• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿ ಫಲ: ಗ್ರಹಗಳ ಚಲನೆಯಿಂದ ಇಂದು ಯಾರಿಗೆ ಅದೃಷ್ಟ? ಯಾರಿಗೆ ಸಕಲೈಶ್ವರ್ಯ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 8, 2025 - 7:03 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp image 2024 11 14 at 7.33.15 am

2025 ಏಪ್ರಿಲ್ 8ರ ಮಂಗಳವಾರದ ದಿನ ಗ್ರಹಗಳ ಸ್ಥಾನ ಬದಲಾವಣೆಯಿಂದ ದ್ವಾದಶ ರಾಶಿಗಳ ಫಲಾಫಲ ಹೇಗಿರಲಿದೆ ಎಂಬುದನ್ನು ತಿಳಿಯಿರಿ. ಇಂದು ಮಂಗಳ ಗ್ರಹವು ಕರ್ಕ ರಾಶಿಗೆ ಸಾಗುವಾಗ, ಚಂದ್ರನು ಸಿಂಹ ರಾಶಿಯ ಆಶ್ಲೇಷ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಜೊತೆಗೆ ಸರ್ವಾರ್ಥ ಸಿದ್ಧಿ ಯೋಗವೂ ಇರುವುದರಿಂದ, ಇಂದಿನ ದಿನವು ವಿಶೇಷವಾಗಿದೆ. ಮೇಷದಿಂದ ಮೀನ ರಾಶಿವರೆಗೆ ಯಾವ ರಾಶಿಯವರಿಗೆ ಶುಭ ಫಲ ಸಿಗಲಿದೆ ಮತ್ತು ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು ಎಂಬುದನ್ನು ತಿಳಿಯಿರಿ.

ಮೇಷ ರಾಶಿ

RelatedPosts

ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವುದು ಏಕೆ ಗೊತ್ತಾ..? ಇಲ್ಲಿದೆ ರೋಚಕ ಇತಿಹಾಸ..!

ಸೂರ್ಯ ದೋಷ ನಿವಾರಣೆಯಾಗಲು ಮಕರ ಸಂಕ್ರಾಂತಿಯಂದು ಈ ಸರಳ ಕ್ರಮಗಳನ್ನು ತಪ್ಪದೇ ಮಾಡಿ

ಪೊಂಗಲ್ ಹಬ್ಬಕ್ಕೆ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಲು ಇಲ್ಲಿವೆ ಟ್ರೆಂಡಿ ಟಿಪ್ಸ್

ಬಡತನ ದೂರವಾಗಿ ಲಕ್ಷ್ಮಿ ಕೃಪೆ ಬರಲು ಸಂಕ್ರಾಂತಿಯಂದು ಈ 5 ವಸ್ತುಗಳನ್ನು ಖರೀದಿಸಿ..!

ADVERTISEMENT
ADVERTISEMENT

ಇಂದು ಮೇಷ ರಾಶಿಯವರಿಗೆ ಹಣ ಸಂಪಾದನೆಗೆ ಹಲವು ಅವಕಾಶಗಳು ದೊರೆಯಲಿವೆ. ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಪ್ರಗತಿ ಸಾಧ್ಯ. ಕಚೇರಿಯಲ್ಲಿ ಸಹೋದ್ಯೋಗಿಗಳ ಬೆಂಬಲ, ಸೃಜನಶೀಲ ಕೆಲಸಕ್ಕೆ ಮೆಚ್ಚುಗೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಖಚಿತ.

ವೃಷಭ ರಾಶಿ

ವೃಷಭ ರಾಶಿಯವರಿಗೆ ಹಳೆಯ ಹೂಡಿಕೆಗಳಿಂದ ಲಾಭ ದೊರೆಯಲಿದೆ. ಕುಟುಂಬ ಜೀವನದಲ್ಲಿ ಸಂತೋಷ, ಪ್ರಣಯ ಜೀವನದಲ್ಲಿ ಬಲವಾದ ಬಂಧ. ಆದರೆ ಕೆಲಸದಲ್ಲಿ ಸ್ವಲ್ಪ ವಿಳಂಬ ಸಾಧ್ಯ. ಒಂಟಿಯಾಗಿರುವವರಿಗೆ ಹೊಸ ಪ್ರೇಮ ಸಂಬಂಧ ಆರಂಭವಾಗಬಹುದು.

ಮಿಥುನ ರಾಶಿ

ಮಿಥುನ ರಾಶಿಯವರಿಗೆ ಮಾನಸಿಕ ಆರೋಗ್ಯ ಉತ್ತಮವಾಗಿರಲಿದೆ. ಸಮಾಜದಲ್ಲಿ ಗೌರವ ಹೆಚ್ಚಾಗುವುದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಶೈಕ್ಷಣಿಕ ಕೆಲಸದಲ್ಲಿ ಯಶಸ್ಸು, ಆದರೆ ಕಚೇರಿ ರಾಜಕೀಯದಿಂದ ದೂರವಿರಿ.

ಸಿಂಹ ರಾಶಿ

ವ್ಯಾಪಾರಸ್ಥರು ಗ್ರಾಹಕರ ಜೊತೆಗೆ ಸಮಾಧಾನದಿಂದ‌ ಮಾತನಾಡಿ ಆದಾಯವನ್ನು ಹೆಚ್ಚು ಮಾಡಿಕೊಳ್ಳಬೇಕಿದೆ. ಎಂದೋ ಉಳಿಸಿಟ್ಟ ಕಾಸು ಇಂದು ತುರ್ತಿಮನ ಕಾಲಕ್ಕೆ ಬಳಕೆಗೆ ಬರುತ್ತದೆ. ಇಂದು ನಿಮ್ಮ ಮನಸ್ಸಿಗೆ ಹಿತವಾದ ಯಾವುದಾರೂ ಒಂದು ಕೆಲಸವನ್ನು ಮಾಡಿ. 

ಕಟಕ ರಾಶಿ

ಕಟಕ ರಾಶಿಯವರಿಗೆ ಹಣಕಾಸಿನ ಲಾಭ ದೊರೆಯಲಿದೆ. ಹೊಸ ಉದ್ಯೋಗದ ಅವಕಾಶಗಳು ಸಿಗಬಹುದು. ಆದರೆ ಚರ್ಮದ ಅಲರ್ಜಿಗೆ ಎಚ್ಚರಿಕೆ ಅಗತ್ಯ. ಕೆಲಸಕ್ಕಾಗಿ ಪ್ರಯಾಣ ಸಾಧ್ಯತೆ ಇದೆ.

ಕನ್ಯಾ ರಾಶಿ

ಆರೋಗ್ಯ ಉತ್ತಮ, ವ್ಯವಹಾರದಲ್ಲಿ ಲಾಭ.ನೀವು ನೀಡುವ ಅಭಿಪ್ರಾಯಗಳು ಬಾಲಿಶ ಎಂದು ಮನೆಯವರಿಗೆ ಅನ್ನಿಸಬಹುದು. ಹೂಡಕೆ ಮಾಡಿದರೂ ಅದರ ಪ್ರಮಾಣ ಕಡಿಮೆ ಇರಲಿ.

ತುಲಾ ರಾಶಿ

ಹಳೆಯ ಹೂಡಿಕೆಗಳಿಂದ ಲಾಭ, ಶೈಕ್ಷಣಿಕ ಯಶಸ್ಸು.ವಾಹನ ಸೌಕರ್ಯವನ್ನು ಬಳಸಿಕೊಂಡು ಕಾರ್ಯವನ್ನು ಸಾಧಿಸುವಿರಿ. ನಿಮ್ಮ ನೆಚ್ಚಿನ ಕೆಲಸಗಳು ತೃಪ್ತಿಕರ ರೀತಿಯಲ್ಲಿ ಪೂರ್ಣಗೊಳ್ಳುವುದು.

ವೃಶ್ಚಿಕ ರಾಶಿ

ಹಣಕಾಸಿನಲ್ಲಿ ಜಾಗರೂಕತೆ, ಆರೋಗ್ಯದ ಗಮನ ಅಗತ್ಯ.ನಿಮ್ಮ ಜೀವನದ ದಿಕ್ಕಿಗೆ ಹೊಸ ಮಾರ್ಗವೂ ಸೇರ್ಪಡೆಯಾಗುವುದು. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನಹರಿಸಲಿ. ಮನೆಯಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಮಾಡಿಸುವಿರಿ.

ಧನು ರಾಶಿ

ವ್ಯವಹಾರದಲ್ಲಿ ಲಾಭ, ಕುಟುಂಬದಲ್ಲಿ ಶಾಂತಿ.ಅನೇಕ ಬದಲಾವಣೆಗಳು ನಿಮ್ಮ ಜೀವನಕ್ಕೆ ಅಗತ್ಯವಿದೆ. ಎಲ್ಲವನ್ನೂ ಸರಿ ಮಾಡಬಲ್ಲೆನೆಂಬ ಮನಃಸ್ಥಿತಿಯಿಂದ ಹೊರಗುಳಿದು ಯೋಚಿಸಿ.

ಮಕರ ರಾಶಿ

ಖರ್ಚು ನಿಯಂತ್ರಣ, ವೃತ್ತಿಜೀವನದಲ್ಲಿ ಸಾಧನೆ.ನೀವು ಸಂಬಂಧಗಳನ್ನು ಬಳಸದೇ ಸಡಿಲಾಗಬಹುದು. ವಿದ್ಯಾರ್ಥಿಗಳು ಅಧ್ಯಯನ ಮಾಡುವುದರ ಕಡೆ ಇರುವುದು. ಕಛೇರಿಯಲ್ಲಿ ನೀವು ಬಹಳ ಚಿಂತನಶೀಲವಾಗಿ ಕೆಲಸ ಮಾಡುವಿರಿ. 

ಕುಂಭ ರಾಶಿ

ಹಣ ಉಳಿತಾಯ, ಕುಟುಂಬದಲ್ಲಿ ಸಂತೋಷ.ಸಂಗಾತಿಯ ಜೊತೆ ಕಾಲದ ಮಿತಿಯಿಲ್ಲದೇ ಹರಟೆಯನ್ನು ಹೊಡೆಯುವಿರಿ. ವಾಹನ ಅಪಘಾತದಿಂದ ನಿಮ್ಮವರನ್ನು ಕಳೆದುಕೊಳ್ಳುವ ಸಾಧ್ಯತೆ. ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವಿರಿ. 

ಮೀನ ರಾಶಿ

ಹಣಕಾಸಿನ ಅದೃಷ್ಟ, ಆರೋಗ್ಯದಲ್ಲಿ ಏರುಪೇರು.ನಿಮ್ಮ ವಿಶೇಷ ಪ್ರತಿಭೆಯು ಜನರಗೆ ಗೊತ್ತಾದೀತು. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಎಚ್ಚರಿಕೆಯಿಂದ ಯೋಚಿಸಿ ಮುಂದುವರಿಯಿರಿ. 

ಏಪ್ರಿಲ್ 8, 2025 ರ ಈ ದಿನವು ಗ್ರಹಗಳ ಚಲನೆಯಿಂದ ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಯಾವ ರಾಶಿಯವರಿಗೆ ಶುಭವಿದೆ ಮತ್ತು ಯಾರು ಎಚ್ಚರಿಕೆಯಿಂದ ಇರಬೇಕು ಎಂಬುದನ್ನು ತಿಳಿಸಲಾಗಿದೆ. ನಿಮ್ಮ ರಾಶಿಯ ಭವಿಷ್ಯವನ್ನು ತಿಳಿದು ದಿನವನ್ನು ಯೋಜಿಸಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 13T234020.973

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

by ಯಶಸ್ವಿನಿ ಎಂ
January 13, 2026 - 11:41 pm
0

Untitled design 2026 01 13T232543.065

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

by ಯಶಸ್ವಿನಿ ಎಂ
January 13, 2026 - 11:27 pm
0

Untitled design 2026 01 13T231032.116

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

by ಯಶಸ್ವಿನಿ ಎಂ
January 13, 2026 - 11:13 pm
0

Untitled design 2026 01 13T225407.674

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

by ಯಶಸ್ವಿನಿ ಎಂ
January 13, 2026 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T220443.104
    ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವುದು ಏಕೆ ಗೊತ್ತಾ..? ಇಲ್ಲಿದೆ ರೋಚಕ ಇತಿಹಾಸ..!
    January 13, 2026 | 0
  • Untitled design 2026 01 13T201330.965
    ಸೂರ್ಯ ದೋಷ ನಿವಾರಣೆಯಾಗಲು ಮಕರ ಸಂಕ್ರಾಂತಿಯಂದು ಈ ಸರಳ ಕ್ರಮಗಳನ್ನು ತಪ್ಪದೇ ಮಾಡಿ
    January 13, 2026 | 0
  • Untitled design 2026 01 13T193739.552
    ಪೊಂಗಲ್ ಹಬ್ಬಕ್ಕೆ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಲು ಇಲ್ಲಿವೆ ಟ್ರೆಂಡಿ ಟಿಪ್ಸ್
    January 13, 2026 | 0
  • BeFunky collage 2026 01 13T160312.640
    ಬಡತನ ದೂರವಾಗಿ ಲಕ್ಷ್ಮಿ ಕೃಪೆ ಬರಲು ಸಂಕ್ರಾಂತಿಯಂದು ಈ 5 ವಸ್ತುಗಳನ್ನು ಖರೀದಿಸಿ..!
    January 13, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಭವಿಷ್ಯ: ಯಾವ ಜನ್ಮಸಂಖ್ಯೆಗೆ ಶುಭ, ಯಾರಿಗೆ ಎಚ್ಚರಿಕೆ?
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version