• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಗಣಪನಿಗೆ ಭಕ್ತಿಯ ನೈವೇದ್ಯ: ಗಣೇಶ ಚತುರ್ಥಿಗೆ ಏನೆಲ್ಲಾ ಮಾಡಬಹುದು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 27, 2025 - 10:28 am
in ಆಧ್ಯಾತ್ಮ- ಜ್ಯೋತಿಷ್ಯ, ವಿಶೇಷ
0 0
0

 

ಗಣೇಶ ಚತುರ್ಥಿಯು ಹಿಂದೂ ಧರ್ಮದವರಿಗೆ ಬಹಳ ವಿಶೇಷವಾದ ಹಬ್ಬವಾಗಿದೆ. ಭಾದ್ರಪದ ಮಾಸದ ಶುಕ್ಲಪಕ್ಷದ ಚತುರ್ಥಿಯಂದು ಆಚರಿಸಲಾಗುವ ಈ ಹಬ್ಬವು ಗಣಪತಿಯ ಆರಾಧನೆಯೊಂದಿಗೆ ಸಂತೋಷ ಮತ್ತು ಭಕ್ತಿ, ಭಾವದಿಂದ ಎಲ್ಲರೂ ಸೇರಿ ಆಚರಿಸುವ ಹಬ್ಬವಾಗಿದೆ. ಹಬ್ಬದ ವಾರದ ಮೊದಲೇ ಆಚರಣೆಗೆ, ಸಿದ್ಧತೆಗಳು ಆರಂಭವಾಗುತ್ತದೆ. ಯಾವ ರೀತಿಯ ಗಣೇಶನನ್ನು ತರಬೇಕು, ಹೇಗೆ ಮಂಟಪದ ತಯಾರಿ ಮಾಡಬೇಕು ಎನ್ನುವುದರಿಂದ ಶುರುವಾದರೆ ಯಾವ ತಿಂಡಿ ತಿನಿಸುಗಳನ್ನು ಗಣಪನಿಗೆ ನೈವೇದ್ಯ ಮಾಡಬೇಕು ಎಂದು ಆಲೋಚಿಸಿ ಸಿದ್ಧತೆ ಮಾಡುವಾಗ ಹಬ್ಬದ ದಿನ ಬಂದಿರುತ್ತದೆ.

RelatedPosts

1000 ಕ್ಷಿಪಣಿಗಳು ಒಮ್ಮೆಲೇ ಉಡೀಸ್.. ವಿಶ್ವವನ್ನೇ ಬೆಚ್ಚಿಬೀಳಿಸಿದೆ ಚೀನಾದ ಜಾಗತಿಕ ಕ್ಷಿಪಣಿ ರಕ್ಷಣಾ ವ್ಯವಸ್ಥೆ..!

ದೀಪಾವಳಿಗೆ ಮಂಗಳೂರು ಸೇರಿದಂತೆ ವಿವಿದ ಕಡೆಗೆ ವಿಶೇಷ ರೈಲು ಸೇವೆ..!

ನಿಮ್ಮ ಜನ್ಮ ಸಂಖ್ಯೆಯ ಪ್ರಕಾರ ಇಂದಿನ ಭವಿಷ್ಯ..!

ಇಂದಿನ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ADVERTISEMENT
ADVERTISEMENT

ಈ ವರ್ಷ ಗಣೇಶ ಚತುರ್ಥಿಯು ಆಗಸ್ಟ್ 27ರ ಬುಧವಾರದಂದು ಬಂದಿದ್ದು, ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಬಾರಿ ಹಬ್ಬಕ್ಕೆ ಏನೆಲ್ಲಾ ನೈವೇದ್ಯ ಮಾಡಬಹುದು ಎಂದು ತಿಳಿಯೋಣ ಬನ್ನಿ.

ಗಣೇಶ ಚತುರ್ಥಿಯ ಮಹತ್ವ

ಗಣಪತಿಯನ್ನು ವಿಘ್ನನಿವಾರಕನೆಂದು ಕರೆಯಲಾಗುತ್ತದೆ. ಯಾವುದೇ ಕಾರ್ಯಕ್ರಮದ ಮೊದಲು ಗಣಪನಿಗೆ ಪೂಜೆ ಸಲ್ಲಿಸಿ ವಿಘ್ನ ವಿನಾಯಕನನ್ನು ನೆನೆಯುತ್ತಾರೆ. ಚೌತಿ ದಿನದಂದು ಗಣಪತಿಯನ್ನು ಭಕ್ತಿಭಾವದಿಂದ ಪೂಜಿಸಿ, ವಿವಿಧ ಖಾದ್ಯಗಳನ್ನು ನೈವೇದ್ಯವಾಗಿ ಅರ್ಪಿಸುತ್ತಾರೆ. ಈ ದಿನದ ವಿಶೇಷತೆಯೆಂದರೆ, ಗಣಪತಿಗೆ ಕನಿಷ್ಠ 21 ಬಗೆಯ ಖಾದ್ಯಗಳನ್ನು ತಯಾರಿಸಿ ಅರ್ಪಿಸುವ ಸಂಪ್ರದಾಯವಿದೆ. ಇದರಿಂದ ಭಕ್ತರಿಗೆ ಶ್ರೇಯಸ್ಸು ಮತ್ತು ಸಂತೋಷ ದೊರೆಯುತ್ತದೆ ಎಂಬ ನಂಬಿಕೆಯಿದೆ.

ಗಣಪತಿಗೆ ಪ್ರಿಯವಾದ ನೈವೇದ್ಯಗಳು

ಗಣೇಶನಿಗೆ ಮೋದಕ, ಕಡುಬು, ಮತ್ತು ಪಂಚಕಜ್ಜಾಯ ಬಹಳ ಪ್ರಿಯವಾದ ಖಾದ್ಯಗಳು. ಈ ತಿನಿಸುಗಳನ್ನು ಚೌತಿ ಹಬ್ಬದ ದಿನ ತಪ್ಪದೇ ತಯಾರಿಸಲಾಗುತ್ತದೆ. ಇವುಗಳ ಜೊತೆಗೆ ಕರ್ಜಿಕಾಯಿ, ಹೆಸರುಕಾಳು ಉಸುಳಿ, ಲಡ್ಡು, ಚಕ್ಕಲಿ, ಕೋಡುಬಳೆ ಮುಂತಾದ ವಿವಿಧ ತಿನಿಸುಗಳನ್ನು ಭಕ್ತರು ತಮ್ಮ ಶಕ್ತಿಯನುಸಾರ ತಯಾರಿಸಿ ಗಣಪತಿಗೆ ಅರ್ಪಿಸುತ್ತಾರೆ. ಈ ಖಾದ್ಯಗಳನ್ನು ನೈವೇದ್ಯವಾಗಿ ಇಡುವುದರಿಂದ ಗಣಪತಿಯ ಕೃಪೆಗೆ ಪಾತ್ರರಾಗಬಹುದು ಎಂಬ ನಂಬಿಕೆ ಇದೆ. ಇತರ ಹಬ್ಬಗಳಲ್ಲಿ ಸಾಮಾನ್ಯವಾಗಿ ಸಿಹಿತಿನಿಸುಗಳಾದ ಪಾಯಸ, ಕಡುಬು, ಅಥವಾ ಉಂಡೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ. ಆದರೆ ಗಣೇಶ ಚತುರ್ಥಿಯಂದು ಯಾವುದೇ ರೀತಿಯ ಖಾದ್ಯವನ್ನು ತರಕಾರಿ, ಸೊಪ್ಪು, ಅಥವಾ ಇತರ ಭಕ್ಷ್ಯಗಳನ್ನು ನೈವೇದ್ಯವಾಗಿ ಇಟ್ಟು ಪ್ರಸಾದವಾಗಿ ಸೇವಿಸಬಹುದು.

ಗಣೇಶ ಚತುರ್ಥಿಯ ದಿನ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಸೇವಿಸಬಾರದು. ಈ ಆಹಾರಗಳು ಮನಸ್ಸನ್ನು ಚಂಚಲಗೊಳಿಸುವುದರಿಂದ ಏಕಾಗ್ರತೆಯ ಮೇಲೆ ಪರಿಣಾಮ ಬೀರುತ್ತವೆ ಎಂಬ ನಂಬಿಕೆಯಿದೆ. ಇದರಿಂದ ಕೆಲಸದಲ್ಲಿ ಶ್ರದ್ಧೆ ಕಡಿಮೆಯಾಗಬಹುದು. ಅಲ್ಲದೆ, ಮಾಂಸಾಹಾರವನ್ನು ಸಂಪೂರ್ಣವಾಗಿ ತಪ್ಪಿಸಬೇಕು. ಆದರೆ, ಯಾವುದೇ ರೀತಿಯ ಸೊಪ್ಪು ಅಥವಾ ತರಕಾರಿಗಳನ್ನು ಸೇವಿಸಲು ಯಾವುದೇ ನಿರ್ಬಂಧವಿಲ್ಲ. ಭಕ್ತರು ತಮ್ಮ ಇಷ್ಟದ ಖಾದ್ಯಗಳನ್ನು ತಯಾರಿಸಿ, ಗಣಪತಿಗೆ ಅರ್ಪಿಸಿ, ಪ್ರಸಾದವಾಗಿ ಸೇವಿಸಬಹುದು.

ಗಣೇಶ ಚತುರ್ಥಿಯಂದು ಭಕ್ತರು ಶುಭ್ರವಾಗಿ, ಭಕ್ತಿಭಾವದಿಂದ ಗಣಪತಿಯನ್ನು ಪೂಜಿಸುತ್ತಾರೆ. ಮನೆಯಲ್ಲಿ ಗಣೇಶನ ಮೂರ್ತಿಯನ್ನು ಸ್ಥಾಪಿಸಿ, ವಿಧಿವಿಧಾನದಂತೆ ಪೂಜೆಯನ್ನು ನೆರವೇರಿಸಲಾಗುತ್ತದೆ. ಈ ದಿನದಂದು 21 ಬಗೆಯ ಖಾದ್ಯಗಳನ್ನು ತಯಾರಿಸುವುದು ಸಾಂಪ್ರದಾಯಿಕವಾದರೂ, ಭಕ್ತರು ತಮ್ಮ ಶಕ್ತಿಗೆ ತಕ್ಕಂತೆ ಕಡಿಮೆ ಖಾದ್ಯಗಳನ್ನು ತಯಾರಿಸಿ ನೈವೇದ್ಯವಾಗಿ ಅರ್ಪಿಸಬಹುದು. ಈ ಖಾದ್ಯಗಳನ್ನು ತಯಾರಿಸುವಾಗ ಶುಚಿತ್ವಕ್ಕೆ ವಿಶೇಷ ಒತ್ತು ನೀಡಲಾಗುತ್ತದೆ. ಗಣಪತಿಯ ಪೂಜೆಯ ನಂತರ ಈ ಖಾದ್ಯಗಳನ್ನು ಪ್ರಸಾದವಾಗಿ ಎಲ್ಲರೂ ಸೇವಿಸುತ್ತಾರೆ. ಇದರಿಂದ ಗಣಪತಿಯ ಕೃಪೆಗೆ ಪಾತ್ರರಾಗುವ ನಂಬಿಕೆ ಇದೆ.

ಗಣೇಶ ಚತುರ್ಥಿಯು ಭಕ್ತಿಯ ಜೊತೆಗೆ ಸಂತೋಷ ಮತ್ತು ಶ್ರೇಯಸ್ಸಿನ ಸಂಕೇತವಾಗಿದೆ. ಈ ದಿನ ಗಣಪತಿಗೆ ವಿವಿಧ ಖಾದ್ಯಗಳನ್ನು ಅರ್ಪಿಸುವುದರಿಂದ ವಿಘ್ನಗಳು ದೂರವಾಗಿ, ಜೀವನದಲ್ಲಿ ಸುಖ-ಶಾಂತಿಯುಂಟಾಗುವುದೆಂಬ ನಂಬಿಕೆ ಇದೆ. ಗಣಪತಿಯ ಪ್ರಿಯ ಖಾದ್ಯಗಳಾದ ಮೋದಕ, ಕಡುಬು, ಪಂಚಕಜ್ಜಾಯದ ಜೊತೆಗೆ ಇತರ ತಿನಿಸುಗಳನ್ನು ತಯಾರಿಸಿ, ಭಕ್ತಿಯಿಂದ ಅರ್ಪಿಸುವುದು ಈ ಹಬ್ಬದ ಮುಖ್ಯ ಆಕರ್ಷಣೆ. ಈ ಚೌತಿಯಂದು ಎಲ್ಲರೂ ಗಣಪತಿಯ ಕೃಪೆಗೆ ಪಾತ್ರರಾಗಲಿ ಎಂಬುದೇ ಆಶಯ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (82)

ನಿವೇಶನದಾರರಿಗೆ ಗುಡ್‌ ನ್ಯೂಸ್‌‌: 1200 ವಿಸ್ತೀರ್ಣದೊಳಗಿನ ಕಟ್ಟಡಗಳಿಗೆ OC ವಿನಾಯಿತಿ ನೀಡಿದ ಸರ್ಕಾರ

by ಶಾಲಿನಿ ಕೆ. ಡಿ
October 14, 2025 - 11:27 pm
0

Untitled design (81)

ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ

by ಶಾಲಿನಿ ಕೆ. ಡಿ
October 14, 2025 - 10:39 pm
0

Untitled design (79)

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ: ಎಂದಿನಂತೆ ಸಂಚರಿಸಲಿವೆ KSRTC ಬಸ್‌‌

by ಶಾಲಿನಿ ಕೆ. ಡಿ
October 14, 2025 - 10:26 pm
0

Untitled design (78)

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ

by ಶಾಲಿನಿ ಕೆ. ಡಿ
October 14, 2025 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (2)
    ನಿಮ್ಮ ಜನ್ಮ ಸಂಖ್ಯೆಯ ಪ್ರಕಾರ ಇಂದಿನ ಭವಿಷ್ಯ..!
    October 14, 2025 | 0
  • Untitled design (1)
    ಇಂದಿನ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ಸಂಪೂರ್ಣ ಮಾಹಿತಿ
    October 14, 2025 | 0
  • Untitled design (2)
    ಜನ್ಮ ಸಂಖ್ಯೆ ಪ್ರಕಾರ ಇಂದಿನ ಶುಭ- ಅಶುಭ: ಪೂರ್ಣ ಮಾಹಿತಿ!
    October 13, 2025 | 0
  • Untitled design (1)
    ಇಂದು ಈ ರಾಶಿಯವರಿಗೆ ಶುಭ ಸೂಚನೆ, ಯಾರಿಗೆ ಸವಾಲು ?
    October 13, 2025 | 0
  • Untitled design (1)
    ಇಂದಿನ ರಾಶಿಫಲ:ನಿಮ್ಮ ರಾಶಿಗೆ ಇಂದು ಶುಭವೇ ? ಅಶುಭವೇ..?
    October 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version