.

ಜನ್ಮಸಂಖ್ಯೆ 3 (3, 12, 21, 30ನೇ ತಾರೀಕು ಹುಟ್ಟಿದವರು)

ಸಂತೋಷ-ಸಮಾಧಾನದ ಜತೆಗೆ, ನಿರ್ಧಾರದ ಗೊಂದಲ ಈ ದಿನ ಎದುರಾಗಲಿದೆ. ದೊರೆಯುವ ಅವಕಾಶ ಅಥವಾ ಜವಾಬ್ದಾರಿಯ ಒಳಿತು-ಕೆಡುಕನ್ನು ನಿರ್ಧರಿಸಲು ಸಮಯ ಬೇಕಾಗಲಿದೆ. ಇತರರ ಮಾತಿನ ಮೇಲೆ ಗಂಭೀರ ನಿರ್ಧಾರ ತೆಗೆದುಕೊಳ್ಳಬೇಡಿ. ಕೆಲಸದ ಸ್ಥಳದಲ್ಲಿ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಿದರೆ ಒಳ್ಳೆಯ ಫಲಿತಾಂಶ ಕಾಣಲಿದ್ದೀರಿ. ಹೂಡಿಕೆಗೆ ಸಂಬಂಧಿಸಿದ ನಿರ್ಧಾರಗಳನ್ನು ಮುಂದೂಡಿರಿ.

ಜನ್ಮಸಂಖ್ಯೆ 4 (4, 13, 22, 31ನೇ ತಾರೀಕು ಹುಟ್ಟಿದವರು)

ಸಂಗಾತಿಯ ಹಠಮಾರಿತನದಿಂದ ಸಾಮಾಜಿಕ ಅವಮಾನ ಎದುರಾಗಬಹುದು. ಮನೆ ನಿರ್ಮಾಣ ಅಥವಾ ಆರ್ಥಿಕ ಒತ್ತಡದಲ್ಲಿದ್ದರೆ, ಪರಿಹಾರದ ಮಾರ್ಗ ಕಾಣಲಿದೆ. ಸ್ವಂತ ವ್ಯಾಪಾರಿಗಳಿಗೆ ವಿಸ್ತರಣೆಯ ಅವಕಾಶ ದೊರೆಯಲಿದೆ. ಬ್ಯಾಂಕ್ ಸಾಲ ಅಥವಾ ಸಂಬಂಧಿಗಳ, ಸ್ನೇಹಿತರಿಂದ ಆರ್ಥಿಕ ನೆರವು ಲಭ್ಯವಾಗಲಿದೆ. ಮರೆತಿರುವ ಅವಕಾಶವೊಂದು ದೊರೆಯಬಹುದು. ಒಪ್ಪಿಕೊಳ್ಳುವ ಮುನ್ನ ಹಿರಿಯರ ಸಲಹೆ ಪಡೆಯಿರಿ.

ಜನ್ಮಸಂಖ್ಯೆ 5 (5, 14, 23ನೇ ತಾರೀಕು ಹುಟ್ಟಿದವರು)

ಅಡೆತಡೆಗಳಿಂದ ಚಿಂತೆ ಉಂಟಾಗಲಿದೆ. ಒಳಿತು-ಕೆಡುಕು ತಿಳಿಯದ ಗೊಂದಲದ ಸನ್ನಿವೇಶ ಎದುರಾಗಲಿದೆ. ಒತ್ತಡದಲ್ಲಿ ವಾದ-ವಿವಾದಕ್ಕೆ ಇಳಿಯಬೇಡಿ. ಮುಖ್ಯ ವಿಷಯಗಳನ್ನು ಲಿಖಿತವಾಗಿ ದಾಖಲಿಸಿ. ಮೇಲಧಿಕಾರಿಗಳ ಜೊತೆ ವ್ಯವಹರಿಸುವಾಗ ದಾಖಲೆಗಳನ್ನು ಇಟ್ಟುಕೊಳ್ಳಿ.

ಜನ್ಮಸಂಖ್ಯೆ 6 (6, 15, 24ನೇ ತಾರೀಕು ಹುಟ್ಟಿದವರು)

ಮಾತು ಮತ್ತು ಸಲುಗೆಯಲ್ಲಿ ಸ್ಪಷ್ಟತೆ ಮುಖ್ಯ. ವಿಪರೀತ ಸಲುಗೆಯಿಂದ ಭಾರೀ ಬೆಲೆ ತೆರಬೇಕಾಗಬಹುದು. ಇತರರ ತಪ್ಪಿಗೆ ನೀವು ಜವಾಬ್ದಾರಿಯಾಗಬೇಕಾಗಬಹುದು. ಯಾರ ಜೊತೆ ಗುರುತಿಸಿಕೊಳ್ಳುತ್ತೀರಿ ಎಂಬುದು ನಿಮ್ಮ ನೆಮ್ಮದಿಯನ್ನು ನಿರ್ಧರಿಸಲಿದೆ. ಮೇಲುನೋಟಕ್ಕೆ ನಂಬಿದರೆ ನಂತರ ಪರಿತಪಿಸಬೇಕಾಗುತ್ತದೆ. ರಕ್ತದೊತ್ತಡದ ಏರುಪೇರು, ಕಣ್ಣು ಕತ್ತಲೆ, ತಲೆಸುತ್ತುವಿಕೆ ಆಗಬಹುದು. ಎತ್ತರದ ಸ್ಥಳದ ಕೆಲಸದಲ್ಲಿ ಜಾಗ್ರತೆ ವಹಿಸಿ. ದಿಢೀರ್ ಪ್ರಯಾಣವನ್ನು ಒಪ್ಪಿಕೊಳ್ಳಬೇಡಿ.

ಜನ್ಮಸಂಖ್ಯೆ 7 (7, 16, 25ನೇ ತಾರೀಕು ಹುಟ್ಟಿದವರು)

ಕಡಿಮೆ ಮುಖ್ಯವೆಂದು ಭಾವಿಸಿದ ವಿಷಯದಲ್ಲಿ ಅನುಕೂಲಕರ ಬೆಳವಣಿಗೆ ಆಗಲಿದೆ. ಸಮಸ್ಯೆಯಾಗಬಹುದೆಂದುಕೊಂಡಿದ್ದ ವಿಷಯ ಸಾಧಕವಾಗಿ ಪರಿಣಮಿಸಲಿದೆ. ಸರಿಯೆಂದು ಖಾತ್ರಿಯಾದರೆ ಧೈರ್ಯವಾಗಿರಿ. ಆದರೆ ನಿಮ್ಮ ಯೋಜನೆಯನ್ನು ಸ್ಪಷ್ಟವಾಗಿ ವಿವರಿಸಿ. ಹಿರಿಯರಿಗೆ ಹೊಳೆಯದ ವಿಷಯಗಳು ನಿಮಗೆ ಗೋಚರವಾಗಲಿದೆ.

ಜನ್ಮಸಂಖ್ಯೆ 8 (8, 17, 26ನೇ ತಾರೀಕು ಹುಟ್ಟಿದವರು)

ಬದಲಾವಣೆಗಳನ್ನು ಸ್ವೀಕರಿಸಲು ಮಾನಸಿಕವಾಗಿ ಸಿದ್ಧರಾಗಿ. ವ್ಯವಹಾರಗಳು ಯೋಜನೆಯಂತೆ ಇತ್ಯರ್ಥವಾಗದಿರಬಹುದು, ಆದರೆ ಕುಗ್ಗಬೇಡಿ. ಹೊಸ ಪರಿಚಯಸ್ಥರ ಮೇಲೆ ಅತಿಯಾದ ಅವಲಂಬನೆ ಬೇಡ. ಹಿರಿಯರ ಸಲಹೆ ಪಡೆಯಿರಿ. ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ಭರವಸೆ ಕೊನೆ ಕ್ಷಣದಲ್ಲಿ ಕೈಗೂಡಬಹುದು. ಭಾರವಾದ ವಸ್ತು ಎತ್ತುವಾಗ ಎಚ್ಚರಿಕೆಯಿಂದಿರಿ, ಇಲ್ಲವಾದರೆ ಕಾಲು, ಬೆನ್ನಿನ ಗಾಯ ಆಗಬಹುದು.

ಜನ್ಮಸಂಖ್ಯೆ 9 (9, 18, 27ನೇ ತಾರೀಕು ಹುಟ್ಟಿದವರು)

ಕ್ರೆಡಿಟ್ ಕಾರ್ಡ್ ಬಳಕೆಯ ಬಗ್ಗೆ ಎಚ್ಚರಿಕೆಯಿಂದಿರಿ. ಸ್ನೇಹಿತರು/ಸಂಬಂಧಿಕರು ಸಾಲಕ್ಕೆ ಕೇಳಬಹುದು. ಬೆಳ್ಳಿ ವಸ್ತು/ಒಡವೆ ಖರೀದಿಯ ಯೋಗವಿದೆ. ದಾನ-ಧರ್ಮ ಕಾರ್ಯಗಳಲ್ಲಿ ಭಾಗಿಯಾಗುವಿರಿ. ತೆರಿಗೆ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಸಂತಾನಾಪೇಕ್ಷಿತರಿಗೆ ಶುಭ ಸುದ್ದಿ ಕೇಳಲಿದೆ. ಹಿರಿಯರ ಆಶೀರ್ವಾದದಿಂದ ಸಂಘ-ಸಂಸ್ಥೆಯಲ್ಲಿ ಪ್ರಮುಖ ಹುದ್ದೆ ದೊರೆಯಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (44)

ಇರಾನ್ ದಾಳಿಗೆ ವಾಯುನೆಲೆ ನೀಡದ ಸ್ಪೇನ್: ವ್ಯಾಪಾರ ಕಡಿತಕ್ಕೆ ಟ್ರಂಪ್‌ ಬೆದರಿಕೆ!

by ಯಶಸ್ವಿನಿ ಎಂ
March 4, 2026 - 8:39 am
0

Untitled design (46)

ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ

by ಯಶಸ್ವಿನಿ ಎಂ
March 4, 2026 - 8:24 am
0

Untitled design (45)

ಅಮೆರಿಕದ ಶತಕೋಟಿ ಡಾಲರ್ ಮೌಲ್ಯದ ರಾಡಾರ್ ಧ್ವಂಸಗೊಳಿಸಿದ ಇರಾನ್‌

by ಯಶಸ್ವಿನಿ ಎಂ
March 4, 2026 - 7:59 am
0

Untitled design (43)

ರಾಜ್ಯ ಹವಾಮಾನ ವರದಿ: ಮುಂದಿನ 5 ದಿನಗಳ ಕಾಲ ಒಣಹವೆ, ಕೆಲವು ಕಡೆ ಮಳೆಯ ಮುನ್ಸೂಚನೆ!

by ಯಶಸ್ವಿನಿ ಎಂ
March 4, 2026 - 7:35 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (41)
    ಜನ್ಮಸಂಖ್ಯೆ ಭವಿಷ್ಯ: ನಿಮ್ಮ ಹುಟ್ಟಿದ ದಿನಾಂಕದ ಪ್ರಕಾರ ಇಂದಿನ ಫಲ ಹೇಗಿದೆ ?
    March 4, 2026 | 0
  • Untitled design (40)
    ರಾಶಿ ಭವಿಷ್ಯ: ಈ ರಾಶಿಯವರಿಗೆ ಇಂದು ಆಸ್ತಿ ಯೋಗ, ಮತ್ತು ಈ ರಾಶಿಯವರಿಗೆ ಖರ್ಚಿನ ಆತಂಕ!
    March 4, 2026 | 0
  • ಚಂದ್ರಗ್ರಹಣ 2026: ಮಾಂಸಾಹಾರ ಸೇವಿಸಿದರೆ ಏನಾಗುತ್ತದೆ?
    ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನದ ದೃಷ್ಟಿಕೋನ ಏನು?
    March 3, 2026 | 0
  • Untitled design (30)
    ಇಂದು ರಕ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ವ್ಯತ್ಯಯ..!
    March 3, 2026 | 0
  • Untitled design (21)
    100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version