• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಗುರುವಾರದ ದಿನ ಭವಿಷ್ಯ: ಈ ರಾಶಿಯವರಿಗೆ ಪ್ರೀತಿ, ಆರೋಗ್ಯ, ಧನ ಸಂಪತ್ತು ವೃದ್ಧಿ!

admin by admin
March 27, 2025 - 7:53 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp image 2024 11 14 at 7.33.15 am

27 ಮಾರ್ಚ್ 2025, ಗುರುವಾರದ ದಿನವು ಶಾಲಿವಾಹನ ಶಕೆ 1947ರ ಉತ್ತರಾಯಣ, ಶಿಶಿರ ಋತು ಮತ್ತು ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶೀ ತಿಥಿಯೊಂದಿಗೆ ಪ್ರಾರಂಭವಾಗಿದೆ. ಈ ದಿನದ ನಕ್ಷತ್ರ, ಯೋಗ, ಮತ್ತು ಕರಣಗಳು ಪ್ರತಿ ರಾಶಿಯವರ ಜೀವನದ ಮೇಲೆ ವಿಶಿಷ್ಟ ಪ್ರಭಾವ ಬೀರಲಿದೆ. ವೃತ್ತಿ, ಆರೋಗ್ಯ, ಪ್ರಣಯ, ಹಣಕಾಸು ಮತ್ತು ಕುಟುಂಬ ಸಂಬಂಧಗಳಿಗೆ ಸಂಬಂಧಿಸಿದ ಭವಿಷ್ಯವಾಣಿಗಳನ್ನು ಇಲ್ಲಿ ತಿಳಿಯೋಣ.

ಪ್ರತಿ ರಾಶಿಯವರಿಗೆ ದಿನದ ಫಲಿತಾಂಶ
ಮೇಷ ರಾಶಿ

ನೈತಿಕ ಹೊಣೆಗಾರಿಕೆಯನ್ನು ತಪ್ಪಿಸಲು ಪ್ರಯತ್ನಿಸಬೇಡಿ. ವಾಸ್ತವಿಕತೆಯೊಂದಿಗೆ ಆಲೋಚಿಸಿ.ಸಂಗಾತಿಯಿಂದ ಪ್ರಶಂಸೆ ಮತ್ತು ಸ್ನೇಹಿತರಿಂದ ಆರ್ಥಿಕ ಸಹಾಯದ ಸಾಧ್ಯತೆ.ನೀರಿನಿಂದ ದೂರವಿರಿ; ಮಾನಸಿಕ ಸಮತೋಲನ ಕಾಪಾಡಿಕೊಳ್ಳಿ.

RelatedPosts

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ.!

ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ.!

ADVERTISEMENT
ADVERTISEMENT
ವೃಷಭ ರಾಶಿ

ಕುಟುಂಬದೊಂದಿಗೆ ಸಂತೋಷದ ದಿನ. ವ್ಯಾಪಾರದಲ್ಲಿ ಸಹಕಾರದ ನಿರೀಕ್ಷೆ.ಹಣ ಉಳಿಸುವ ಪ್ರಯತ್ನ ಯಶಸ್ವಿ; ಹೊಸ ವಸ್ತುಗಳ ಖರೀದಿ.

 ಮಿಥುನ ರಾಶಿ

ಸಂಬಂಧಗಳಲ್ಲಿ ಸೂಕ್ಷ್ಮತೆ ಅಗತ್ಯ. ವಾಹನ ಸೌಕರ್ಯ ಮತ್ತು ಹೊಸ ಬಟ್ಟೆ ಖರೀದಿಯ ಸಾಧ್ಯತೆ.ಉದ್ಯಮಕ್ಕೆ ಪಾಲುದಾರರೊಂದಿಗೆ ಸೇರಿಕೊಳ್ಳುವುದು ಲಾಭದಾಯಕ.

ಕರ್ಕಾಟಕ ರಾಶಿ

ಹೊಸ ಕೆಲಸಗಳನ್ನು ತಡೆಹಿಡಿಯಿರಿ. ಆರೋಗ್ಯಕ್ಕೆ ಪ್ರಾಶಸ್ತ್ಯ ನೀಡಿ.ಸರ್ಕಾರಿ ಉದ್ಯೋಗಿಗಳಿಗೆ ಶುಭ ಸುದ್ದಿ.

ಸಿಂಹ ರಾಶಿ

ಮಾತನ್ನು ಮಿತವಾಗಿ ಆಡಿ. ಮೇಲಧಿಕಾರಿಗಳ ಟೀಕೆಗಳಿಂದ ನೋವು.ಕುಟುಂಬದೊಂದಿಗೆ ಸಮಯ ಕಳೆಯಲು ಅನುಕೂಲ.

ಕನ್ಯಾ ರಾಶಿ: 

ನಿಮ್ಮ ಬಗ್ಗೆ ಪ್ರಚಾರದ ಗೀಳನ್ನು ಕಡಿಮೆ ಮಾಡಿಕೊಳ್ಳಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ತಾಯಿಗೆ ನಿಮ್ಮಂದ‌ ಯಾವುದಾದರೊಂದು ಲಾಭವಾಗಬಹುದು. 

ತುಲಾ ರಾಶಿ: 

ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು.

ವೃಶ್ಚಿಕ ರಾಶಿ:

ನಿಮ್ಮ ನಡವಳಿಕೆಯು ವಿವೇಕಯುತವಾಗಿರಲಿ. ಬಂಧುಗಳ ಜೊತೆ ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ. ಆರೋಗ್ಯದ ಸುಧಾರಣೆಗೆ ಖರ್ಚಾಗುವುದು.

​ಧನು ರಾಶಿ:

ಯಾರಾದರೂ ನಿಮ್ಮನ್ನು ಉದ್ವೇಗಗೊಳಿಸಬಹುದು. ಅದಕ್ಕೆ ಒಳಗಾಗುವುದು ಬೇಡ, ಉತ್ತಮ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ದೂರದ ಬಂಧುಗಳ ಸಮಾಗಮವಾಗಬಹುದು. 

ಮಕರ ರಾಶಿ: 

ಒಂದೊಮ್ಮೆ ಮಾಡಲೇಬೇಕಿದ್ದರೆ ಸಾವಧಾನದಿಂದ ಚಿಂತಿಸಿ, ಸಲಹೆ ಪಡೆದುಕೊಳ್ಳುವುದು ಯೋಗ್ಯವಾಗಿದೆ. ಹಣಕಾಸಿನ ಯೋಜನೆಯಲ್ಲಿ ಆರಂಭದಲ್ಲಿ ಕೆಲವು ತೊಂದರೆಗಳಿದ್ದರೂ ಅನಂತರ ದಾರಿಯು ಸ್ಪಷ್ಟವಾಗುತ್ತದೆ.

ಕುಂಭ ರಾಶಿ:

ನಿಮ್ಮ ಮನಸ್ಸು ಸೂಕ್ಷ್ಮವಾದ ಸಂಗತಿಗಳನ್ನೂ ಇಂದು ಸ್ವೀಕರಿಸಬಹುದು. ನೀವು ಕಾಲ್ಪನಿಕ ಪ್ರಪಂಚದಿಂದ ವಾಸ್ತವಕ್ಕೆ ಬರಬೇಕಾಗುವುದು. ಕುಟುಂಬದ ವಿಷಯಗಳಲ್ಲಿ ಆಸಕ್ತಿ ವಹಿಸುತ್ತೀರಿ. 

ಮೀನ ರಾಶಿ:

ವ್ಯಾವಹಾರಿಕ ಮಾತುಗಳನ್ನು ಬಿಟ್ಟು ಬೇರೆ ಮಾತನಾಡಲು ಸಂಯಮವಿಲ್ಲದೆ ಇರಬಹುದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಸ್ಥಿರಾಸ್ತಿಯ ಬಗ್ಗೆ ಸಲ್ಲದ ಚರ್ಚೆ ಮಾಡುವುದನ್ನು ತಪ್ಪಿಸಿ.

 

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (3)

ಪಿನಾಕ ಟೀಸರ್‌‌ ಖದರ್..ಗೋಲ್ಡನ್ ಸ್ಟಾರ್ ಗಣೇಶ್‌ ಪವರ್

by ಶಾಲಿನಿ ಕೆ. ಡಿ
July 6, 2026 - 5:53 pm
0

ಹೆಂಡ್ತಿಯರ (1)

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ ಇರಾನ್‌

by ಶಾಲಿನಿ ಕೆ. ಡಿ
July 6, 2026 - 5:30 pm
0

ಹೆಂಡ್ತಿಯರ

3 ಹೆಂಡ್ತಿಯರ ಇನಿಯ..1800 ಕೋಟಿ ಒಡೆಯ ಆಮೀರ್ ಖಾನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 6, 2026 - 4:56 pm
0

Untitled design 2026 07 06T163930.909

ಬೆಂಗಳೂರು ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ

by ಶಾಲಿನಿ ಕೆ. ಡಿ
July 6, 2026 - 4:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image (5)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!
    July 6, 2026 | 0
  • Untitled design (56)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 5, 2026 | 0
  • Image (5)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ.!
    July 4, 2026 | 0
  • Untitled design 2026 07 03T064452.834
    ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ.!
    July 3, 2026 | 0
  • Untitled design 2026 07 02T064150.113
    ರಾಶಿ ಫಲ: ಈ ರಾಶಿಯವರಿಗೆ ಹೊಸ ಅವಕಾಶ, ಕೆಲವರಿಗೆ ಆರ್ಥಿಕ ನಷ್ಟದ ಸೂಚನೆ
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version