• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆ ಆಧಾರಿತ ಇಂದಿನ ಫಲ ಹೇಗಿದೆ ಗೊತ್ತಾ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
February 13, 2026 - 7:05 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 02 13T065908.009
ಜನ್ಮಸಂಖ್ಯೆ 1, 10, 19, 28

ಇಂದು ನಿಮಗೆ ಪ್ರಯಾಣದ ಯೋಗವಿದ್ದರೂ, ಕೊನೆ ಕ್ಷಣದಲ್ಲಿ ಅಡೆತಡೆಗಳು ಎದುರಾಗಬಹುದು. ಸಿದ್ಧತೆ ಮಾಡಿಕೊಂಡ ಪ್ರವಾಸ ರದ್ದಾಗುವ ಸಾಧ್ಯತೆ ಇದೆ, ಇದನ್ನು ಸಮಾಧಾನದಿಂದ ಸ್ವೀಕರಿಸಿ. ಹೊಸ ಸ್ನೇಹದ ವಿಚಾರದಲ್ಲಿ ಅಂತರ ಕಾಯ್ದುಕೊಳ್ಳುವುದು ಒಳಿತು. ಇತರರ ತಪ್ಪುಗಳನ್ನು ತಿದ್ದುವಾಗ ಸಿಟ್ಟಿನಿಂದ ವರ್ತಿಸಬೇಡಿ, ನಿಮ್ಮ ಸೌಮ್ಯ ಮಾತುಗಳು ಹೆಚ್ಚು ಪರಿಣಾಮಕಾರಿ ಎಂದು ನೆನಪಿಡಿ.

ಜನ್ಮಸಂಖ್ಯೆ2, 11, 20, 29

ನಿಮ್ಮಲ್ಲಿ ಹೊಸ ಆಶಯಗಳು ಚಿಗುರಲಿವೆ. ಪೊಲೀಸ್ ಮತ್ತು ಸೇನಾ ಪಡೆಯಲ್ಲಿರುವವರಿಗೆ ಬಾಕಿ ಇದ್ದ ಸವಲತ್ತುಗಳು ಇಂದು ದೊರೆಯಲಿವೆ. ಶಿಕ್ಷಕರು ಹೊಸ ಬೋಧನಾ ಶೈಲಿಯ ಮೂಲಕ ವಿದ್ಯಾರ್ಥಿಗಳ ಮನಗೆಲ್ಲುವಿರಿ. ಕಲಾಕ್ಷೇತ್ರದಲ್ಲಿರುವವರಿಗೆ ಗುರುವಿನ ಸಮಾನರಾದ ವ್ಯಕ್ತಿಗಳಿಂದ ಮಾರ್ಗದರ್ಶನ ಸಿಗಲಿದ್ದು, ನಿಮ್ಮ ಸೃಜನಾತ್ಮಕ ಶಕ್ತಿ ವೃದ್ಧಿಯಾಗಲಿದೆ.

RelatedPosts

ಇಂದಿನ ರಾಶಿ ಭವಿಷ್ಯ: ಈ ರಾಶಿಯವರು ವ್ಯವಹಾರದಲ್ಲಿ ಎಚ್ಚರ ತಪ್ಪಿದರೆ ಕಾದಿದೆ ಅಪಾಯ!

ಮಹಾಶಿವರಾತ್ರಿ ದಿನ ಈ ಕೆಲಸಗಳನ್ನು ಮಾಡಿದ್ರೆ ಶಿವನ ಅಪಾರ ಕೃಪೆ ಸಿಗುತ್ತೆ

ಸಂಖ್ಯಾಶಾಸ್ತ್ರ ದಿನಭವಿಷ್ಯ: ಈ ಜನ್ಮಸಂಖ್ಯೆಯವರು ಹೂಡಿಕೆ, ಉದ್ಯೋಗ, ವ್ಯವಹಾರದಲ್ಲಿ ಜಾಗ್ರತೆ ವಹಿಸಿ

ಇಂದಿನ ರಾಶಿ ಭವಿಷ್ಯ: ಯಾರಿಗೆ ಶುಭ? ಯಾರಿಗೆ ಅಶುಭ? ಪೂರ್ಣ ಮಾಹಿತಿ ಇಲ್ಲಿದೆ

ADVERTISEMENT
ADVERTISEMENT
ಜನ್ಮಸಂಖ್ಯೆ 3, 12, 21, 30

ಕ್ರೀಡಾಪಟುಗಳಿಗೆ ಇಂದು ಕಠಿಣ ಅಭ್ಯಾಸದ ದಿನ. ವ್ಯಾಪಾರಿಗಳು ಗ್ರಾಹಕರ ಫೀಡ್‌ಬ್ಯಾಕ್ ಗಮನಿಸಿ ಬದಲಾವಣೆ ಮಾಡಿಕೊಂಡರೆ ಲಾಭ ನಿಶ್ಚಿತ. ಆರ್ಥಿಕವಾಗಿ ಹತೋಟಿ ಇರಲಿ. ಕುಟುಂಬದ ಬೆಂಬಲದಿಂದ ಮಾನಸಿಕ ಒತ್ತಡ ಕಡಿಮೆಯಾಗಲಿದೆ.

ಜನ್ಮಸಂಖ್ಯೆ 4, 13, 22, 31

ಇಂದು ಖರ್ಚುಗಳ ಮೇಲೆ ಹಿಡಿತ ಸಾಧಿಸುವುದು ಅತ್ಯಗತ್ಯ. ನಿಮ್ಮ ಕೌಟುಂಬಿಕ ಸವಾಲುಗಳನ್ನು ಸ್ನೇಹಿತರ ಮುಂದೆ ಹಂಚಿಕೊಳ್ಳಬೇಡಿ, ಅದು ಅಡ್ಡಪರಿಣಾಮ ಬೀರಬಹುದು. ಫ್ರೀಲ್ಯಾನ್ಸರ್‌ಗಳಿಗೆ ಕೆಲಸದ ಒತ್ತಡ ಹೆಚ್ಚಿರಲಿದೆ. ವಿದೇಶ ಅಥವಾ ದೂರದ ಊರಿನಲ್ಲಿ ಓದುತ್ತಿರುವ ಮಕ್ಕಳ ಶಿಕ್ಷಣದ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಳ್ಳುವ ಸಮಯವಿದು.

ಜನ್ಮಸಂಖ್ಯೆ 5, 14, 23

ಪ್ರೀತಿ-ಪ್ರೇಮದ ವಿಚಾರದಲ್ಲಿ ಭಾವನಾತ್ಮಕ ನಿರ್ಧಾರಗಳು ಕಠಿಣವೆನಿಸಬಹುದು. ಎಲ್ಲರನ್ನೂ ಮೆಚ್ಚಿಸಲು ಹೋಗಿ ನಿಮ್ಮನ್ನು ನೀವು ಕಳೆದುಕೊಳ್ಳಬೇಡಿ. ಜಂಕ್ ಫುಡ್ ಸೇವನೆಯಿಂದ ಆರೋಗ್ಯ ಹದಗೆಡಬಹುದು, ಎಚ್ಚರವಿರಲಿ. ಮಾಧ್ಯಮ ರಂಗದಲ್ಲಿರುವವರಿಗೆ ಹೊಸ ಉದ್ಯೋಗದ ಆಫರ್ ಬರುವ ಸಾಧ್ಯತೆ ದಟ್ಟವಾಗಿದೆ.

ಜನ್ಮಸಂಖ್ಯೆ 6, 15, 24

ಬಾಡಿಗೆ ಮನೆ ಹುಡುಕುತ್ತಿರುವವರಿಗೆ ಇಂದು ಶುಭ ಸುದ್ದಿ ಸಿಗಲಿದೆ. ಆಸ್ತಿ ಮಾರಾಟದ ಬಗ್ಗೆ ಗಂಭೀರ ಚಿಂತನೆ ನಡೆಸುವಿರಿ. ಹೂಡಿಕೆಗೆ ಹಣದ ಬಳಕೆ ಮಾಡುವ ಯೋಚನೆ ಬರಲಿದೆ. ಆದರೆ ಆಪ್ತ ಸ್ನೇಹಿತರ ಕೆಲವು ನಿರ್ಧಾರಗಳು ನಿಮಗೆ ಕಿರಿಕಿರಿ ಉಂಟುಮಾಡಬಹುದು.

ಜನ್ಮಸಂಖ್ಯೆ7, 16, 25

ಉದ್ಯೋಗಸ್ಥರಿಗೆ ಮೇಲಧಿಕಾರಿಗಳ ಸಂಪೂರ್ಣ ಬೆಂಬಲ ಸಿಗಲಿದೆ. ವ್ಯಾಪಾರಸ್ಥರು ಆರ್ಡರ್‌ಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸಿ ಮೆಚ್ಚುಗೆ ಗಳಿಸುವಿರಿ. ರೈತರಿಗೆ ಬೆಳೆ ಮಾರಾಟದಲ್ಲಿ ಲಾಭದಾಯಕ ದಿನವಿದು. ಕ್ರಿಯೇಟಿವ್ ಕೆಲಸಗಳಲ್ಲಿ ತೊಡಗಿಸಿಕೊಂಡವರಿಗೆ ಹೊಸ ಆಲೋಚನೆಗಳು ಹೊಳೆಯಲಿವೆ.

ಜನ್ಮಸಂಖ್ಯೆ 8, 17, 26

ಹಿರಿಯರ ಆಶೀರ್ವಾದ ಮತ್ತು ಸಹಕಾರ ನಿಮ್ಮ ಮೇಲಿರುತ್ತದೆ. ಪ್ರೇಮಿಗಳ ನಡುವೆ ಬಾಂಧವ್ಯ ಗಟ್ಟಿಯಾಗಲಿದೆ. ಆದಾಯ ಮತ್ತು ವೆಚ್ಚದ ನಡುವೆ ಸಮತೋಲನ ಕಾಪಾಡಿ. ಸರಿಯಾದ ನಿದ್ರೆ ಮತ್ತು ಆಹಾರ ಕ್ರಮದ ಕಡೆಗೆ ಗಮನ ನೀಡಿ. ದಿನದ ಅಂತ್ಯಕ್ಕೆ ಏನನ್ನೋ ಸಾಧಿಸಿದ ತೃಪ್ತಿ ನಿಮ್ಮದಾಗಲಿದೆ.

ಜನ್ಮಸಂಖ್ಯೆ 9, 18, 27

ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕಾದ ದಿನವಿದು. ಶೀತ, ಕೆಮ್ಮಿನಂತಹ ಸಮಸ್ಯೆಗಳಿದ್ದಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಿ. ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಉತ್ತಮ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 13T083510.810

ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಣ ಹವೆ

by ಯಶಸ್ವಿನಿ ಎಂ
February 13, 2026 - 8:39 am
0

Untitled design 2026 02 13T082049.722

ಮಹಿಳೆಯರೇ ಗಮನಿಸಿ! ಫ್ರೀ ಬಸ್‌ಗೆ ಇನ್ಮುಂದೆ ಆಧಾರ್‌ ಅಲ್ಲ, ಸ್ಮರ್ಟ್‌ಕಾರ್ಡ್ ಕಡ್ಡಾಯ

by ಯಶಸ್ವಿನಿ ಎಂ
February 13, 2026 - 8:21 am
0

Untitled design 2026 02 13T073217.859

ವಾಹನ ಸವಾರರಿಗೆ ಸಿಹಿ ಸುದ್ದಿ: ಫೆಬ್ರವರಿ 15 ರಿಂದ ಎಕ್ಸ್‌ಪ್ರೆಸ್‌ವೇ ಟೋಲ್ ದರ ಭಾರಿ ಇಳಿಕೆ!

by ಯಶಸ್ವಿನಿ ಎಂ
February 13, 2026 - 7:33 am
0

Untitled design 2026 02 13T071809.663

BREAKING: ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಏಳು ಮಂದಿ ದುರ್ಮರಣ

by ಯಶಸ್ವಿನಿ ಎಂ
February 13, 2026 - 7:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 13T063836.528
    ಇಂದಿನ ರಾಶಿ ಭವಿಷ್ಯ: ಈ ರಾಶಿಯವರು ವ್ಯವಹಾರದಲ್ಲಿ ಎಚ್ಚರ ತಪ್ಪಿದರೆ ಕಾದಿದೆ ಅಪಾಯ!
    February 13, 2026 | 0
  • BeFunky collage 2026 02 12T173103.503
    ಮಹಾಶಿವರಾತ್ರಿ ದಿನ ಈ ಕೆಲಸಗಳನ್ನು ಮಾಡಿದ್ರೆ ಶಿವನ ಅಪಾರ ಕೃಪೆ ಸಿಗುತ್ತೆ
    February 12, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ದಿನಭವಿಷ್ಯ: ಈ ಜನ್ಮಸಂಖ್ಯೆಯವರು ಹೂಡಿಕೆ, ಉದ್ಯೋಗ, ವ್ಯವಹಾರದಲ್ಲಿ ಜಾಗ್ರತೆ ವಹಿಸಿ
    February 12, 2026 | 0
  • Untitled design 2025 12 04T070243.618
    ಇಂದಿನ ರಾಶಿ ಭವಿಷ್ಯ: ಯಾರಿಗೆ ಶುಭ? ಯಾರಿಗೆ ಅಶುಭ? ಪೂರ್ಣ ಮಾಹಿತಿ ಇಲ್ಲಿದೆ
    February 12, 2026 | 0
  • Untitled design 2026 02 11T221106.585
    ಶೀಘ್ರದಲ್ಲೇ ವರ್ಷದ ಮೊದಲ ‘ಕಂಕಣ ಸೂರ್ಯಗ್ರಹಣ’: ಭಾರತದಲ್ಲಿ ಗೋಚರಿಸುತ್ತಾ? ಇಲ್ಲಿದೆ ಸಂಪೂರ್ಣ ವಿವರ
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version